ಕ್ರೈಮ್ ನ್ಯೂಸ್

ಮಗುವಿಗೆ ಜನ್ಮವಿತ್ತು ಆವರಣಗೋಡೆಯ ಬಳಿ ಉಪೇಕ್ಷಿಸಿದ ಪಿಯುಸಿ ವಿದ್ಯಾರ್ಥಿನಿ ➤ ಎಸ್ಸೆಸ್ಸೆಲ್ಸಿ ಬಾಲಕನ ಬಂಧನ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 06. ಎಸ್ಸೆಸ್ಸೆಲ್ಸಿ ಬಾಲಕನಿಂದ ಗರ್ಭಿಣಿಯಾದ ಪಿಯುಸಿ ವಿದ್ಯಾರ್ಥಿನಿಯು, ಜನನವಾದ ಬಳಿಕ ಮಗುವನ್ನು ಶಾಲೆಯ ಪಕ್ಕದ ಆವರಣ ಗೋಡೆಯ ಬಳಿ ಬಿಟ್ಟುಹೋದ ಘಟನೆ ತಮಿಳು ನಾಡಿನ ಕಡಲೂರು ಜಿಲ್ಲೆಯ ಭುವನಗಿರಿಯಲ್ಲಿ‌ ನಡೆದಿದೆ. ಶಾಲಾ ಆವರಣದ ಬಳಿ ನವಜಾತ ಶಿಶುವನ್ನು ಗಮನಿಸಿದ ವಿದ್ಯಾರ್ಥಿನಿಯೋರ್ವಳು ಶಿಕ್ಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಶಿಶುವಿನ ಹೊಕ್ಕುಳ ಬಳ್ಳಿ ಸರಿಯಾದ ರೀತಿಯಲ್ಲಿ ತುಂಡರಿಸಿರದಿಂದ, ಶಾಲಾ ವಿದ್ಯಾರ್ಥಿನಿಯರ ಪೈಕಿ ಯಾರೋ ಈ ಕೃತ್ಯ ನಡೆಸಿರಬಹುದೆಂದು ಪ್ರಾಥಮಿಕ […]

ಮಗುವಿಗೆ ಜನ್ಮವಿತ್ತು ಆವರಣಗೋಡೆಯ ಬಳಿ ಉಪೇಕ್ಷಿಸಿದ ಪಿಯುಸಿ ವಿದ್ಯಾರ್ಥಿನಿ ➤ ಎಸ್ಸೆಸ್ಸೆಲ್ಸಿ ಬಾಲಕನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪರ್ಲಡ್ಕ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಬಳಿಕ ಬಸ್ ಢಿಕ್ಕಿ ಹೊಡೆದ ಬೈಕ್ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 04. ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಬಳಿಕ ಬಸ್‌ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರದಂದು ರಾತ್ರಿ ಪರ್ಲಡ್ಕದಲ್ಲಿ ನಡೆದಿದೆ. ಮೃತಪಟ್ಟವರನ್ನು ವೀರಮಂಗಲದ ಭರತ್‌ರಾಜ್ ಗೌಡ ಎಂದು ಗುರುತಿಸಲಾಗಿದೆ. ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆಗೆಂದು ಬಂದಿದ್ದ ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಜಯದೀಪ್ ಅವರ ಪುತ್ರ ಧನುಷ್ ಮತ್ತು ವೀರಮಂಗಲ ಖಂಡಿಗ ಚಂದ್ರಶೇಖರ್ ಗೌಡ ಅವರ ಪುತ್ರ ಭರತ್ ರಾಜ್ ಗೌಡರವರು ಬಂದಿದ್ದ ಡ್ಯೂಕ್ ಬೈಕ್‌ ಪರ್ಲಡ್ಕ ರಸ್ತೆಯಲ್ಲಿ

ಪರ್ಲಡ್ಕ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಬಳಿಕ ಬಸ್ ಢಿಕ್ಕಿ ಹೊಡೆದ ಬೈಕ್ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಸ್ಕೂಟರ್ ಹಾಗೂ ಕಾರು ನಡುವೆ ಢಿಕ್ಕಿ ➤ ಸ್ಕೂಟರ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 04. ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಸಮೀಪ ಶನಿವಾರದಂದು ತಡರಾತ್ರಿ ಸಂಭವಿಸಿದೆ. ಗಂಭೀರ ಗಾಯಗೊಂಡವರನ್ನು ಮುಂಡೂರು ಕಂಪ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಈಶ್ವರಮಂಗಲ ಕಡೆಗೆ ಹೋಗುತ್ತಿದ್ದ ಕಾರು ಮತ್ತು ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಸ್ಕೂಟರ್‌ನಲ್ಲಿದ್ದ ವಿನೋದ್ ಮತ್ತು ದೀಕ್ಷಿತ್ ಕಾರಿನ ಬೊನೆಟ್

