ಕ್ರೈಮ್ ನ್ಯೂಸ್

ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಮತ್ತು ಮಹಿಳೆ ಸಾವು

ತುಮಕೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಹಸು ಹಾಗೂ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಲಕ್ಲಿಹಟ್ಟಿ ಗ್ರಾಮದಲ್ಲಿ ನಡೆದಿದೆ. ರತ್ನಮ್ಮ 40 ಮೃತ ದುರ್ದೈವಿ. ವಿದ್ಯುತ್ ತಂತಿ ತಗಲಿ ಹಸು ಒದ್ದಾಡುತ್ತಿದ್ದು, ಅದನ್ನು ರಕ್ಷಿಸಲು ಹೋದ ಮಹಿಳೆಗೂ ವಿದ್ಯುತ್​ ತಗುಲಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಹಸು ಮೇಯಿಸಲು ಹೋದಾಗ ಅವಘಡ ಸಂಭವಿಸಿದೆ. ಸ್ಥಳಕ್ಕೆ ಬೆಸ್ಕಾಂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದರು.    

ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಮತ್ತು ಮಹಿಳೆ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಂದೆಯಿಂದಲೇ ಗುಂಡಿಗೆ ಬಲಿಯಾದ ಆಯುಷಿ!

ಕಳೆದ ಶುಕ್ರವಾರ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ ವೇ ಸರ್ವಿಸ್ ರಸ್ತೆಯಲ್ಲಿ ಟ್ರಾಲಿ ಬ್ಯಾಗ್‌ ವೊಂದರಲ್ಲಿ  25 ವರ್ಷದ ಆಯುಷಿ ಚೌಧರಿ ಅವರ ಮೃತದೇಹ ಪತ್ತೆಯಾಗಿತ್ತು. ಇದು ಮರ್ಯಾದಾ ಹತ್ಯೆಯಿಂದಾಗಿರುವುದಾಗಿ ತಿಳಿದುಬಂದಿದೆ. ಲಖನೌ: ಕಳೆದ ಶುಕ್ರವಾರ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ ವೇ ಸರ್ವಿಸ್ ರಸ್ತೆಯಲ್ಲಿ ಟ್ರಾಲಿ ಬ್ಯಾಗ್‌ ವೊಂದರಲ್ಲಿ  25 ವರ್ಷದ ಆಯುಷಿ ಚೌಧರಿ ಅವರ ಮೃತದೇಹ ಪತ್ತೆಯಾಗಿತ್ತು. ಇದು ಮರ್ಯಾದಾ ಹತ್ಯೆಯಿಂದಾಗಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ  ಉತ್ತರ ಪ್ರದೇಶ ಪೊಲೀಸರು ಇಂದು (ಮಂಗಳವಾರ) ಆಕೆಯ ಪೋಷಕರನ್ನು ಮಥುರಾದಲ್ಲಿ ಬಂಧಿಸಿದ್ದಾರೆ.

ತಂದೆಯಿಂದಲೇ ಗುಂಡಿಗೆ ಬಲಿಯಾದ ಆಯುಷಿ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೈಬರ್ ಕ್ರೈಮ್ ಜಾಲಕ್ಕೆ ಬಿದ್ದು ಹಣ ಕಳೆದುಕೊಂಡರೆ ತಕ್ಷಣ ಏನು ಮಾಡಬೇಕು?

