ಕ್ರೈಮ್ ನ್ಯೂಸ್

ಸಾರ್ವಜನಿಕರ ಠೇವಣಿ ಹಣವನ್ನು ಪ್ರೇಯಸಿಯ ಅಕೌಂಟ್ ಗೆ ಟ್ರಾನ್ಸ್‌ಫರ್ ಮಾಡಿದ ಬ್ಯಾಂಕ್ ಮ್ಯಾನೇಜರ್..!! ➤ ಒಂದೇ ವಾರದಲ್ಲಿ ಆಕೆಗೆ ಕಳುಹಿಸಿದ್ದೆಷ್ಟು ಕೋಟಿ ಗೊತ್ತಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 24. ಯುವತಿಯ ಜೊತೆ ಪ್ರೇಮದ ಬಲೆಗೆ ಬಿದ್ದ ಬ್ಯಾಂಕ್‌ ಮ್ಯಾನೇಜರ್ ಓರ್ವ ಸಾರ್ಜನಿಕರ ಹಣವನ್ನು ಮನಬಂದಂತೆ ಆಕೆಯ ಖಾತೆಗೆ ವರ್ಗಾಯಿಸಿದ ಘಟನೆ ಬೆಳಕಿಗೆ ಬಂದಿದೆ. ಠೇವಣಿದಾರರ ಹೆಸರಿನಲ್ಲಿ ಸಾಲ ಪಡೆದ ಬ್ಯಾಂಕ್​ ವ್ಯವಸ್ಥಾಪಕ ಹರಿಶಂಕರ್ ಡೇಟಿಂಗ್​ ಆ್ಯಪ್​ನಲ್ಲಿ ಪರಿಚಯವಾದ ಯುವತಿಗೆ ಕೇವಲ 6 ದಿನದಲ್ಲಿ ಬರೋಬ್ಬರಿ 5.70 ಕೋಟಿ ರೂ. ಕಳುಹಿಸಿ ಕೊಟ್ಟಿದ್ದಾನೆ. ಇದೀಗ ಮ್ಯಾನೇಜರ್ ಬಣ್ಣ ಬಯಲಾಗಿದ್ದು ಹನುಮಂತನಗರ ಪೊಲೀಸರ ವಶದಲ್ಲಿದ್ದಾನೆ. ಹಣ ವರ್ಗಾಯಿಸಿದ ವಿಷಯ ತಿಳಿದ ಅಧಿಕಾರಿಗಳು […]

ಸಾರ್ವಜನಿಕರ ಠೇವಣಿ ಹಣವನ್ನು ಪ್ರೇಯಸಿಯ ಅಕೌಂಟ್ ಗೆ ಟ್ರಾನ್ಸ್‌ಫರ್ ಮಾಡಿದ ಬ್ಯಾಂಕ್ ಮ್ಯಾನೇಜರ್..!! ➤ ಒಂದೇ ವಾರದಲ್ಲಿ ಆಕೆಗೆ ಕಳುಹಿಸಿದ್ದೆಷ್ಟು ಕೋಟಿ ಗೊತ್ತಾ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿಯಂತ್ರಣ ತಪ್ಪಿ 50 ಅಡಿ ಆಳದ ಕಮರಿಗೆ ಉರುಳಿದ ಬಸ್ ➤ ಐವರು ಮೃತ್ಯು..!

(ನ್ಯೂಸ್ ಕಡಬ) newskadaba.com ಇಂದೋರ್, ಜೂ. 24. ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು 50 ಅಡಿ ಆಳದ ಕಮರಿಗೆ ಬಿದ್ದ ಘಟನೆ ಸಿಮ್ರೋಲ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವ್ ಘಾಟ್ ನಲ್ಲಿ ನಡೆದಿದೆ. ಸುಮಾರು 50ರಿಂದ 60 ಪ್ರಯಾಣಿಕರಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 50 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಪರಿಣಾಮ ಐವರು ಮೃತಪಟ್ಟು, 40 ಮಂದಿ ಗಾಯಗೊಂಡಿದ್ದಾರೆ. 10 ಮಂದಿ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು

ನಿಯಂತ್ರಣ ತಪ್ಪಿ 50 ಅಡಿ ಆಳದ ಕಮರಿಗೆ ಉರುಳಿದ ಬಸ್ ➤ ಐವರು ಮೃತ್ಯು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಏಕಾಏಕಿ ಹಂಪ್ ಹಾರಿಸಿದ ಬಸ್ ಚಾಲಕ..! ➤ ಕಂಡಕ್ಟರ್ ಕಾಲು ಮುರಿತ

