ಮಂಗಳೂರು: ಗೋಹತ್ಯೆ ಆರೋಪದ ಹಿನ್ನೆಲೆ ➤ ಆರೋಪಿಯ ಆಸ್ತಿ ಜಪ್ತಿಗೆ ನೋಟಿಸ್ ಜಾರಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಅಕ್ರಮವಾಗಿ ಗೋ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನ ಆಸ್ತಿ ಮುಟ್ಟುಗೋಲು ಹಾಕಲು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು (ಎಸಿ) ನೋಟಿಸ್ ನೀಡಿದ್ದಾರೆ. ಆರೋಪಿಯನ್ನು ಬಾತೀಶ್ ಎಂದು ಗುರುತಿಸಲಾಗಿದೆ. ಈತ ಅಕ್ರಮವಾಗಿ ಗೋಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಜುಲೈ 3 ರಂದು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ 95 ಕೆಜಿ ದನದ ಮಾಂಸ, ತೂಕದ ತಕ್ಕಡಿ, ಕತ್ತಿಗಳು, ಮರದ ದಿಮ್ಮಿ ಇತ್ಯಾದಿಗಳನ್ನು ವಶಪಡಿಸಿಕೊಂಡಿದ್ದರು. ಆರೋಪಿಯು ಎ ಕೆ […]
ಮಂಗಳೂರು: ಗೋಹತ್ಯೆ ಆರೋಪದ ಹಿನ್ನೆಲೆ ➤ ಆರೋಪಿಯ ಆಸ್ತಿ ಜಪ್ತಿಗೆ ನೋಟಿಸ್ ಜಾರಿ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್






