ಕ್ರೈಮ್ ನ್ಯೂಸ್

ಆಫ್ರಿಕಾದಲ್ಲಿ ಸಿರಪ್ ಸೇವಿಸಿದ 66 ಮಕ್ಕಳು ಮೃತ್ಯು ➤‌ ಭಾರತೀಯ ಔಷಧ ಕಂಪನಿ ವಿರುದ್ದ ತನಿಖೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 06. ಭಾರತದಲ್ಲಿ ಉತ್ಪಾದಿಸಲಾದ ಕೆಮ್ಮು, ಶೀತಕ್ಕೆ ನೀಡುವ ಸಿರಪ್ ಸೇವಿಸಿ ಆಫ್ರಿಕಾದ ಗ್ಯಾಂಬಿಯಾದಲ್ಲಿ 66ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಶಂಕೆ ವ್ಯಕ್ತಪಡಿಸಿದ್ದು, ಈ ಬಗ್ಗೆ ಎಚ್ಚರಿಕೆ ನೀಡಿದಲ್ಲದೇ ತಕ್ಷಣವೇ ತನಿಖೆ ನಡೆಸಲು ಕೇಂದ್ರ ಔಷಧ ನಿಯಂತ್ರಕ ಮಂಡಳಿ(ಸಿಡಿಎಸ್​ಸಿಒ)ಗೆ ಸೂಚಿಸಿದೆ. ಕೆಮ್ಮು ಮತ್ತು ಶೀತಕ್ಕೆ ಬಳಸುವ ಈ ನಾಲ್ಕು ಸಿರಪ್‌ಗಳು ಭಾರತದ ಹರಿಯಾಣದಲ್ಲಿನ ಮೇಡನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್‌ ಕಂಪನಿಯಲ್ಲಿ ಉತ್ಪಾದಿಸಲ್ಪಟ್ಟಿವೆ ಎಂದು ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಟೆಡ್ರೋಸ್ […]

ಆಫ್ರಿಕಾದಲ್ಲಿ ಸಿರಪ್ ಸೇವಿಸಿದ 66 ಮಕ್ಕಳು ಮೃತ್ಯು ➤‌ ಭಾರತೀಯ ಔಷಧ ಕಂಪನಿ ವಿರುದ್ದ ತನಿಖೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಹುಡುಗಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಚಾಟಿಂಗ್ ➤‌ ಯುವಕನನ್ನು ಕಡಬಕ್ಕೆ ಕರೆಸಿ ಹಣಕ್ಕಾಗಿ ಡಿಮ್ಯಾಂಡ್ – ಸಿನಿಮೀಯ ಶೈಲಿಯಲ್ಲಿ ಓರ್ವನ ಬಂಧನ

ಕಡಬ, ಅ.05. ಮಂಗಳೂರು ಮೂಲದ ಯುವಕನೋರ್ವ ಕಡಬದ ಯುವಕರ ತಂಡದಿಂದ ಹನಿಟ್ರಾಪ್ ಗೆ ಒಳಗಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಪರಾರಿಯಾಗಲು ಯತ್ನಿಸಿದ ಆರೋಪಿಗಳಲ್ಲಿ ಓರ್ವನನ್ನು ಪೋಲಿಸರು ಸಿನಿಮೀಯ ರೀತಿಯಲ್ಲಿ ವಶಕ್ಕೆ ತೆಗೆದುಕೊಂಡ ಘಟನೆ ಬುಧವಾರ ರಾತ್ರಿ ಕಡಬದಲ್ಲಿ ನಡೆದಿದೆ. ಹುಡುಗಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದ ಕಡಬದ ಯುವಕರ ತಂಡವೊಂದು ಮಂಗಳೂರಿನ ಯುವಕನನ್ನು ಬುಟ್ಟಿಗೆ ಬೀಳಿಸಿ ಮಂಗಳವಾರ ತಡರಾತ್ರಿ ಕಡಬಕ್ಕೆ ಕರೆಸಿದ್ದಾರೆ ಎನ್ನಲಾಗಿದೆ. ಬಳಿಕ ಕೆರ್ಮಾಯಿ ಕೋರಿಯಾರ್ ಭಾಗಕ್ಕೆ ಕೊಂಡೊಯ್ದು ಹಲ್ಲೆ ನಡೆಸಿದ್ದಲ್ಲದೆ ಹಣ