(ನ್ಯೂಸ್ ಕಡಬ) newskadaba.com ಕುಣಿಗಲ್, ಜೂ. 24. ಚಾಲಕನೋರ್ವ ರಸ್ತೆ ಹಂಪ್‌ ನಲ್ಲಿ ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಕಾರಣ ನಿರ್ವಾಹಕನ ಕಾಲು ಮುರಿದ ಘಟನೆ ತಾಲೂಕಿನ ಹಳೆಯ ರಾ.ಹೆ 48 ಗೊಟ್ಟಿಕೆರೆ ಸಮೀಪ ಶುಕ್ರವಾರದಂದು ನಡೆದಿದೆ. ನಿರ್ವಾಹಕನನ್ನು ಕೋಲಾರ ವಿಭಾಗದ ಬಸ್ ನಿರ್ವಾಹಕ ಸಂಗಪ್ಪ ಹಕ್ಕಿ (45) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಧರ್ಮಸ್ಥಳದಿಂದ ಹೊರಟ ಬಸ್ ಕುಣಿಗಲ್ ಮಾರ್ಗವಾಗಿ ಕೋಲಾರಕ್ಕೆ ತೆರಳುತ್ತಿದ್ದ ವೇಳೆ ಕುಣಿಗಲ್ ತಾಲೂಕಿನ ಗೊಟ್ಟಿಕೆರೆ ಎಂಬಲ್ಲಿ ಚಾಲಕ ಮಹತೇಶ್ ಏಕಾಏಕಿ ಹಂಪ್‌ ಹಾರಿಸಿದ

ಏಕಾಏಕಿ ಹಂಪ್ ಹಾರಿಸಿದ ಬಸ್ ಚಾಲಕ..! ➤ ಕಂಡಕ್ಟರ್ ಕಾಲು ಮುರಿತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಚಿಲಂಪಾಡಿ: ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಇಚಿಲಂಪಾಡಿ, ಜೂ. 24. ಇಲ್ಲಿನ ಬಿಜೇರು ಎಂಬಲ್ಲಿ ಮಹಿಳೆಯ ಮೃತದೇಹವೊಂದು ಬಾವಿಯಲ್ಲಿ ಪತ್ತೆಯಾಗಿದೆ. ಮೃತ ಮಹಿಳೆಯನ್ನು ರೋಸಿ ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇಚಿಲಂಪಾಡಿ: ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೈದಿಗಳಿಗೆ ಮಾದಕ ದ್ರವ್ಯ ಪೂರೈಕೆ ➤ ಜೈಲು ಸಿಬ್ಬಂದಿ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ಪಣಜಿ, ಜೂ. 24. ಕೈದಿಗಳಿಗೆ ಮಾದಕ ದ್ರವ್ಯ ಕೋಕೇನ್ ಪೂರೈಸುತ್ತಿದ್ದ ಆರೋಪಕ್ಕೆ ಸಂಬಂಧಿಸಿ ಜೈಲು ಸಿಬ್ಬಂದಿಯೋರ್ವನನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಜೈಲು‌ಸಿಬ್ಬಂದಿಯನ್ನು ಸೂರಜ್ ಗಾವಡೆ ಎಂದು ಗುರುತಿಸಲಾಗಿದೆ. ಜೈಲು ಸಿಬ್ಬಂದಿಗಳು ಪಿಐ ಪ್ರಶಾಂತ ಜೋಶಿರವರ ನೇತೃತ್ವದಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭ ಜೈಲು ಸಿಬ್ಬಂದಿ ಸೂರಜ್ ಗಾವಡೆ ಎಂಬಾತ ಅನುಮಾನಾಸ್ಪದವಾಗಿ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಈ ಕುರಿತು ಪಿಐ ಸುಶಾಂತ್ ಜೋಶಿ ನೇತೃತ್ವದ ತಂಡ ಮಾಪ್ಸಾ ಪೋಲಿಸರಿಗೆ ಮಾಹಿತಿ ನೀಡಿದ ನಂತರ

ಕೈದಿಗಳಿಗೆ ಮಾದಕ ದ್ರವ್ಯ ಪೂರೈಕೆ ➤ ಜೈಲು ಸಿಬ್ಬಂದಿ ಅರೆಸ್ಟ್..!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ ಜಾನುವಾರು ಸಾಗಾಟ ➤ ವಾಹನ, ಜಾನುವಾರು ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬಜಪೆ, ಜೂ. 24. ಪಿಕಪ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರರಣಕ್ಕೆ ಸಂಬಂಧಿಸಿ ವಾಹನ ಹಾಗೂ ಜಾನುವಾರು ಸಹಿತ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಬಡಗ ಎಡಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ದಡ್ಡಿ ಕ್ರಾಸ್ ಬಳಿ ನಡೆದಿದೆ. ಬಂಧಿತ ಆರೋಪಿಗಳನ್ನು ಪುತ್ತಿಗೆ ಹಂಡೇಲು ಜರೀನಾ ಮಂಜಿಲ್‌ನ ಅಬ್ದುಲ್ ಫಾರೂಕ್ (41), ಬಡಗ ಮಿಜಾರಿನ ಅಬೂಬಕ್ಕರ್ (45) ಹಾಗೂ ತೋಡಾರು ದರ್ಖಾಸ್ ಹೌಸ್ ಶಿವ(60) ಎಂದು ಗುರುತಿಸಲಾಗಿದೆ. ಬಂಧಿತರಿಂದ ಸಾಗಾಟಕ್ಕೆ ಬಳಸಿದ ಪಿಕ್

