ಕ್ರೈಮ್ ನ್ಯೂಸ್

ಏಳು ದಿನದ ಮಗುವಿದ್ದ ಬ್ಯಾಗನ್ನು ಬಸ್ ನಿಲ್ದಾಣದಲ್ಲಿಟ್ಟು ಪರಾರಿಯಾದ ದಂಪತಿ ➤ ಸಾರ್ವಜನಿಕರಿಂದ ಮಗುವಿನ ರಕ್ಷಣೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಎ.25. ನವಜಾತ ಶಿಶುವನ್ನು ಬ್ಯಾಗ್ ನಲ್ಲಿಟ್ಟು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿರುವ ಘಟನೆ ಭಾನುವಾರದಂದು ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ‌ ನಡೆದಿದೆ. ಹನೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ವಾರಸುದಾರರಿಲ್ಲದ ಬ್ಯಾಗೊಂದು ಕಂಡುಬಂದಿದ್ದು, ಬ್ಯಾಗ್ ಅಲುಗಾಡುವುದನ್ನು ಗಮನಿಸಿದ ಸಾರ್ವಜನಿಕರು ಬ್ಯಾಗ್ ತೆರೆದಾಗ ನವಜಾತ ಶಿಶು ಕಂಡುಬಂದಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮಗುವನ್ನು ರಕ್ಷಿಸಿದ್ದಾರೆ. ಅನೈತಿಕ ಸಂಬಂಧದಿಂದ ಮಗು ಜನಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಮಗುವಿನ ಹೆತ್ತವರಿಗಾಗಿ ಪೊಲೀಸರು ಬಲೆ […]

ಏಳು ದಿನದ ಮಗುವಿದ್ದ ಬ್ಯಾಗನ್ನು ಬಸ್ ನಿಲ್ದಾಣದಲ್ಲಿಟ್ಟು ಪರಾರಿಯಾದ ದಂಪತಿ ➤ ಸಾರ್ವಜನಿಕರಿಂದ ಮಗುವಿನ ರಕ್ಷಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಯಿಲ: ಬೈಕ್ ಗಳ ನಡುವೆ ಢಿಕ್ಕಿ ➤ ಕಡಬ ನಿವಾಸಿಗಳು ಸೇರಿದಂತೆ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಎ.21. ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಸೇರಿದಂತೆ ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಯಿಲ ಎಂಬಲ್ಲಿ ಗುರುವಾರದಂದು ಸಂಭವಿಸಿದೆ. ಕೊಯಿಲ ನೂಜಿಮಾರ್ ನಿವಾಸಿ ಮೋನಪ್ಪ ಎಂಬವರು ಸೊಸೈಟಿಗೆ ಹಾಲು ಕೊಟ್ಟು ನಂತರ ಗ್ರಾಮ ಪಂಚಾಯತ್ ಕಚೇರಿಯ ಕಡೆಗೆ ತನ್ನ ಬೈಕ್ ತಿರುಗಿಸುತ್ತಿದ್ದಂತೆ ಹಿಂಬದಿಯಿಂದ ಬಂದ ಟಿವಿಎಸ್ ಅಪಾಚಿ ಬೈಕ್ ಢಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಬೈಕ್‌ಗಳು ಪಲ್ಟಿಯಾಗಿದ್ದು, ಘಟನೆಯಲ್ಲಿ ನೂಜಿಮಾರ್ ನಿವಾಸಿ

ಕೊಯಿಲ: ಬೈಕ್ ಗಳ ನಡುವೆ ಢಿಕ್ಕಿ ➤ ಕಡಬ ನಿವಾಸಿಗಳು ಸೇರಿದಂತೆ ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಚಲಿಸುತ್ತಿದ್ದ ಲಾರಿಯಡಿಗೆ ಹಾರಿ ಗಂಭೀರ ಗಾಯಗೊಂಡಿದ್ದ ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಎ.21. ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿದ್ದ ವ್ಯಕ್ತಿ ಇಂದು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲ್ಲೂಕಿನ ಮಂಜುನಾಥ್ ಎಂದು ಗುರುತಿಸಲಾಗಿದೆ. ಕಳೆದ ಕೆಲವು ಸಮಯದಿಂದ ಸುಳ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ್ ತನ್ನ ಪತ್ನಿ ಮತ್ತು ಮಗುವನ್ನು ಊರಿಗೆ ಕಳಿಸಿದ್ದನೆನ್ನಲಾಗಿದೆ. ಮಾನಸಿಕವಾಗಿ ಕುಗ್ಗಿದಂತಿದ್ದ ಈತ ಬುಧವಾರದಂದು ಸುಳ್ಯದ ಗಾಂಧಿನಗರದಲ್ಲಿ ತೆಂಗಿನಕಾಯಿ ಹೇರಿಕೊಂಡು ಹೋಗುತ್ತಿದ್ದ ಲಾರಿಯ ಚಕ್ರದಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಜೀವನ್ಮರಣ ಸ್ಥಿತಿಯಲ್ಲಿ

