ಕ್ರೈಮ್ ನ್ಯೂಸ್

ಸ್ಕೂಲ್ ಬಸ್ ಹಾಗೂ ಕಾರಿನ ನಡುವೆ ಢಿಕ್ಕಿ ➤ ಪ್ರಯಾಣಿಕರು ಪಾರು..!

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. ‌16. ಸ್ಕೂಲ್ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಕುಡ್ತಮುಗೇರು ಸಮೀಪದ ಮಂಕುಡೆಯ ಕಲ್ಕಾಜೆ ಎಂಬಲ್ಲಿ ನಡೆದಿದೆ. ಕಲ್ಲಡ್ಕ ವಿದ್ಯಾಕೇಂದ್ರದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಸಂಭವಿಸಿದೆನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬಸ್ಸಿಗೂ ಹಾನಿಯಾಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಕೂಲ್ ಬಸ್ ಹಾಗೂ ಕಾರಿನ ನಡುವೆ ಢಿಕ್ಕಿ ➤ ಪ್ರಯಾಣಿಕರು ಪಾರು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ವಿಚಾರಕ್ಕೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 16. ವ್ಯಕ್ತಿಯೋರ್ವರು ತೆಂಗಿನ ಮರದಿಂದ ಕಾಯಿಕಿತ್ತ ವಿಚಾರಕ್ಕೆ ಸಂಬಂಧಿಸಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ ಘಟನೆ ವಿಟ್ಲದಿಂದ ವರದಿಯಾಗಿದೆ. ಈ ಕುರಿತು ಪುಣಚ ಗ್ರಾಮದ ಪಾವಲುಮೂಲೆ ನಿವಾಸಿ ಸುಂದರ ನಾಯ್ಕ್ ಪುತ್ರಿ ಮಮತಾ ಎಂಬವರು ಸ್ಥಳೀಯ ನಿವಾಸಿ ವಾಮನ ನಾಯ್ಕ್ ಎಂಬವರ ವಿರುದ್ದ ದೂರು ದಾಖಲಿಸಿದ್ದಾರೆ. ಮಾ. 14ರಂದು ನಾನು ಮನೆಯಲ್ಲಿದ್ದ ವೇಳೆ ವಾಮನ ನಾಯ್ಕ್ ರವರು ಬಂದು ನನ್ನ ತಂದೆ ತೆಂಗಿನ ಮರದಿಂದ ತೆಂಗಿನಕಾಯಿ

ಕ್ಷುಲ್ಲಕ ವಿಚಾರಕ್ಕೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಬೆಳ್ಳಂಬೆಳಗ್ಗೆ ಹಿರಿಯ ಮೆಸ್ಕಾಂ ಅಧಿಕಾರಿ ಮನೆ, ಕಛೇರಿ ಮೇಲೆ ಎಸಿಬಿ ದಿಢೀರ್ ದಾಳಿ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 16. ಇಲ್ಲಿನ ಹಿರಿಯ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಸುಂದರ್ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಂಗಳೂರಿನ ಮೆಸ್ಕಾಂ ಕಛೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇವರು ಮಂಗಳೂರಿನ ಕದ್ರಿ ಕಂಬಳದಲ್ಲಿ ಸ್ವಂತ ಫ್ಲ್ಯಾಟ್ ಹೊಂದಿದ್ದು, ಅದನ್ನು ಬಾಡಿಗೆಗೆ ನೀಡಿರುವ ಅವರು ಮಲ್ಲಿಕಟ್ಟೆಯ ವಿಜಯಾ ಅಪಾರ್ಟ್ ಮೆಂಟ್ ಬಳಿಯ ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತರಾಗಿ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ದಯಾಸುಂದರ್ ಮನೆ

ಮಂಗಳೂರು: ಬೆಳ್ಳಂಬೆಳಗ್ಗೆ ಹಿರಿಯ ಮೆಸ್ಕಾಂ ಅಧಿಕಾರಿ ಮನೆ, ಕಛೇರಿ ಮೇಲೆ ಎಸಿಬಿ ದಿಢೀರ್ ದಾಳಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಸರಣಿ ಕಳ್ಳತನ ಪ್ರಕರಣದ ಆರೋಪಿ ಕೊನೆಗೂ ಅಂದರ್..