ಕಡಬ: ಹುಡುಗಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಚಾಟಿಂಗ್ ➤‌ ಯುವಕನನ್ನು ಕಡಬಕ್ಕೆ ಕರೆಸಿ ಹಣಕ್ಕಾಗಿ ಡಿಮ್ಯಾಂಡ್ – ಸಿನಿಮೀಯ ಶೈಲಿಯಲ್ಲಿ ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಹೈಸ್ಕೂಲ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ➤‌ ಯುವಕರಿಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.04. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಇಬ್ಬರು ವ್ಯಕ್ತಿಗಳನ್ನು ಕಡಬ ಠಾಣಾ ಪೋಲಿಸರು ಬಂಧಿಸಿರುವ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದಲ್ಲಿ ನಡೆದಿದೆ. ನೂಜಿಬಾಳ್ತಿಲದ ಖಾಸಗಿ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಯುವಕನೋರ್ವ ಪುಸಲಾಯಿಸಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿ ಯುವಕನಿಗೆ ಬಾಲಕಿಯ ಮನೆಯವರು ಎಚ್ಚರಿಕೆ ನೀಡಿದ್ದರೂ ಯುವಕ ಕ್ಯಾರೇ ಅಂದಿರಲಿಲ್ಲ‌‌ ಎನ್ನಲಾಗಿದೆ. ಅಲ್ಲದೆ ಆರೋಪಿ ಯುವಕ ಹೊರ ಊರಿನವನಾಗಿದ್ದು, ಆತನಿಗೆ ಆಶ್ರಯ ನೀಡಿದ್ದ

ಕಡಬ: ಹೈಸ್ಕೂಲ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ➤‌ ಯುವಕರಿಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕಾರು ಮತ್ತು ಸ್ಕೂಟಿ ನಡುವೆ ಢಿಕ್ಕಿ ➤‌ ಅಣ್ಣ, ತಂಗಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಅ. 04. ಸ್ಕೂಟಿ ಮತ್ತು ಕಾರು ನಡುವೆ ಪರಸ್ಪರ ಡಿಕ್ಕಿಯಾಗಿ ಸ್ಕೂಟಿಯಲ್ಲಿದ್ದ ಅಣ್ಣ ಮತ್ತು ತಂಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಎಲಿಮಲೆ ಸಮೀಪದ ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರದಂದು ಸಂಭವಿಸಿದೆ. ಮೃತಪಟ್ಟವರನ್ನು ನಿಶಾಂತ್ ಹಾಗೂ ಆತನ ಸಹೋದರಿ ಮೋಕ್ಷಾ ಎಂದು ಗುರುತಿಸಲಾಗಿದೆ. ಸ್ಕೂಟಿ ಮತ್ತು ಮಾರುತಿ ಕಾರು ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ನಿಶಾಂತ್ ಹಾಗೂ ಮೋಕ್ಷಾ ಅವರನ್ನು

