ಕ್ರೈಮ್ ನ್ಯೂಸ್

ತಂದೆಯ ಹತ್ಯೆಗೆ ಫೇಸ್ ಬುಕ್ ಮೂಲಕ ಹಂತಕರನ್ನು ಬುಕ್ ಮಾಡಿದ ಪಾಪಿ ಮಗ…!!

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜು. 25. ಮಗನೋರ್ವ ತನ್ನ ಅಪ್ಪನನ್ನೇ ಕೊಲೆ ಮಾಡಿಸಲು ಫೇಸ್‌ಬುಕ್ ಮೂಲಕ ಕೊಲೆಗಾರನನ್ನು ಬುಕ್ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಮಲಗಿದ್ದ ಮಹೇಶ್ ಗುಪ್ತಾ ಎಂಬವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದ್ದು, ಇದರಲ್ಲಿ ಅವರ ಮಗನ ಪಾತ್ರವಿದೆ ಎಂದು ಶಂಕಿಸಿದ ಪೊಲೀಸರು ವಿಚಾರಣೆ ನಡೆಸಿದಾಗ, ಆತ ಕುಡಿತದ ಚಟ, ಜೂಜಾಟ ಮತ್ತು ಇತರ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವುದು ಪತ್ತೆಯಾಗಿದೆ. ಹೀಗೇ ತನ್ನ ಚಟುವಟಿಕೆಗಳಿಗೆ ತಂದೆ ಹಣ ಕೊಡಲು ನಿರಾಕರಿಸಿದ್ದರಿಂದ ತಂದೆಯ ಮೇಲೆ […]

ತಂದೆಯ ಹತ್ಯೆಗೆ ಫೇಸ್ ಬುಕ್ ಮೂಲಕ ಹಂತಕರನ್ನು ಬುಕ್ ಮಾಡಿದ ಪಾಪಿ ಮಗ…!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಿಯಕರನ ಬಳಿ ಹಣವಿಲ್ಲವೆಂದು ದೊಡ್ಡಪ್ಪನ ಮನೆ ದೋಚಿದ ಪ್ರೇಮಿಗಳು ಅಂದರ್..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ಖರ್ಚಿಗೆ ಹಣವಿಲ್ಲವೆಂದು ಪ್ರಿಯಕರನ ಜತೆ ಸೇರಿ ದೊಡ್ಡಪ್ಪನ ಮನೆಯನ್ನೇ ದೋಚಿದ ಪ್ರೇಮಿಗಳಿಬ್ಬರನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.   ಬಂಧಿತರನ್ನು ಬಿ.ಕಾಂ ವಿದ್ಯಾರ್ಥಿನಿ ದೀಕ್ಷಿತಾ ಮತ್ತು ಮೆಡಿಕಲ್‌ ವಿದ್ಯಾರ್ಥಿ ಮಧು ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 30 ಸಾವಿರ ರೂ. ನಗದು ಮತ್ತು 200 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಮಧು ಮತ್ತು ದೀಕ್ಷಿತಾ 2 ವರ್ಷಗಳಿಂದ ಪ್ರೀತಿಸುತ್ತಿದ್ದು, ಈ ನಡುವೆ ಮಧು, ತನ್ನ ಪ್ರೇಯಸಿಯ ಜೊತೆ ಖರ್ಚಿಗೆ ಹಣವಿಲ್ಲವೆಂದು

ಪ್ರಿಯಕರನ ಬಳಿ ಹಣವಿಲ್ಲವೆಂದು ದೊಡ್ಡಪ್ಪನ ಮನೆ ದೋಚಿದ ಪ್ರೇಮಿಗಳು ಅಂದರ್..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೊಬೈಲ್ ನಲ್ಲಿ ಯುವತಿಯ ಚಿತ್ರ ಸೆರೆಹಿಡಿಯಲೆತ್ನಿಸಿದ ನೌಕರ ಅರೆಸ್ಟ್

(ನ್ಯೂಸ್ ಕಡಬ) newskadaba.com ಕುಂಬಳೆ, ಜು. 25. ಬಟ್ಟೆ ಖರೀದಿಸಿ ಅಳತೆ ಅಂದಾಜಿಸಲು ಟ್ರಯಲ್ ರೂಂ ಗೆ ತೆರೆಳಿದ ಯುವತಿಯು ಬಟ್ಟೆ ಬದಲಾಯಿಸುವ ದೃಶ್ಯವನ್ನು ರಹಸ್ಯವಾಗಿ ಸೆರೆ ಹಿಡಿಯಲೆತ್ನಿಸಿದ ಅಂಗಡಿ ನೌಕರನೋರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಆಸಿಫ್ (24) ಎಂದು ಗುರುತಿಸಲಾಗಿದೆ. ಈತ ಬಟ್ಟೆ ಖರೀದಿಸಲೆಂದು ಅಂಗಡಿಗೆ ಬಂದಿದ್ದ ಯುವತಿಯೊಬ್ಬಳು ಡ್ರೆಸ್ ಅಳತೆ ನೋಡಲೆಂದು ಟ್ರಯಲ್ ರೂಮ್‌ಗೆ ತೆರಳಿ ಬಟ್ಟೆ ಬದಲಾಯಿಸುವ ವೇಳೆ ತನ್ನ ಮೊಬೈಲ್ ಇರಿಸಿ ದೃಶ್ಯವನ್ನು ಸೆರೆ ಹಿಡಿಯಲೆತ್ನಿಸಿದ್ದಾನೆ.

