ಕ್ರೈಮ್ ನ್ಯೂಸ್

ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್ ➤‌ ಕಾಲಿಗೆ ಗುಂಡು ಹೊಡೆದು ಕೊಲೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.11. ಬೆಳ್ಳಂಬೆಳಗ್ಗೆ ಮಂಗಳೂರಿನಲ್ಲಿ ಪೊಲೀಸ್ ಫೈರಿಂಗ್ ನಡೆದಿದ್ದು, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರು ಕೊಲೆ ಆರೋಪಿಗಳ ಕಾಲಿಗೆ ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಮೂಲ್ಕಿ ಠಾಣಾ ವ್ಯಾಪ್ತಿಯ ಪದ್ಮನ್ನೂರು ಬಳಿ ಶನಿವಾರದಂದು ನಡೆದಿದೆ. ಕಳೆದ ಕೆಲ ದಿನಗಳ ಹಿಂದೆ ಬೈಕಂಪಾಡಿ ಸಮೀಪದ ಮೀನಕಳಿ ಬಳಿ ನಡೆದ ರೌಡಿ ಶೀಟರ್ ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದ ವೇಳೆ ಆರೋಪಿಗಳು ಪೊಲೀಸರಿಗೆ ಹಲ್ಲೆ […]

ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್ ➤‌ ಕಾಲಿಗೆ ಗುಂಡು ಹೊಡೆದು ಕೊಲೆ ಆರೋಪಿಗಳನ್ನು ಬಂಧಿಸಿದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಷ ಸೇವಿಸಿ ಬಳಿಕ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನ ➤ ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಮೃತ್ಯು..!!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 10. ಅಂಗಡಿ ಮಾಲಕರೋರ್ವರು ವಿಷ ಸೇವಿಸಿ ಬಳಿಕ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ತಾಲೂಕಿನ ಕುರಿಯದಲ್ಲಿ ನಡೆದಿದೆ. ಮೃತರನ್ನು ಕುರಿಯ ಹೊಸಮಾರು ನಿವಾಸಿ ರಮೇಶ್ ರೈ ಎಂದು ಗುರುತಿಸಲಾಗಿದೆ. ಮನೆಯ ಪಕ್ಕದಲ್ಲೇ ಅಂಗಡಿ ಹೊಂದಿದ್ದ ಇವರು, ಗುರುವಾರದಂದು ಮಧ್ಯಾಹ್ನದ ವೇಳೆಗೆ ವಿಷ ಸೇವಿಸು ಬಳಿಕ ಮನೆ ಪಕ್ಕದ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸ್ಥಳೀಯರ ಸಹಕಾರದಿಂದ ಮೇಲಕ್ಕೆತ್ತಿ

ವಿಷ ಸೇವಿಸಿ ಬಳಿಕ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನ ➤ ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಲಾರಿ ಢಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ದುರ್ಮರಣ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 10. ಲಾರಿ ಢಿಕ್ಕಿ ಹೊಡೆದು ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ- ಕಾಸರಗೋಡು ರಸ್ತೆಯ ಪ್ರಭಾ ವೈನ್ ಶಾಪ್ ಬಳಿ ನಡೆದಿದೆ. ವ್ಯಕ್ತಿಯೋರ್ವರು ರಸ್ತೆ ದಾಟುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಪರಿಣಾಮ ವ್ಯಕ್ತಿಯು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ವಿಟ್ಲ: ಲಾರಿ ಢಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ದುರ್ಮರಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯದಲ್ಲಿ ಯುವಕನ ಮೇಲೆ ಗುಂಡು ಹಾರಾಟ ಪ್ರಕರಣ ➤ ನಾಡ ಪಿಸ್ತೂಲು ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 10. ಅಪರಿಚಿತ ತಂಡವೊಂದು ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆ ಜಯನ್, ವಿನೋದ್ ಆರ್ ಹಾಗೂ ಹೆಚ್.ಎಸ್.ಮನೋಜ್ ಎಂದು‌ ಗುರುತಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ನಾಡ ಪಿಸ್ತೂಲು ಮತ್ತು ಎರಡು ಸಜೀವ ಗುಂಡುಗಳನ್ನು ಹಾಗೂ ಸ್ಕಾರ್ಫಿಯೋ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಸುಳ್ಯದಲ್ಲಿ ಯುವಕನ ಮೇಲೆ ಗುಂಡು ಹಾರಾಟ ಪ್ರಕರಣ ➤ ನಾಡ ಪಿಸ್ತೂಲು ಸಹಿತ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 10. ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮೃತ ಯುವಕನನ್ನು ಕಂಬಳಬೆಟ್ಟು ನಿವಾಸಿ ಯುವಕ ನಾಸಿರ್ ಎಂದು ಗುರುತಿಸಲಾಗಿದೆ. ಆಟೋ ಚಾಲಕ ವೃತ್ತಿ ಮಾಡುತ್ತಿದ್ದ ಈತ ಇತ್ತೀಚೆಗೆ ಮರದ ಕೆಲಸದಲ್ಲಿ ತೊಡಗಿದ್ದು, ಮರದ ಕೆಲಸ ಮಾಡುತ್ತಿದ್ದ ವೇಳೆ ಮರದಿಂದ ಆಕಸ್ಮಿಕವಾಗಿ ಬಿದ್ದು ಗಂಭೀರ ಗಾಯಗೊಂಡಿದ್ದನು. ತಕ್ಷಣವೇ ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ

ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆಯಲ್ಲಿ ಬಿದ್ದು ಹೊರಳಾಡುತ್ತಿದ್ದ ಯುವಕನನ್ನು ಆಸ್ಪತ್ರೆಗೆ ಸೇರಿಸಿದ ಸಾರ್ವಜನಿಕರಿಗೆ ಶಾಕ್ ➤ ಪುತ್ತೂರಿನಲ್ಲಿ ನಡೆದಿದ್ದೇನು ಗೊತ್ತೇ..?

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 09. ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಯುವಕನೋರ್ವ ಹೊಟ್ಟೆಗೆ ಬಟ್ಟೆ ಸುತ್ತಿಕೊಂಡು ಹೈಡ್ರಾಮಾ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ರಸ್ತೆ ಬದಿ ಬಿದ್ದಿದ್ದ ಯುವಕ ಕುಡಿದ ಮತ್ತಿನಲ್ಲಿದ್ದರೂ, ಆತ ಹೊಟ್ಟೆಗೆ ಸುತ್ತಿಕೊಂಡಿದ್ದ ಬಟ್ಟೆಯಲ್ಲಿ ರಕ್ತ ಮೆತ್ತಿದ ಹಾಗೆ ಕಂಡಿದ್ದರಿಂದ ಆತನಿಗೆ ಏನೋ ಗಾಯವಾಗಿರಬಹುದು ಎಂದು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆತನನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಪರೀಕ್ಷಿಸಿದ ವೈದ್ಯರು ಬಟ್ಟೆ ತೆಗೆದು ನೋಡಿದಾಗ

ರಸ್ತೆಯಲ್ಲಿ ಬಿದ್ದು ಹೊರಳಾಡುತ್ತಿದ್ದ ಯುವಕನನ್ನು ಆಸ್ಪತ್ರೆಗೆ ಸೇರಿಸಿದ ಸಾರ್ವಜನಿಕರಿಗೆ ಶಾಕ್ ➤ ಪುತ್ತೂರಿನಲ್ಲಿ ನಡೆದಿದ್ದೇನು ಗೊತ್ತೇ..? Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿವೃತ್ತ ಅರಣ್ಯಾಧಿಕಾರಿ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕುಂಬ್ರ, ಜೂ. 09. ನಿವೃತ್ತ ಅರಣ್ಯಾಧಿಕಾರಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬ್ರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಶೀನಪ್ಪ ಗೌಡ ಎಂದು ಗುರುತಿಸಲಾಗಿದೆ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ನಡೆದಾಡಲು ಕಷ್ಟಪಡುತ್ತಿದ್ದು, ಇದರಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ನಿವೃತ್ತ ಅರಣ್ಯಾಧಿಕಾರಿ ನೇಣುಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಕಾರು ಢಿಕ್ಕಿ ➤ ಚಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 08. ರಿಕ್ಷಾ ಟೆಂಪೋವೊಂದರಲ್ಲಿ ಸಿಮೆಂಟ್ ಶೀಟ್ ಲೋಡ್ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನೌಶಾದ್ ಸುರಿಬೈಲು (28) ಎಂದು ಗುರುತಿಸಲಾಗಿದೆ. ಇವರು ಕಲ್ಲಡ್ಕ ಪೂರ್ಲಿಪ್ಪಾಡಿ ಕೆ.ಎನ್ ಬೇಕರಿ ಬಳಿ ರಸ್ತೆಯ ಬದಿಯಲ್ಲಿ ರಿಕ್ಷಾ ಟೆಂಪೋವನ್ನು ನಿಲ್ಲಿಸಿ ಸಿಮೆಂಟ್ ಶೀಟ್ ನ್ನು ಲೋಡು ಮಾಡುತ್ತಿದ್ದ ಸಂದರ್ಭ ಹಿಂಬದಿಯಿಂದ ಬಂದ ಕಾರೊಂದು ನೌಶಾದ್ ಅವರಿಗೆ

