ಕ್ರೈಮ್ ನ್ಯೂಸ್

ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಜು. 02. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ನಾಲ್ಕು ವರ್ಷದ ಮಗು ಮೃತಪಟ್ಟ ಘಟನೆ ಐವರ್ನಾಡಿನಲ್ಲಿ ಸಂಭವಿಸಿದೆ.   ಮೃತ ಬಾಲಕನನ್ನು ಐವರ್ನಾಡಿನ ಆದಂ ಎಂಬವರ ಪುತ್ರ ಹೈದರ್ ಅಲಿ ಎಂದು ಗುರುತಿಸಲಾಗಿದೆ. ಈತ ಪ್ರಿಡ್ಜ್ ನ್ನು ಮುಟ್ಟಿದಾಗ ವಿದ್ಯುತ್ ಶಾಕ್ ಹೊಡೆದಿದೆ ಎನ್ನಲಾಗಿದೆ.

ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 02. ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಬಿಸಿರೋಡು ಪೂಂಜಾಲಕಟ್ಟೆ ರಾ.ಹೆ. ಬಡಗುಂಡಿ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ನಯನಾಡು ನಿವಾಸಿ ಬಾಪ್ಟಿಸ್ ಲೋಬೋ ಅವರ ಮಗ ರಾಕ್ ಲಿನ್ ಲೋಬೋ ಎಂದು ಗುರುತಿಸಲಾಗಿದೆ. ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಂಜೇಶ್ವರ ಕಡೆಗೆ ತೆರಳುತ್ತಿದ್ದ ಎರ್ಟಿಗಾ ಕಾರು ಹಾಗೂ ರಿಟ್ಝ್ ಕಾರು ನಡುವೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಉದ್ಯಮಿಯ ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆಗೆ ಯತ್ನ ➤ ಸಾರ್ವಜನಿಕರಿಂದ ಗೂಸಾ

(ನ್ಯೂಸ್ ಕಡಬ) newskadaba.com ವಿಟ್ಲ, ಜು. 02. ಉದ್ಯಮಿಯೋರ್ವರ ಮನೆಗೆ ನುಗ್ಗಿ ಕುಡುಕನೋರ್ವ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ವಿಟ್ಲ ಚಂದಳಿಕೆ ಎಂಬಲ್ಲಿ ನಡೆದಿದೆ.   ಚಂದಳಿಕೆ ಸಮೀಪದ ರಿಕ್ಷಾ ಡ್ರೈವರ್ ಗಣೇಶ್ ಶೆಟ್ಟಿ ಎಂಬಾತ ಕುಡಿದ ಮತ್ತಿನಲ್ಲಿ ಚಂದಳಿಕೆ ನಿವಾಸಿ ಉದ್ಯಮಿ ನವೀನ್ ಶೆಟ್ಟಿ ಎಂಬವರ ಮನೆಯ ಮುಂದೆ ನಿಂತು ಬೊಬ್ಬೆಹಾಕುತ್ತಿದ್ದು, ಶುಕ್ರವಾರ ಸಂಜೆ 4.50ರ ಹೊತ್ತಿಗೆ ನವೀನ್ ಮನೆಯಲ್ಲಿ ಹೆಂಡತಿ ಮತ್ತು ಮಕ್ಕಳು ಇದ್ದ ವೇಳೆ ಈ ಕುಡುಕ ಏಕಾಏಕಿ ಮನೆಯೊಳಗೆ

