ಕ್ರೈಮ್ ನ್ಯೂಸ್

ಸುಳ್ಯ ಮದುವೆಗೆ ತೆರಳುತ್ತಿದ್ದ ಕಾರು ಪಲ್ಟಿ ➤ ತಾಯಿ- ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 12. ಕಾರು ಪಲ್ಟಿಯಾದ ಪರಿಣಾಮ ತಾಯಿ- ಮಗು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ನಡೆದಿದೆ.   ಮೃತಪಟ್ಟವರನ್ನು ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ ಶಾಹಿನಾ (28) ಹಾಗೂ ಮಗು ಶಝಾ (3) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಸುಳ್ಯ ಮದುವೆಗೆ ತೆರಳುತ್ತಿದ್ದ ಕಾರು ಪಲ್ಟಿ ➤ ತಾಯಿ- ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮತ್ತೆ ಹೆಚ್ಚಾದ ಬೀದಿ ನಾಯಿಗಳ ಹಾವಳಿ ➤ ಜನರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಡಿ .12: ರಾಜ್ಯದಲ್ಲಿ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಮತ್ತೆ ಹೆಚ್ಚಾಳವಾಗಿದೆ. ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡಲು ಕಷ್ಟಪಡುತ್ತಿದ್ದಾರೆ. ಕಳೆದ ವಾರ ಬೆಳಗಾವಿ ಯಲ್ಲಿ 12 ವರ್ಷದ ಬಾಲಕಿಯೊಬ್ಬಳು ಶಾಲೆಯಿಂದ ವಾಪಸಾಗುತ್ತಿದ್ದ ವೇಳೆ ನಾಯಿಗಳು ದಾಳಿ ನಡೆಸಿದೆ . ಈ ದಾಳಿಗೆ ಬಾಲಕಿ ಬಲಿಯಾಗಿದ್ದಳು , ಭದ್ರಾವಾತಿಯಲ್ಲಿ ಬೀದಿನಾಯಿಗಳ ಹಿಂಡು ಮೂರು ವರ್ಷದ ಬಾಲಕನ ಮೇಲೆ ದಾಳಿ ನಡೆಸಿದ ಪರಿಣಾಮ ಆ ಬಾಲಕ ಮೃತಪಟ್ಟಿದ್ದಾನೆ. ಶಿವಮಮೊಗ್ಗದ ಪುರಲೆಯಲ್ಲಿಯೂ ಬಾಲಕಿಯೊಬ್ಬಳ ಮೇಲೆ ಬೀದಿ

ಮತ್ತೆ ಹೆಚ್ಚಾದ ಬೀದಿ ನಾಯಿಗಳ ಹಾವಳಿ ➤ ಜನರಲ್ಲಿ ಆತಂಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೃಧ್ಧನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ➤ವೃದ್ಧನನ್ನು ಹೊಡೆದು ಕೊಂದ ಕುಟುಂಬಸ್ಥರು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.12  16 ವರ್ಷದ ಅಪ್ರಾಪ್ತ ಬಾಲಕಿಗೆ ಜ್ಯೂಸ್‌ನಲ್ಲಿ ಆಲ್ಕೋಹಾಲ್‌ ಮಿಶ್ರಣ ಮಾಡಿ ಕುಡಿಸಿ ಅತ್ಯಾಚಾರ ಮಾಡಿದ್ದ, ವೃದ್ಧ ಕುಪ್ಪಣ್ಣ (73)ನನ್ನು ಬಾಲಕಿಯ ಸಂಬಂಧಿಕರು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೆಣ್ಣೂರು ಬಳಿ ಸಂಭವಿಸಿದೆ. ಹೆಣ್ಣೂರಿನ ಬಾಬುಬಸಾಬ್‌ ಪಾಳ್ಯದಲ್ಲಿ  ಹಲವು ವರ್ಷಗಳಿಂದ ವಾಸವಿದ್ದ ತಮಿಳುನಾಡು ಮೂಲದ ಕುಪ್ಪಣ್ಣ ತನಗೆ 4 ವರ್ಷದಿಂದ ಪರಿಚಯವಿದ್ದ ಬಾಲಕಿಯನ್ನು ಜ್ಯೂಸ್‌  ಕೊಡುವುದಾಗಿ ಮನೆಗೆ ಕರೆದಿದ್ದಾನೆ ಎನ್ನಲಾಗಿದೆ. ವೃದ್ಧನನ್ನು ನಂಬಿಕೊಂಡು ಜ್ಯೂಸ್‌ ಕುಡಿಯಲು ಹೋದ ಬಾಲಕಿಗೆ ಜ್ಯೂಸ್‌ನಲ್ಲಿ ಮಧ್ಯವನ್ನು

ವೃಧ್ಧನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ➤ವೃದ್ಧನನ್ನು ಹೊಡೆದು ಕೊಂದ ಕುಟುಂಬಸ್ಥರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸತತ ಮಳೆಯಿಂದಾಗಿ ಧರೆಗುರುಳಿದ ಬೃಹತ್ ಮರ

