ಕ್ರೈಮ್ ನ್ಯೂಸ್

ಸಾಲ ತೀರಿಸಿಲ್ಲವೆಂದು ಗರ್ಭಿಣಿ ಮಹಿಳೆಯ ಮೇಲೆಯೇ ಟ್ರ್ಯಾಕ್ಟರ್ ಹರಿಸಿದ ಫೈನಾನ್ಸ್ ಸಿಬ್ಬಂದಿ..

(ನ್ಯೂಸ್ ಕಡಬ) newskadaba.com ಜಾರ್ಖಂಡ್, ಸೆ. 18. ಸಾಲ ಪಾವತಿ ಮಾಡಿಲ್ಲವೆಂದು ಸಾಲ ವಸೂಲಾತಿಗೆ ಬಂದ ಸಿಬ್ಬಂದಿಗಳು ಮನೆಯಲ್ಲಿದ್ದ ಗರ್ಭಿಣಿ ಮಹಿಳೆಯ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೈದ ಘಟನೆ ಜಾರ್ಖಂಡ್ ನ ಹಜಾರಿಬಾಗ್ ಜಿಲ್ಲೆಯ ಇಚ್ಚಾಕ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೃಷಿ ಮಾಡಲೆಂದು ಖಾಸಗಿ ಫೈನಾನ್ಸ್ ವೊಂದರಲ್ಲಿ ಸಾಲ ಪಡೆದುಕೊಂಡಿದ್ದ ರೈತ ಕುಟುಂಬವೊಂದು, ಬಳಿಕ ಸಾಲ ಕಟ್ಟದೇ ಇದ್ದುದರಿಂದ ಸಾಲ ವಸೂಲಾತಿಗೆಂದು ಮನೆಗೆ ಬಂದ ಖಾಸಗಿ ಫೈನಾನ್ಸ್ ಕಂಪನಿ ಏಜೆಂಟರು ಹಾಗೂ ರೈತನ ನಡುವೆ ವಾಗ್ವಾದ […]

ಸಾಲ ತೀರಿಸಿಲ್ಲವೆಂದು ಗರ್ಭಿಣಿ ಮಹಿಳೆಯ ಮೇಲೆಯೇ ಟ್ರ್ಯಾಕ್ಟರ್ ಹರಿಸಿದ ಫೈನಾನ್ಸ್ ಸಿಬ್ಬಂದಿ.. Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 18. ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹವೊಂದು ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಕ್ಕದ ಸೇತುವೆ ಬಳಿ ಪಯಸ್ವಿನಿ ನದಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಶರ್ಟ್ ಹಾಗೂ ಪ್ಯಾಂಟ್ ಧರಿಸಿರುವ ಅಪರಿಚಿತ ವ್ಯಕ್ತಿಯ ಮೃತದೇಹವು ಪಯಸ್ವಿನಿ ನದಿಯ ಹಳೆ ಸೇತುವೆಯ ಕಂಬದ ಬಳಿ ಮರದಲ್ಲಿ ಸಿಲುಕಿಕೊಂಡಿದ್ದು, ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತಾಯಿ ತನಗಿಷ್ಟವಾದ ಆಹಾರ ನೀಡಿಲ್ಲವೆಂದು ಬಾಲಕಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಡೆಹ್ರಾಡೂನ್, ಸೆ. 18. ತನ್ನಿಷ್ಟದ ಆಹಾರವನ್ನು ತಾಯಿ ನೀಡಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಬಾಲಕಿಯೊರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಉತ್ತರಾಖಂಡದ ಡೆಹ್ರಾಡೂನ್‌ನ ರಾಯಪುರದ ದಾದಾ ಲಕ್ಹ್ಕೊಂಡ್ ಪ್ರದೇಶದಲ್ಲಿ ನಡೆದಿದೆ. 16 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾದವಳು. ಈಕೆ ತಾಯಿ ತನಗಿಷ್ಠವಾದ ಆಹಾರವನ್ನು ತಯಾರಿಸಿ ಕೊಟ್ಟಿಲ್ಲವೆಂದು ತಾಯಿಯೊಂದಿಗೆ ಗಲಾಟೆ ಮಾಡಿದ್ದು, ಅಲ್ಲದೇ ತಾಯಿ ನೀಡಿದ ಆಹಾರವನ್ನು ಸೇವಿಸಲು ನಿರಾಕರಿಸಿದ್ದಾಳೆ. ಬಳಿಕ ತನ್ನ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡು, ಎಷ್ಟೊತ್ತಾದರೂ ಆಕೆ ಬಾಗಿಲು

