ಕ್ರೈಮ್ ನ್ಯೂಸ್

ನೆಲ್ಯಾಡಿ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 10. ಡೆತ್‌ನೋಟ್ ಬರೆದಿಟ್ಟು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಯಾಡಿ ಗ್ರಾಮದ ಹೊಸವೊಕ್ಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹೊಸವೊಕ್ಲು ನಿವಾಸಿ ವಾಸುದೇವ ಗೌಡ ಎಂಬವರ ಪುತ್ರ ಅಭಿಷೇಕ್(36) ಎಂಸು ಗುರುತಿಸಲಾಗಿದೆ. ಕಳೆದ ಕಂದೂವರೆ ವರ್ಷದಿಂದ ಮೈಸೂರಿನ ಬಾರ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್, ಆ.7ರಂದು ಮನೆಗೆ ಬಂದಿದ್ದರು. ಮನೆಯಲ್ಲಿ ತಂದೆ ಮಾತ್ರ ಇದ್ದು ಆ.9ರಂದು ಬೆಳಿಗ್ಗೆ ತಂದೆ ಮನೆಯಿಂದ ಹೊರಗೆ ಹೋಗಿದ್ದ ವೇಳೆ ಅಭಿಷೇಕ್ ಮನೆಯೊಳಗೆ […]

ನೆಲ್ಯಾಡಿ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಮೆಟ್ಟಿಲಿನಿಂದ ಬಿದ್ದು ವ್ಯಕ್ತಿ ಅಸ್ವಸ್ಥ ➤‌ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 10. ಕೆಎಸ್ಸಾರ್ಟಿಸಿ ಬಸ್‌ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ವ್ಯಕ್ತಿಯೋರ್ವರು ಮೆಟ್ಟಿಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.   ಬಿಳಿ ಪಂಚೆ ಧರಿಸಿದ್ದ ವ್ಯಕ್ತಿಯೊಬ್ಬರು ಕೆಎಸ್ಸಾರ್ಟಿಸಿ ವಾಣಿಜ್ಯ ಸಂಕೀರ್ಣದ ಮೆಟ್ಟಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು, ಅವರ ತಲೆಗೆ ಗಾಯವಾಗಿದೆ. ತಕ್ಷಣವೇ ಸ್ಥಳೀಯ ವ್ಯಾಪಾರಸ್ಥರು ಸೇರಿ 108 ಆ್ಯಂಬುಲೆನ್ಸ್ ನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

ಪುತ್ತೂರು: ಮೆಟ್ಟಿಲಿನಿಂದ ಬಿದ್ದು ವ್ಯಕ್ತಿ ಅಸ್ವಸ್ಥ ➤‌ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಮೇಲೆ ಮರ ಬಿದ್ದು ತಾಯಿ- ಮಗಳು ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಆ. 10. ಮನೆ ಮೇಲೆ ಮರ ಬಿದ್ದ ಪರಿಣಾಮ ತಾಯಿ ಮತ್ತು ಮಗಳು ದಾರುಣವಾಗಿ ಮೃತಪಟ್ಟ ಘಟನೆ ಮೂಡಿಗೆರೆ ಬಳಿಯ ಕೆ.ತಲಗೂರು ಗ್ರಾಮದಲ್ಲಿ ಮಂಗಳವಾರದಂದು ರಾತ್ರಿ ನಡೆದಿದೆ. ಮೃತರನ್ನು ಚಂದ್ರಮ್ಮ ಹಾಗೂ ಮಗಳು ಸರಿತಾ ಎಂದು ಗುರುತಿಸಲಾಗಿದೆ. ಮಂಗಳವಾರದಂದು ರಾತ್ರಿ ಚಂದ್ರಮ್ಮ ಹಾಗೂ ಮಕ್ಕಳಾದ ಸರಿತಾ, ಸುನಿಲ್ ಹಾಗೂ ದೀಕ್ಷಿತ್ ಎಂಬವರು ಮಲಗಿದ್ದ ವೇಳೆ ಮನೆಯ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಮನೆಯ ಮೇಲೆ ಬಿದ್ದಿದ್ದು, ಪರಿಣಾಮ ಮನೆಯೊಳಗೆ ಮಲಗಿದ್ದ ಸರಿತಾ ಎಂಬವರು

