ಕ್ರೈಮ್ ನ್ಯೂಸ್

ನೆಲ್ಯಾಡಿ: ವಿಷಕಾರಿ ಹಾವು ಕಡಿದು ಮಹಿಳೆ ಮೃತ್ಯು..!!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ. 13. ರಬ್ಬರ್ ಟ್ಯಾಪಿಂಗ್‌ಗೆ ಹೋಗಿದ್ದ ವೇಳೆ ವಿಷಕಾರಿ ಹಾವು ಕಡಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ನೆಲ್ಯಾಡಿಯ ಕೊಣಾಲು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗೋಳಿತ್ತೊಟ್ಟು ಗ್ರಾ.ಪಂ.ಮಾಜಿ ಸದಸ್ಯೆ, ಕೊಣಾಲು ಗ್ರಾಮದ ಆರ್ಲ ನಿವಾಸಿ ರೋಸಮ್ಮ ಪಿ.ಡಿ ಯಾನೆ ವಲ್ಸಮ್ಮ(52) ಎಂದು ಗುರುತಿಸಲಾಗಿದೆ. ಇವರು ರಬ್ಬರ್ ತೋಟಕ್ಕೆ ಟ್ಯಾಪಿಂಗ್‌ಗೆಂದು ಹೋಗಿದ್ದ ವೇಳೆ ಇವರಿಗೆ ವಿಷಕಾರಿ ಹಾವೊಂದು ಕಡಿದಿದ್ದು, ಇದನ್ನರಿತ ರೋಸಮ್ಮರವರು ಅಲ್ಲಿಂದ ಪಕ್ಕದ ಮನೆಗೆ ಬಂದಿದ್ದು ಅಲ್ಲಿ ಕುಸಿದು ಬಿದ್ದಿದ್ದಾರೆ. […]

ನೆಲ್ಯಾಡಿ: ವಿಷಕಾರಿ ಹಾವು ಕಡಿದು ಮಹಿಳೆ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಕಾಡಾನೆ ದಾಳಿ..!!! ➤ ಯುವಕನ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ.13. ಕಾಡಾನೆಯೊಂದು ದಾಳಿ ನಡೆಸಿದ ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಕೊಲ್ಲಮೊಗ್ರ ಎಂಬಲ್ಲಿ ಭಾನುವಾರದಂದು ಮುಂಜಾನೆ ನಡೆದಿದೆ. ಗಾಯಗೊಂಡ ಯುವಕನನ್ನು ಕೋನಡ್ಕ ನಿವಾಸಿ ಗುರುಪ್ರಸಾದ್(21) ಎಂದು ಗುರುತಿಸಲಾಗಿದೆ. ಈತ ಎಂದಿನಂತೆ ಡೈರಿಗೆ ಹಾಲು ಹಾಕಲು ಬೈಕಿನಲ್ಲಿ ತೆರಳುತ್ತಿದ್ದ ವೇಳೆ ದಿಢೀರ್ ಪ್ರತ್ಯಕ್ಷಗೊಂಡ ಆನೆ ಅಡ್ಡ ಬಂದು ಯುವಕನ ಮೇಲೆ ದಾಳಿ ನಡೆಸಿದೆ. ಪರಿಣಾಮ ಬೈಕ್ ನಿಂದ ಕೆಳಗೆ ಬಿದ್ದಿದ್ದ ಯುವಕನನ್ನು ಆನೆಯು 50 ಮೀ ದೂರದವರೆಗೆ ಸೊಂಡಿಲಿನ ಸಹಾಯದಿಂದ ಎಳೆದುಕೊಂಡು ಹೋಗಿದೆ