ವಿಟ್ಲ: ಉದ್ಯಮಿಯ ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆಗೆ ಯತ್ನ ➤ ಸಾರ್ವಜನಿಕರಿಂದ ಗೂಸಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಚೇಳು ಕಚ್ಚಿ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಛತ್ತೀಸ್ಗಢ, ಜು. 01. ಎಂಟು ವರ್ಷದ ಬಾಲಕಿಯೋರ್ವಳಿಗೆ ಚೇಳು ಕಚ್ಚಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ಛತ್ತೀಸ್ಗಢದ ಬೆಮೆತಾರಾ ಜಿಲ್ಲೆಯ ಸರಕಾರಿ ಶಾಲೆಯಲ್ಲಿ ನಡೆದಿದೆ. ಮೃತಪಟ್ಟ ಬಾಲಕಿಯನ್ನು 2ನೇ ತರಗತಿ ವಿದ್ಯಾರ್ಥಿನಿಯನ್ನು ದಿವ್ಯಾ ಮಾಂಡವಿ ಎಂದು ಗುರುತಿಸಲಾಗಿದೆ. ಈಕೆ ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಚೇಳು ಕಚ್ಚಿದ್ದು, ತಕ್ಷಣವೇ ಸಮೀಪದ ದಾಧಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಬಳಿಕ ಬೆಮೆತಾರಾ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಚೇಳು ಕಚ್ಚಿ ಬಾಲಕಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗಲ್ಫ್ ಉದ್ಯೋಗಿ ಸಿದ್ದೀಕ್ ಕೊಲೆ ಪ್ರಕರಣ ➤ ಮತ್ತೆ ಮೂವರ ಬಂಧನ- ಬಂಧಿತರ ಸಂಖ್ಯೆ ಐದಕ್ಕೇರಿಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 01. ಗಲ್ಫ್ ಉದ್ಯೋಗಿ ಸೀತಾಂಗೋಳಿ ನಿವಾಸಿ ಅಬೂಬಕ್ಕರ್ ಸಿದ್ದಿಕ್ ರವರ ಕೊಲೆಗೆ ಸಂಬಂಧಪಟ್ಟಂತೆ ವಿಶೇಷ ತನಿಖಾ ತಂಡವು ಮೂವರನ್ನು ಬಂಧಿಸಿದ್ದು, ಇದೀಗ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ. ಬಂಧಿತರನ್ನು ಮಂಜೇಶ್ವರ ಉದ್ಯಾವರದ ರಿಯಾಜ್ ಹಸನ್ ( 33), ಉಪ್ಪಳ ಬಿ.ಟಿ ರಸ್ತೆಯ ಅಬ್ದುಲ್ ರಜಾಕ್( 46) ಮತ್ತು ಕುಂಜತ್ತೂರಿನ ಅಬೂಬಕ್ಕರ್ ಸಿದ್ದಿಕ್( 33) ಎಂದು ಗುರುತಿಸಲಾಗಿದೆ. ಜೂನ್ 29 ರಂದು ಅಬೂಬಕ್ಕರ್ ಸಿದ್ದೀಕ್ ನನ್ನು ತಂಡವು ಅಪಹರಿಸಿ ಕೊಲೆಗೈಯ್ದು ಬಳಿಕ

ಗಲ್ಫ್ ಉದ್ಯೋಗಿ ಸಿದ್ದೀಕ್ ಕೊಲೆ ಪ್ರಕರಣ ➤ ಮತ್ತೆ ಮೂವರ ಬಂಧನ- ಬಂಧಿತರ ಸಂಖ್ಯೆ ಐದಕ್ಕೇರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಓಮ್ನಿ ಕಾರು ಹಾಗೂ ಸ್ವಿಫ್ಟ್ ಕಾರು ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 01. ಸ್ವಿಫ್ಟ್ ಕಾರು ಹಾಗೂ ಓಮ್ನಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಹಲವರು ಗಾಯಗೊಂಡ ಘಟನೆ ಮುಂಡೂರು ಗ್ರಾಮದ ಪಂಜಳ ಎಂಬಲ್ಲಿ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪುತ್ತೂರು: ಓಮ್ನಿ ಕಾರು ಹಾಗೂ ಸ್ವಿಫ್ಟ್ ಕಾರು ನಡುವೆ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಿರಾಡಿ: ಬಸ್ ಹಾಗೂ ಲಾರಿ ನಡುವೆ ಢಿಕ್ಕಿ ➤ ಪ್ರಯಾಣಿಕನಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು. 01. ಕೆಎಸ್ಸಾರ್ಟಿಸಿ ಬಸ್ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಪ್ರಯಾಣಿಕನೋರ್ವ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆ 75ರ ಶಿರಾಡಿಯ ಬರ್ಚನಹಳ್ಳಿ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಗೂಡ್ಸ್ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ವಾಹನಗಳೆರಡೂ ಜಖಂಗೊಂಡಿದ್ದು, ಶ್ರೀಕಾಂತ್ ಎಂಬವರ ಕಣ್ಣು ಮತ್ತು ಕಾಲಿಗೆ ಗಾಯವಾಗಿದೆ. ಲಾರಿ ಚಾಲಕ ನಿರ್ಲಕ್ಷ್ಯ ಹಾಗೂ