ಸುಳ್ಯ: ಚಲಿಸುತ್ತಿದ್ದ ಲಾರಿಯಡಿಗೆ ಹಾರಿ ಗಂಭೀರ ಗಾಯಗೊಂಡಿದ್ದ ಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಂಗಳದಲ್ಲಿ ಆಟವಾಡುತ್ತಾ ಕೊಳಚೆ ನೀರಿಗೆ ಬಿದ್ದು ನಾಲ್ಕು ವರ್ಷದ ಮಗು ಮೃತ್ಯು ➤ ಸಣ್ಣ ಮಕ್ಕಳನ್ನು ಹೊರಗಡೆ ಆಡಲು ಬಿಡುವ ವೇಳೆ ಎಚ್ಚರ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಎ.21. ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಮಗುವೊಂದು ಪಕ್ಕದಲ್ಲಿದ್ದ ಕೊಳಚೆ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ವೀರಾಪುರ ಗ್ರಾಮದಲ್ಲಿ ಬುಧವಾರದಂದು ನಡೆದಿದೆ‌. ಮೃತ ಮಗುವನ್ನು ವೀರಾಪುರ ಗ್ರಾಮದ ಬಸವರಾಜ್ ಎಂಬವರ ಪುತ್ರ ಸೋಮೇಶ್ ಎಂದು ಗುರುತಿಸಲಾಗಿದೆ. ಸೋಮೇಶ್ ಎಂದಿನಂತೆ ಇಂದು ಬೆಳಿಗ್ಗೆ ಮನೆಯ ಅಂಗಳದಲ್ಲಿ ಆಟವಾಡುತ್ತಾ ಪಕ್ಕದಲ್ಲಿದ್ದ ಕೊಳಚೆ ಗುಂಡಿಗೆ ಬಿದ್ದಿದೆ ಎನ್ನಲಾಗಿದೆ. ಮನೆಯ ಮುಂಭಾಗದಲ್ಲಿದ್ದ ಮಗು ಕಾಣೆಯಾದ ಹಿನ್ನೆಲೆಯಲ್ಲಿ ಹುಡುಕಾಡಿದ ಪೋಷಕರಿಗೆ ಸಂಜೆ ವೇಳೆಗೆ

ಅಂಗಳದಲ್ಲಿ ಆಟವಾಡುತ್ತಾ ಕೊಳಚೆ ನೀರಿಗೆ ಬಿದ್ದು ನಾಲ್ಕು ವರ್ಷದ ಮಗು ಮೃತ್ಯು ➤ ಸಣ್ಣ ಮಕ್ಕಳನ್ನು ಹೊರಗಡೆ ಆಡಲು ಬಿಡುವ ವೇಳೆ ಎಚ್ಚರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೈಕಲ್ ನಲ್ಲಿ ಆಡುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ ➤ ಆರು ವರ್ಷದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.21. ಸೈಕಲ್ ನಲ್ಲಿ ಆಡುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ನಗರದ ಬಜಾಲ್ ನಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತ ಬಾಲಕನನ್ನು ಬಜಾಲ್‌ ನಿವಾಸಿ ಹಿದಾಯತುಲ್ಲ ಎಂಬವರ ಪುತ್ರ ಮೊಹಮ್ಮದ್ ಜೀಶನ್ (6) ಎಂದು ಗುರುತಿಸಲಾಗಿದೆ. ಮೃತ ಬಾಲಕ ಬಜಾಲ್ ಕಟ್ಟೆಪುಣಿ ಕೋರ್ದಬ್ಬು ದೈವಸ್ಥಾನದ ಹಿಂಭಾಗದ ರಸ್ತೆಯ ಕೆರೆಯ ಬಳಿ ಸೈಕಲ್‌ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬಾಲಕ ಆಸ್ಪತ್ರೆಗೆ ದಾಖಲಿಸುವ