 (ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.12– ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸತತ ಮೂರುದಿನಗಳಿಂದ ಸುರಿಯುತ್ತಿರುವ ಗಾಳಿ ಸಹಿತ ಮಳೆಗೆ ಎರಡು ಬೃಹತ್ ಮರಗಳು ಧರೆಗೆ ಉರುಳಿದ್ದು, ನಗರದ ಯಲಹಂಕದ ಕೆಂಪೇಗೌಡ ವಾರ್ಡಿನಲ್ಲಿ ಒಂದು ಬೃಹತ್ ಮರ ಮಳೆಗೆ ಕೆಳಗೆ ಬಿದ್ದಿದೆ. ಅದೇ ರೀತಿ, ಅನೇಪಾಳ್ಯ ಸಿಗ್ನಲ್ ಬಳಿಯೂ ಮತ್ತೊಂದು ದೊಡ್ಡ ಮರವೊಂದು ನೆಲಕ್ಕೆ ಉರುಳಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆಲವಡೆ ಮರದ ರೆಂಬೆಗಳು ರಸ್ತೆಗೆ ಬಿದ್ದಿರುವ ದೂರುಗಳು ಕೇಳಿಬಂದಿದ್ದು, ಈ ಸಂಬಂಧ ವಾರ್ಡ್‌ವಾರು ಅಧಿಕಾರಿಗಳು

ಸತತ ಮಳೆಯಿಂದಾಗಿ ಧರೆಗುರುಳಿದ ಬೃಹತ್ ಮರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಮೇರಿಕದಲ್ಲಿ ರೈಲು ಡಿಕ್ಕಿ ಪುತ್ತೂರಿನ ನಿವಾಸಿ ಮೃತ್ಯು

(ನ್ಯೂಸ್‌ ಕಡಬ) newskadaba.com ಪುತ್ತೂರು, ಡಿ. 12. ಪುತ್ತೂರು ಸಮೀಪದ ಬನ್ನೂರು ನಿವಾಸಿ, ಮೈಸೂರಿನ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ, ಅನಂತಕೃಷ್ಣ ರಾವ್ ಎಂಬವರ ಪುತ್ರ ಟಿ.ಎ ಸುಬ್ರಹ್ಮಣ್ಯ ಪಡ್ಡಿಲ್ಲಾಯ(30) ರವರು ಮೃತಪಟ್ಟ ವಿದ್ಯಾರ್ಥಿ. ಕಳೆದ ಎರಡು ವರ್ಷಗಳಿಂದ ಅಮೇರಿಕದಲ್ಲಿ ಉನ್ನತ ವ್ಯಾಸಾಂಗ ಮಾಡುತ್ತಿದ್ದರು. ಡಿ.11 ರಂದು ಅವರಿಗೆ ರೈಲು ಡಿಕ್ಕಿಯಾಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಅಮೇರಿಕದಲ್ಲಿ ರೈಲು ಡಿಕ್ಕಿ ಪುತ್ತೂರಿನ ನಿವಾಸಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಆನೆಯ ದಂತ ಮಾರಟಕ್ಕೆ ಯತ್ನ !!! ➤ಐವರು ಆರೋಪಿಗಳ ಬಂಧನ

 (ನ್ಯೂಸ್ ಕಡಬ) newskadaba.com  ಚಾಮರಾಜನಗರ, ಡಿ.12 ಆನೆ ದಂತ ಮಾರಾಟ ಮಾಡಲು ಯತ್ನಿಸಿದ ಐವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಸವಾಪುರ ಗ್ರಾಮದ ಸಮೀಪ ಬಳಿ ಸಂಭವಿಸಿದೆ. ಆರೋಪಿಗಳನ್ನು ತಮಿಳುನಾಡು ಮೂಲದ ರಂಗಸ್ವಾಮಿ (35), ಸಂಜೀವ ಕುಮಾರ್ (41), ಎನ್.ವಿನೋದ್ (36), ಕದಿರೇಸನ್ (45), ಸೆಲ್ವನಾಯಗಂ (44) ಎಂದು ಗುರುತಿಸಲಾಗಿದೆ. ಈ ಐವರು ಆನೆದಂತ ಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಂಡೀಪುರ ಅರಣ್ಯಾಧಿಕಾರಿಗಳು ದಾಳಿ ನಡೆಸಿ

ಆನೆಯ ದಂತ ಮಾರಟಕ್ಕೆ ಯತ್ನ !!! ➤ಐವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ➤ಪರಾರಿಯಾಗಿದ್ದ ಆರೋಪಿಯ ಸೆರೆ