ಸುಳ್ಯ: ಕಾರು ಮತ್ತು ಸ್ಕೂಟಿ ನಡುವೆ ಢಿಕ್ಕಿ ➤‌ ಅಣ್ಣ, ತಂಗಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ತಹಶೀಲ್ದಾರ್ ಸಹಾಯಕ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಇಲ್ಲಿನ ಮಿನಿ ವಿಧಾನಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಸಹಾಯಕನನ್ನು ರೆಡ್ ಹ್ಯಾಂಡಾಗಿ ವಶಕ್ಕೆ ಪಡೆದ ಘಟನೆ ವರದಿಯಾಗಿದೆ.   ಆರೋಪಿಯನ್ನು ಶಿವಾನಂದ ನಾಟೇಕರ್ ಎಂದು ಗುರುತಿಸಲಾಗಿದೆ. ಇವರು ಜಾಗ ಮಾರಾಟದ ಸಲುವಾಗಿ ಎನ್ಓಸಿ ಪಡೆಯಲು ಬಂದಿದ್ದ ಅರ್ಜಿದಾರ ವ್ಯಕ್ತಿಯ ಬಳಿ ಹತ್ತು ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಅರ್ಜಿದಾರರು ಮಂಗಳೂರಿನ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಕೊನೆಗೆ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ತಹಶೀಲ್ದಾರ್ ಸಹಾಯಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಪಾಸ್‌ಪೋರ್ಟ್ ದುರುಪಯೋಗ ➤‌ ಆರೋಪಿಗೆ 1 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಬೇರೆಯವರ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ತೆರಳಲು ಪ್ರಯತ್ನಿಸಿದ ಆರೋಪಿಗೆ ಮಂಗಳೂರು ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ. ಅಪರಾಧಿಯನ್ನು ಬಂಟ್ವಾಳ ಸರಪಾಡಿ ಗ್ರಾಮದ ನಿವಾಸಿ ಬದ್ರುದ್ದೀನ್ ಎಂದು ಗುರುತಿಸಲಾಗಿದೆ. ಈತ 2010ರ ಫೆ. 02ರಂದು ಹಸೈನಾರ್‌ ಎಂಬವರಿಗೆ ಸೇರಿದ ಪಾಸ್‌ಪೋರ್ಟ್‌ನಲ್ಲಿ ದುಬೈಗೆ ಹೋಗಲು ಯತ್ನಿಸಿದ್ದು, ಈ ಪಾಸ್‌ಪೋರ್ಟ್ ಅನ್ನು ಅಬ್ಬಾಸ್ ಅವರು ಬದ್ರುದ್ದೀನ್‌ಗೆ ನೀಡಿದ್ದರು. ಈ ಕುರಿತು ಎಮಿಗ್ರೇಷನ್‌ ಅಧಿಕಾರಿ ಕೆ.ಎಂ. ಚಂದ್ರಶೇಖರ್‌ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ

ಮಂಗಳೂರು: ಪಾಸ್‌ಪೋರ್ಟ್ ದುರುಪಯೋಗ ➤‌ ಆರೋಪಿಗೆ 1 ವರ್ಷ ಜೈಲು ಶಿಕ್ಷೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ: ಕಾಡಿನಲ್ಲಿ ವೀಡಿಯೋ ಮಾಡುತ್ತಾ ವಿಷ ಸೇವಿಸಿದ ಯುವಕ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಸೆ. 29. ಯುವಕನೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೇ ಅದನ್ನು ಕುಟುಂಬಸ್ಥರಿಗೆ ಕಳುಹಿಸಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ವರದಿಯಾಗಿದೆ.   ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥ್‌ ಪುರದ ನಿವಾಸಿ ಸುನಿಲ್‌ (28) ಎಂಬಾತ ಬೈಕ್ ನಲ್ಲಿ ಬುಧವಾರದಂದು ಬೆಳಗ್ಗೆ ಧರ್ಮಸ್ಥಳಕ್ಕೆ ಬಂದು, ದೇವರ

ಧರ್ಮಸ್ಥಳ: ಕಾಡಿನಲ್ಲಿ ವೀಡಿಯೋ ಮಾಡುತ್ತಾ ವಿಷ ಸೇವಿಸಿದ ಯುವಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಚಿಟ್ ಫಂಡ್ ನಿಂದ ಹತ್ತು ಲಕ್ಷ ರೂ. ವಂಚನೆ ➤‌ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 27. ಚಿಟ್‌ ಫಂಡ್‌ನಲ್ಲಿ 10 ಲಕ್ಷ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವ ಮೂವರ ವಿರುದ್ಧ ದೂರು ದಾಖಲಿಸಿದ ಘಟನೆ ಸುರತ್ಕಲ್ ನ ಇಡ್ಯ ಗ್ರಾಮದಲ್ಲಿ ವರದಿಯಾಗಿದೆ. ಸುರತ್ಕಲ್‌ನ ಇಡ್ಯ ಗ್ರಾಮದ ಫೈನಾನ್ಸ್‌ ಕಂಪನಿ ಮೂಲಕ ಚಿಟ್‌ ಫಂಡ್‌ ವ್ಯವಹಾರ ನಡೆಸುತ್ತಿದ್ದ ಅಶೋಕ್‌ ಭಟ್‌, ವಿದ್ಯಾ ಮತ್ತು ಪ್ರಿಯಾಂಕಾ ಭಟ್‌ ಅವರು ಕೊಡಬೇಕಾದ 10 ಲಕ್ಷ ರೂಪಾಯಿ ನೀಡಿಲ್ಲ ಎಂದು ಸಿಇಎನ್‌ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. 10 ಲಕ್ಷ