ಸುಬ್ರಹ್ಮಣ್ಯ: ಕಾಡಾನೆ ದಾಳಿ..!!! ➤ ಯುವಕನ ಸ್ಥಿತಿ ಚಿಂತಾಜನಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಗೆಳೆಯರೇ ನಾವು ತಿಳಿಸುವ ಈ ಚಿಕ್ಕ ಉಪಾಯ ಮಾಡಿದರೆ ನಿಮ್ಮ ಮನೆಗೆ ಇರುವ ಎಂತಹುದೇ ಕೆಟ್ಟ ದೃಷ್ಟಿ ದೋಷ ನರ ದೋಷ ನಕಾರಾತ್ಮಕ ಶಕ್ತಿ ಏನೇ ತಾಕಿದರು ಕೂಡ

ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಂಗಳೂರು: ಮುಳುಗಿದ ಹಡಗಿನ ಅವಶೇಷಗಳನ್ನು ಹೊರತರುತ್ತಿದ್ದ ವೇಳೆ ಕಾರ್ಮಿಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 11. ಮುಳುಗಿದ ಹಡಗಿನ ಅವಶೇಷಗಳನ್ನು ದಡಕ್ಕೆ ತರುವ ಕೆಲಸದಲ್ಲಿ ತೊಡಗಿದ್ದ ವೇಳೆ ಕಾರ್ಮಿಕರೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ನಾಸಿರುದ್ದೀನ್ ಖಾನ್ (32) ಎಂದು ಗುರುತಿಸಲಾಗಿದೆ. ಈತ ತಣ್ಣೀರುಬಾವಿ ಬಳಿ ಮುಳುಗಿದ್ದ ಹಡಗಿನ ಅವಶೇಷಗಳನ್ನು ಸಮುದ್ರದ ಆಳದಿಂದ ಹೊರತರುತ್ತಿದ್ದ ವೇಳೆ ಹಡಗಿನ ಕಬ್ಬಿಣದ ಹ್ಯಾಂಡಲ್ ನಾಸಿರುದ್ದೀನ್ ಖಾನ್ ಅವರ ತಲೆಗೆ ಬಲವಾಗಿ ಬಡಿದ ಪರಿಣಾಮ ಅವರು ಗಂಭೀರ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಮಂಗಳೂರು: ಮುಳುಗಿದ ಹಡಗಿನ ಅವಶೇಷಗಳನ್ನು ಹೊರತರುತ್ತಿದ್ದ ವೇಳೆ ಕಾರ್ಮಿಕ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೀಡಿ ಬ್ರಾಂಚ್ ನಿಂದ ಬೀಡಿ, ತಂಬಾಕು ಕಳವು ಪ್ರಕರಣ ➤ ಆರೋಪಿ ಅಂದರ್..!!

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 11. ಕೆಮ್ಮಿಂಜೆ ಗ್ರಾಮದ ಕೂರ್ನಡ್ಕ ಸಮೀಪದಲ್ಲಿರುವ ಬೀಡಿ ಬ್ರಾಂಚ್ ಒಂದರಿಂದ ತಂಬಾಕು ಮತ್ತು ಬೀಡಿಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಳಂದೂರು ಗ್ರಾಮದ ಕುದ್ಮಾರು ಅಬ್ಬಾಸ್ ಎಂಬವರ ಪುತ್ರ ಮಹಮ್ಮದ್ ಕುಂಞಿ ಎಮ್ ಎಂದು ಗುರುತಿಸಲಾಗಿದೆ. ಇವರು ಮಾ. 8ರಂದು ಬೀಡಿ ಬ್ರಾಂಚ್‌ವೊಂದರ ಬೀಗವನ್ನು ಒಡೆದು ಒಳನುಗ್ಗಿ 2 ಗೋಣಿ ತಂಬಾಕು ಮತ್ತು ಸುಮಾರು 18 ಸಾವಿರ ಬೀಡಿಗಳನ್ನು ಕಳವು

