ಕ್ರೈಮ್ ನ್ಯೂಸ್

ಊಟ ಕೇಳಿದ ಮಗುವಿಗೆ ಅನ್ನದ ಬದಲು ಕಾದ ಸಲಾಕೆಯಿಂದ ಬರೆಯಿಟ್ಟ ಮಲತಾಯಿ..!!! ➤ ರೋಧಿಸುತ್ತಾ ಪಕ್ಕದ ಮನೆಯಲ್ಲಿ ಅಡಗಿ ಕುಳಿತ ಎಳೆಯ ಕಂದಮ್ಮ..!!

(ನ್ಯೂಸ್ ಕಡಬ) newskadaba.com ಚಿತ್ತಾಪುರ, ಜೂ. 07. ‘ಅಮ್ಮ ಹಸಿವಾಗಿದೆ ಊಟ ಕೊಡು’ ಎಂದ ಮಗುವಿಗೆ ಬಾ ಕೊಡ್ತೀನಿ ಎಂದು ಹತ್ತಿರ ಕರೆದ ಮಲತಾಯಿ, ಅನ್ನದ ಬದಲು ಕೆಂಡದಿಂದ ಕಾದ ಸಲಾಕೆಯಿಂದ ಕೈಗೆ ಬರೆಯಿಟ್ಟಿದ್ದು, ಸುಟ್ಟ ಗಾಯದಿಂದ ರೋಧಿಸಿದ ಮಗು ಪಕ್ಕದ ಮನೆಯಲ್ಲಿ ಅಡಗಿ ಕುಳಿತ ಘಟನೆ ತಾಲೂಕಿನ ವಾಡಿ ನಗರದ ನಾಲವಾರ ಸ್ಟೇಷನ್ ಬಡಾವಣೆಯಲ್ಲಿ ನಡೆದಿದೆ. ಗಾಯಗೊಂಡ ಮಗುವನ್ನು ಸೊನಾಲಿಕಾ ಎಂದು ಗುರುತಿಸಲಾಗಿದೆ. ಮಗುವಿನ ತಾಯಿ ಮೃತಪಟ್ಟ ಹಿನ್ನೆಲೆ ತಂದೆ ತಿಪ್ಪಣ್ಣ ಎರಡನೇ ಮದುವೆಯಾಗಿದ್ದು, ಮಗುವನ್ನು […]

ಊಟ ಕೇಳಿದ ಮಗುವಿಗೆ ಅನ್ನದ ಬದಲು ಕಾದ ಸಲಾಕೆಯಿಂದ ಬರೆಯಿಟ್ಟ ಮಲತಾಯಿ..!!! ➤ ರೋಧಿಸುತ್ತಾ ಪಕ್ಕದ ಮನೆಯಲ್ಲಿ ಅಡಗಿ ಕುಳಿತ ಎಳೆಯ ಕಂದಮ್ಮ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಚಾಕುವಿನಿಂದ ಇರಿದು ಯುವಕನ ಕೊಲೆ..! ➤ ರಿವೇಂಜ್ ಗಾಗಿ ನಡೆಯಿತೇ ಮತ್ತೊಂದು ಮರ್ಡರ್..?

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ರೌಡಿಶೀಟರ್ ಓರ್ವನಿಗೆ ದುಷ್ಕರ್ಮಿಗಳಿಬ್ಬರು ಚಾಕುವಿನಿಂದ ಇರಿದಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಮೃತಪಟ್ಟ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ರೌಡಿಶೀಟರ್ ನ್ನು ಬೈಕಂಪಾಡಿ ಮೀನಕಳಿ ನಿವಾಸಿ ರಾಘವೇಂದ್ರ ಅಲಿಯಾಸ್ ರಾಜ(29) ಎಂದು ಗುರುತಿಸಲಾಗಿದೆ. ಈತ ಸೋಮವಾರದಂದು ಸಂಜೆ ಬೀಚ್ ನಲ್ಲಿದ್ದ ವೇಳೆ ದುಷ್ಕರ್ಮಿಗಳು ಈತನಿಗೆ ಚಾಕುವಿನಿಂದ ಇರಿದಿದ್ದು, ಗಂಭೀರ ಗಾಯಗೊಂಡಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ

ಮಂಗಳೂರು: ಚಾಕುವಿನಿಂದ ಇರಿದು ಯುವಕನ ಕೊಲೆ..! ➤ ರಿವೇಂಜ್ ಗಾಗಿ ನಡೆಯಿತೇ ಮತ್ತೊಂದು ಮರ್ಡರ್..? Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಜಾನುವಾರು ಸಾಗಾಟ ➤ ವಾಹನ ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಕಕ್ಕೆಪದವು, ಜೂ. 07. ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿದ ಹಿಂಜಾವೇ ಕಾರ್ಯಕರ್ತರು ವಾಹನ ಸಹಿತ ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಘಟನೆ ಕಕ್ಕೆಪದವಿನ ಉಳಿ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ರಫೀಕ್ ಎಂದು ಗುರುತಿಸಲಾಗಿದೆ. ಈತ ಉಳಿ ಎಂಬಲ್ಲಿಂದ ಪುತ್ತಿಗೆ ಕಡೆಗೆ ವಾಹನದಲ್ಲಿ ಅಕ್ರಮವಾಗಿ ದನ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತ ಪಡೆದ ಹಿಂಜಾವೇ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅದರಂತೆ ಪೊಲೀಸರು ದಾಳಿ ನಡೆಸಿ ದನ, ವಾಹನ ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ

ಅಕ್ರಮ ಜಾನುವಾರು ಸಾಗಾಟ ➤ ವಾಹನ ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಅಪಘಾತದ ಗಾಯಾಳು ಬಾಲಕಿ ಮೃತ್ಯು ➤ ಮೃತರ ಸಂಖ್ಯೆ ಎರಡಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಜೂ.6. ಚಾಲಕನ ನಿಯಂತ್ರಣ ತಪ್ಪಿದ ಹ್ಯುಂಡೈ ಐ20 ಕಾರೊಂದು ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಐವರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಸೋಮವಾರ ಅಪರಾಹ್ನ ನಡೆದಿದೆ. ಮೃತ ವ್ಯಕ್ತಿಗಳನ್ನು ಬೆಂಗಳೂರಿನ ರಾಮನಗರ ನಿವಾಸಿಗಳಾದ ನಾಗೇಶ್(32) ಹಾಗೂ ತೇಜಸ್ವಿನಿ(14) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಚಾಲಕ ರವಿ(30), ರಜನಿ(24), ರಂಜಿತ್ (24), ಅಚಿಂತ್ಯಾ(6) ಹಾಗೂ ಸಣ್ಣ ಮಗುವಿಗೆ ಗಾಯಗಳಾಗಿದ್ದು, ಪುತ್ತೂರಿನ ಆಸ್ಪತ್ರೆಗೆ

ಕಾರು ಅಪಘಾತದ ಗಾಯಾಳು ಬಾಲಕಿ ಮೃತ್ಯು ➤ ಮೃತರ ಸಂಖ್ಯೆ ಎರಡಕ್ಕೆ ಏರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಗೋದಾಮು ಕಟ್ಟಡಕ್ಕೆ ಬೆಂಕಿ- ಕೃಷಿಕ ಸಜೀವ ದಹನ..!! ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 06. ಗೋದಾಮು ಕಟ್ಟಡವೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಕೃಷಿಕರೋರ್ವರು ಸಜೀವ ದಹನವಾದ ಘಟನೆ ತಾಲೂಕಿನ ಮರ್ಕಂಜ ಬಳಿಯ ನೆಲ್ಲೂರು ಕೆಮ್ರಾಜೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಗ್ರಾಮದ ನೂಜಾಲಿ ನಿವಾಸಿ ಮಹಾಲಿಂಗೇಶ್ವರ ಭಟ್ ಎಂದು ಗುರುತಿಸಲಾಗಿದೆ. ಅಡಿಕೆ ಹಾಗೂ ಕೃಷಿ ಉತ್ಪನ್ನಗಳನ್ನು ದಾಸ್ತಾನಿರಿಸಲಾಗಿದ್ದ ಕಟ್ಟಡಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿರಬಹುದು ಎಂದೆನ್ನಲಾಗುತ್ತಿದ್ದು, ಕೃಷಿಕನ ಮೃತದೇಹ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಇದೀಗ ಘಟನೆಯನ್ನು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಸುಳ್ಯ: ಗೋದಾಮು ಕಟ್ಟಡಕ್ಕೆ ಬೆಂಕಿ- ಕೃಷಿಕ ಸಜೀವ ದಹನ..!! ➤ ಆತ್ಮಹತ್ಯೆ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

Big Breaking News ಕಡಬ: ಕಿರುಸೇತುವೆ ತಡೆಗೋಡೆಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಮೃತ್ಯು..!!

