ಕ್ರೈಮ್ ನ್ಯೂಸ್

ಬಾಲಕರ ಮೇಲೆ ಚಿರತೆ ದಾಳಿ ➤ ಕೂದಲೆಳೆ ಅಂತರದಲ್ಲಿ ಪಾರು….!!!!

(ನ್ಯೂಸ್ ಕಡಬ) newskadaba.com ಕೊರಟಗೆರೆ, ಡಿ. 10. ಹಸುವಿನ ಹಾಲು ಕರೆಯಲು ಹೋಗಿದ್ದ ಬಾಲಕರಿಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಇರಕಸಂದ್ರ ಕಾಲನಿಯಲ್ಲಿ ಸಂಭವಿಸಿದೆ.     ಚಿರತೆ ದಾಳಿಗೆ ಒಳಗಾದವರನ್ನು ಧನುಷ್(13) ಮತ್ತು ಚೇತನ್(15) ಎಂದು ಗುರುತಿಸಲಾಗಿದೆ. ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿದ್ದು, ಗಾಯಾಳು ಬಾಲಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.    

ಬಾಲಕರ ಮೇಲೆ ಚಿರತೆ ದಾಳಿ ➤ ಕೂದಲೆಳೆ ಅಂತರದಲ್ಲಿ ಪಾರು….!!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಕಸ್ಮಿಕವಾಗಿ ಕೊಳವೆಬಾವಿಗೆ ಬಿದ್ದಿದ್ದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ. 10.  ಕೊಳವೆಬಾವಿಗೆ ಬಿದ್ದಿದ್ದ ಎಂಟು ವರ್ಷದ ಬಾಲಕ ಮೃತಪಟ್ಟ ಘಟನೆ ಶನಿವಾರದಂದು ಮಧ್ಯಪ್ರದೇಶದ ಬೇತುಲ್ ನಲ್ಲಿ ನಡೆದಿದೆ.     ಮೃತ ಬಾಲಕನನ್ನು ತನ್ಮಯ್ ಎಂದು ಗುರುತಿಸಲಾಗಿದೆ. ಈತ ಡಿ. 06ರಂದು ಸಂಜೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ತೆರೆದಿಟ್ಟಿದ್ದ ಕೊಳವೆಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿ ಹೊರತೆಗೆದರೂ ಪ್ರಯೋಜನವಾಗಲಿಲ್ಲ ಎನ್ನಲಾಗಿದೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.  

ಆಕಸ್ಮಿಕವಾಗಿ ಕೊಳವೆಬಾವಿಗೆ ಬಿದ್ದಿದ್ದ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉದ್ಯಮಿಯೋರ್ವನ ಕಿಡ್ನಾಪ್ ➤ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ.10. ಉದ್ಯಮಿಯೋರ್ವನನ್ನು ಕಿಡ್ನಾಪ್ ಮಾಡಿ ಒಂದು ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ವರದಿಯಾಗಿದೆ.       ಅಪಹರಣಕ್ಕೆ ಒಳಗಾದ ವ್ಯಕ್ತಿಯನ್ನು ಯರಗಟ್ಟಿ ತಾಲೂಕಿನ ಸೊಪ್ಪಡ್ಲ ಗ್ರಾಮದ ಹೋಟೆಲೊಂದರ ಉದ್ಯಮಿ ಸಾಬಣ್ಣ ಮೆಗಾಡಿ ಎಂದು ಗುರುತಿಸಲಾಗಿದೆ. ಇವರನ್ನು ಅಪಹರಣ ಮಾಡಿದ ನಂತರ ಬೆದರಿಕೆ ಹಾಕಿ ಒಂದು ರೂಪಾಯಿ ಸುಲಿಗೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸಾಬಣ್ಣ ಮೆಗಾಡಿರವರು ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಗಳನ್ನು ಬೆಳಗಾವಿ ಪೊಲೀಸರು

ಉದ್ಯಮಿಯೋರ್ವನ ಕಿಡ್ನಾಪ್ ➤ ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಡಹಗಲೇ ಪೊಲೀಸ್ ಮನೆಯಲ್ಲಿ ಕಳ್ಳ ತನ