ಬೀಡಿ ಬ್ರಾಂಚ್ ನಿಂದ ಬೀಡಿ, ತಂಬಾಕು ಕಳವು ಪ್ರಕರಣ ➤ ಆರೋಪಿ ಅಂದರ್..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ. 11. ಐದು ದಿನಗಳ ಹಿಂದೆ ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ನೆಲ್ಯಾಡಿ ನಿವಾಸಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಮೃತರನ್ನು ನೆಲ್ಯಾಡಿ ಗ್ರಾಮದ ಪಡುಬೆಟ್ಟು ತೊಟ್ಟಿಲಗುಂಡಿ ನಿವಾಸಿ, ಕೃಷಿಕ ಸಿಲ್ವೆಸ್ಟರ್ ಡಿ.ಸೋಜ(51) ಎಂದು ಗುರುತಿಸಲಾಗಿದೆ. ಇವರ ನೂತನ ಮನೆ ನಿರ್ಮಾಣ ಕೆಲಸ ನಡೆಯುತ್ತಿದ್ದು ಗೋಡೆಯ ಹಂತದ ತನಕ ಕಾಮಗಾರಿ ಪೂರ್ಣಗೊಂಡಿತ್ತು. ಮಾ. 06ರ ಸಂಜೆ ವೇಳೆಗೆ ಗೋಡೆಯ ಮೇಲೆ ಹತ್ತಿದ ಇವರು ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದ ಪರಿಣಾಮ

ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬ್ಯಾರಿಕೇಡ್ ಗೆ ಬೈಕ್ ಢಿಕ್ಕಿ ➤ ಕಡಬದ ಯುವಕ ಮೃತ್ಯು…!!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 11. ಬ್ಯಾರಿಕೇಡ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪ ಬಪ್ಪನಾಡು ಜಂಕ್ಷನ್ ಬಳಿ ನಡೆದಿದೆ. ಮೃತ ಸವಾರನನ್ನು ಕಡಬ ನಿವಾಸಿ ಮಂಗಳೂರು ಜನನಿ ಕನ್ನಕ್ಷನ್‌ನಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ಸಚಿನ್ (28) ಎಂದು ಗುರುತಿಸಲಾಗಿದೆ. ಈತ ಮಾ. 09ರಂದು ಬೆಳಿಗ್ಗೆ 3:30 ಗಂಟೆಗೆ ಪಡುಬಿದ್ರಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಬಪ್ಪನಾಡು ತಲುಪುತ್ತಿದ್ದಂತೆಯೇ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌ಗೆ

ಬ್ಯಾರಿಕೇಡ್ ಗೆ ಬೈಕ್ ಢಿಕ್ಕಿ ➤ ಕಡಬದ ಯುವಕ ಮೃತ್ಯು…!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಮತ್ತು ಜೀವನದಲ್ಲಿ ನೆಮ್ಮದಿ ಸಿಗಬೇಕು ಅಂದರೆ ತಪ್ಪದೇ ಈ ನಿಯಮ ಪಾಲಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಾವು ಮಾಡುವಂತಹ ಕೆಲಸಕಾರ್ಯಗಳಲ್ಲಿ ಅದರಲ್ಲಿಯೂ ಕೂಡ ವ್ಯಾಪಾರ ವ್ಯವಹಾರಗಳನ್ನು ಮಾಡುವಾಗ ನಮ್ಮ ಮುಖ್ಯ ಕಚೇರಿಯ ವ್ಯವಸ್ಥೆಯ ಬಗ್ಗೆ ಹೆಚ್ಚು ಗಮನ ಕೊಡಬೇಕು ಯಾಕೆಂದರೆ ಮುಖ್ಯ ಕಚೇರಿಯ ವ್ಯವಸ್ಥೆಯು ನಮ್ಮ

ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಮತ್ತು ಜೀವನದಲ್ಲಿ ನೆಮ್ಮದಿ ಸಿಗಬೇಕು ಅಂದರೆ ತಪ್ಪದೇ ಈ ನಿಯಮ ಪಾಲಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನಿಮ್ಮ ಕುಟುಂಬದಲ್ಲಿ ಎಂತ ಸಮಸ್ಯೆಗಳಿದ್ದರೂ ಈ ಒಂದು ವಿಧಾನದಿಂದ ಕಷ್ಟಗಳನ್ನು ಪರಿಹಾರ ಮಾಡಿಕೊಳ್ಳಬಹುದು ಗುರುಗಳೇ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಏಲಕ್ಕಿಯಿಂದ ಮಾಡಿ ಈ ಪರಿಹಾರ ನಿಮ್ಮ ಬದುಕಿನಲ್ಲಿ ಆಗುವ ಬದಲಾವಣೆಯನ್ನು ನೀವು ಕಾಣಬಹುದು ಹಾಗಾದರೆ ಬನ್ನಿ ನಿಮ್ಮ ಸಮಸ್ಯೆಗಳಿಗೆ ಏಲಕ್ಕಿಯಿಂದ ಹೇಗೆ ಪರಿಹಾರವನ್ನು ಕಂಡುಕೊಳ್ಳುವುದು ಎಂಬುದನ್ನು ತಿಳಿಸಿಕೊಡುತ್ತೇವೆ. ಹೌದು ಸಾಮಾನ್ಯವಾಗಿ

ನಿಮ್ಮ ಕುಟುಂಬದಲ್ಲಿ ಎಂತ ಸಮಸ್ಯೆಗಳಿದ್ದರೂ ಈ ಒಂದು ವಿಧಾನದಿಂದ ಕಷ್ಟಗಳನ್ನು ಪರಿಹಾರ ಮಾಡಿಕೊಳ್ಳಬಹುದು ಗುರುಗಳೇ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಉಪ್ಪಿನಂಗಡಿ: ಬಸ್ ನಿಲ್ದಾಣದಲ್ಲಿ ಮುಂದುವರಿದ ಕಳ್ಳರ ಕೈಚಳಕ- ಒಂದೇ ದಿನ ಮೂರು ಪ್ರಕರಣ ➤ ಮಹಿಳೆಯ ಚಿನ್ನಾಭರಣ, ವಿದ್ಯಾರ್ಥಿನಿಯರ ಮೊಬೈಲ್ ಕದ್ದೊಯ್ದ ಕಳ್ಳರು..!!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 08. ಇತ್ತೀಚಿನ ದಿನಗಳಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಓರ್ವ ಮಹಿಳೆಯ ಕತ್ತಿನಲ್ಲಿದ್ದ ಐದೂವರೆ ಪವನ್ ತೂಕದ ಚಿನ್ನಾಭರಣ ಮತ್ತು ಬಸ್ ನಲ್ಲಿ ಸಂಚರಿಸುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೊಬೈಲ್ ಕಳವುಗೈದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ಖಾಲಿದ್ ಎಂಬವರ ಪತ್ನಿ ಝರೀನಾ ಎಂಬವರು ತನ್ನಿಬ್ಬರು ಮಕ್ಕಳೊಂದಿಗೆ ಉಪ್ಪಿನಂಗಡಿ ಬಸ್ ನಲ್ಲಿ ಇಳಿಯುತ್ತಿದ್ದಂತೆಯೇ ಕತ್ತಿನಲ್ಲಿದ್ದ ಐದೂವರೆ ಪವನ್ ಚಿನ್ನದ ನೆಕ್ಲೆಸ್ ಕಾಣೆಯಾಗಿದ್ದು, ಈ ಕುರಿತು ಉಪ್ಪಿನಂಗಡಿ ಠಾಣೆಗೆ ದೂರು

ಉಪ್ಪಿನಂಗಡಿ: ಬಸ್ ನಿಲ್ದಾಣದಲ್ಲಿ ಮುಂದುವರಿದ ಕಳ್ಳರ ಕೈಚಳಕ- ಒಂದೇ ದಿನ ಮೂರು ಪ್ರಕರಣ ➤ ಮಹಿಳೆಯ ಚಿನ್ನಾಭರಣ, ವಿದ್ಯಾರ್ಥಿನಿಯರ ಮೊಬೈಲ್ ಕದ್ದೊಯ್ದ ಕಳ್ಳರು..!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top