ಕ್ರೈಮ್ ನ್ಯೂಸ್

ಸುಳ್ಯ: ವಿಷ ಸೇವಿಸಿ ಪೌರಕಾರ್ಮಿಕ ಆತ್ಮಹತ್ಯೆ..!!

(ನ್ಯೂಸ್ ಕಡಬ) newskadaba.com ಸುಳ್ಯ, ಜು. 05. ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದುಗಲಡ್ಕದಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ದುಗಲಡ್ಕ ನೀರಬಿದಿರೆ ನಿವಾಸಿ ದೇವನಾಥ ಎಂದು ಗುರುತಿಸಲಾಗಿದೆ. ನಗರ ಪಂಚಾಯತ್ ನಲ್ಲಿ ಕಸ ಸಂಗ್ರಹ ಮತ್ತು ವಿಲೇವಾರಿ ಘಟಕದಲ್ಲಿ ಪೌರ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರು, ನಿನ್ನೆ ವಿಷ ಸೇವಿಸಿದ್ದು, ಕೂಡಲೇ ವಿಷಯ ತಿಳಿದ ಸ್ನೇಹಿತರು ಸುಳ್ಯದ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ […]

ಸುಳ್ಯ: ವಿಷ ಸೇವಿಸಿ ಪೌರಕಾರ್ಮಿಕ ಆತ್ಮಹತ್ಯೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮಗುಚಿಬಿದ್ದ ಲಾರಿ ➤ ಸವಾರ ದುರ್ಮರಣ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಜು. 05. ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರೆ ಜಂಕ್ಷನ್‌ ನಲ್ಲಿ ಇಂದು ನಡೆದಿದೆ. ಮೃತ ದ್ವಿಚಕ್ರ ವಾಹನ ಸವಾರನನ್ನು ಸಂಶುದ್ದೀನ್‌ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ ಮೇಲೆ ಮಗುಚಿಬಿದ್ದಿದ್ದು, ಪರಿಣಾಮ ಸವಾರ ಸಂಶುದ್ದೀನ್‌ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮಗುಚಿಬಿದ್ದ ಲಾರಿ ➤ ಸವಾರ ದುರ್ಮರಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಗಂಡನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ಪತ್ನಿ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 05. ಪತ್ನಿಯೋರ್ವಳು ಮಲಗಿದ್ದ ಗಂಡನನ್ನು ಕತ್ತಿಯಿಂದ ಕಡಿದು ಕೊಂದ ಘಟನೆ ನಾವೂರು ಗ್ರಾಮದ ಅಬ್ಬನಕೆರೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊಲೆಯಾದವರನ್ನು ಪೊಟ್ಟಸ್ ಬೇಬಿ (55) ಎಂದು ಗುರುತಿಸಲಾಗಿದೆ. ಈತನ ಪತ್ನಿ ನಲ್ಲಮ್ಮ(50) ಎಂಬಾಕೆ ಕೊಲೆ ಮಾಡಿದ್ದಾರೆ‌. ದಂಪತಿಗೆ ಒಬ್ಬ ಪುತ್ರಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದು ಓರ್ವ ಮಗ ಉಪ್ಪಿನಂಗಡಿಯಲ್ಲಿ ಸ್ವಂತ ಉದ್ಯೋಗ ಮಾಡುತ್ತಿದ್ದು, ಇನ್ನೋರ್ವ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಮಗಳನ್ನು ಮದುವೆ ಮಾಡಿಕೊಡಲಾಗಿದೆ. ಈ ಕುರಿತು ಹೆಚ್ಚಿನ‌ ಮಾಹಿತಿ