 (ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ.12  ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಟ್ರಾಫಿಕ್ ಪೋಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮೆಲ್ಕಾರ್ ನಲ್ಲಿ ನಡೆದಿದೆ. ಪ್ರಕರಣದ ಆರೋಪಿಯನ್ನು ಮುಹಮ್ಮದ್ ಶೇಕ್ ಫೈಝಿಲ್ ಎಂದು ಗುರುತಿಸಲಾಗಿದೆ. ತಲಪಾಡಿ ಎಂಬಲ್ಲಿ ಬಿಸಿರೋಡಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿತ್ತು. ಡಿಕ್ಕಿಯಾದ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ ರಿಕ್ಷಾ ಚಾಲಕ ಪುರುಷೋತ್ತಮ ಹಾಗೂ ಪ್ರಯಾಣಿಕ ಹೃತಿಕ ಎಂಬರಿಗೆ ಗಾಯವಾಗಿದ್ದು, ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಳುಗಳು

ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ➤ಪರಾರಿಯಾಗಿದ್ದ ಆರೋಪಿಯ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

( ನ್ಯೂಸ್ ಕಡಬ ) newskadaba.com ಚಿಕ್ಕಮಗಳೂರು, ಡಿ.12 ಮೂಡಿಗೆರೆ ತಾಲೂಕಿನಲ್ಲಿ ಅಪಘಾತಕ್ಕಿಡಾಗಿ ಆಸ್ಪತ್ರೆಯಲ್ಲಿ ಸಾವುಬದುಕಿನ ಹೋರಾಟ ನಡೆಸುತ್ತಿದ್ದ ಧನ್ಯ ಕುಮಾರ್ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. ಮಗನ ಸಾವಿನ ದುಃಖದಲ್ಲೂ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದು, ಇತರೆ ಅಂಗಾಂಗಗಳಿಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿದಂತೆ ದೇಹದ ಪ್ರಮುಖ ಭಾಗಗಳ ಅಂಗಾಂಗ ದಾನ ಮಾಡಲು ಧನ್ಯ ಕುಮಾರ್ ಪೋಷಕರು ಒಪ್ಪಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ

ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೋಪದ ಭರದಲ್ಲಿ ಹಿರಿಯ ನಟಿಯನ್ನು ಕೊಂದ ಪಾಪಿ ಮಗ

(ನ್ಯೂಸ್‌ ಕಡಬ) newskadaba.com ಡಿ.12 ಆಸ್ತಿ ವಿವಾದಕ್ಕೆ ಹಿರಿಯ ನಟಿ ವೀಣಾ ಕಪೂರ್ ಅವರ ಮಗ ಸಚಿನ್ ಕಪೂರ್ ತನ್ನ ಅಮ್ಮನನ್ನೇ ಬೇಸ್ಬಾಲ್ ಬ್ಯಾಟ್‌ನಿಂದ ತಲೆಗೆ ಹೊಡೆದು ಹತ್ಯೆ ಮಾಡಿರುವ ಘಟನೆ ಡಿ.೧೦ ರಂದು ನಡೆದಿದೆ. ಸದ್ಯ ಮಗನನ್ನು ಪೋಲಿಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಕೋಪದ ಭರದಲ್ಲಿ ಹಿರಿಯ ನಟಿಯನ್ನು ಕೊಂದ ಪಾಪಿ ಮಗ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಬಂಟ್ವಾಳ: ಅಪಘಾತವೆಸಗಿ ಪರಾರಿಯಾಗಿದ್ದ ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 12. ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರನ್ನು ಬಂಟ್ವಾಳ ಸಂಚಾರಿ ಪೊಲೀಸರು ಪತ್ತೆ ಹಚ್ಚಿದ್ದು, ಸ್ವಿಫ್ಟ್ ಕಾರು ಸಹಿತ ಚಾಲಕನನ್ನು ವಶಕ್ಕೆ ಪಡೆದ ಘಟನೆ ಬಿ ಸಿ ರೋಡಿನ ತಲಪಾಡಿ ಎಂಬಲ್ಲಿ ನಡೆದಿದೆ. ಬಂಧಿತನನ್ನು ಮೊಹಮ್ಮದ್ ಶೇಖ್ ಫೈಝಲ್ ಎಂದು ಗುರುತಿಸಲಾಗಿದೆ. ಈತ ಡಿ. 05ರಂದು ಬೆಳಗ್ಗೆ ಬಿ.ಸಿ.ರೋಡಿನ ತಲಪಾಡಿಯಲ್ಲಿ ತನ್ನ ಕಾರನ್ನು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಘಟನೆಯಲ್ಲಿ ರಿಕ್ಷಾ ಚಾಲಕ ಹಾಗೂ ಪ್ರಯಾಣಿಕ ಗಾಯಗೊಂಡಿದ್ದರು. ಆರೋಪಿಯು

ಬಂಟ್ವಾಳ: ಅಪಘಾತವೆಸಗಿ ಪರಾರಿಯಾಗಿದ್ದ ಚಾಲಕನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top