ಶಿರಾಡಿ: ಬಸ್ ಹಾಗೂ ಲಾರಿ ನಡುವೆ ಢಿಕ್ಕಿ ➤ ಪ್ರಯಾಣಿಕನಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆರೆಯಲ್ಲಿ ಮುಳುಗಿ ವ್ಯಕ್ತಿ ಮೃತ್ಯು ➤ 30 ಅಡಿಯಷ್ಟು ನೀರಿನಲ್ಲಿ ತಳಹಿಡಿದಿದ್ದ ಮೃತದೇಹ…!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 01. ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಪಾಪುದಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಪಾಪುದಡ್ಕ ನಿವಾಸಿ ಲಕ್ಷ್ಮಣ ಗೌಡ ಎಂದು ಗುರುತಿಸಲಾಗಿದೆ. ಇವರು ಗುರುವಾರದಂದು ಸಂಜೆ ಹುಲ್ಲು ಕೊಯ್ಯಲೆಂದು ತೆರಳಿದವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸುಮಾರು 30 ಅಡಿಯಷ್ಟು ಕೆರೆಯ ನೀರಿನಲ್ಲಿ ತಳಹಿಡಿದಿದ್ದ ಮೃತದೇಹವನ್ನು ಶುಕ್ರವಾರ ಬೆಳಗ್ಗೆ ನುರಿತ ಈಜುಗಾರ ಮುಹಮ್ಮದ್ ಬಂದಾರು ಮೇಲಕ್ಕೆತ್ತಿದ್ದಾರೆ.

ಕೆರೆಯಲ್ಲಿ ಮುಳುಗಿ ವ್ಯಕ್ತಿ ಮೃತ್ಯು ➤ 30 ಅಡಿಯಷ್ಟು ನೀರಿನಲ್ಲಿ ತಳಹಿಡಿದಿದ್ದ ಮೃತದೇಹ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ➤ ಯುವಕನ ವಿರುದ್ದ ಫೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 01. ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಯುವಕನೋರ್ವನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪುತ್ತೂರು ಗ್ರಾಮದ ಅರಿಯಡ್ಕ ನಿವಾಸಿ ಸಂದೀಪ (22) ಎಂದು ಗುರುತಿಸಲಾಗಿದೆ. ಈತನು ಬಾಲಕಿಗೆ ದೂರದ ಸಂಬಂಧಿಯಾಗಿದ್ದು, ಅವರಿಬ್ಬರು ಕೆಲ ಸಮಯದಿಂದ ಫೋನ್ ಮೂಲಕ ಮಾತನಾಡುತ್ತಿದ್ದರೆನ್ನಲಾಗಿದೆ. ಕೆಲ ತಿಂಗಳ ಹಿಂದೆ ಸಂದೀಪನು ಬಾಲಕಿಯ ದೊಡ್ಡಪ್ಪನ ಮನೆಯಲ್ಲಿ ಪೂಜೆಗೆ ಹೋಗಿದ್ದ ವೇಳೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ನಂತರ

ಸುಳ್ಯ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ➤ ಯುವಕನ ವಿರುದ್ದ ಫೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಗೋಮಾಂಸ ಅಡ್ಡೆಗೆ ದಾಳಿ ➤ ಇಬ್ಬರು ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 01. ದನಗಳನ್ನು ಕದ್ದೊಯ್ದು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಸ್ಥಳದಲ್ಲಿದ್ದ ಸಾವಿರಾರು ರೂ.ಮೌಲ್ಯದ ಮಾಂಸವನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಗೋಳ್ತಮಜಲು ನಿವಾಸಿ ಮುಹಮ್ಮದ್ ಹಾಗೂ ಸಾದಿಕ್ ಎಂದು ಗುರುತಿಸಲಾಗಿದೆ. ಮಹಮ್ಮದ್ ಎಂಬವರು ಮನೆಯಲ್ಲಿ ದನಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಬಗ್ಗೆ ಸ್ಥಳೀಯರಿಂದ ಮಾಹಿತಿ ಲಭ್ಯವಾದ ಹಿನ್ನೆಲೆ ಎಸ್.ಐ ಅವಿನಾಶ್ ನೇತೃತ್ವದ ನಗರ

ಬಂಟ್ವಾಳ: ಗೋಮಾಂಸ ಅಡ್ಡೆಗೆ ದಾಳಿ ➤ ಇಬ್ಬರು ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top