(ನ್ಯೂಸ್ ಕಡಬ) newskadaba.com ಕಡಬ, ಜೂ.06. ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಕಾರೊಂದು ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ನಡೆದಿದೆ. ರಾಮನಗರದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದಂತೆ ಇಬ್ಬರು ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Big Breaking News ಕಡಬ: ಕಿರುಸೇತುವೆ ತಡೆಗೋಡೆಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಪ್ರಪಾತಕ್ಕೆ ಉರುಳಿದ ಕಾರು ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ. 06. ಇನೋವಾ ಕಾರೊಂದು ಪಲ್ಟಿಯಾಗಿ ಇಪ್ಪತ್ತು ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಸಿಗಂದೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬಣಕಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಪ್ರಪಾತಕ್ಕೆ ಉರುಳಿದ ಕಾರು ➤ ಪ್ರಯಾಣಿಕರು ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇನೋವಾ ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರ ಮೃತ್ಯು, ಸಹಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜೂ. 06. ಇನೋವಾ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಮಡಿಕೇರಿ ಸಮೀಪದ ಸಿಂಕೋನ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕೇರಳದ ಕಣ್ಣೂರು ನಿವಾಸಿ ಶಾನಿಲ್ ಎಂದು ಗುರುತಿಸಲಾಗಿದೆ. ಸಹಸವಾರ ರಪ್ಸಾದ್ ಗಂಭೀರ ಗಾಯಗೊಂಡಿದ್ದಾರೆ. ಮಡಿಕೇರಿಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಹಾಗೂ ಸುಂಟಿಕೊಪ್ಪ ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಈ

ಇನೋವಾ ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರ ಮೃತ್ಯು, ಸಹಸವಾರ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೈಕಲ್ ಮೇಲೆ ಹರಿದ ಜೆಸಿಬಿ ➤ ಬಾಲಕ ದುರ್ಮರಣ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 06. ಸೈಕಲ್ ಮೇಲೆ ಜೆಸಿಬಿ ಹರಿದು ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕನ್ಯಾನ ಸಮೀಪದ ಕಣಿಯೂರು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಕಣಿಯೂರು ಹಸೈನಾರ್ ಎಂಬವರ ಪುತ್ರ ಏಳನೇ ತರಗತಿ ವಿದ್ಯಾರ್ಥಿ ಆಖಿಲ್ ಎಂದು ತಿಳಿದುಬಂದಿದೆ. ಈತ ಭಾನುವಾರದಂದು ಸಂಜೆ ಹಾಲಿಗೆ ಡಿಪೋಗೆ ಹೋಗಿ ಅಲ್ಲಿಂದ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಜೆಸಿಬಿ ಚಾಲಕ ಗದಗ ಮೂಲದವನಾಗಿದ್ದು, ಪಾನಮತ್ತನಾಗಿದ್ದ ಎನ್ನಲಾಗಿದೆ. ಇನ್ನು ಘಟನೆಯ ಬಳಿಕ ಚಾಲಕ, ಬಾಲಕನ ಮೃತದೇಹ

ಸೈಕಲ್ ಮೇಲೆ ಹರಿದ ಜೆಸಿಬಿ ➤ ಬಾಲಕ ದುರ್ಮರಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚರಣ್ ರಾಜ್ ಕೊಲೆ ಪ್ರಕರಣ ➤ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 06. ಪೆರ್ಲಂಪಾಡಿ ಎಂಬಲ್ಲಿ ನಡೆದ ಚರಣ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನರ್ಮೇಶ್ ರೈ, ನಿತಿಲ್ ಶೆಟ್ಟಿ ಹಾಗೂ ವಿಜೇಶ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಪುತ್ತೂರಿನ ಕೆಯ್ತೂರು ಪಲ್ಲತ್ತಡ್ಕದಿಂದ ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎನ್ನಲಾಗಿದೆ. ಕಿಶೋರ್ ಪೂಜಾರಿ ತಂಡ ತಲವಾರಿನಿಮದ ಹಲ್ಲೆ ನಡೆಸಿ ಕೊಲೆ ಮಾಡಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೊಂದು ಪೂರ್ವ ದ್ವೇಷದ

ಚರಣ್ ರಾಜ್ ಕೊಲೆ ಪ್ರಕರಣ ➤ ಮೂವರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top