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ. 16. ನವೆಂಬರ್ ತಿಂಗಳಲ್ಲಿ ನೆಲ್ಯಾಡಿ ಭಾಗದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.   ಬಂಧಿತ ಆರೋಪಿಯನ್ನು ಹಾವೇರಿ ನಿವಾಸಿ ಈರಣ್ಣ ಎಂದು ಗುರುತಿಸಲಾಗಿದೆ. ಈತ 2021ರ ನ. 09ರಂದು ನೆಲ್ಯಾಡಿ ಪೇಟೆಯಲ್ಲಿರುವ ಮಂಜುನಾಥ ತರಕಾರಿ ಅಂಗಡಿ, ಸಾಯಿ ಮೆಡಿಕಲ್, ಸಾಯಿ ಬೇಕರಿ, ಆದರ್ಶ ಫ್ಯಾನ್ಸಿ, ಸೀಗಲ್ ಅಡಿಕೆ ಅಂಗಡಿ, ಸುರಕ್ಷಾ ಫ್ಯಾನ್ಸಿ, ಟಿಂಕು ಸ್ಟೋರ್ ಹಾಗೂ ಅರುಣ್ ಸ್ವೀಟ್ಸ್ ಮೊದಲಾದ ಅಂಗಡಿಗಳಿಂದ ಸರಣಿ

ನೆಲ್ಯಾಡಿ: ಸರಣಿ ಕಳ್ಳತನ ಪ್ರಕರಣದ ಆರೋಪಿ ಕೊನೆಗೂ ಅಂದರ್.. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ..!! ➤ ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಮಕುಂಜ, ಮಾ. 15. ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ಉಪ್ಪಿನಂಗಡಿ- ಕಡಬ ರಾ.ಹೆ ರಾಮಕುಂಜ ಗ್ರಾಮದ ಗೋಳಿತ್ತಡಿ ಎಂಬಲ್ಲಿ ಸೋಮವಾರದಂದು ರಾತ್ರಿ ಸಂಭವಿಸಿದೆ. ಪೆರಿಯಡ್ಕ ಸಮೀಪದ ಓಡ್ಲದಲ್ಲಿ ತೋಟದ ಕೆಲಸ ಮಾಡುತ್ತಿದ್ದ ದಾವಣಗೆರೆ ನಿವಾಸಿ ರಾಜು ಎಂಬವರು ತನ್ನ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಬೈಕ್ ನಡುವೆ ಗೋಳಿತ್ತಡಿ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ರಾಜು ಎಂಬವರು ಗಂಭೀರ

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ..!! ➤ ಸವಾರರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಸ್ಕೂಟರ್ ನಲ್ಲಿ ಬಂದು ಜೀವ ಬೆದರಿಕೆಯೊಡ್ಡಿ ಪರಾರಿ..!

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 15. ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರಿಗೆ ಸ್ಕೂಟರಿನಲ್ಲಿ ಬಂದ ಇಬ್ಬರು ಬೆದರಿಕೆಯೊಡ್ಡಿ ಪರಾರಿಯಾದ ಘಟನೆ ತಿಂಗಳಾಡಿಯಲ್ಲಿ ನಡೆದಿದೆ. ಕೆದಂಬಾಡಿ ಗ್ರಾಮದ ಗುತ್ತುಮನೆ ನಿವಾಸಿ ನಿಶಾಂತ್ ಎಂಬವರು ಮಾ. 12ರಂದು ತಿಂಗಳಾಡಿ ಜಂಕ್ಷನ್ ನಲ್ಲಿ ನಿಂತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಅಬೂಬಕ್ಕರ್ ಹಾಗೂ ಖಾಸಿಂ ಎಂಬವರು ಅವಾಚ್ಯ ಶಬ್ದಗಳಿಂದ ಬೈದಿದ್ದು, ಅದೇ ಸಂದರ್ಭ ಸ್ಥಳದಲ್ಲಿದ್ದ ಸುದಿನ್, ದಿನೇಶ್, ಹರೀಶ್, ನಿಕ್ಷಿತ್, ನಿತೇಶ್ ಹಾಗೂ ಪ್ರತೀಕ್ ಎಂಬವರು ಗಮನಿಸಿ ವಿಚಾರಿಸಲೆಂದು ಬಂದಾಗ

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಸ್ಕೂಟರ್ ನಲ್ಲಿ ಬಂದು ಜೀವ ಬೆದರಿಕೆಯೊಡ್ಡಿ ಪರಾರಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