ಪುತ್ತೂರು: ಸ್ಕೂಟರ್ ಹಾಗೂ ಕಾರು ನಡುವೆ ಢಿಕ್ಕಿ ➤ ಸ್ಕೂಟರ್ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಸಿಡ್ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ. 03. ಆಸಿಡ್ ಸೇವಿಸಿ ಅಸ್ಪಸ್ಥಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಇಚ್ಲಂಪಾಡಿಯಿಂದ ವರದಿಯಾಗಿದೆ. ಮೃತರನ್ನು ಇಚ್ಲಂಪಾಡಿಯ ಉರೇಜಾಲ್ ನಿವಾಸಿ ಫಿಲಿಪ್ ಟಿ.ಎಮ್(52) ಎಂದು ಗುರುತಿಸಲಾಗಿದೆ. ಇವರು ಆ. 28ರಂದು ತನ್ನ ಮನೆಯ ತೋಟದಲ್ಲಿ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ

ಆಸಿಡ್ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಆಲಂಕಾರು: ಕತ್ತಿಯಿಂದ ಕಡಿದು ಜೀವಬೆದರಿಕೆ ಆರೋಪ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಸೆ. 03. ಕತ್ತಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿ ಆಲಂಕಾರು ಕಲ್ಲೇರಿ ನಿವಾಸಿ ಜಯಕರ ಪೂಜಾರಿ ನೀಡಿದ ದೂರಿನಂತೆ ಭಾಸ್ಕರ ಎಂಬವರ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಈ ಕುರಿತು ಜಯಕರ ಪೂಜಾರಿಯವರು, ‘ನಾನು ಆಲಂಕಾರು ಪೇಟೆಯಲ್ಲಿ ಹೋಟೆಲ್ ಉದ್ಯಮ ಮಾಡಿಕೊಂಡಿದ್ದು, ಆ.31ರಂದು ಸಂಜೆಯ ವೇಳೆಗೆ ಆರೋಪಿ ಭಾಸ್ಕರ ಎಂಬವರು ಹೋಟೆಲ್‌ಗೆ ಮದ್ಯದ ಬಾಟಲಿಯನ್ನು ಹಿಡಿದುಕೊಂಡು ಬಂದು ಸೋಡಾ ಕೊಡುವಂತೆ ಕೇಳಿದಾಗ ಇಲ್ಲಿ ಮದ್ಯ ಕುಡಿಯಬೇಡಿ

ಆಲಂಕಾರು: ಕತ್ತಿಯಿಂದ ಕಡಿದು ಜೀವಬೆದರಿಕೆ ಆರೋಪ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸ್ನೇಹಿತರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಚೂರಿ ಇರಿತ ➤ ಯುವಕ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 03. ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಕಾರ್ಕಳದ ಮಾಳ ಎಂಬಲ್ಲಿ ನಡೆದಿದೆ. ಚೂರಿ ಇರಿತಕ್ಕೊಳಗಾದವನನ್ನು ನಾಗರಾಜ್ ಪೂಜಾರಿ ಎಂದು ಗುರುತಿಸಲಾಗಿದೆ. ಭರತ್ ಎಂಬಾತ ಚೂರಿಯಿಂದ ಇರಿದ ಆರೋಪಿ. ಇವರಿಬ್ಬರು ಆತ್ಮೀಯ ಸ್ನೇಹಿತರಾಗಿದ್ದು, ಭರತ್ ಎಂಬಾತನು ಕೈಯಲ್ಲಿ ಚೂರಿಯನ್ನು ಹಿಡಿದುಕೊಂಡಿದ್ದಕ್ಕೆ ನಾಗರಾಜ್ ಪೂಜಾರಿಯು ಚೂರಿಯನ್ನು ಕೈಯಲ್ಲಿ ಹಿಡಿದುಕೊಳ್ಳಬೇಡ ಎಂದು ಹೇಳಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಭರತನು ಕೈಯಲ್ಲಿದ್ದ ಚೂರಿಯಿಂದ ನಾಗರಾಜ್ ಹೊಟ್ಟೆಯ ಬಲಭಾಗಕ್ಕೆ ಇರಿದಿದ್ದಾನೆ. ಗಾಯಗೊಂಡ