ತಾಯಿ ತನಗಿಷ್ಟವಾದ ಆಹಾರ ನೀಡಿಲ್ಲವೆಂದು ಬಾಲಕಿ ಆತ್ಮಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಂಗಳೂರು: ಪಿಯು ವಿದ್ಯಾರ್ಥಿಗೆ ಚೂರಿ ಇರಿತ ➤‌ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಇಲ್ಲಿನ ನಂತೂರು ಜಂಕ್ಷನ್‌ ಬಳಿ ಪ.ಪೂ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿ ಇರಿದು ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ. ಪಿಯುಸಿ ವಿದ್ಯಾರ್ಥಿಯೊಬ್ಬ ಕಾಲೇಜು ಬಿಟ್ಟು ತನ್ನ ಗೆಳೆಯರೊಂದಿಗೆ ನಂತೂರು ಜಂಕ್ಷನ್‌ ಕಡೆಗೆ ನಡೆದುಕೊಡು ಹೋಗುತ್ತಿದ್ದ ವೇಳೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಬಂದು ಮಾತನಾಡಲು ಇದೆ ಎಂದು ಹೇಳಿ ದೈವಸ್ಥಾನದ ಹಿಂಭಾಗಕ್ಕೆ ಕರೆದುಕೊಂಡು ಹೋಗಿ ಅವರಲ್ಲಿದ್ದ ಚೂರಿಯಿಂದ ಹಲ್ಲೆ ನಡೆಸಿದ್ದು, ಗಂಭೀರ

ಮಂಗಳೂರು: ಪಿಯು ವಿದ್ಯಾರ್ಥಿಗೆ ಚೂರಿ ಇರಿತ ➤‌ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಮಾವನಿಂದಲೇ ಸೊಸೆಯ ಮೇಲೆ ಅತ್ಯಾಚಾರ ➤‌ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ

(ನ್ಯೂಸ್ ಕಡಬ) newskadaba.com ಕಡಬ, ಸೆ.13. ಅಪ್ರಾಪ್ತ ಬಾಲಕಿಯ ಮೇಲೆ ತನ್ನ ಮಾವನೇ ಅತ್ಯಾಚಾರಗೈದ ಹಿನ್ನೆಲೆಯಲ್ಲಿ ಬಾಲಕಿಯು ಗರ್ಭಿಣಿಯಾದ ಘಟನೆ ಕಡಬ ತಾಲೂಕಿನ ಕೊಂಬಾರು ಎಂಬಲ್ಲಿ ನಡೆದಿದೆ. ಆರೋಪಿಯ ಸಂಬಂಧಿ 17 ವರ್ಷದ ಬಾಲಕಿಯು ಆರೋಪಿಯ ಮನೆಯಲ್ಲಿದ್ದ ವೇಳೆ ಕಳೆದ ಫೆಬ್ರವರಿ ತಿಂಗಳಿನಿಂದ ನಿರಂತರವಾಗಿ ನಾಲ್ಕೈದು ಬಾರಿ ಅತ್ಯಾಚಾರಗೈದ ಪರಿಣಾಮ ಬಾಲಕಿಯು ಗರ್ಭಿಣಿಯಾಗಿದ್ದು, ಆಶಾ ಕಾರ್ಯಕರ್ತೆ ಮನೆಗೆ ಭೇಟಿ ನೀಡಿದಾಗ ವಿಷಯ ಹೊರಬಂದಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು

ಕಡಬ: ಮಾವನಿಂದಲೇ ಸೊಸೆಯ ಮೇಲೆ ಅತ್ಯಾಚಾರ ➤‌ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: 2 ಲಕ್ಷ ರೂ. ಸಾಲ ಪಡೆದು ನಾಪತ್ತೆಯಾದ ಯುವಕ ➤‌ ತಂದೆಯಿಂದ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಹಣವಿದ್ದ ಬ್ಯಾಗ್‌ನೊಂದಿಗೆ ಹೋದ ಯುವಕ ಮನೆಗೂ ಬಾರದೆ, ಕೆಲಸಕ್ಕೂ ಹಾಜರಾಗದೇ ನಾಪತ್ತೆಯಾದ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ನಗರದ ಮಾಯಾ ಟ್ರೇಡರ್ಸ್‌ನಲ್ಲಿ ಉದ್ಯೋಗಿಯಾಗಿರುವ ಕೃಷ್ಣ ಶೆಣೈ (23) ಎಂದು ಗುರುತಿಸಲಾಗಿದೆ. ಈತ ಮೂರು ತಿಂಗಳಿಂದ ಮಾಯಾ ಟ್ರೇಡರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದು, ಕೆಲವರಿಂದ ಸಾಲ ಪಡೆದಿದ್ದು, ಇದನ್ನು ತೀರಿಸುವ ಸಲುವಾಗಿ ಭುವನೇಂದ್ರ ಬ್ಯಾಂಕ್‌ನಿಂದ ಎರಡು ಲಕ್ಷ ರೂಪಾಯಿ ಸಾಲವನ್ನೂ ಕೂಡಾ ಪಡೆದಿದ್ದ. ಆದರೆ ಆತ ಅಂದಿನಿಂದ ನಾಪತ್ತೆಯಾಗಿದ್ದಾನೆ. ಕೃಷ್ಣ 5

ಮಂಗಳೂರು: 2 ಲಕ್ಷ ರೂ. ಸಾಲ ಪಡೆದು ನಾಪತ್ತೆಯಾದ ಯುವಕ ➤‌ ತಂದೆಯಿಂದ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: 8,800 ರೂ. ಮುಖಬೆಲೆಯ ಮೊಬೈಲ್ 1,785 ರೂ.ಗೆ ಎಂದು ಕರೆಯನ್ನು ನಂಬಿ ಹಣ ಕಳೆದುಕೊಂಡ ವ್ಯಕ್ತಿ ➤‌ ಫೋನ್ ಬದಲು ಕೆಟ್ಟು ಹೋದ ತಿಂಡಿ ಕಳುಹಿಸಿ ವಂಚನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 13. ಅದೃಷ್ಟಶಾಲಿ ಗ್ರಾಹಕರಾಗಿ ಆಯ್ಕೆಯಾದ ಹಿನ್ನೆಲೆ 8,800 ರೂ. ಮುಖಬೆಲೆಯ ಮೊಬೈಲ್‌ ಫೋನ್‌ ಅನ್ನು 1,785 ರೂ.ಗೆ ಕಳುಹಿಸಲಾಗಿದೆ ಎನ್ನುವ ಸಂದೇಶವನ್ನು ನಂಬಿ ಅಂಚೆ ಮೂಲಕ ಬಂದ ಪಾರ್ಸೆಲ್‌ ಖರೀದಿಸಿದ ವ್ಯಕ್ತಿಗೆ ಮೊಬೈಲ್‌ ಫೋನ್‌ ಬದಲು ಕೆಟ್ಟು ಹೋದ ತಿಂಡಿಯ ಪೊಟ್ಟಣ ಕಳುಹಿಸಿ ವಂಚಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.   ಉಪ್ಪಿನಂಗಡಿಯ ದೇಗುಲದಲ್ಲಿ ಭದ್ರತಾ ಸಿಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಭವಾನಿ ಶಂಕರ್‌ ಎಂಬವರು, ಇತ್ತೀಚೆಗೆ ತನ್ನ ಮನೆಮಂದಿಗೆಂದು ಮೂರು ವಿವೋ

ಉಪ್ಪಿನಂಗಡಿ: 8,800 ರೂ. ಮುಖಬೆಲೆಯ ಮೊಬೈಲ್ 1,785 ರೂ.ಗೆ ಎಂದು ಕರೆಯನ್ನು ನಂಬಿ ಹಣ ಕಳೆದುಕೊಂಡ ವ್ಯಕ್ತಿ ➤‌ ಫೋನ್ ಬದಲು ಕೆಟ್ಟು ಹೋದ ತಿಂಡಿ ಕಳುಹಿಸಿ ವಂಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 12. ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತರನ್ನು ಕೋಡೆಪದವು ನಿವಾಸಿ ಸುಲೈಮಾನ್ ಎಂಬವರ ಪುತ್ರ ಅಮ್ಟೂರ್ ಶರೀಫ್ (32) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮರದ ಕೆಲಸ ಮಾಡುತ್ತಿದ್ದ ಇವರು, ನಿನ್ನೆ ಬೆಳಗ್ಗೆ ಮರ ಕಡಿಯುತ್ತಿದ್ದ ವೇಳೆ ಮರದಿಂದ ಕೆಳಗೆ ಬಿದ್ದು ಗಂಭೀ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು

ಬಂಟ್ವಾಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಎರಡೂ ಕಿಡ್ನಿ ಕದ್ದ ವೈದ್ಯರು

(ನ್ಯೂಸ್ ಕಡಬ) newskadaba.com ಪಾಟ್ನಾ, ಸೆ. 12. ಹೊಟ್ಟೆನೋವಿನ ಚಿಕಿತ್ಸೆಗಾಗಿ ಖಾಸಗಿ ಕ್ಲಿನಿಕ್‌ಗೆ ದಾಖಲಾಗಿದ್ದ ಮಹಿಳೆಯ ಶಸ್ತ್ರಚಿಕಿತ್ಸೆ ಮಾಡುವ ನೆಪದಲ್ಲಿ ಎರಡೂ ಕಿಡ್ನಿಗಳನ್ನು ವೈದ್ಯರು ಕದ್ದಿರುವ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಆರೋಗ್ಯ ತೀವ್ರವಾಗಿ ಕ್ಷೀಣಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ದಾಖಲಿಸಿದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು ಮಹಿಳೆಯ ಎರಡೂ ಕಿಡ್ನಿಗಳನ್ನು ತೆಗೆದಿರುವುದು ಬೆಳಕಿಗೆ ಬಂದಿದೆ. ಇನ್ನು ಈ ಮಹಿಳೆಯ ಕುಟುಂಬಸ್ಥರ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ

ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಎರಡೂ ಕಿಡ್ನಿ ಕದ್ದ ವೈದ್ಯರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಸಿಲಿನ ತಾಪ ತಾಳಲಾರದೇ ಶಾಲಾ ಬಸ್ ನಲ್ಲೇ ನಿದ್ರೆಗೆ ಜಾರಿದ ಮಗು ಮೃತ್ಯು ➤‌ ಹುಟ್ಟುಹಬ್ಬದ ದಿನವೇ ದುರಂತ

(ನ್ಯೂಸ್ ಕಡಬ) newskadaba.com ದೋಹಾ, ಸೆ. 12. ನಾಲ್ಕು ವರ್ಷದ ಮಗುವೊಂದು ಶಾಲಾ ಬಸ್ಸಿನೊಳಗೆ ನಿದ್ರೆಗೆ ಜಾರಿದ್ದು, ತೀವ್ರ ಬಿಸಿಲಿನ ತಾಪದಿಂದ ಮೃತಪಟ್ಟ ಘಟನೆ ಕತಾರ್ ನಲ್ಲಿ ನಡೆದಿದೆ. ಮೃತ ಮಗುವನ್ನು ಕೊಟ್ಟಾಯಂ ಅಭಿಲಾಷ್ ಚಾಕೋ ಮತ್ತು ಸೌಮ್ಯ ದಂಪತಿಯ ಕಿರಿಯ ಪುತ್ರಿ ಮಿನ್ಸಾ ಎಂದು ಗುರುತಿಸಲಾಗಿದೆ. ಈಕೆ ತನ್ನ ಹುಟ್ಟುಹಬ್ಬದಂದೇ ದುರಂತವಾಗಿ ಸಾವಿಗೀಡಾಗಿದ್ದಾಳೆ. ಕತಾರಿನ ಅಲ್ವಾಕ್ರಾ ಪ್ರದೇಶದ ಸ್ಪ್ರಿಂಗ್ಫೀಲ್ಡ್ ಕಿಂಡರ್ಗಾರ್ಟನ್ ನಲ್ಲಿ ಕಲಿಯುತ್ತಿದ್ದ ಮಿನ್ಸಾ ಎಂದಿನಂತೆ ಶಾಲಾ ಬಸ್ ನಲ್ಲಿ ಶಾಲೆಗೆ ತೆರಳಿದ್ದು, ಬಸ್ಸಿನಲ್ಲೇ ನಿದ್ರೆಗೆ

ಬಿಸಿಲಿನ ತಾಪ ತಾಳಲಾರದೇ ಶಾಲಾ ಬಸ್ ನಲ್ಲೇ ನಿದ್ರೆಗೆ ಜಾರಿದ ಮಗು ಮೃತ್ಯು ➤‌ ಹುಟ್ಟುಹಬ್ಬದ ದಿನವೇ ದುರಂತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top