ಸೈಕಲ್ ನಲ್ಲಿ ಆಡುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ ➤ ಆರು ವರ್ಷದ ಬಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಚಲಿಸುತ್ತಿದ್ದ ಲಾರಿಯಡಿಗೆ ಬಿದ್ದ ಕಾರ್ಮಿಕ ಗಂಭೀರ ➤ ರಸ್ತೆಯಲ್ಲಿ ಚೆಲ್ಲಾಡಿದ ರಕ್ತಸಿಕ್ತ ಮಾಂಸ

(ನ್ಯೂಸ್ ಕಡಬ) newskadaba.com ಸುಳ್ಯ, ಎ.20. ಲಾರಿಯಡಿಗೆ ಬಿದ್ದು ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಬುಧವಾರದಂದು ಸುಳ್ಯದಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಉತ್ತರ ಕರ್ನಾಟಕ ಮೂಲದ ಮಂಜುನಾಥ್ ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ಮಂಜುನಾಥ್ ಸುಳ್ಯದ ಗಾಂಧಿನಗರದಲ್ಲಿ ವಾಸವಾಗಿದ್ದು, ಬುಧವಾರದಂದು ಸುಳ್ಯ ಪೇಟೆಯಲ್ಲಿ ಚಲಿಸುತ್ತಿದ್ದ ಲಾರಿಯಡಿಗೆ ಬಿದ್ದಿದ್ದು, ಲಾರಿ ಹರಿದ ಪರಿಣಾಮ ದೇಹದ ಭಾಗ ಚೆಲ್ಲಾಡಿದಂತಾಗಿದೆ. ತಕ್ಷಣವೇ ಸ್ಥಳೀಯರು ಮಂಜುನಾಥ್ ರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.    

ಸುಳ್ಯ: ಚಲಿಸುತ್ತಿದ್ದ ಲಾರಿಯಡಿಗೆ ಬಿದ್ದ ಕಾರ್ಮಿಕ ಗಂಭೀರ ➤ ರಸ್ತೆಯಲ್ಲಿ ಚೆಲ್ಲಾಡಿದ ರಕ್ತಸಿಕ್ತ ಮಾಂಸ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯದ ದಂಪತಿ ಮೈಸೂರಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಎ.18. ಸೋಣಂಗೇರಿ, ಮಂಗಳೂರು ಮೊದಲಾದೆಡೆ ಪೋಸ್ಟ್ ಮ್ಯಾನ್ ಆಗಿ ಕಾರ್ಯನಿರ್ವಹಿಸಿದ್ದ ಮೂಲತಃ ಸುಳ್ಯ ನಿವಾಸಿ, ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದ ವ್ಯಕ್ತಿ ಪತ್ನಿಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರದಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಸುಳ್ಯ ಕುಕ್ಕಾಜೆಕಾನದ ಮಾಧವ ನಾಯ್ಕ್ (56) ಮತ್ತು ಅವರ ಪತ್ನಿ ಉಷಾ (47) ಎಂದು ಗುರುತಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ಪೋಸ್ಟ್ ಮ್ಯಾನ್ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದು ಪತ್ನಿ, ಪುತ್ರಿ ಸಮೇತ ಮೈಸೂರಿಗೆ ಹೋಗಿ ನೆಲೆಸಿದ್ದರು.

