ಕ್ರೈಮ್ ನ್ಯೂಸ್

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚಾ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 27. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ರಾತ್ರಿ ನಡೆದ ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರ್ ರವರ ಹತ್ಯೆಯನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವಮೋರ್ಛಾ ಪ್ರಮುಖರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.‌ ನಮ್ಮದೇ ಸರಕಾರ ಅಧಿಕಾರದಲ್ಲಿದ್ದರೂ ನಮಗೆ ರಕ್ಷಣೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಯುವಮೋರ್ಛಾಗಳ ಪದಾಧಿಕಾರಿಗಳು‌ ಪಕ್ಷದ ಪ್ರಮುಖರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚಾ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ತುರ್ತು ಸಭೆ ಕರೆದ ಸಿಎಂ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 27. ಜುಲೈ 26ರಂದು ರಾತ್ರಿ ನಡೆದ ಸುಳ್ಯ ತಾಲೂಕು ಯುವವಾಹಿನಿ ಘಟಕದ ಮಾಜಿ ಅಧ್ಯಕ್ಷರೂ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯೂ ಬಿಜೆಪಿ ಯುವಮೋರ್ಛಾದ ದ.ಕ. ಜಿಲ್ಲಾ ಕಾರ್ಯಕಾರಿಣಿ ಸದಸ್ಯರೂ ಆಗಿದ್ದ ಯುವ ಉದ್ಯಮಿ ಪ್ರವೀಣ್ ನೆಟ್ಟಾರುರವರ ಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆ ಕರೆದಿದ್ದಾರೆ.   ಬೆಂಗಳೂರಿನ ‘ಕೃಷ್ಣಾ’ದಲ್ಲಿ ಇದೀಗ ಸಭೆ ನಡೆಯಲಿದ್ದು, ಗೃಹಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ತುರ್ತು ಸಭೆ ಕರೆದ ಸಿಎಂ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಲಾಠಿ ಚಾರ್ಜ್ – ಯುವಕನಿಗೆ ಗಾಯ ➤ ಬೆಳ್ಳಾರೆಯಲ್ಲಿ ಉದ್ವಿಗ್ನ ಪರಿಸ್ಥಿತಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು‌.27. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬೆಳ್ಳಾರೆಯಲ್ಲಿ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಪೊಲೀಸ್ ಲಾಠಿ ಚಾರ್ಜ್ ನಿಂದಾಗಿ ಯುವಕನ ತಲೆಗೆ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.  

ಬೆಳ್ಳಾರೆ: ಲಾಠಿ ಚಾರ್ಜ್ – ಯುವಕನಿಗೆ ಗಾಯ ➤ ಬೆಳ್ಳಾರೆಯಲ್ಲಿ ಉದ್ವಿಗ್ನ ಪರಿಸ್ಥಿತಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾಣಿ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಜು.27. ಬೈಕ್ ಹಾಗೂ ಮಾರುತಿ ಈಕೋ‌ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ಸವಾರ ಮೃತಪಟ್ಟ ಘಟನೆ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ಉತ್ತರ ಕರ್ನಾಟಕ ಮೂಲದ ಸುನಿಲ್ ಎಂದು ಗುರುತಿಸಲಾಗಿದೆ. ಸುನಿಲ್ ಬರಿಮಾರು ಎಂಬಲ್ಲಿನ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ವರ್ಷಗಳಿಂದ ಇಲ್ಲಿಯೇ ವಾಸವಾಗಿದ್ದರು ಎನ್ನಲಾಗಿದೆ. ಮಂಗಳವಾರ ರಾತ್ರಿ ಸುನಿಲ್ ಬೈಕಿನಲ್ಲಿ ಸೂರಿಕುಮೇರಿನಿಂದ ಬರಿಮಾರ್ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈಕೋ ಕಾರು

ಮಾಣಿ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಬಸ್ಸಿಗೆ ಕಲ್ಲೆಸೆತ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 27. ಪುತ್ತೂರು ಬೊಳುವಾರಿನಲ್ಲಿ ಬಸ್ ವೊಂದಕ್ಕೆ ಯಾರೋ ಕಿಡಿಗೇಡಿಗಳು ಕಲ್ಲೆಸೆದ ಘಟನೆ ಜು.27 ರ ಬೆಳಿಗ್ಗೆ ನಡೆದಿದೆ. ಮಂಗಳೂರಿಗೆ ಹೋಗುತ್ತಿದ್ದ ಬಸ್ ಗೆ ಬೊಳುವಾರಿನಲ್ಲಿ ಕಲ್ಲೆಸೆಯಲಾಗಿದೆ. ಕಲ್ಲೆಸೆದ ಪರಿಣಾಮ ಬಸ್ ನ ಎದುರಿನ ಗಾಜು ಹುಡಿಯಾಗಿದೆ ಎನ್ನಲಾಗಿದೆ.

