ಕ್ರೈಮ್ ನ್ಯೂಸ್

ಸೂರಿಕುಮೇರು: ಸರಣಿ ಕಳ್ಳತನ ➤ ಅಂಗಡಿ ಹಾಗೂ ಎರಡು ಮನೆಯ ಬೀಗ ಮುರಿದು ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಮಾಣಿ, ಜೂ. 06. ಎರಡು ಮನೆ ಹಾಗೂ ಒಂದು ಚಿಕನ್ ಸ್ಟಾಲ್ ಗೆ ನುಗ್ಗಿದ ಕಳ್ಳರು ಹಣ ಹಾಗೂ ನಗದು ಕದ್ದೊಯ್ದ ಘಟನೆ ಇಲ್ಲಿನ ಸೂರಿಕುಮೇರು ಎಂಬಲ್ಲಿ ನಡೆದಿದೆ. ಮನೆಗೆ ನುಗ್ಗಿದ ಕಳ್ಳರು ಕಪಾಟುಗಳನ್ನೆಲ್ಲಾ ಜಾಲಾಡಿ ಒಂದು ಮನೆಯಿಂದ ಬಾಡಿಗೆ ನೀಡಲು ತೆಗೆದಿಟ್ಟಿದ್ದ ಒಂದು ಸಾವಿರ ಹಣ, ಕಾಣಿಕೆ ಡಬ್ಬಿಯಲ್ಲಿದ್ದ ಹಣ ಮತ್ತು ಚಿನ್ನವೆಂದು ಭಾವಿಸಿ ಕೆಲವು ಗೋಲ್ಡ್ ಆಭರಣಗಳು, ಬೆಳ್ಳಿಯ ಕಾಲು ಚೈನ್ ಹಾಗೂ ಇನ್ನೊಂದು ಮನೆಯ ಕಪಾಟು ಜಾಲಾಡಿ ಕಾಣಿಕೆ […]

ಸೂರಿಕುಮೇರು: ಸರಣಿ ಕಳ್ಳತನ ➤ ಅಂಗಡಿ ಹಾಗೂ ಎರಡು ಮನೆಯ ಬೀಗ ಮುರಿದು ನಗ-ನಗದು ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಅಪರಿಚಿತ ತಂಡದಿಂದ ಗುಂಡಿನ ದಾಳಿ ➤ ಅಪಾಯದಿಂದ ಪಾರಾದ ವ್ಯಕ್ತಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.06. ಸ್ಕಾರ್ಪಿಯೋ ಕಾರಿನಲ್ಲಿ ಬಂದ ನಾಲ್ಕು ಜನ ಅಪರಿಚಿತರ ತಂಡವು ಯುವಕನೋರ್ವನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಭಾನುವಾರ ತಡರಾತ್ರಿ ಸುಳ್ಯದಲ್ಲಿ ನಡೆದಿದೆ. ಗುಂಡಿನ ದಾಳಿಯಿಂದ ಯುವಕ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದು, ಕಾರಿಗೆ ಹಾನಿ ಸಂಭವಿಸಿದೆ. ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸುಳ್ಯ ನಗರದ ಜ್ಯೋತಿ ಸರ್ಕಲ್‌ ಹತ್ತಿರ ಘಟನೆ ನಡೆದಿದ್ದು ಸುಳ್ಯ ಜಯನಗರದ ಮಹಮ್ಮದ್‌ ಸಾಯಿ(39) ಎಂಬವರ ಮೇಲೆ ಸ್ಕಾರ್ಪಿಯೋದಲ್ಲಿ ಬಂದ ಅಪರಿಚಿತರು ದಾಳಿ ಮಾಡಿದ್ದಾರೆ. ಮಹಮ್ಮದ್ ಸಾಯಿ ತನ್ನ ಮನೆಗೆ

ಸುಳ್ಯ: ಅಪರಿಚಿತ ತಂಡದಿಂದ ಗುಂಡಿನ ದಾಳಿ ➤ ಅಪಾಯದಿಂದ ಪಾರಾದ ವ್ಯಕ್ತಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಗಾಂಜಾ ಸಾಗಾಟ ➤ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 05. ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿ ಗಾಂಜಾ ಮತ್ತು ವಾಹನಗಳನ್ನು ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ತೌಸೀಫ್ ಹಾಗೂ ರಫೀಕ್ ಎಂದು ಗುರುತಿಸಲಾಗಿದೆ. ಮಾನ್ಯ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೆಜ್ ಮಂಗಳೂರು ಇವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿಯ

ಬೆಳ್ತಂಗಡಿ: ಗಾಂಜಾ ಸಾಗಾಟ ➤ ಆರೋಪಿಗಳಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚರಣ್ ರಾಜ್ ಹತ್ಯೆ ಪ್ರಕರಣ ➤ ಆರೋಪಿಯ ಗುರುತು ಪತ್ತೆ..?!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 05. ಕಳೆದೆರಡು ವರ್ಷಗಳ ಹಿಂದೆ ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಪ್ರಮುಖ ಆರೋಪಿ ಚರಣ್ ರಾಜ್ ಅವರ ಹತ್ಯೆಗೈದಿರುವುದು ಕಾರ್ತಿಕ್ ಮೇರ್ಲ ಸ್ನೇಹಿತ ಕಿಶೋರ್ ಪೂಜಾರಿ ಹಾಗೂ ತಂಡದ ಕೃತ್ಯ ಎಂದು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚರಣ್ ರಾಜ್ ಅವರು ತನ್ನ ಮಾವ ಕಿಟ್ಟಣ್ಣ ರೈ ಅವರ ಮೆಡಿಕಲ್ ಶಾಪ್ ನ ಶುಭಾರಂಭದ ಹಿನ್ನೆಲೆ ಪೆರ್ಲಂಪಾಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳ ತಂಡ ತಲವಾರಿನಿಂದ ದಾಳಿ ನಡೆಸಿ

ಚರಣ್ ರಾಜ್ ಹತ್ಯೆ ಪ್ರಕರಣ ➤ ಆರೋಪಿಯ ಗುರುತು ಪತ್ತೆ..?! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ಮರ್ಡರ್..!!!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 04. ಕಳೆದ ಎರಡು ವರ್ಷಗಳ ಹಿಂದೆ ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಪ್ರಮುಖ ಆರೋಪಿ ಆರೋಪಿ ಆರ್ಯಾಪು ನಿವಾಸಿ ಚರಣ್ ರಾಜ್ ನನ್ನು ಪೆರ್ಲಂಪಾಡಿ ಸಮೀಪ ಹತ್ಯೆ ಮಾಡಲಾದ ಘಟನೆ ವರದಿಯಾಗಿದೆ. 2018ರ ಸೆ. 03ರಂದು ರಾತ್ರಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂದರ್ಭ ಹಿಂಜಾವೇ ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಅವರನ್ನು ಹತ್ಯೆ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿ ಚರಣ್ ರಾಜ್, ಕಿರಣ್ ರೈ ಹಾಗೂ ಪ್ರೀತೇಶ್

ಪುತ್ತೂರು: ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ಮರ್ಡರ್..!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸವಾರನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿದ ಬೈಕ್..!! ➤ ಯುವಕ ಪಾರು

(ನ್ಯೂಸ್ ಕಡಬ) newskadaba.com ಕೇರಳ, ಜೂ. 04. ಬೈಕ್ ಸವಾರನೋರ್ವ ಅತಿ ವೇಗವಾಗಿ ಬೈಕ್ ಚಲಾಯಿಸಿದ್ದ ಪರಿಣಾಮ ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿದ ಘಟನೆ ಕೇರಳದ ಇಡುಕಿಯಲ್ಲಿ ಸಂಭವಿಸಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೈಕ್ ಸವಾರ ವಿಷ್ಣುಪ್ರಸಾದ್ ದೊಡ್ಡ ಅನಾಹುತದಿಂದ ಅದೃಷ್ಟವಶಾತ್ ಪಾರಾಗಿದ್ದಾರೆ. ಈತ ಬೈಕ್ ನ್ನು ಅತ್ಯಂತ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ಈ ಸಂದರ್ಭ ನಿಯಂತ್ರಣ ತಪ್ಪಿದ ಬೈಕ್ ಮೂರು ಪಲ್ಟಿ ಹೊಡೆದು

ಸವಾರನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿದ ಬೈಕ್..!! ➤ ಯುವಕ ಪಾರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿ ಮರಕ್ಕೆ ಢಿಕ್ಕಿ ➤ ತಂದೆ, ಮಗಳ ದುರಂತ ಅಂತ್ಯ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 04. ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿಯಾಗಿ ಅಪ್ಪ ಮಗಳು ದಾರುಣವಾಗಿ ಮೃತಪಟ್ಟ ಘಟನೆ ಗಂಜಿಮಠ ಸಮೀಪದ ಸೂರಲ್ಪಾಡಿ ಎಂಬಲ್ಲಿ ಸಂಭವಿಸಿದೆ. ಮೃತ ದುರ್ದೈವಿಗಳನ್ನು ಶಿವಮೊಗ್ಗ ಜಿಲ್ಲೆಯ ರಾಣೆಬೆನ್ನೂರಿನ ಪುಂಡಲೀಕಪ್ಪ ಹಾಗೂ ಪುತ್ರಿ ಅಶ್ವಿನಿ ಎಂದು ಗುರುತಿಸಲಾಗಿದೆ. ಪುಂಡಲೀಕಪ್ಪ ಅವರಿಗೆ ತೀರಾ ಅನಾರೋಗ್ಯ ಇದ್ದುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕಾರಿನಲ್ಲಿ ಮಂಗಳೂರಿಗೆ ಕುಟುಂಬ ಸಮೇತರಾಗಿ ಬರುತ್ತಿದ್ದ ವೇಳೆ ಜೂ. 3ರ ನಸುಕಿನ ಜಾವ ರಾ.ಹೆ

ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿ ಮರಕ್ಕೆ ಢಿಕ್ಕಿ ➤ ತಂದೆ, ಮಗಳ ದುರಂತ ಅಂತ್ಯ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತೆಂಗಿನ ಸಿಪ್ಪೆಯಲ್ಲಿದ್ದ ಹಾವು ಕಚ್ಚಿ ಮಹಿಳೆ ಮೃತ್ಯು..!!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 04. ಹಾವು ಕಚ್ಚಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕುಕ್ಕಾಜೆ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕುಕ್ಕಾಜೆ ನಿವಾಸಿ ಕೆ.ಗಿರಿಯಪ್ಪ ಪೂಜಾರಿ ಎಂಬವರ ಪತ್ನಿ ವಾರಿಜ ಎಂದು ಗುರುತಿಸಲಾಗಿದೆ. ಇವರು ತನ್ನ ಮನೆಯ ಹಿಂಬದಿಯಲ್ಲಿದ್ದ ಶೆಡ್ ನಲ್ಲಿ ತೆಂಗಿನ ಸಿಪ್ಪೆ ತುಂಬಿಸಿಟ್ಟಿದ್ದ ಗೋಣಿಚೀಲಕ್ಕೆ ಕೈಹಾಕಿದ್ದರು. ಈ ಸಂದರ್ಭ ವಾರಿಜರವರು ಎಡಕೈಯ ಹೆಬ್ಬೆರಳಿನ ಹತ್ತಿರ ಯಾವುದೋ ಹಾವು ಕಚ್ಚಿದೆ ಎಂದು ಜೋರಾಗಿ ಕಿರುಚಾಡಿದ್ದು ತಕ್ಷಣ ಅವರ

ತೆಂಗಿನ ಸಿಪ್ಪೆಯಲ್ಲಿದ್ದ ಹಾವು ಕಚ್ಚಿ ಮಹಿಳೆ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಿಫ್ಟ್ ನಲ್ಲಿ ಬಾಲಕಿಯನ್ನು ತಬ್ಬಿಕೊಂಡ ಯುವಕ ಪರಾರಿ ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

(ನ್ಯೂಸ್ ಕಡಬ) newskadaba.com ಸೂರತ್, ಜೂ. 04. ಲಿಫ್ಟ್ ನಲ್ಲಿ ಹೋಗುತ್ತಿದ್ದ ಬಾಲಕಿಗೆ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನಾ ದೃಶ್ಯ ಸಿಸಿಟಿವಿಯಲ್ಲಿ ವರದಿಯಾಗಿದೆ. ಹನ್ನೆರಡು ವರ್ಷದ ಬಾಲಕಿಯೋರ್ವಳು ಲಿಫ್ಟ್ ನಲ್ಲಿ ಹೋಗುತ್ತಿದ್ದ, ಇದೇ ವೇಳೆ ಲಿಫ್ಟ್ ಗೆ ಹತ್ತಿದ ಯುವಕ ಬಾಲಕಿಯನ್ನು ಬಲವಂತವಾಗಿ ತಬ್ಬಿಕೊಂಡಿದ್ದಾನೆ. ಇದರಿಂದ ಹೆದರಿದ ಬಾಲಕಿ ಲಿಫ್ಟ್ ನಿಲ್ಲಿಸಲು ಯತ್ನಿಸಿದ್ದು, ಈ ವೇಳೆ ಯುವಕ ಬಾಲಕಿಯನ್ನು ತಡೆದಿದ್ದಾನೆ. ಕೊನೆಗೂ ಲಿಫ್ಟ್ ತೆರೆದುಕೊಂಡಿದ್ದು, ಈ ಸಂದರ್ಭ ಯುವಕ ಹೆದರಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು

ಲಿಫ್ಟ್ ನಲ್ಲಿ ಬಾಲಕಿಯನ್ನು ತಬ್ಬಿಕೊಂಡ ಯುವಕ ಪರಾರಿ ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಪುತ್ತೂರು: ಉಮ್ರಾ ತೆರಳಿದ್ದ ವ್ಯಕ್ತಿ ಮದೀನಾದಲ್ಲಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 04. ಪವಿತ್ರ ಉಮ್ರಾ ಝಿಯಾರತ್ ಗೆ ತೆರಳಿದ್ದ ವ್ಯಕ್ತಿಯೋರ್ವರು ಮದೀನಾದಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ಪುತ್ತೂರು ಕುಂಬ್ರ ನಿವಾಸಿ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ. ಇವರು ಮೇ. 22ರಂದು ಉಮ್ರಾ ಯಾತ್ರೆ ಕೈಗೊಂಡಿದ್ದು, ಮದೀನಾ ತಲುಪಿದ ಬಳಿಕ ಅವರು ಅಲ್ಲಿ ಮೃತಪಟ್ಟಿರುವುದಾಗಿ ಮಾಹಿತಿ ಲಭಿಸಿದೆ.

ಪುತ್ತೂರು: ಉಮ್ರಾ ತೆರಳಿದ್ದ ವ್ಯಕ್ತಿ ಮದೀನಾದಲ್ಲಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top