ಮೊಬೈಲ್ ನಲ್ಲಿ ಯುವತಿಯ ಚಿತ್ರ ಸೆರೆಹಿಡಿಯಲೆತ್ನಿಸಿದ ನೌಕರ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವು

(ನ್ಯೂಸ್ ಕಡಬ) newskadaba.com ಕೊಡಗು, ಜು. 25. ಇಲ್ಲಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಮೃತಪಟ್ಟ ಘಟನೆ ವರದಿಯಾಗಿದೆ. ನೆಲ್ಯಹುದಿಕೇರಿ ಗ್ರಾಮದ ಪ್ರಕಾಶ್ ಹಾಗೂ ಸುಮನ್ ಚಂಗಪ್ಪ ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ 11 ಕೆ.ವಿ ಸಾಮರ್ಥ್ಯದ ವಿದ್ಯುತ್ ತಂತಿಗಳು ಹಾದುಹೋಗಿದ್ದು, ಇದರ ಮೇಲೆ ಮರದ ಕೊಂಬೆ ಬಿದ್ದಿದ್ದರಿಂದ ತಂತಿ ಕೆಳಕ್ಕೆ ಬಾಗಿವೆ‌. ತೋಟದಲ್ಲಿ ಕಾಡಾನೆಗಳು ಹಾದು ಹೋಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ಇದರಿಂದಾಗಿ ಎರಡು ಆನೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಸ್ಥಳಕ್ಕೆ ಅರಣ್ಯ‌

ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಲ್ಟೋ ಕಾರು ಹಾಗೂ KSRTC ಬಸ್ ನಡುವೆ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 25. ಆಲ್ಟೋ ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಮದೆನಾಡು ಎಂಬಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ಸುಳ್ಯ ಜಯನಗರದ ಸಿನಾನ್, ಅತಾವುಲ್ಲಾ ಹಾಗೂ ಸಿರಾಜ್ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಆಲ್ಟೊ ಕಾರು ಹಾಗೂ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆನ್ನಲಾಗಿದೆ.

ಆಲ್ಟೋ ಕಾರು ಹಾಗೂ KSRTC ಬಸ್ ನಡುವೆ ಅಪಘಾತ ➤ ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಯುವಕನನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 25. ಸ್ಕೂಟರ್‌ ನಲ್ಲಿ ತೆರಳುತ್ತಿದ್ದ ಯುವಕನನ್ನು ಕಾರಿನಲ್ಲಿ ಬಂದ ತಂಡವೊಂದು ಕಿಡ್ನಾಪ್‌ ಮಾಡಿ ಆಳದಂಗಡಿ ಕೆದ್ದು ಶಾಲೆಗೆ ಕರೆದೊಯ್ದು ಹಲ್ಲೆ ಮಾಡಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಬೆಳ್ತಂಗಡಿ ತಾಲೂ‌ಕಿನ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಮೆಕ್ಯಾನಿಕ್ ನಿಶೇತ್(23) ಎಂದು ಗುರುತಿಸಲಾಗಿದೆ. ಬೊಲೆರೋ ವಾಹನಲ್ಲಿ ಬಂದ ಎಂಟು ಮಂದಿ ದುಷ್ಪರ್ಮಿಗಳ ತಂಡವೊಂದು ನಿತೇಶ್ ನನ್ನು ಕಿಡ್ನಾಪ್ ಮಾಡಿ, ಅಳದಂಗಡಿಯ ಕೆದ್ದು ಶಾಲೆಯ ಆಟದ ಮೈದಾನಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಮಾರಣಾಂತಿಕ

ಬೆಳ್ತಂಗಡಿ: ಯುವಕನನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ನೀರು ತುಂಬಿದ್ದ ಕೆಂಪು ಕಲ್ಲಿನ ಕ್ವಾರಿ ಹೊಂಡದಲ್ಲಿ ಈಜಲು ತೆರಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಳಾಯಿಬೆಟ್ಟು ಕಾಯರಪದವು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಜೋಕಟ್ಟೆ ನಿವಾಸಿ ಶಿಯಾಬ್ (21) ಎಂದು ಗುರುತಿಸಲಾಗಿದೆ. ಈತ ಗೆಳೆಯರ ಜೊತೆ ಕ್ರಿಕೆಟ್ ಆಡಿ ನಂತರ ಅಲ್ಲಿಯೇ ಮೈದಾನದ ಪಕ್ಕದಲ್ಲಿದ್ದ ಕೆಂಪು ಕಲ್ಲಿನ ಕ್ವಾರಿ ಹೊಂಡದಲ್ಲಿ ಈಜಲು ಹೋಗಿದ್ದ ವೇಳೆ ನೀರು ತುಂಬಿದ್ದ ಹೊಂಡದಲ್ಲಿ ಈಜಲು ಸಾಧ್ಯವಾಗದೆ ಮುಳುಗಿ