ಮನೆಮೇಲೆ ಮರ ಬಿದ್ದು ತಾಯಿ- ಮಗಳು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇತ್ರಾವತಿ ನದಿಗೆ ಬಿದ್ದು ಗಂಭೀರಾವಸ್ಥೆಯಲ್ಲಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 10. ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್ (16) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕಾಲೇಜಿಗೆ ರಜೆ ಇದ್ದ ಹಿನ್ನೆಲೆ ನೇತ್ರಾವತಿ ನದಿ ಬಳಿಗೆ ಹೋಗಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದಿದ್ದ. ತಕ್ಷಣವೇ ಸ್ಥಳೀಯರು ಮತ್ತು ಅಗ್ನಿಶಾಮಕದಳದವರು ವಿದ್ಯಾರ್ಥಿಯನ್ನು

ನೇತ್ರಾವತಿ ನದಿಗೆ ಬಿದ್ದು ಗಂಭೀರಾವಸ್ಥೆಯಲ್ಲಿದ್ದ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇತ್ರಾವತಿ ನದಿಗೆ ಬಿದ್ದು ಯುವಕ ಗಂಭೀರ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 09. ಕಾಲು ಜಾರಿ ನದಿಗೆ ಬಿದ್ದು ವಿದ್ಯಾರ್ಥಿಯೊಬ್ಬ ನೀರು ಪಾಲಾಗಿದ್ದು, ಬಳಿಕ ಸಾರ್ವಜನಿಕರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ.   ನೀರಿಗೆ ಬಿದ್ದ ಯುವಕನನ್ನು ಬರಿಮಾರ್ ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್(16) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿಗೆ ರಜೆ ಇದ್ದ ಹಿನ್ನೆಲೆ ನೇತ್ರಾವತಿ ನದಿ ಬಳಿಗೆ ತೆರಳಿದ್ದ ವೇಳೆ ಈ ದುರ್ಘಟನೆ

ನೇತ್ರಾವತಿ ನದಿಗೆ ಬಿದ್ದು ಯುವಕ ಗಂಭೀರ ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದ್ದ ತಲೆ ಬುರುಡೆಯ ಗುರುತು ಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 09. ಇಲ್ಲಿನ‌ ನೆಕ್ಕರೆಕಾಡು ಎಂಬಲ್ಲಿನ ಗುಡ್ಡವೊಂದರಲ್ಲಿ ಪತ್ತೆಯಾದ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣಾ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದಾರೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಗುರುತಿಸಲಾಗಿದೆ. ನಾಗೇಶ್ ಗೌಡರವರು 6 ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ. 08ರಂದು ಸಾಯಂಕಾಲ ಗುಡ್ಡಕ್ಕೆ ಸೊಪ್ಪು ತರಲೆಂದು ತೆರಳಿದ

ವಿಟ್ಲ: ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದ್ದ ತಲೆ ಬುರುಡೆಯ ಗುರುತು ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಜೆಪಿ ನಾಯಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಆ. 09. ತೆಲಂಗಾಣದ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಅವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಿಯಾಪುರ್ ಠಾಣೆಗೆ ಬಂದ ಫೋನ್ ಕರೆ ಆಧರಿಸಿ ಜ್ಞಾನೇಂದ್ರ ಪ್ರಸಾದ್ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