ಬಂಟ್ವಾಳ: ಕಾರು ಢಿಕ್ಕಿ ➤ ಚಾಲಕ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: 8ನೇ ತರಗತಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤‌ ಶಾಲೆಗೆ ಹೋಗುತ್ತಿದ್ದ ವೇಳೆ ವೇಳೆ ಲಾಡ್ಜ್ ಗೆ ಕರೆದೊಯ್ದ ಕಾಮುಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.08. ಯುವಕನೋರ್ವ 13 ವರ್ಷದ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಲಾಡ್ಜ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲೇರಿ ನಿವಾಸಿ ಮುನಾಸೀರ್ ಎಂದು ಗುರುತಿಸಲಾಗಿದೆ. ಮುನಾಸೀರ್ ಅಪ್ರಾಪ್ತ ಬಾಲಕಿಯ ಪರಿಚಯದವನಾಗಿದ್ದು, ಬಾಲಕಿಯ ಮನೆಗೆ ಆಗಾಗ್ಗೆ ಬಂದು ಹೋಗುತ್ತಿದ್ದು, ಪ್ರೀತಿಸುವಂತೆ ಬಾಲಕಿಯನ್ನು ಪೀಡಿಸುತ್ತಿದ್ದನೆನ್ನಲಾಗಿದೆ ಮೇ.30 ರಂದು ಬಾಲಕಿಯು ಮನೆಯಿಂದ ಶಾಲೆಗೆ ಹೊರಟು ಅರ್ಧ ದಾರಿ ತಲುಪಿದ ವೇಳೆ ಮುನಾಸಿರ್ ನಿನ್ನನ್ನು ಕಾರಿನಲ್ಲಿ

ಉಪ್ಪಿನಂಗಡಿ: 8ನೇ ತರಗತಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤‌ ಶಾಲೆಗೆ ಹೋಗುತ್ತಿದ್ದ ವೇಳೆ ವೇಳೆ ಲಾಡ್ಜ್ ಗೆ ಕರೆದೊಯ್ದ ಕಾಮುಕ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಬೈಕ್ ಗಳ ನಡುವೆ ಢಿಕ್ಕಿ ➤‌ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಲಾರಿ ಹರಿದು ಓರ್ವ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.08. ಬೈಕ್ ಗಳ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ವೇಳೆ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಹಿಂಬದಿಯಿಂದ ಬಂದ ಟ್ರಕ್ ಹರಿದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಚಾರ್ಮಾಡಿ ಪಂಡಿಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಚಾರ್ಮಾಡಿ ಮೇಗಿನಮನೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ನಝೀರ್ ಮೇಗಿನಮನೆ (24) ಎಂದು ಗುರುತಿಸಲಾಗಿದೆ. ಚಾರ್ಮಾಡಿಯಲ್ಲಿನ ಸ್ನೇಹಿತನ ಮನೆಗೆಂದು ತೆರಳಿ ತನ್ನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಪಂಡಿಕಟ್ಟೆ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್

ಬೆಳ್ತಂಗಡಿ: ಬೈಕ್ ಗಳ ನಡುವೆ ಢಿಕ್ಕಿ ➤‌ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಲಾರಿ ಹರಿದು ಓರ್ವ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top