ಮಂಗಳೂರು: ಚಿಟ್ ಫಂಡ್ ನಿಂದ ಹತ್ತು ಲಕ್ಷ ರೂ. ವಂಚನೆ ➤‌ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು, ಉಡುಪಿಯ ಹಲವೆಡೆ ಪೊಲೀಸ್ ದಾಳಿ ➤‌ ಹಲವು ಪಿಎಫ್ಐ ನಾಯಕರು ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 27. ನಗರ ಹಾಗೂ ಗ್ರಾಮಾಂತರ ಪ್ರದೇಶದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಹಲವು ಮಂದಿ ನಾಯಕರನ್ನು ಪೊಲೀಸರು ಸೋಮವಾರ ತಡರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಉಳ್ಳಾಲ, ತಲಪಾಡಿ, ಮಂಗಳೂರು ಹಾಗೂ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕೆಲವು ಪ್ರದೇಶದ ಮನೆಗಳಿಂದ ಹಲವು ಮಂದಿ ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಮಂದಿಯನ್ನು ಸೆಕ್ಷನ್ 107, 157 ಕಾಯ್ದೆಯಡಿ ವಶಕ್ಕೆ ಪಡೆದು,

ಮಂಗಳೂರು, ಉಡುಪಿಯ ಹಲವೆಡೆ ಪೊಲೀಸ್ ದಾಳಿ ➤‌ ಹಲವು ಪಿಎಫ್ಐ ನಾಯಕರು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅಪಘಾತ ತಪ್ಪಿಸಲು ಹೋಗಿ ಮನೆಗೆ ಢಿಕ್ಕಿ ಹೊಡೆದ ಲಾರಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 27. ಅಪಘಾತ ತಪ್ಪಿಸಲು ಹೋದ ಲಾರಿಯೊಂದು ರಸ್ತೆ ಬದಿಯ ಮನೆಗೆ ಢಿಕ್ಕಿ ಹೊಡೆದ ಘಟನೆ ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರದಂದು ನಡೆದಿದೆ. ಅತಿವೇಗದಲ್ಲಿ ಬಂದ ಬಸ್ ಲಾರಿಯನ್ನು ಓವರ್ ಟೇಕ್ ಮಾಡಿದ್ದು, ಈ ಸಂದರ್ಭ ಅಪಘಾತ ತಪ್ಪಿಸಲು ಲಾರಿ ಚಾಲಕ ವಾಹನವನ್ನು ರಸ್ತೆ ಬದಿಗೆ ತಂದಿದ್ದಾನೆ. ಈ ವೇಳೆ ಲಾರಿಯಲ್ಲಿ ಮರದ ದಿಮ್ಮಿಗಳು ತುಂಬಿದ್ದರಿಂದ ನಿಯಂತ್ರಣ ಕಳೆದುಕೊಂಡ ಲಾರಿಯು ರಸ್ತೆ ಬದಿಯಲ್ಲಿದ್ದ ಹಳೆ ಮನೆಗೆ ನುಗ್ಗಿದ್ದು ,ಮನೆಯ ಮೇಲ್ಛಾವಣಿ

ಬೆಳ್ತಂಗಡಿ: ಅಪಘಾತ ತಪ್ಪಿಸಲು ಹೋಗಿ ಮನೆಗೆ ಢಿಕ್ಕಿ ಹೊಡೆದ ಲಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top