ಕ್ರೈಮ್ ನ್ಯೂಸ್

crime, arrest, suspected

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02. ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಎಂದು ಗುರುತಿಸಲಾಗಿದೆ. ಆರೋಪಿಯು 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ಜ್ಯೋತಿಷ್ಯಶಾಸ್ತ್ರದ ವಿಚಾರದಲ್ಲಿ ವಿವಾದದ ಹಿನ್ನೆಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದನು. ಈ ಬಗ್ಗೆ ಅನ್ಸಾರ್ ಮೇಲೆ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಇದೀಗ ಬಂಟ್ವಾಳ ಡಿವೈಎಸ್‌ಪಿ ಎಸ್.ವಿಜಯಪ್ರಸಾದ್ ಅವರ […]

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02. ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಎಂದು ಗುರುತಿಸಲಾಗಿದೆ. ಆರೋಪಿಯು 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ಜ್ಯೋತಿಷ್ಯಶಾಸ್ತ್ರದ ವಿಚಾರದಲ್ಲಿ ವಿವಾದದ ಹಿನ್ನೆಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದನು. ಈ ಬಗ್ಗೆ ಅನ್ಸಾರ್ ಮೇಲೆ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಇದೀಗ ಬಂಟ್ವಾಳ ಡಿವೈಎಸ್‌ಪಿ ಎಸ್.ವಿಜಯಪ್ರಸಾದ್ ಅವರ

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್

ಅರಣ್ಯ ಇಲಾಖೆಯ ಸಿಬ್ಬಂದಿ ಕಚೇರಿಯೊಳಗೆ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ನ. 30. ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಮೃತಪಟ್ಟ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಮೃತಪಟ್ಟವರನ್ನು ವೀರಕಂಬಗ್ರಾಮದ ಮಜ್ಜೋನಿ ದಿವಂಗತ ಕೃಷ್ಣಪ್ಪ ಮೂಲ್ಯರ ಪುತ್ರ ಜಯರಾಮ‌ ಮೂಲ್ಯ(45) ಎಂದು ಗುರುತಿಸಲಾಗಿದೆ. ಅವರು ಕಳೆದ ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ

ಅರಣ್ಯ ಇಲಾಖೆಯ ಸಿಬ್ಬಂದಿ ಕಚೇರಿಯೊಳಗೆ ಕುಸಿದು ಬಿದ್ದು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಫಿಕ್ಸಿಂಗ್‌ ಪ್ರಕರಣ: ದಕ್ಷಿಣ ಆಫ್ರಿಕಾದ 3 ಕ್ರಿಕೆಟಿಗರ ಬಂಧನ

(ನ್ಯೂಸ್ ಕಡಬ) newskadaba.com ನ. 30. ಫಿಕ್ಸಿಂಗ್‌ ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾದ ಮೂವರು ಕ್ರಿಕೆಟಿಗರನ್ನು ಬಂಧಿಸಲಾಗಿದೆ. ಈ ಹಿಂದೆ ವಿಶ್ವದ ಅಗ್ರ ಕ್ರಮಾಂಕದ ಏಕದಿನ ಬೌಲರ್‌ ಆಗಿದ್ದ, ಮಾಜಿ ವೇಗದ ಬೌಲರ್ ಲೊನ್ವಾಬೊ ತ್ಸೊಟ್ಸೊಬೆ, ವಿಕೆಟ್‌ಕೀಪರ್-ಬ್ಯಾಟರ್ ಥಾಮಿ ತ್ಸೊಲೆಕಿಲ್ ಮತ್ತು ಮಧ್ಯಮ ವೇಗಿ ಎಥಿ ಎಂಬಾಲಾಟಿ ಬಂಧಿತ ಕ್ರಿಕೆಟಿಗರು. 2004 ರ ಭ್ರಷ್ಟಾಚಾರ ಚಟುವಟಿಕೆಗಳ ತಡೆ ಮತ್ತು ಹೋರಾಟದ ಸೆಕ್ಷನ್ 15 ರ ಅಡಿಯಲ್ಲಿ ಮೂವರ ವಿರುದ್ಧ ಆರೋಪ ಹೊರಿಸಲಾಗಿದೆ. 2015-16 ರಲ್ಲಿ ನಡೆದಿದ್ದ ದೇಶೀಯ ಟಿ20

ಫಿಕ್ಸಿಂಗ್‌ ಪ್ರಕರಣ: ದಕ್ಷಿಣ ಆಫ್ರಿಕಾದ 3 ಕ್ರಿಕೆಟಿಗರ ಬಂಧನ Read More »

ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್

ಜಾನುವಾರುಗಳಿಗೆ ಮೇವು ತರಲೆಂದು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಣಿಪಾಲ, ನ. 30. ಜಾನುವಾರುಗಳಿಗೆ ಮೇವು ತರಲೆಂದು ಮನೆಯ ಪಕ್ಕದ ಗುಡ್ಡಕ್ಕೆ ತೆರಳಿದ್ದ ಮಹಿಳೆಯೊಬ್ಬರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ನ.29ರಂದು ಪತ್ತೆಯಾಗಿದೆ. ಮೃತ ದುರ್ದೈವಿಯನ್ನು ಸರಳೇಬೆಟ್ಟು ವಾರ್ಡ್ನ ನೆಹರೂ ನಗರದ ನಿವಾಸಿ ಪುಷ್ಪಾ ನಾಯ್ಕ್ (66) ಎಂದು ಗುರುತಿಸಲಾಗಿದೆ. ಪುಷ್ಪಾ ಅವರು ದನಕರುಗಳಿಗೆ ಹುಲ್ಲು ತರಲೆಂದು ಮನೆಯ ಪಕ್ಕದ ಗುಡ್ಡದ ಕಡೆಗೆ ನ. 28ರಂದು ಸುಮಾರು ಸಂಜೆ ೬ ಗಂಟೆ ವೇಳೆಗೆ ತೆರಳಿದವರು, ಬಳಿಕ ವಾಪಸ್ ಮನೆಗೆ ಹಿಂದಿರುಗಿರಲಿಲ್ಲ. ಆತಂಕಗೊಂಡ ಮನೆಯವರು ಅವರಿಗಾಗಿ

ಜಾನುವಾರುಗಳಿಗೆ ಮೇವು ತರಲೆಂದು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ..! Read More »

ಕ್ರೈಮ್ ನ್ಯೂಸ್

ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ವಾರಣಾಸಿ, ನ. 30. ಶನಿವಾರ ಮುಂಜಾನೆ ಸಂಭವಿಸಿದ ಭಾರಿ ಅಗ್ನಿ ಅನಾಹುತದಲ್ಲಿ 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯ ಕ್ಯಾಂಟ್ ರೈಲ್ವೆ ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ನಡೆದಿದೆ. ವಾಹನ ನಿಲುಗಡೆ ಪ್ರದೇಶದಲ್ಲಿ ಭಾರಿ ಪ್ರಮಾಣದ ಬೆಂಕಿಯ ಜ್ವಾಲೆಗಳು ಆವರಿಸಿದ್ದು, ಬೆಂಕಿಯನ್ನು ನಂದಿಸುವ ಕೆಲಸದಲ್ಲಿ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ನಿರತರಾಗಿರುವುದನ್ನು ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. ಬೆಂಕಿಯ ಜ್ವಾಲೆಗಳಿಂದ ಸ್ಥಳದಲ್ಲಿ ಹೊಗೆ ಮತ್ತು ಮಬ್ಬು

ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ Read More »

ಕ್ರೈಮ್ ನ್ಯೂಸ್

ಹಂದಿ ಫಾರಂನ ಮಾಲಿನ್ಯ ಹೊಂಡಕ್ಕೆ ಬಿದ್ದು ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 30. ಹಂದಿ ಫಾರಂನ ಮಾಲಿನ್ಯ ಹೊಂಡಕ್ಕೆ ಬಿದ್ದು ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಸಂಜೆ ನಗರ ಹೊರ ವಲಯದ ಚೌಕಿ ಪಾಯಿಚ್ಚಾಲ್ ನಲ್ಲಿ ನಡೆದಿದೆ. ಮೃತಪಟ್ಟವರನ್ನು ನೇಪಾಳ ನಿವಾಸಿ ಮಹೇಶ್ (19) ಎಂದು ಗುರುತಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ, ಪೊಲೀಸರು ಮಹೇಶ್ ನನ್ನು ಮೇಲಕ್ಕೆತ್ತಿದರೂ ಜೀವ ಉಳಿಸಲಾಗಲಿಲ್ಲ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ಮಹೇಶ್ ಶುಕ್ರವಾರವಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದರು

ಹಂದಿ ಫಾರಂನ ಮಾಲಿನ್ಯ ಹೊಂಡಕ್ಕೆ ಬಿದ್ದು ಕಾರ್ಮಿಕ ಮೃತ್ಯು..! Read More »