ಬಿಜೆಪಿ ನಾಯಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ: ನಿರ್ಜನ ಪ್ರದೇಶದಲ್ಲಿ ತಲೆಬುರುಡು, ಎಲುಬು ಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 09. ಇಲ್ಲಿನ ವಿಟ್ಲದ ನೆಕ್ಕರೆ ಕಾಡಿನ ಸಮೀಪದ ಗುಡ್ಡದಲ್ಲಿ ತಲೆಬುರುಡೆ ಮತ್ತು ಎಲುಬು ಹಾಗೂ ಬಟ್ಟೆ ಪತ್ತೆಯಾಗಿದ್ದು ಸಾರ್ವಜನಿಕ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಗುಡ್ಡಕ್ಕೆ ಸಂಜೆ ವೇಳೆ ಕಟ್ಟಿಗೆ ತರಲೆಂದು ಹೋದವರಿಗೆ ತಲೆ ಬುರುಡೆ ಹಾಗೂ ಎಲುಬು ಬಟ್ಟೆಗಳು ಕಾಣಸಿಕ್ಕಿದ್ದು, ಅವರು ಮನೆಗೆ ಬಂದು ತಿಳಿಸಿದ್ದು, ಬಳಿಕ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಈ ಕುರಿತು ಪರಿಶೀಲನೆ ನಡೆಸುತ್ತಿದ್ದು, ಈ ಹಿಂದೆ ಕಾಣೆಯಾದವರ

ವಿಟ್ಲ: ನಿರ್ಜನ ಪ್ರದೇಶದಲ್ಲಿ ತಲೆಬುರುಡು, ಎಲುಬು ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಾಲಾ ವಾಹನಕ್ಕೆ ಕಾಯುತ್ತಿದ್ದ ಮಹಿಳೆಗೆ ಹಲ್ಲೆ ➤ ಚಿನ್ನಾಭರಣ ದರೋಡೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 06. ಶಾಲಾ ವಾಹನದಲ್ಲಿ ಮಕ್ಕಳ ಬರುವಿಕೆಗಾಗಿ ಕಾಯುತ್ತಿದ್ದ ಮಹಿಳೆಗೆ ಯಾರೋ ಅಪರಿಚಿತರು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ಎಗರಿಸಿ ಪರಾರಿಯಾದ ಘಟನೆ ತಾಲೂಕಿನ ಕೊರ್ಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಡಿನಬೆಟ್ಟು ಸಮೀಪದ ದಬ್ಬೆಕಟ್ಟೆ ಪ್ರಮುಖ ರಸ್ತೆಯಲ್ಲಿ ಶುಕ್ರವಾರದಂದು ನಡೆದಿದೆ. ರಸ್ತೆ ಬದಿಯಲ್ಲಿ ನಿಂತು ಶಾಲಾ ವಾಹನದಲ್ಲಿ ಬರುವ ಮಕ್ಕಳಿಗಾಗಿ ಕಾಯುತ್ತಿದ್ದ ವೇಳೆ ಅಪರಿಚಿತರು ಬೈಕ್‌ನಲ್ಲಿ ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಈ ಕೃತ್ಯವೆಸೆಗಿದ್ದು, ಪರಿಣಾಮ ಮಹಿಳೆಯ ಸ್ಥಿತಿ ಗಂಭೀರವಾಗಿದೆ

ಶಾಲಾ ವಾಹನಕ್ಕೆ ಕಾಯುತ್ತಿದ್ದ ಮಹಿಳೆಗೆ ಹಲ್ಲೆ ➤ ಚಿನ್ನಾಭರಣ ದರೋಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 05. ಫ್ಲ್ಯಾಟ್ ನ ಐದನೇ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಒಂಬತ್ತನೇ ತರಗತಿಯ ಬಾಲಕ ಮನೋಹರ್ ರೈ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಘಟನೆ ವರದಿಯಾಗಿದೆ. ಸುಶಾನ್ ರೈ ಅವರು ಶಾಲೆಯಿಂದ ನೇರ ಮನೆಗೆ ಹೋಗದೆ ವಸತಿ ಸಮುಚ್ಚಾಯಕ್ಕೆ ಸಂಜೆ ಗಂಟೆ 4.20 ಕ್ಕೆ ಒಳಗೆ ಬಂದಿರುವುದು ಸಿ.ಸಿ. ಕ್ಯಾಮರದಲ್ಲಿ ಸೆರೆಯಾಗಿದೆ. ಕೆಲವೇ ನಿಮಿಷದಲ್ಲಿ ಆತ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ. ಆತ ಯಾವ ಮಹಡಿಯಿಂದ ಬಿದ್ದಿರುವುದೆಂದು ತಿಳಿದಿಲ್ಲ. ಆದರೆ ಆತನ ಶಾಲಾ

ಪುತ್ತೂರು: ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಬಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top