ಅಕ್ರಮ ಜಾನುವಾರು ಸಾಗಾಟ ➤ ವಾಹನ, ಜಾನುವಾರು ಸಹಿತ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಲೆಕ್ಟ್ರಿಕ್ ಶೋರೂಂ ನಲ್ಲಿ ಅಗ್ನಿ ಅವಘಡ- ಲಕ್ಷಾಂತರ ರೂ ನಷ್ಟ ➤ ಶಾರ್ಟ್ ಸರ್ಕ್ಯೂಟ್ ಶಂಕೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 24. ಇಲ್ಲಿನ ಪಡೀಲ್ ಬಳಿಯ ಒಕಿನಾವ ಶೋರೂಮ್‌ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ. ಇಂದು ಬೆಳಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಶೋರೂಮ್ ನಲ್ಲಿ ಹೊಗೆ ಕಾಣಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಇಲೆಕ್ಟ್ರಿಕ್ ಶೋರೂಂ ನಲ್ಲಿ ಅಗ್ನಿ ಅವಘಡ- ಲಕ್ಷಾಂತರ ರೂ ನಷ್ಟ ➤ ಶಾರ್ಟ್ ಸರ್ಕ್ಯೂಟ್ ಶಂಕೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಅಂಗಡಿಗಳಿಗೆ ನುಗ್ಗಿ ಕಳ್ಳರ ಕೈಚಳಕ ➤ ಇಲೆಕ್ಟ್ರಾನಿಕ್ ವಸ್ತುಗಳು, ನಗದಿನೊಂದಿಗೆ ಪರಾರಿ..?

(ನ್ಯೂಸ್ ಕಡಬ) newskadaba.com ಕಡಬ, ಜೂ.24. ಕಡಬದಲ್ಲಿ ಕಳ್ಳರು ತಮ್ಮ ಕೈಚಳಕವನ್ನು ಮೆರೆದಿದ್ದು, ಎರಡು ಪ್ರಮುಖ ಅಂಗಡಿಯ ಮೇಲ್ಛಾವಣಿಯ ಮೂಲಕ ಒಳ ನುಗ್ಗಿರುವ ಕಳ್ಳರು ಸಾವಿರಾರು ರೂ. ಮೌಲ್ಯದ ವಸ್ತುಗಳನ್ನು ದೋಚಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಕಡಬದ ಮುಖ್ಯ ರಸ್ತೆಯ ಸಂಗೀತಾ ಇಲೆಕ್ಟ್ರಾನಿಕ್ಸ್ ಹಾಗೂ ಸ್ಟಾರ್ ಟ್ರೇಡರ್ಸ್ ನ ಹಿಂಭಾಗದ ಮೇಲ್ಛಾವಣಿಯ ಮೂಲಕ ಒಳ ನುಗ್ಗಿರುವ ಕಳ್ಳರು ನಗದು ಇಲೆಕ್ಟ್ರಾನಿಕ್ ವಸ್ತುಗಳ ಜೊತೆ ಪರಾರಿಯಾಗಿದ್ದಾರೆ. ಸಿಸಿ ಕ್ಯಾಮರಾವನ್ನು ಧ್ವಂಸಗೊಳಿಸಿ ಡಿವಿಆರ್ ನ್ನು ಹೊತ್ತೊಯ್ದಿದ್ದಾರೆ‌. ಈ ಬಗ್ಗೆ

ಕಡಬ: ಅಂಗಡಿಗಳಿಗೆ ನುಗ್ಗಿ ಕಳ್ಳರ ಕೈಚಳಕ ➤ ಇಲೆಕ್ಟ್ರಾನಿಕ್ ವಸ್ತುಗಳು, ನಗದಿನೊಂದಿಗೆ ಪರಾರಿ..? Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜ್ವರದಿಂದ ಬಳಲುತ್ತಿದ್ದ ಒಂದನೇ ತರಗತಿ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 23. ಜ್ವರದಿಂದ ಬಳಲುತ್ತಿದ್ದ ಒಂದನೇ ತರಗತಿಯ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ಗುರುವಾರದಂದು ನಡೆದಿದೆ. ಮೃತ ಬಾಲಕಿಯನ್ನು ಕಲ್ಲಡ್ಕದ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಎಂದು ಗುರುತಿಸಲಾಗಿದೆ. ಕಳೆದೊಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಈಕೆಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ನೀಡಲಾಗಿತ್ತಾದರೂ, ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಉಲ್ಬಣಿಸಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.  

ಜ್ವರದಿಂದ ಬಳಲುತ್ತಿದ್ದ ಒಂದನೇ ತರಗತಿ ವಿದ್ಯಾರ್ಥಿನಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ..! ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 23. ಆಟೋ ರಿಕ್ಷಾವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರದಲ್ಲಿ ಗುರುವಾರದಂದು ಬೆಳಗ್ಗೆ ಸಂಭವಿಸಿದೆ.   ಸೇಡಿಯಾಪು ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಚಾಲಕ ಸೇಡಿಯಾಪು ನಿವಾಸಿ ಶಿವಪ್ಪ ಎಂಬವರಿಗೆ ಗಾಯವಾಗಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ..! ➤ ಚಾಲಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top