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಲಂಕಾರು: ಜುಗಾರಿ ಅಡ್ಡೆಗೆ ದಾಳಿ ➤ 3 ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಆಲಂಕಾರು, ಜು. 24. ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಕಡಬ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಆಲಂಕಾರು ಗ್ರಾಮದ ನಾಡ್ತಿಲ ಸರಕಾರಿ ಗುಡ್ಡದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಸಂತೋಷ್ ಗುರಿಯಡ್ಕ, ರಘುರಾಮ ಶರವೂರು, ಮಂಜುನಾಥ ಬೇಳ್ಪಾಡಿ ಎಂದು ಗುರುತಿಸಲಾಗಿದೆ. ದಾಳಿಯ ವೇಳೆ ಹಲವಾರು ಮಂದಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳದಿಂದ 5 ಮೋಟಾರ್ ಸೈಕಲ್, ಒಂದು ಅಟೋ ರಿಕ್ಷಾ ಹಾಗೂ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಕಡಬ ಠಾಣಾ

ಆಲಂಕಾರು: ಜುಗಾರಿ ಅಡ್ಡೆಗೆ ದಾಳಿ ➤ 3 ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಒಂಟಿ ವೃದ್ದೆ ಕೊಲೆ ಪ್ರಕರಣ ➤ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 24. ಒಂಟಿ ವೃದ್ಧೆಯ ಮನೆಗೆ ನುಗ್ಗಿ ಬರ್ಬರವಾಗಿ ಕೊಲೆಗೈದು ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಿರುದ್ಯಾವರ ಗ್ರಾಮದ ಕಾನರ್ಪ ಕುಮೇರು ಅಶೋಕ ಎಂದು ಗುರುತಿಸಲಾಗಿದೆ. ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು (85) ಎಂಬ ವೃದ್ದೆಯನ್ನು ಸಂಬಂಧಿ ಯುವಕನೇ ಹತ್ಯೆಗೈದು ಹಣ, ಚಿನ್ನಾಭರಣ ಸಹಿತ ಪರಾರಿಯಾಗಿದ್ದ ಎನ್ನಲಾಗಿದೆ. ಅಕ್ಕು ಅವರು ಮಗ, ಸೊಸೆ ಮತ್ತು ಮೊಮ್ಮಗಳ ಜೊತೆ

ಬೆಳ್ತಂಗಡಿ: ಒಂಟಿ ವೃದ್ದೆ ಕೊಲೆ ಪ್ರಕರಣ ➤ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಫೇಸ್ ಬುಕ್ ನಲ್ಲಿ ಪುರುಷ ಎಂದು ನಂಬಿಸಿ ಯುವತಿಗೆ ವಂಚನೆ ➤ ತೃತೀಯಲಿಂಗಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 24. ಪುರುಷನೆಂದು ನಂಬಿಸಿ ಫೇಸ್‌ಬುಕ್ ಖಾತೆಯ ಮೂಲಕ ಮಹಿಳೆಯೊಬ್ಬರಿಗೆ ವಂಚಿಸಿದ ಆರೋಪದ ಮೇಲೆ ತೃತೀಯಲಿಂಗಿಯೊಬ್ಬರನ್ನು ಬಂಧಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಸಿವಿಲ್ ಇಂಜಿನಿಯರ್ ಎಂದು ನಟಿಸಿದ ಆರೋಪಿ ಫೇಸ್‌ಬುಕ್‌ನಲ್ಲಿ ಯುವತಿಯೊಂದಿಗೆ ಸ್ನೇಹ ಬೆಳೆಸಿ ಕಳೆದ ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಚಾಟ್ ಮಾಡುತ್ತಿದ್ದುದಲ್ಲದೇ ಫೋನ್‌ನಲ್ಲಿ ಕೂಡಾ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ವಿಷಯ ತಿಳಿದ ಹುಡುಗಿಯ ತಾಯಿ, ಅದನ್ನು ತಮ್ಮ ಕುಟುಂಬ ಸ್ನೇಹಿತೆ ವಕೀಲೆ ಶೈಲಜಾ ರಾಜೇಶ್ ಅವರೊಂದಿಗೆ ಹಂಚಿಕೊಂಡಿದ್ದಾರೆ. ಶೇಲಜಾ

ವಿಟ್ಲ: ಫೇಸ್ ಬುಕ್ ನಲ್ಲಿ ಪುರುಷ ಎಂದು ನಂಬಿಸಿ ಯುವತಿಗೆ ವಂಚನೆ ➤ ತೃತೀಯಲಿಂಗಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top