ಕ್ರೈಮ್ ನ್ಯೂಸ್

Crime

ಆಲಂಕಾರು ನಿವಾಸಿಗೆ ಧರ್ಮಸ್ಥಳದಲ್ಲಿ ಹಲ್ಲೆ- ಜೀವಬೆದರಿಕೆ ಆರೋಪ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಡಿ. 09. ಆಲಂಕಾರು ಗ್ರಾಮದ ವ್ಯಕ್ತಿಯೊಬ್ಬರಿಗೆ ತಂಡವೊಂದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ಉಜಿರೆಯಲ್ಲಿ ನಡೆದಿದೆ.   ಹಲ್ಲೆಗೊಳಗಾದವರನ್ನು ತಾಲೂಕಿನ ನೆಕ್ಕರೆ ನಿವಾಸಿ ಬಾಬು ಯಾನೆ ರುದ್ರ (53) ಎಂದು ಗುರುತಿಸಲಾಗಿದೆ. ಇವರು ಆಲಂಕಾರಿನಿಂದ ಬೆಳ್ತಂಗಡಿ ಕಡೆಗೆ ಹೋಗಲೆಂದು ಉಪ್ಪಿನಂಗಡಿಯಿಂದ ಧರ್ಮಸ್ಥಳಕ್ಕೆ ತೆರಳಿ, ಬಸ್ಸಿನಿಂದ ಇಳಿದು ಪಜಿರಡ್ಕ ಕಡೆಗೆ ಹೋಗುವ ರಸ್ತೆಯಲ್ಲಿ ರಾತ್ರಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಆರೋಪಿಗಳಾದ ಶಂಕರ ಮತ್ತು ಮಕ್ಕಳಾದ […]

ಆಲಂಕಾರು ನಿವಾಸಿಗೆ ಧರ್ಮಸ್ಥಳದಲ್ಲಿ ಹಲ್ಲೆ- ಜೀವಬೆದರಿಕೆ ಆರೋಪ ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಿನಿಮಾ ನೋಡಲು ಬಂದಿದ್ದ ವಿದ್ಯಾರ್ಥಿಗೆ ಥಳಿತ…!!!!

(ನ್ಯೂಸ್ ಕಡಬ) newskadaba.com ಸುಳ್ಯ ಡಿ.09. ಸ್ನೇಹಿತೆಯೊಂದಿಗೆ ಕಾಂತಾರ ಸಿನಿಮಾ ನೋಡಲು ಬಂದಿದ್ದ ವಿದ್ಯಾರ್ಥಿಗೆ ತಂಡವೊಂದು ಥಳಿಸಿರುವ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ವಿದ್ಯಾರ್ಥಿ ಬಂಟ್ವಾಳ ತಾಲೂಕಿನ ಬಿಮೂಡ ಗ್ರಾಮದ ಕೈಕಂಬ ನಿವಾಸಿ ಮೊಹಮ್ಮದ್ ಇಮ್ತಿಯಾಜ್ ಎಂದು ತಿಳಿದುಬಂದಿದೆ.  ಸ್ನೇಹಿತೆಯೊಂದಿಗೆ 10 ನಿಮಿಷ ಮುಂಚಿತವಾಗಿ ಬಂದು ಕಾಂಪೌಂಡ್  ಬದಿಯಲ್ಲಿ ಬೈಕ್ ನಿಲ್ಲಿಸಲು ಹಾಕಿದ್ದ ಶೀಟ್ ಅಡಿಯಲ್ಲಿ ನಿಂತಿದ್ದ ವೇಳೆ ಗುಂಪಿನಲ್ಲಿ ಬಂದ ಯುವಕರು ಕೆನ್ನೆ ಹಾಗೂ ಬೆನ್ನಿಗೆ ಹೊಡೆದು, ಇನ್ನು ಮುಂದೆ ಇಲ್ಲಿಗೆ ಬಂದರೆ ಕೊಲ್ಲುವುದಾಗಿ ಜೀವ ಬೆದರಿಕೆ

ಸಿನಿಮಾ ನೋಡಲು ಬಂದಿದ್ದ ವಿದ್ಯಾರ್ಥಿಗೆ ಥಳಿತ…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮದುವೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ➤ ನಾಲ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಜೋಧ್ ಪುರ, ಡಿ. 09. ಮದುವೆ ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ನಾಲ್ಕು ಮಂದಿ ಮೃತಪಟ್ಟು, ಸುಮಾರು 60 ಮಂದಿ ಗಾಯಗೊಂಡ ಘಟನೆ ರಾಜಸ್ಥಾನದ ಜೋಧಪುರದಿಂದ ವರದಿಯಾಗಿದೆ.   ಮನೆಯಲ್ಲಿಟ್ಟಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ಮಾಹಿತಿ ನೀಡಿದ್ದಾರೆ.

ಮದುವೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ➤ ನಾಲ್ವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಂಡ್ಯ ಸಮೀಪ ದನದ ತಲೆ, ಕಾಲು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ. 08. ಗುಂಡ್ಯ- ಸುಬ್ರಹ್ಮಣ್ಯ ರಸ್ತೆಯ ದೇರಣೆ ಸಮೀಪದ ಕಾಡಿನಲ್ಲಿ ದನದ ತಲೆ ಹಾಗೂ ಕಾಲು ಪತ್ತೆಯಾಗಿದ್ದು, ಶಿರಾಡಿ ಮತ್ತು ಸಿರಿಬಾಗಿಲು ಭಜರಂಗದಳ ಕಾರ್ಯಕರ್ತರು ಇದನ್ನು ಪತ್ತೆ ಹಚ್ಚಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.   ಇಂತಹ ನೀಚ ಕೃತ್ಯವೆಸಗಿದವರನ್ನು ಪತ್ತೆ ಹಚ್ಚಬೇಕು. ಇಲ್ಲದಿದ್ದಲ್ಲಿ ತೀವ್ರ ಹೋರಾಟ ಮಾಡುವುದಾಗಿ ಕಡಬ ಪ್ರಖಂಡ ವಿ.ಹಿಂ.ಪ. ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ ಹಾಗೂ ಭಜರಂಗದಳ ಕಡಬ ಪ್ರಖಂಡ ಸಂಯೋಜಕ ಮನೋಜ್ ಖಂಡಿಗ ತಿಳಿಸಿದ್ದಾರೆ.

ಗುಂಡ್ಯ ಸಮೀಪ ದನದ ತಲೆ, ಕಾಲು ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೊಬೈಲ್ ಕಳ್ಳತನ ಮಾಡುತ್ತಿದ್ದ ಗುಂಪು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ ) newskadaba. com ಬೆಂಗಳೂರು .ಡಿ.08. ಸಿಟಿ ಮಾರ್ಕೆಟ್  ಪೊಲೀಸರು ಭರ್ಜರಿ  ಕಾರ್ಯಚರಣೆ ನಡೆಸಿ .  ಬೆಂಗಳೂರಿನ ಸಿಟಿ ಮಾರ್ಕೆಟ್  ನಲ್ಲಿ ಮೊಬೈಲ್ ಕಳವು ಮಾಡ್ತಿದ್ದ ಕಳ್ಳರ ಗುಂಪನ್ನು ಪತ್ತೆ ಮಾಡಿದ್ದಾರೆ. ಈ ಗುಂಪು ಬೆಂಗಳೂರು ನಗರದಾದ್ಯಂತ ಮೊಬೈಲ್ ಕಳ್ಳತನ ಹೆಚ್ಚಾಗಿ  ಮಾಡುತ್ತಿರುವುದಾಗಿ, ಇವರ ಮೇಲೆ ದೂರು  ಕೂಡಾ ದಾಖಲಾಗಿತ್ತು. ಈ ಪ್ರಕರಣದ ಬೆನ್ನುಹತ್ತಿದ ಪೊಲೀಸರು  ಮುಖ್ಯ 4 ಆರೋಪಿಗಳಾದ ರಾಘವೇಂದ್ರ, ಕಿರಣ್, ಶೌಕತ್, ಬಲರಾಮ  ಇವರನ್ನು ಬಂಧಿಸಿದ್ದಾರೆ. ಬಂಧಿತರಿಂದ ವಿವಿಧ  ಕಂಪನಿಯ ಒಟ್ಟು

ಮೊಬೈಲ್ ಕಳ್ಳತನ ಮಾಡುತ್ತಿದ್ದ ಗುಂಪು ಪೊಲೀಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ➤ ತಾಯಿ ಸಹಿತ ಮೂವರಿಗೆ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 08. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದ ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ಟಿಎಸ್‌ಸಿ-2 (ಪೋಕ್ಸೋ) ನ್ಯಾಯಾಲಯ ತೀರ್ಪು ನೀಡಿದೆ.   ಶಿಕ್ಷೆಗೊಳಗಾದವರನ್ನು ಕೋಟೆಕಾರಿನ ಡೆರ್ವಿನ್‌ ಡಿಸೋಜಾ, ಸಂತ್ರಸ್ತೆಯ ತಾಯಿ ಮತ್ತು ಕಲ್ಲಾಪುವಿನ ಮೆಲ್ವಿನ್‌ ಡಿಸೋಜಾ ಎಂದು ಗುರುತಿಸಲಾಗಿದೆ. ಪೈಂಟರ್‌ ವೃತ್ತಿ ಮಾಡುತ್ತಿದ್ದ ಡೆರ್ವಿನ್‌ ಡಿಸೋಜಾ ಎಂಬಾತ ಮಹಿಳೆಯೋರ್ವರ ಸ್ನೇಹ ಬೆಳೆಸಿಕೊಂಡು ಆಕೆಯ ಮನೆಗೆ ಹೋಗುತ್ತಿದ್ದು, ಆಕೆಗೆ ಆರ್ಥಿಕ ಸಹಾಯ ಮಾಡುತ್ತಿದ್ದ. ಬಳಿಕ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ➤ ತಾಯಿ ಸಹಿತ ಮೂವರಿಗೆ ಶಿಕ್ಷೆ ಪ್ರಕಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ತೆಂಗಿನ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 08. ತೆಂಗಿನಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಘಟನೆ ಅರಂತೋಡಿನಿಂದ ವರದಿಯಾಗಿದೆ.   ಮೃತರನ್ನು ಸುಳ್ಯದ ಅರಂತೋಡು ಬಾಲಣ್ಣರವರ ಪತ್ನಿ ಕಮಲ ಎಂದು ಗುರುತಿಸಲಾಗಿದೆ. ಇವರು ಉಳುವಾರು ಮೇದಪ್ಪ ಗೌಡ ಎಂಬವರ ತೋಟದಲ್ಲಿ ಅಡಿಕೆ ಹೆಕ್ಕುತ್ತಿದ್ದ ವೇಳೆ ಒಣಗಿದ ತೆಂಗಿನ ಮರವೊಂದು ಇವರ ಮೇಲೆ ಬಿದ್ದಿದ್ದರಿಂದ ಗಂಭೀರ ಗಾಯಗೊಂಡಿದ್ದ ಇವರನ್ನು ಕೂಡಲೇ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು

ಸುಳ್ಯ: ತೆಂಗಿನ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೃತ್ಯುವಿನಿಂದ ಪಾರಾದ ತಾಯಿ-ಮಗ

(ನ್ಯೂಸ್ ಕಡಬ ) newskadaba. com ಕಲಬುರ್ಗಿ. ಡಿ.08. ಕ್ಷಣಮಾತ್ರದಲ್ಲೇ ಗೂಡ್ಸ್ ರೈಲಿನಿಂದ ಪಾರಾದ ತಾಯಿ ಮಗ ಕಳೆದ ರಾತ್ರಿ ಕಲಬುರ್ಗಿ ಸಂಭವಿಸಿದೆ. ಮಹಿಳೆಯೋರ್ವರು ರಾತ್ರಿ ಸಮಯದಲ್ಲಿ ರೈಲುಹಳಿಗಳನ್ನು ದಾಟಲು ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಗೂಡ್ಸರೈಲುಬಂದಿರುವುದನ್ನು ಗಮನಿಸಿದ ಮಗ ತಾಯಿಯನ್ನು ರಕ್ಷಿಸಲು ಮುಂದಾಗಿದ್ದು ತಕ್ಷಣದಲ್ಲಿ, ಇಬ್ಬರು ಕೂಡ ಪಕ್ಕದ ಹಳಿಯಲ್ಲಿದ್ದ ಸ್ವಲ್ಪ ಜಾಗದಲ್ಲಿ ಬಚಾವ್ ಆಗಿದ್ದಾರೆ.    

ಮೃತ್ಯುವಿನಿಂದ ಪಾರಾದ ತಾಯಿ-ಮಗ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನೋರ್ವನಿಂದ ಮಹಿಳೆಗೆ ಲೈಂಗಿಕ ಕಿರುಕುಳ ➤ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ ಡಿ.08. ಯುವಕನೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬುಧವಾರದಂದು ರಾತ್ರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿ  ಅಡ್ಯಾರ್ ಪದವು ನಿವಾಸಿ ಮುನೀರ್ (27) ಎಂದು ಗುರುತಿಸಲಾಗಿದೆ.  ಮುನೀರ್ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ಅದೇ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ. ಇವರು ಪರಸ್ಪರ ಪ್ರೀತಿಸುತ್ತಿದ್ದು ಬುಧವಾರ ರಾತ್ರಿ ಮುನೀರ್ ಮಹಿಳೆಯನ್ನು ಭೇಟಿಯಾಗಿದ್ದ ವೇಳೆ ಹಿಂದೂ ಸಂಘಟನೆಗಳ

ಯುವಕನೋರ್ವನಿಂದ ಮಹಿಳೆಗೆ ಲೈಂಗಿಕ ಕಿರುಕುಳ ➤ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಂತರಾಜ್ಯ ಬೈಕ್ ಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 08. ಅಂತರಾಜ್ಯ ಬೈಕ್ ಕಳ್ಳನೋರ್ವನನ್ನು ಮದ್ದೂರು ಠಾಣಾ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಆ ಬಂಧಿತ ಆರೋಪಿಯನ್ನು ರಾಜೇಶ್ ಎಂದು ಗುರುತಿಸಲಾಗಿದೆ. ಈತ ಜೂಜು ಹಾಗೂ ಹುಡುಗಿಯರ ಶೋಕಿಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಈ ಕುರಿತು ತಪಾಸಣೆ ನಡೆಸಿದಾಗ ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ತೆರಳುತ್ತಿದ್ದ ಈತನನ್ನು ಪೊಲೀಸರು ತಡೆದು ವಿವರ ಕೇಳಿದಾಗ ಯಾವುದೇ ಡಾಕ್ಯುಮಂಟ್ ತೋರಿಸದೆ ಅನುಮಾನಸ್ಪದವಾಗಿ ವರ್ತಿಸಿದ್ದಾನೆ. ನಂತರ ಈತ ಕಳ್ಳತನ ನಡೆಸಿರುವುದು

ಅಂತರಾಜ್ಯ ಬೈಕ್ ಕಳ್ಳನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top