?? ಬಂಟ್ವಾಳ: ಪಾದಚಾರಿ ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿ ಪರಾರಿಯಾದ ಕಳ್ಳರು..!!!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 14. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಬೈಕ್ ನಲ್ಲಿ ಬಂದ ಅಪರಿಚಿರಿಬ್ಬರು ಎಳೆದು ಪರಾರಿಯಾದ ಘಟನೆ ಬಿಸಿರೋಡ್ ನ ಕೈಕುಂಜೆ ಪೂರ್ವ ಬಡಾವಣೆಯಲ್ಲಿ ನಡೆದಿದೆ. ಸುಲೋಚನಾ ಎಂಬವರು ಹೊಲಿಯಲು ಕೊಟ್ಟಿದ್ದ ಬಟ್ಟೆಯನ್ನು ಪಡೆದುಕೊಂಡು ವಾಪಾಸು ಮನೆಗೆ ಹಿಂತಿರುಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತರ ಪೈಕಿ ಹಿಂಬದಿ ಸವಾರ ಮಹಿಳೆಯ ಕುತ್ತಿಗೆಯಲ್ಲಿದ್ದ ಅಂದಾಜು 28 ಗ್ರಾಂ. ತೂಕ ಮೌಲ್ಯದ ಸರವನ್ನು ಎಳೆದೊಯ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಸ್ಥಳೀಯರು

?? ಬಂಟ್ವಾಳ: ಪಾದಚಾರಿ ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿ ಪರಾರಿಯಾದ ಕಳ್ಳರು..!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

?? ತಡರಾತ್ರಿ ಮನೆಗೆ ನುಗ್ಗಿ ಬಾಲಕಿಯನ್ನೇ ಹೊತ್ತೊಯ್ದ ಕಳ್ಳರು..!!!!

(ನ್ಯೂಸ್ ಕಡಬ) newskadaba.com ತುಮಕೂರು, ಮಾ. 14. ಬಾಗಿಲು ಮುರಿದು ಮನೆಗೆ ನುಗ್ಗಿದ ದುಷ್ಕರ್ಮಿಗಳು ಬಾಲಕಿಯನ್ನು ಅಪಹರಿಸಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಪುರದಹಳ್ಳಿ ಗ್ರಾಮದಲ್ಲಿ ನಡೆದಿದೆ. 17 ವರ್ಷದ ಮಗಳ ಅಪಹರಣವಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ರಾತ್ರಿ ಮಲಗಿದ್ದ ವೇಳೆ ಬಾಗಿಲು ಮುರಿದ ಅಪಹರಣಕಾರರು ಮನೆಯೊಳಗೆ ನುಗ್ಗಿ ಬಾಲಕಿಯನ್ನು ಕಿಡ್ನಾಪ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

?? ತಡರಾತ್ರಿ ಮನೆಗೆ ನುಗ್ಗಿ ಬಾಲಕಿಯನ್ನೇ ಹೊತ್ತೊಯ್ದ ಕಳ್ಳರು..!!!! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಭಜನಾಮಂದಿರ ವಿಚಾರವಾಗಿ ಇತ್ತಂಡದ ನಡುವೆ ಹೊಡೆದಾಟ..! ➤ ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 14. ಭಜನಾ ಮಂದಿರದ ಜಾಗದ ವಿಚಾರಕ್ಕೆ ಸಂಬಂಧಿಸಿದ ನಡೆದ ತಂಡದ ನಡುವಿನ ಜಗಳದಲ್ಲಿ ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಆರ್ಯಾಪು ಗ್ರಾಮದ ದೊಡ್ಡಡ್ಕ ಕೊಗ್ಗ ಆಚಾರ್ಯ ಎಂಬವರ ಪತ್ನಿ ಸರೋಜಿನಿ(58), ಅವರ ಪುತ್ರ ನಾರಾಯಣ(35), ದೊಡ್ಡಡ್ಕ ನಿವಾಸಿ ಪೂವಪ್ಪ ನಾಯ್ಕ(44) ಮತ್ತು ಅವರ ಪತ್ನಿ ಪ್ರೇಮಲತಾ(40) ಎಂದು ಗುರುತಿಸಲಾಗಿದೆ. ಭಜನಾ ಮಂದಿರವಿರುವ ಜಾಗವು ನಮಗೆ 1991ರಲ್ಲಿ ಅಕ್ರಮ ಸಕ್ರಮ

ಪುತ್ತೂರು: ಭಜನಾಮಂದಿರ ವಿಚಾರವಾಗಿ ಇತ್ತಂಡದ ನಡುವೆ ಹೊಡೆದಾಟ..! ➤ ಮಹಿಳೆ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ನೀರಲ್ಲಿ ಮುಳುಗಿ ವ್ಯಕ್ತಿ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 13. ವ್ಯಕ್ತಿಯೋರ್ವರು ಮೃತ್ಯುಂಜಯ ನದಿಗೆ ಸ್ನಾನಕ್ಕೆಂದು ಇಳಿದ ಸಂದರ್ಭ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಅನಾರು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನಡ್ತಿಲು ಹೊಯ್ಗೆಗದ್ದೆ ಜತ್ತನ್ನ ಎಂಬವರ ಪುತ್ರ ಸತೀಶ್(35) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ: ನೀರಲ್ಲಿ ಮುಳುಗಿ ವ್ಯಕ್ತಿ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top