ಬೆಳ್ತಂಗಡಿ: ಗಂಡನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ಪತ್ನಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಸಿರೋಡು: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿದು ಯುವಕನ ಕೊಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 05. ಕ್ಷುಲ್ಲಕ ವಿಚಾರಕ್ಕೆ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದು   ಕೊಲೆಗೀಡಾದವರನ್ನು ಬಿಸಿರೋಡ್ ಶಾಂತಿ ಅಂಗಡಿ ನಿವಾಸಿ ಆಸಿಫ್ ಎಂದು ಗುರುತಿಸಲಾಗಿದೆ. ಬಿಸಿರೋಡಿನ‌ ಬಸ್ ಡಿಪೋ ಬಳಿ ಬೈಕ್ ಹಾರ್ನ್ ವಿಷಯವಾಗಿ ಇತ್ತಂಡಗಳ ನಡುವೆ ವಾಗ್ವಾದ ನಡೆದು, ಬಳಿಕ‌ ಜಗಳ ತಾರಕಕ್ಕೇರಿ, ಆಸಿಫ್ ಎಂಬಾತನನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ. ತಕ್ಷಣವೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಕುರಿತು ಬಿಸಿ ರೋಡ್ ಪೊಲೀಸ್

ಬಿಸಿರೋಡು: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿದು ಯುವಕನ ಕೊಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಗೋಸಾಗಾಟ ➤ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಜು. 04. ಕಾರಿನಲ್ಲಿ ಹಿಂಸಾತ್ಮಕವಾಗಿ ಗೋಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಸಿನಿಮಾ ಶೈಲಿಯಲ್ಲಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಕಾರ್ಕಳದಲ್ಲಿ ನಡೆದಿದೆ. ಬಂಧಿತರನ್ನು ಶಕೀಲ್ ಅಹಮದ್ ಹಾಗೂ ಸಹೋದರ ಅಖಿಲ್ ಅಹಮದ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ದನಗಳನ್ನು ಕದಿಯುತ್ತಿದ್ದ ಇವರು, ರಸ್ತೆ ಬದಿಯಲ್ಲಿ ಮಲಗಿದ್ದ ಎರಡು ಗೋವುಗಳನ್ನು ಕಳವುಮಾಡಿ ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿಕೊಂಡು ಸಾಗಿಸುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು

ಅಕ್ರಮ ಗೋಸಾಗಾಟ ➤ ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದುಬೈನಿಂದ ಮಂಗಳೂರಿಗೆ ಅಕ್ರಮ ಚಿನ್ನ ಸಾಗಾಟ ➤ ಲಕ್ಷಾಂತರ ರೂ. ಮೌಲ್ಯದ ಚಿನ್ನ ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಚಿನ್ನ ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಕಾಸರಗೋಡು ಮೂಲದ ವ್ಯಕ್ತಿಯೋರ್ವ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಈತನಿಂದ 24 ಕ್ಯಾರೆಟ್ ನ 602.200 ಗ್ರಾಂ ತೂಕದ 31,31,440 ಮೌಲ್ಯದ ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ಚಿನ್ನವನ್ನು ಹಾಲಿನ ಹುಡಿಯ ಪ್ಯಾಕೇಟ್ ನಲ್ಲಿರಿಸಿ ಸಾಗಾಟಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಕಸ್ಟಮ್ಸ್

ದುಬೈನಿಂದ ಮಂಗಳೂರಿಗೆ ಅಕ್ರಮ ಚಿನ್ನ ಸಾಗಾಟ ➤ ಲಕ್ಷಾಂತರ ರೂ. ಮೌಲ್ಯದ ಚಿನ್ನ ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ವಿಪರೀತ ಮಳೆ- ಬಿರುಕುಬಿಟ್ಟ ಮನೆ ಗೋಡೆ..!!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 04. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿಟ್ಲಮುಡ್ನೂರು ಗ್ರಾಮದ ಪಿಲಿಂಜ ಎಂಬಲ್ಲಿ ತೋಡಿನ ಬದಿ ಕುಸಿದು ಮನೆಯೊಂದು ಅಪಾಯದಂಚಿನಲ್ಲಿದೆ. ವಿಟ್ಲಮುಡ್ನೂರು ಗ್ರಾಮದ ಪಿಲಿಂಜ ನಿವಾಸಿ ರಾಮಣ್ಣ ಎಂಬವರ ಮನೆ ಪಕ್ಕದಲ್ಲಿ ತೋಡು ಇದ್ದು, ವಿಪರೀತ ಮಳೆಗೆ ಅದರ ಬದಿ ಕುಸಿದಿದೆ. ಇದರಿಂದ ಮನೆಯ ಗೋಡೆ ಬಿರುಕುಬಿಟ್ಟಿದ್ದು, ಅಪಾಯದಂಚಿನಲ್ಲಿದೆ.