ಕ್ರೈಮ್ ನ್ಯೂಸ್

ಅಂಬುಲೆನ್ಸ್‌ ನಲ್ಲಿ ಬಾಲಕಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ನ. 29. ಅಂಬುಲೆನ್ಸ್‌ ನಲ್ಲಿ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದಾರುಣ ಘಟನೆ ಮಧ್ಯಪ್ರದೇಶದ ಮೌಗಂಜ್‌ನಲ್ಲಿ ನಡೆದಿದ್ದು, ತಡವಾಗಿ (ನ.22ರಂದು) ಬೆಳಕಿಗೆ ಬಂದಿದೆ. ಒಟ್ಟು ನಾಲ್ವರು ಆರೋಪಿಗಳಿದ್ದು, ಆ ಪೈಕಿ ಇಬ್ಬರು ಆರೋಗಳಾದ ಮೌಗಂಜ್ ಜಿಲ್ಲೆಯ ನೈಗರ್ಹಿ ತಹಸಿಲ್‌ನ ನಿವಾಸಿಗಳಾದ ಅಂಬ್ಯುಲೆನ್ಸ್ ಚಾಲಕ ವಿರೇಂದ್ರ ಚತುರ್ವೇದಿ ಹಾಗೂ ಆತನ ಸ್ನೇಹಿತ ರಾಜೇಶ ಕೇವತ್‌ನನ್ನು ಬಂಧಿಸಿದ್ದಾರೆ. ಮೌಗಂಜ್‌ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ

ಅಂಬುಲೆನ್ಸ್‌ ನಲ್ಲಿ ಬಾಲಕಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್

ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ ಶ್ರೀಗಂಧ ವಶಕ್ಕೆ: ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೀದರ್, ನ. 29. ಜಿಲ್ಲೆಯ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ ಶ್ರೀಗಂಧವನ್ನು ವಶಕ್ಕೆ ಪಡೆದಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ಘಟನೆ ಬಸವಕಲ್ಯಾಣ ತಾಲೂಕಿನ ಸಸ್ತಾಪೂರ್ ಬಂಗ್ಲಾ ಬಳಿ ನಡೆದಿದೆ. ಆರೋಪಿಯನ್ನು ತೆಲಂಗಾಣ ಮೂಲದ ಪಿ.ಕೆ ಭದ್ರುಧಿನ್ ಎಂದು ಗುರುತಿಸಲಾಗಿದೆ ಗೂಡ್ಸ್ ವಾಹನದಲ್ಲಿ ಶ್ರೀಗಂಧವನ್ನು ಅಕ್ರಮವಾಗಿ ನೆರೆಯ ತೆಲಂಗಾಣದಿಂದ ಮಹಾರಾಷ್ಟ್ರದ ಮುಂಬೈ ನಗರಕ್ಕೆ ಸಾಗಾಟ ಮಾಡುತ್ತಿದ್ದರು. ಈ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು

ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ ಶ್ರೀಗಂಧ ವಶಕ್ಕೆ: ಓರ್ವ ಅರೆಸ್ಟ್ Read More »

ಕ್ರೈಮ್ ನ್ಯೂಸ್

ಯುವತಿ ಮೇಲೆ ಅತ್ಯಾಚಾರ, ಕೊಲೆ ಆರೋಪ: ಸರಣಿ ಹಂತಕ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಗಾಂಧಿನಗರ, ನ. 29. ಗುಜರಾತ್‌ನ ವಲ್ಸಾದ್‌ ಜಿಲ್ಲೆಯಲ್ಲಿ 19 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಹರಿಯಾಣದ 29 ವರ್ಷದ ಸರಣಿ ಹಂತಕನನ್ನು ಗುಜರಾತ್‌ ಪೊಲೀಸರು ಬಂಧಿಸಿದ್ದಾರೆ. ಈ ಅತ್ಯಾಚಾರ ಎಸಗುವುದಕ್ಕೂ ಮುನ್ನ ಹಂತಕ ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ರೈಲಿನಲ್ಲೇ ನಾಲ್ವರನ್ನು ಹತ್ಯೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ನವೆಂಬರ್‌ 14ರಂದು ಉದ್ವಾಡ ರೈಲು ನಿಲ್ದಾಣದ ಸಮೀಪದ ಹಳಿಯ ಮೇಲೆ ಯುವತಿಯ ಶವ ಪತ್ತೆಯಾಗಿತ್ತು.

ಯುವತಿ ಮೇಲೆ ಅತ್ಯಾಚಾರ, ಕೊಲೆ ಆರೋಪ: ಸರಣಿ ಹಂತಕ ಅರೆಸ್ಟ್‌ Read More »

ಕ್ರೈಮ್ ನ್ಯೂಸ್
Scroll to Top