(ನ್ಯೂಸ್ ಕಡಬ) newskadaba.com ನ.14: ಬೆಂಗಳೂರು ಪೊಲೀಸರು ಇತ್ತೀಚೆಗಷ್ಟೆ ಪರಿಚಯಿಸಿರುವ “ಗೋಲ್ಡನ್ ಅವರ್” ಎಂಬ ಸೌಲಭ್ಯ ಬಳಿಸಿದರೆ ಸೈಬರ್ ವಂಚಕರ ಜಾಲದಿಂದ ಕಳೆದುಕೊಂಡ ಹಣವನ್ನು ವಾಪಸು ಪಡೆಯಬಹುದು. ಈಗಾಗಲೇ ಈ ಗೋಲ್ಡನ್ ಅವರ್ ಸೌಲಭ್ಯ ಬಳಿಸಿಕೊಂಡು ಸಾವಿರಾರು ಜನರು ಸೈಬರ್ ವಂಚಕ ಜಾಲದಿಂದ ಕಳೆದುಕೊಂಡಿದ್ದ ಹಣವನ್ನು ಮರಳಿ ವಾಪಸು ಪಡೆದಿದ್ದಾರೆ. ಯಾರಾದರೂ ಸೈಬರ್ ವಂಚನೆ ಮೂಲಕ ಹಣ ಕಳೆದುಕೊಂಡರೆ ತಕ್ಷಣ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆಯಾದ 1930ಕ್ಕೆ ಕರೆ ಮಾಡಿ ವಿಷಯ ತಿಳಿಸಿದರೆ ಸೈಬರ್ ಕ್ರೈಂ ವಿಭಾಗದ

ಸೈಬರ್ ಕ್ರೈಮ್ ಜಾಲಕ್ಕೆ ಬಿದ್ದು ಹಣ ಕಳೆದುಕೊಂಡರೆ ತಕ್ಷಣ ಏನು ಮಾಡಬೇಕು? Read More »

ಕ್ರೈಮ್ ನ್ಯೂಸ್

ಸೋಲಿನ ನಂತರ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ, ರೋಹಿತ್ ಬದಲು ಟಿ20 ಕ್ರಿಕೆಟ್​ಗೆ ಹೊಸ ನಾಯಕ?

 ಮುಂದಿನ ಟಿ20 ವಿಶ್ವಕಪ್ ಅನ್ನು ಪರಿಗಣಿಸಬೇಕಾದರೆ, ರೋಹಿತ್ ಬದಲಿಗೆ ಬಿಸಿಸಿಐ ಹೊಸ ನಾಯಕತ್ವವನ್ನು ಹುಡುಕಬೇಕಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ ಮುಂಬರುವ ವಿಶ್ವಕಪ್‌ನಲ್ಲಿ ಹಿರಿಯ ಆಟಗಾರರ ಬದಲು ಯುವ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಇಂಗ್ಲೆಂಡ್ ವಿರುದ್ಧದ ಹೀನಾಯ ಸೋಲಿನ ನಂತರ ಇದೀಗ ಭಾರತ ತಂಡ (Team India) ಟಿ20 ತಂಡದಲ್ಲಿ ಬದಲಾವಣೆಯಾಗುವುದು ಖಚಿತ ಎಂದು ಹೇಳಲಾಗುತ್ತಿದೆ.

ಸೋಲಿನ ನಂತರ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ, ರೋಹಿತ್ ಬದಲು ಟಿ20 ಕ್ರಿಕೆಟ್​ಗೆ ಹೊಸ ನಾಯಕ? Read More »

ಕ್ರೈಮ್ ನ್ಯೂಸ್

ಕಡಬ: ಆಟೋ ರಿಕ್ಷಾ – ಪಿಕಪ್ ವಾಹನದ ನಡುವೆ ಅಪಘಾತ ➤‌ ನಾಲ್ಕು ವರ್ಷದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.10. ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ – ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪದ ಮುರಚೆಡವು ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪಂಜ ನಿವಾಸಿ ನವೀನ್ ಎಂಬವರ ಪುತ್ರ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದು,