ಸುಳ್ಯದ ದಂಪತಿ ಮೈಸೂರಿನಲ್ಲಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕತ್ತಲೆಯಲ್ಲೇ ಬಸ್ ಓಡಿಸಿ ಸರಕಾರಿ ಬಸ್ಸು ಚಾಲಕನ ದುಸ್ಸಾಹಸ ➤ ಬೇಜವಾಬ್ದಾರಿಯಿಂದ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ

(ನ್ಯೂಸ್ ಕಡಬ) newskadaba.com ಕಡಬ, ಎ.11. ಹೆಡ್ ಲೈಟ್ ಇಲ್ಲದೆ ಸುಮಾರು 10 ಕಿ.ಮೀ. ಗೂ ಅಧಿಕ ದೂರದವರೆಗೆ ಬಸ್ ಚಲಾಯಿಸಿ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸಿನ ಚಾಲಕನೋರ್ವ ಪ್ರಯಾಣಿಕರ ಜೀವದ ಜೊತ್ತೆ ಚೆಲ್ಲಾಟವಾಡಿದ ಘಟನೆ ಸೋಮವಾರ ರಾತ್ರಿ ಆಲಂಕಾರಿನಲ್ಲಿ‌ ನಡೆದಿದೆ. ಉಪ್ಪಿನಂಗಡಿಯಿಂದ ರಾತ್ರಿ 7.15ಕ್ಕೆ ಕಡಬ ಕಡೆಗೆ ಹೊರಟ ಕಾರವಾರ – ಸುಬ್ರಹ್ಮಣ್ಯ ಎಕ್ಸ್‌ಪ್ರೆಸ್‌ ಬಸ್ ನಲ್ಲಿ ಮುಂಭಾಗದ ನಾಲ್ಕು ಲೈಟ್‌ ಗಳು ಕೆಟ್ಟುಹೋಗಿದ್ದು, ಬಸ್ಸಿನ ಚಾಲಕ ತನ್ನ ಬೇಜವಾಬ್ದಾರಿಯಿಂದಾಗಿ ಕತ್ತಲೆಯಲ್ಲೇ ಬಸ್ಸನ್ನು ಚಲಾಯಿಸಿ ದುಸ್ಸಾಹಸ

ಕತ್ತಲೆಯಲ್ಲೇ ಬಸ್ ಓಡಿಸಿ ಸರಕಾರಿ ಬಸ್ಸು ಚಾಲಕನ ದುಸ್ಸಾಹಸ ➤ ಬೇಜವಾಬ್ದಾರಿಯಿಂದ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಮಾಣಿ, ಎ.09. ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯುಂಟಾದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮಾಣಿ ಸಮೀಪ ನಡೆದಿದೆ. ಮೃತ ವ್ಯಕ್ತಿಯನ್ನು ಬೆಂಗಳೂರು ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಆಚಾರಿ (65) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ನಡುವೆ ಮಾಣಿಯ ಬುಡೋಳಿ ಎಂಬಲ್ಲಿ ತಲುಪಿದಾಗ ಮುಖಾಮುಖಿ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಕ್ಷ್ಮಣ ಆಚಾರಿ

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಮೃತ್ಯು, ನಾಲ್ವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೆದ್ದಾರಿ ಬದಿ ಜೊತೆಗಿದ್ದ ಮುಸ್ಲಿಂ ಯುವಕ – ಹಿಂದೂ ಯುವತಿಗೆ ಹಲ್ಲೆ ಪ್ರಕರಣ ➤ ಕಡಬದ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.05. ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯನ್ನು ಆಟೋರಿಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಹಲ್ಲೆ ನಡೆಸಿದ್ದಾರೆಂಬ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡ ಘಟನೆ ಮಂಗಳವಾರದಂದು ಗುಂಡ್ಯದಿಂದ‌ ವರದಿಯಾಗಿದೆ. ಪುತ್ತೂರು ಸಂಪ್ಯ ನಿವಾಸಿ ನಝೀರ್(21) ಎಂಬಾತ ತನ್ನ ಪ್ರಿಯತಮೆ ಪೂಜಾ ಎಂಬಾಕೆಯನ್ನು ಆಟೋರಿಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಸಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಸುರೇಂದ್ರ, ತೀರ್ಥಪ್ರಸಾದ್, ಜಿತೇಶ್ ಹಾಗೂ ಇತರರು ಆಟೋರಿಕ್ಷಾವನ್ನು ತಡೆದು ಯದ್ವಾತದ್ವಾ ಹಲ್ಲೆ ನಡೆಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ

ಹೆದ್ದಾರಿ ಬದಿ ಜೊತೆಗಿದ್ದ ಮುಸ್ಲಿಂ ಯುವಕ – ಹಿಂದೂ ಯುವತಿಗೆ ಹಲ್ಲೆ ಪ್ರಕರಣ ➤ ಕಡಬದ ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top