ಬಂಟ್ವಾಳ: ವಿಪರೀತ ಮಳೆ- ಬಿರುಕುಬಿಟ್ಟ ಮನೆ ಗೋಡೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್ ಹಾಗೂ ಓಮ್ನಿ ಕಾರಿನ ನಡುವೆ ಭೀಕರ ಅಪಘಾತ ➤ ತಂದೆ ಮೃತ್ಯು, ಮಗ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 04. ಓಮ್ನಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ತಂದೆ ಮೃತಪಟ್ಟು, ಮಗ ಗಂಭೀರ ಗಾಯಗೊಂಡ ಘಟನೆ ಪುತ್ತೂರು ಸಮೀಪದ ಕುಂಬ್ರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಪಂಜಿಗುಡ್ಡೆ ನಿವಾಸಿ ರಘುರಾಮ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ತನ್ನ ಮಗನನ್ನು ಬೆಂಗಳೂರು ಬಸ್ ಗೆ ಬಿಡಲೆಂದು ಮನೆಯಿಂದ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಪುತ್ತೂರು ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ಶೀನಪ್ಪರವರು

ಪುತ್ತೂರು: ಬೈಕ್ ಹಾಗೂ ಓಮ್ನಿ ಕಾರಿನ ನಡುವೆ ಭೀಕರ ಅಪಘಾತ ➤ ತಂದೆ ಮೃತ್ಯು, ಮಗ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊಲ್ಲಮೊಗ್ರು: ವ್ಯಕ್ತಿಗೆ ಚೂರಿ ಇರಿತ..!!

(ನ್ಯೂಸ್ ಕಡಬ) newskadaba.com ಜು. 03. ವ್ಯಕ್ತಿಯೋರ್ವರಿಗೆ ಅಪರಿಚಿತ ವ್ಯಕ್ತಿ ಚೂರಿಯಿಂದ ಇರಿದ ಘಟನೆ ಕೊಲ್ಲಮೊಗ್ರ ಗ್ರಾಮದ ತೋಟದಮಜಲು ಎಂಬಲ್ಲಿ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ತೋಟದಮಜಲು ನಿವಾಸಿ ಲೂಕೋಸ್ ಎಂದು ಗುರುತಿಸಲಾಗಿದೆ. ಇವರ ದೇಹದ 5 ಭಾಗದಲ್ಲಿ ಚೂರಿ ಇರಿತದಿಂದ ಗಾಯಗಳಾಗಿದ್ದು, ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸ್ಥಳೀಯರ ದೂರಿನಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲ್ಲಮೊಗ್ರು: ವ್ಯಕ್ತಿಗೆ ಚೂರಿ ಇರಿತ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ➤ ಮಾದಕ ವಸ್ತುಗಳ ಸಹಿತ ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಜು. 02. ಅಕ್ರಮ ಗಾಂಜಾ ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಡ್ರಗ್ ಪೆಡ್ಲರ್ ರಹಿಮಾನ್, ಜಲಾಲುದ್ದೀನ್ ಹಾಗೂ ಪೈಝಲ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಸಾವಿರಾರು ರೂ ಮೌಲ್ಯದ ಎಂಡಿಎಮ್ಎ, ಗಾಂಜಾ, ಒಂದು ಆಟೋ ರಿಕ್ಷಾ ಹಾಗೂ ಒಂದು ತಲವಾರನ್ನು ವಶಪಡಿಸಿಕೊಳ್ಳಲಾಗಿದೆ. ಈಗಾಗಲೇ ಬಂಧಿತ ಆರೋಪಿಗಳ ವಿರುದ್ಧ ಕಳ್ಳತನ, ದರೋಡೆ ಸೇರಿ ಹಲವು ಪ್ರಕರಣಗಳು ದಾಖಲಾಗಿದ್ದು, ಕೇರಳದಿಂದ ಕರ್ನಾಟಕ ಭಾಗಗಳಿಗೆ

ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ➤ ಮಾದಕ ವಸ್ತುಗಳ ಸಹಿತ ಮೂವರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top