ಕಡಬ: ಆಟೋ ರಿಕ್ಷಾ – ಪಿಕಪ್ ವಾಹನದ ನಡುವೆ ಅಪಘಾತ ➤‌ ನಾಲ್ಕು ವರ್ಷದ ಬಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಸಕ ಸುರೇಶ್ ಕುಮಾರ್ ಫೇಸ್‌ ಬುಕ್‌ ಅಕೌಂಟ್‌ ಹ್ಯಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ.02: ಶಾಸಕ ಸುರೇಶ್‌ ಕುಮಾರ್‌ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದಾರೆ. ಈ ವೇಳೆ ಫೇಸ್‌ ಬುಕ್‌ ನಲ್ಲಿ ಹಣ ಕೇಳುತ್ತಿದ್ದಾರೆ. ಈ ಸಂಬಂಧ ಸ್ವತಃ ಸಚಿವರೇ ತನ್ನ ಫೇಸ್‍ಬುಕ್ ಖಾತೆಯಲ್ಲಿ ಸ್ಕ್ರೀನ್ ಶಾಟ್ ಹಾಕಿ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಹೆಸರಿನಲ್ಲಿ ಯಾರೋ ನಕಲಿ ಫೇಸ್ ಬುಕ್ ಅಕೌಂಟ್ ತೆಗೆದಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈ ಕುರಿತು ಸೈಬರ್ ಪೊಲೀಸ್ ವಿಭಾಗಕ್ಕೆ ದೂರು ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಶಾಸಕ ಸುರೇಶ್ ಕುಮಾರ್ ಫೇಸ್‌ ಬುಕ್‌ ಅಕೌಂಟ್‌ ಹ್ಯಾಕ್ Read More »

ಕ್ರೈಮ್ ನ್ಯೂಸ್

ಕುರುಬರಹಳ್ಳಿಯಲ್ಲಿ ಕೊಲೆ ಯತ್ನ: ಒಬ್ಬನ ಕೈ ಕಟ್, ನಾಯಿ ಕಚ್ಚಿಕೊಂಡು ಹೋದ ಕೈ

ಒಂದೇ ಮಚ್ಚಿನೇಟಿಗೆ ಪ್ರಜ್ವಲ್ ಬಲಗೈ ಕಟ್ ಆಗಿ ಬಿದ್ದಿದೆ. ಹಲ್ಲೆ ನಡೆಸಿದ ಎದುರಾಳಿ ಗ್ಯಾಂಗ್ ಕೈ ಕಟ್ ಆಗ್ತಿದ್ದಂತೆ ಎಸ್ಕೇಪ್ ಆಗಿದೆ. ಈ ಮಧ್ಯೆ, ನಾಯಿಯೊಂದು ರಸ್ತೆಯಲ್ಲಿ ಬಿದ್ದಿರುವ ಹಸಿ ಮಾಂಸದ ಕೈಯನ್ನು ಕಚ್ಚಿ ಪರಾರಿಯಾಗಿದೆ. ಬೆಂಗಳೂರು: ಕುಡಿದ ಅಮಲಿನಲ್ಲಿ ಎರಡು ಗ್ಯಾಂಗ್ ಗಳ ನಡುವೆ ಗಲಾಟೆಯಾಗಿರುವ ಪ್ರಕರಣವೊಂದು ಅಕ್ಟೋಬರ್ 29ರ ರಾತ್ರಿ 12:30 ರ ಸುಮಾರಿಗೆ ನಡೆದಿದೆ. ಕೊಲೆ ಯತ್ನ ಪ್ರಕರಣದಲ್ಲಿ ಮಚ್ಚೇಟಿಗೆ ಪಜ್ವಲ್ (21) ಎಂಬ ಯುವಕನ ಕೈ ಕಟ್ ಆಗಿದೆ. ಲಗ್ಗೆರೆಯಲ್ಲಿರುವ ಕದಂಬ ಬಾರ್

ಕುರುಬರಹಳ್ಳಿಯಲ್ಲಿ ಕೊಲೆ ಯತ್ನ: ಒಬ್ಬನ ಕೈ ಕಟ್, ನಾಯಿ ಕಚ್ಚಿಕೊಂಡು ಹೋದ ಕೈ Read More »

ಕ್ರೈಮ್ ನ್ಯೂಸ್

ಚಾಕೊಲೇಟ್ ಕದ್ದ ವಿಡಿಯೋ ವೈರಲ್ ➤‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಕೊಲ್ಕತ್ತ, ನ.01: ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬಾರದು ಎನ್ನುವಂತೆ ಒಂದು ಚಾಕೊಲೇಟ್​ಗೆ ಹೋದ ಮರ್ಯಾದೆಗೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಷಿಮ ಬಂಗಾಳದ ಅಲಿಪುರ್ದಾರ್ ಜಿಲ್ಲೆಯಲ್ಲಿ ನಡೆದಿದೆ. ಸಹೋದರಿಯೊಂದಿಗೆ ಶಾಪಿಂಗ್ ಮಾಲ್ ಗೆ ತೆರಳಿದ್ದ ಪದವಿ ವಿದ್ಯಾರ್ಥಿನಿಯೊಬ್ಬಳು ಈ ವೇಳೆ ಚಾಕೊಲೇಟ್ ಕದ್ದಿದ್ದು, ಇದರ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಈ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಅವಮಾನ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು

ಚಾಕೊಲೇಟ್ ಕದ್ದ ವಿಡಿಯೋ ವೈರಲ್ ➤‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು Read More »

ಕ್ರೈಮ್ ನ್ಯೂಸ್

ಭಗತ್ ಸಿಂಗ್ ಪಾತ್ರಾಭಿನಯ ತಂದ ಸಾವು

ಭಗತ್ ಸಿಂಗ್ ಪಾತ್ರದ ಪ್ರಾಕ್ಟೀಸ್ ವೇಳೆ ಬಾಲಕ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. 7ನೇ ತರಗತಿಯ ಸಂಜಯ್ ನವೆಂಬರ್ 1ರ ಕನ್ನಡ ರಾಜ್ಯೋತ್ಸವಕ್ಕಾಗಿ ಭಗತ್ ಸಿಂಗ್ ಪಾತ್ರ ನಿರ್ವಹಿಸಲು ಸಿದ್ಧತೆ ಮಾಡ್ತಿದ್ದ.   ಮನೆಗೆ ಬಂದ ಬಳಿಕವೂ ರಿಹರ್ಸಲ್​ಗೆ ಮುಂದಾಗಿದ್ದ. ಫ್ಯಾನಿಗೆ ನೂಲಿನ ಹಗ್ಗ ಬಿಗಿದು ಮಂಚದ ಮೇಲೆ ನಿಂತಿದ್ದ. ಬಳಿಕ ತನ್ನ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಜಿಗಿದಿದ್ದಾನೆ. ಹೀಗಾಗಿ, ಸಂಜಯ್ ಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.  

ಭಗತ್ ಸಿಂಗ್ ಪಾತ್ರಾಭಿನಯ ತಂದ ಸಾವು Read More »

ಕ್ರೈಮ್ ನ್ಯೂಸ್

ಕೊಯಿಲ: ಬೈಕ್ ಹಾಗೂ ಗೂಡ್ಸ್ ಟೆಂಪೋ ನಡುವೆ ಢಿಕ್ಕಿ ➤‌ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 25. ಗೂಡ್ಸ್ ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕೊಯಿಲ ಪೇಟೆ ಸಮೀಪದ ಕುದ್ಮಾಣಿ ಕಿರು ಸೇತುವೆ ಬಳಿ ಇಂದು ಮಧ್ಯಾಹ್ನ‌ ನಡೆದಿದೆ. ಮೃತರನ್ನು ತೆಂಕಮಿಜಾರು ಬರ್ಕೆ ನಿವಾಸಿ ಗುಣಪಾಲ ಸೇಮಿತ ಅವರ ಪುತ್ರ ದಿನೇಶ ಸೇಮಿತ (32) ಎಂದು ಗುರುತಿಸಲಾಗಿದೆ. ಇವರು ಮೂಡಬಿದ್ರೆ ಕಡೆಯಿಂದ ಬಂಟ್ವಾಳ ಕಡೆಗೆ ಬರುತ್ತಿದ್ದ ವೇಳೆ, ವಿರುದ್ದ ದಿಕ್ಕಿನಿಂದ ಹೋಗುತ್ತಿದ್ದ ಗೂಡ್ಸ್ ಟೆಂಪೋ ಢಿಕ್ಕಿ ಹೊಡೆದಿದೆ. ಅಪಘಾತದ

ಕೊಯಿಲ: ಬೈಕ್ ಹಾಗೂ ಗೂಡ್ಸ್ ಟೆಂಪೋ ನಡುವೆ ಢಿಕ್ಕಿ ➤‌ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top