ಸ್ನೇಹಿತರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಚೂರಿ ಇರಿತ ➤ ಯುವಕ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾದಚಾರಿಗೆ ಲಾರಿ ಢಿಕ್ಕಿ ➤ ವ್ಯಕ್ತಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಇಲ್ಲಿನ ಕಲ್ಲಾಪು ಮಾರುಕಟ್ಟೆಯ ಬಳಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಬೆಂಗರೆ ನಿವಾಸಿ ಪ್ರಸ್ತುತ ಕಲ್ಲಾಪುವಿನಲ್ಲಿ ನೆಲೆಸಿರುವ ಬೆಂಗರೆ ನಿಯಾಝ್ ಬಾವಾ ( 40) ಎಂದು ಗುರುತಿಸಲಾಗಿದೆ. ಇವರು ಕಲ್ಲಾಪು ಮಾರುಕಟ್ಟೆಯಲ್ಲಿ ಕೆಎಂ ಫಾರೂಕ್ ಎಂಬವರ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಇಂದು ಬೆಳಗ್ಗಿನ ಜಾವ 4.10ರ ಸುಮಾರಿಗೆ ಮನೆಯಿಂದ ನಡೆದುಕೊಂಡು ಹೋಗುತ್ತಿದ್ದ ವೇಳೆ ಕೇರಳದಿಂದ

ಪಾದಚಾರಿಗೆ ಲಾರಿ ಢಿಕ್ಕಿ ➤ ವ್ಯಕ್ತಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ನಗ- ನಗದು ಕಳವು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 02. ಇಲ್ಲಿನ ಗೋಳಿತ್ತೊಟ್ಟು ಗ್ರಾಮದ ಅರಂತಬೈಲು ನಿವಾಸಿ ರಮ್ಲತ್‌ ಎಂಬವರ ಮನೆಯಿಂದ ಕಳೆದ ರಾತ್ರಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನಗೈದಿರುವ ಘಟನೆ ನಡೆದಿದೆ. ರಮ್ಲತ್‌ ಹಾಗೂ ಅವರ ಪತ್ನಿ ಖತೀಜಮ್ಮರವರು ದುಬೈಯಿಂದ ಬರುವ ತಮ್ಮ ಮಗನನ್ನು ಕರೆದುಕೊಂಡು ಬರಲು ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿದ್ದು, ತಡರಾತ್ರಿ ಮನೆಗೆ ಹಿಂತಿರುಗಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಡಾ. ವೀರಯ್ಯ ಹಾಗೂ ಪೊಲೀಸ್‌

ನೆಲ್ಯಾಡಿ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ನಗ- ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಣಜದ ಹುಳು ಕಡಿದು ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 02. ಬಾಲಕನೋರ್ವ ಕಣಜದ ಹುಳ ಕಡಿದು ಗಂಭೀರ ಗಾಯಗೊಂಡ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ತಾಲೂಕಿನ ಅಮ್ಮುಂಜೆ ಗ್ರಾಮದ ಕಲಾಯಿ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತ ಬಾಲಕನನ್ನು ಅಮ್ಮುಂಜೆ ಗ್ರಾಮದ ಕಲಾಯಿ- ತಾಳಿಪ್ಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (9) ಎಂದು ಗುರುತಿಸಲಾಗಿದೆ. ಈತ ಗುರುವಾರದಂದು ಸಂಜೆ ಶಾಲೆ ಬಿಟ್ಟು ಮನೆಗೆ ಬಂದು, ಬಳಿಕ ಅಂಗಡಿಗೆಂದು ತೆರಳಿದ್ದ ವೇಳೆ ಕಣಜದ ಹುಳಗಳು ದಾಳಿ ನಡೆಸಿ ಬಾಲಕನ

ಕಣಜದ ಹುಳು ಕಡಿದು ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ➤ ಫೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀ ಬಂಧನ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಸೆ. 01. ಅಪ್ರಾಪ್ತ ವಯಸ್ಸಿನ ಹಾಸ್ಟೆಲ್ ಹೆಣ್ಣು ಮಕ್ಕಳಿಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಚಿತ್ರದುರ್ಗದ ಮುರುಘಾ ಶ್ರೀಯನ್ನು ಫೋಕ್ಸೋ ಕಾಯ್ದೆಯಡಿ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್‌, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರು ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಸಂತ್ರಸ್ತ ಬಾಲಕಿಯರು ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದರು, ಇದರ ಬೆನ್ನಲ್ಲೇ ಶ್ರೀಗಳ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ➤ ಫೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top