ಪುತ್ತೂರು: ಬಸ್ಸಿಗೆ ಕಲ್ಲೆಸೆತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಮಲತಂದೆಯಿಂದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 27.ಮಲತಂದೆಯೋರ್ವ 9 ವರ್ಷದ ಮಗಳ ಮೇಲೆಯೇ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಠಾಣಾ ಪೊಲೀಸರ ಆರೋಪಿಯ್ನ ನಡೆದಿದೆ. ಬಂಧಿತ ಆರೋಪಿಯನ್ನು ಅಶ್ವತ್ಥ್ ಎಂದು ಗುರುತಿಸಲಾಗಿದೆ. ಈತ ಕೇರಳ ಗಡಿಭಾಗದ ವಿವಾಹಿತ ಮಹಿಳೆಯನ್ನು ಮದುವೆಯಾಗಿದ್ದು, ಆಕೆಗೆ ಒಂಬತ್ತು ವರ್ಷದ ಮಗಳಿದ್ದು, ಒಟ್ಟಿಗೆ ಪಾವೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಇದೀಗ ಮಹಿಳೆ ಗರ್ಭಿಣಿಯಾಗಿದ್ದು, ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭ ಅಶ್ವತ್ಥ್ ಹಾಗೂ ಬಾಲಕಿ ಮನೆಯಲ್ಲಿದ್ದರು. ಈ ವೇಳೆ ಮಲತಂದೆಯು ಬಾಲಕಿಯ ಮೇಲೆ

ಉಳ್ಳಾಲ: ಮಲತಂದೆಯಿಂದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ➤ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಚೂರಿ ಇರಿತಕ್ಕೊಳಗಾದ ಯುವಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 26. ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ಜು.26 ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದಿದೆ. ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೃತ ಯುವಕ ಎಂದು ತಿಳಿದುಬಂದಿದೆ. ಪ್ರವೀಣ್ ರವರು ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಪ್ರವೀಣ್ ರವರು ಅವರ ಸ್ವಂತ ಅಂಗಡಿ ಮುಂಭಾಗ ನಿಂತಿದ್ದ ವೇಳೆ ಬೈಕ್ ನಲ್ಲಿ ಮುಸುಕು ಧರಿಸಿಕೊಂಡು ಬಂದ ಮೂವರು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದು,

ಬೆಳ್ಳಾರೆ: ಚೂರಿ ಇರಿತಕ್ಕೊಳಗಾದ ಯುವಕ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಬೈಕ್ ಹಾಗೂ ಕಾರು ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 26. ಬೈಕ್ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿದ ಘಟನೆ ಇಲ್ಲಿನ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಇಂದು ಮಧ್ಯಾಹ್ನ ನಡೆದಿದೆ. ಘಟನೆಯಿಂದ ಬೈಕ್ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಪುತ್ತೂರು: ಬೈಕ್ ಹಾಗೂ ಕಾರು ನಡುವೆ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರುಗಳ ನಡುವೆ ಅಪಘಾತ ➤ ಚಾಲಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಭಟ್ಕಳ, ಜು. 26. ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ, ಚಾಲಕರಿಬ್ಬರು ಗಾಯಗೊಂಡ ಘಟನೆ ಭಟ್ಕಳ ತಾಲೂಕಿನ ಹೆಬಳೆ ಪಂಚಾಯತ್‌ ವ್ಯಾಪ್ತಿಯ ತೆಂಗಿನ ಗಂಡು ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಹೆಬಳೆ ಕಡೆಯಿಂದ ಭಟ್ಕಳಕ್ಕೆ ಹೋಗುತ್ತಿದ್ದ ಕಾರೊಂದು ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಚಾಲಕರಿಬ್ಬರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಗಾಯಾಳು ಕಾರು ಚಾಲಕರನ್ನು ಭಟ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರುಗಳ ನಡುವೆ ಅಪಘಾತ ➤ ಚಾಲಕರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಮಾಜಿ ಸೈನಿಕನಿಂದ ಕಾರ್ಮಿಕನಿಗೆ ಹಲ್ಲೆ ಆರೋಪ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 26. ಮಾಜಿ ಸೈನಿಕರೋರ್ವರು ನನಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಾರ್ಮಿಕರೊಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ವರದಿಯಾಗಿದೆ. ಬಪ್ಪಳಿಗೆ ತೆಂಕಿಲ ನಿವಾಸಿ ರವಿ ಹಲ್ಲೆಗೊಳಗಾದವರು. ನಾನು ಸೋಮವಾರದಂದು ಸಂಜೆ ಸರಕಾರಿ ನೌಕರರ ಸಭಾ ಭವನದ ಅಂಗಳವನ್ನು ಸ್ವಚ್ಛಗೊಳಿಸಿ, ಕಸವನ್ನು ಸೈನಿಕ ಭವನದ ಆವರಣದ ಪಕ್ಕ ರಾಶಿ ಹಾಕಿದ್ದೇನೆ ಎಂದು ಆರೋಪಿಸಿ ಮಾಜಿ ಸೈನಿಕ ಹಲ್ಲೆ ನಡೆಸಿರುವುದಾಗಿ ರವಿ ಆರೋಪಿಸಿದ್ದಾರೆ. ದಲಿತ ಸಮುದಾಯಕ್ಕೆ ಸೇರಿರುವ ರವಿ ಯವರ ಮೇಲೆ

ಪುತ್ತೂರು: ಮಾಜಿ ಸೈನಿಕನಿಂದ ಕಾರ್ಮಿಕನಿಗೆ ಹಲ್ಲೆ ಆರೋಪ ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top