(ನ್ಯೂಸ್ ಕಡಬ) newskadaba.com  ಮಂಡ್ಯ, ಡಿ. 10. ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಸಮೀಪದ ಗ್ರಾಮದಲ್ಲಿ ಪೊಲೀಸ್ ಮುಖ್ಯ ಪೇದೆಯೊಬ್ಬರ ಮನೆಯಲ್ಲಿ ಕಳ್ಳರು ಕೈಚಳಕ ತೋರಿದ ಘಟನೆ ನಡೆದಿದೆ.   ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕನ್ಸ್ ಟೇಬಲ್ ರವಿ ಅವರು ಪತ್ನಿ ಜೊತೆ ಅಸ್ಪತ್ರೆಗೆ ತೆರಳಿದ್ದು, ಮರಳಿ ಬಂದು ನೋಡಿದಾಗ ಚಿನ್ನಾಭರಣ ಕಳವಾಗಿರುವುದು ಗೊತ್ತಾಗಿದೆ. ಮನೆಯ ಬಾಗಿಲು ಅಥವಾ ಬೀರುವನ್ನು ಒಡೆಯದೆ ಕೀ ಬಳಸಿ, ಅಂದಾಜು 3.80 ಲಕ್ಷ ರೂ. ಮೌಲ್ಯದ

ಹಾಡಹಗಲೇ ಪೊಲೀಸ್ ಮನೆಯಲ್ಲಿ ಕಳ್ಳ ತನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಮುಕ ಶಿಕ್ಷಕ ಅಮಾನತಿಗೆ ಪೋಷಕರ ಒತ್ತಾಯ

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ.10. ವಿದ್ಯಾರ್ಥಿನಿಯರ ಜೊತೆ ಶಿಕ್ಷಕನೋರ್ವ ಅಸಭ್ಯ ವರ್ತನೆ ನಡೆಸಿದ ಘಟನೆ ಮಂಡ್ಯ ತಾಲೂಕಿನ ಬೇಬಿ ಸರ್ಕಾರಿ ಪೌಢಶಾಲೆಯಲ್ಲಿ ಸಂಭವಿಸಿದೆ.   ಕಾಮುಕ ಶಿಕ್ಷಕನ ದೌರ್ಜನ್ಯದಿಂದ ಬೇಸತ್ತ ವಿದ್ಯಾರ್ಥಿಗಳು ಆತನ ವಿರುದ್ದ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರದ ಮೂಲಕ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ದಿಢೀರ್ SDMC ಸಭೆ ಆಯೋಜಿಸಿದ ಪೋಷಕರು ಶಿಕ್ಷಕರ ವಿರುದ್ದ ರೊಚ್ಚಿಗೆದ್ದು ಹಲ್ಲೆಗೆ ಯತ್ನಿಸಿದ್ದಲ್ಲದೇ, ಆರೋಪಿ ಶಿಕ್ಷಕನ ಅಮಾನತಿಗೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.    

ಕಾಮುಕ ಶಿಕ್ಷಕ ಅಮಾನತಿಗೆ ಪೋಷಕರ ಒತ್ತಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿ ಮೃತ್ಯು ➤ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ ಡಿ.09. ವಿಶಾಖಪಟ್ಟಣಂ ವ್ಯಾಪ್ತಿಯ ರೈಲು ನಿಲ್ದಾಣದಲ್ಲಿ ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿ ಎಂ.ಶಶಿಕಲಾ (22) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.   ಎಂಸಿಎ ಓದುತ್ತಿದ್ದ ಆಕೆ ಬುಧವಾರ ಬೆಳಗ್ಗೆ ಅಣ್ಣಾವರಂನಿಂದ ಗುಂಟೂರು – ರಾಯಗಡ ರೈಲಿನಲ್ಲಿ ರೈಲು ನಿಲ್ದಾಣದಲ್ಲಿ ಇಳಿಯುತ್ತಿದ್ದಾಗ ಅಪಘಾತಕ್ಕೆ ಗುರಿಯಾಗಿದ್ದು, ರೈಲ್ವೆ ರಕ್ಷಣಾ ತಂಡವು ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮಾಹಿತಿ ಪಡೆದ ಕುಟುಂಬ ಸದಸ್ಯರು ಆಸ್ಪತ್ರೆಗೆ ಧಾವಿಸಿದ್ದು,

ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿ ಮೃತ್ಯು ➤ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕಾದಿದೆ ಬಿಗ್ ಶಾಕ್…!!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಡಿ.09. ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆಗಳನ್ನು ನಿಯಂತ್ರಿಸಲು ನಗರ ಸಂಚಾರಿ ಪೊಲೀಸರು ಪ್ರಮುಖ ಜಂಕ್ಷನ್​ಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಿದ್ದಾರೆ ಎಂದು ವರದಿ ತಿಳಿಸಿದೆ.   ಬೆಂಗಳೂರು ಪೊಲೀಸರ ಪ್ರಕಾರ, ಪೊಲೀಸರ ಸಹಾಯವಿಲ್ಲದೆ ಸಂಚಾರ ಉಲ್ಲಂಘನೆಯನ್ನು ಐಟಿಎಂಎಸ್ ಪತ್ತೆಹಚ್ಚುತ್ತದೆ. ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಲಾಗಿರುವ ಎಎನ್‌ಪಿಆರ್‌ ಕ್ಯಾಮೆರಾಗಳ  ಮೂಲಕ ಸಂಚಾರ ನಿಯಮ ಉಲ್ಲಂಘನೆಯನ್ನು ಸೆರೆಹಿಡಿಯಲಾಗುತ್ತದೆ.   ಅತಿವೇಗ, ಕೆಂಪು ದೀಪ ಉಲ್ಲಂಘನೆ, ಸ್ಟಾಪ್ ಲೇನ್ ಉಲ್ಲಂಘನೆ, ಹೆಲ್ಮೆಟ್ ಉಲ್ಲಂಘನೆ, ತ್ರಿಬಲ್ ರೈಡಿಂಗ್, ಚಾಲನೆ ವೇಳೆ

ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕಾದಿದೆ ಬಿಗ್ ಶಾಕ್…!!!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಪಾದಚಾರಿಗೆ ಜೀಪ್ ಢಿಕ್ಕಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 09. ಜೀಪೊಂದು ಢಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಂತೆಕಟ್ಟೆ ಸಮೀಪದ ಎಲ್‌ವಿಟಿ ಆಟೋ ನಿಲ್ದಾಣದ ಬಳಿ ನಡೆದಿದೆ. ಮೃತರನ್ನ ರಾಮಚಂದ್ರ ಎಂದು ಗುರುತಿಸಲಾಗಿದೆ. ಇವರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಜೀಪೊಂದು ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ಜೀಪು ಚಾಲಕನು ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ. ಈ ಕುರಿತು ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾದಚಾರಿಗೆ ಜೀಪ್ ಢಿಕ್ಕಿ ➤ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಂಡಕ್ಕೆ ಬಿದ್ದು ಯುವತಿಯರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ.09 ಬಟ್ಟೆ ಒಗೆಯಲು ಹೋಗಿದ್ದ ವೇಳೆ ಇಬ್ಬರು ಯುವತಿಯರು ನೀರಿನ ಹೊಂಡದಲ್ಲಿ ಕಾಲು ಜಾರಿ ಮೃತಪಟ್ಟಿರುವ ಘಟನೆ ಶಹಬಾದ ನಗರದ ರಾಮಘಡ ಆಶ್ರಯ ಕಾಲೋನಿಯಲ್ಲಿ ಸಂಭವಿಸಿದೆ. ಮೃತರನ್ನು ರಾಮಘಡ ನಿವಾಸಿ ಮಾಣಿಕಮ್ಮ ಸಾಯಪ್ಪ ದಾಸರ(20) ಮತ್ತು ಕೀರ್ತಿಕಾ ರಾಜೇಶ(12) ಎಂದು ಗುರುತಿಸಲಾಗಿದೆ. ಬಟ್ಟೆ ಒಗೆಯಲು ಹೋಗಿದ್ದ ಇವರು ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಬಾಲಕಿಯರು ಕಾಣದೇ ಇರುವುದರಿಂದ ತಕ್ಷಣವೇ ಪೊಲೀಸರಿಗೆ ತಿಳಿಸಿದ್ದು, ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಈಜುಗಾರರ ನೆರವಿನಿಂದ ಮೃತದೇಹಗಳನ್ನು

ಹೊಂಡಕ್ಕೆ ಬಿದ್ದು ಯುವತಿಯರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಪುತ್ತೂರು: ಮನೆಗೆ ನುಗ್ಗಿದ ಕಳ್ಳರು ➤ 96,000 ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 09.  ಮನೆಯೊಂದಕ್ಕೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ ಎಗರಿಸಿದ ಘಟನೆ ನಗರದ ಪುತ್ತೂರು ಬಳಿ ನಡೆದಿದೆ.   ಪುತ್ತೂರು ಗ್ರಾಮದ ಎಲ್‌ವಿಟಿ ದೇವಸ್ಥಾನದ ಬಳಿ ತನ್ನ ತಾಯಿಯೊಂದಿಗೆ ವಾಸವಿದ್ದ ಪೂಜಾ ಸಾಲ್ಯಾನ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ಸಮಯ ಮನೆಯ ಎದುರಿನ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು, ಬೆಡ್ ರೂಮಿನ ಗೊದ್ರೇಜ್ ನಲ್ಲಿದ್ದ 16 ಗ್ರಾಂ ತೂಕದ 1 ಚಿನ್ನದ ಬಳೆ, 4 ಗ್ರಾಂ ತೂಕದ 1

ಪುತ್ತೂರು: ಮನೆಗೆ ನುಗ್ಗಿದ ಕಳ್ಳರು ➤ 96,000 ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top