ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ..!! ➤ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 08. ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಢಿಕ್ಕಿ ಹೊಡೆದ ಪರಿಣಾಮ ಮಗ ಮೃತಪಟ್ಟು, ತಂದೆ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಬಳಿ ಸಂಭವಿಸಿದೆ. ಮೃತರನ್ನು ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ಅವರ ಪುತ್ರ 6ನೇ ತರಗತಿ ವಿದ್ಯಾರ್ಥಿ ಅದ್ವಿತ್(11) ಎಂದು ಗುರುತಿಸಲಾಗಿದೆ. ದಿನೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಡೋಳಿಯ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಸಂಜೆ ಶಾಲೆ ಬಿಟ್ಟು ತನ್ನ […]

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ..!! ➤ ಬಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಕಿಗಾಹುತಿಯಾದ ಮನೆ..!! ➤ 8 ತಿಂಗಳ ಮಗು ಸಹಿತ ಐವರ ದುರ್ಮರಣ

(ನ್ಯೂಸ್ ಕಡಬ) newskadaba.com ಕೊಚ್ಚಿನ್, ಮಾ. 08. ಮನೆಗೆ ಬೆಂಕಿ ತಗುಲಿ ಎಂಟು ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ಐದು ಜನರು ಮೃತಪಟ್ಟ ದಾರುಣ ಘಟನೆ ಕೇರಳ ವರ್ಕಲಾದ ದಳವಪುರಂನಲ್ಲಿ ಮಂಗಳವಾರದಂದು ಬೆಳಗಿನ ಜಾವ ನಡೆದಿದೆ. ಮೃತಪಟ್ಟವರನ್ನು ವರ್ಕಲಾದಲ್ಲಿ ಪ್ರತಾಪನ್ (62), ಶೆರ್ಲಿ (53), ಅಭಿರಾಮಿ (25), ಅವರ ಎಂಟು ತಿಂಗಳ ಮಗ ರಿಯಾನ್ ಮತ್ತು ಅಖಿಲ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಪ್ರತಾಪನ್ ಅವರ ಹಿರಿಯ ಮಗ ನಿಹುಲ್ ಅವರನ್ನು ಅಸ್ಪತ್ರೆಗೆ ದಾಖಲಿಸಲಾಗಿದ್ದು,

ಬೆಂಕಿಗಾಹುತಿಯಾದ ಮನೆ..!! ➤ 8 ತಿಂಗಳ ಮಗು ಸಹಿತ ಐವರ ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಮಗಳ ಬರ್ತ್ ಡೇ ಅದ್ದೂರಿಯಾಗಿ ಆಚರಿಸಲು ಕನಸು ಹೊತ್ತಿದ್ದ ತಂದೆ ನೇಣಿಗೆ ಶರಣು…!!

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 08. ಮಗಳ ಐದನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ನಡೆಸಬೇಕೆಂಬ ಕನಸು ಹೊತ್ತಿದ್ದ ತಂದೆ ಹುಟ್ಟುಹಬ್ಬಕ್ಕೆ ವಾರವಿರುವಾಗಲೇ ಆತ್ಮಹತ್ಯೆಗೆ ಶರಣಾದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪ್ರವೀಣ್ ಪೂಜಾರಿ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಖಾಸಗಿ ಬಸ್ ಚೆಕ್ಕರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಈತ, ಸೋಮವಾರದಂದು ಸಂಜೆ ಮನೆಗೆ ಬಂದು ಕೋಣೆಗೆ ತೆರಳಿದ್ದರು. ಇತ್ತ ಅವರ ತಾಯಿ ಮನೆಯ ಹೊರಗಡೆ ಬೀಡಿ ಕಟ್ಟುವ ಕೆಲಸದಲ್ಲಿ ತೊಡಗಿದ್ದು, ಸಂಜೆ 7:30ರ ಹೊತ್ತಿಗೆ ಪತ್ನಿ

ಉಳ್ಳಾಲ: ಮಗಳ ಬರ್ತ್ ಡೇ ಅದ್ದೂರಿಯಾಗಿ ಆಚರಿಸಲು ಕನಸು ಹೊತ್ತಿದ್ದ ತಂದೆ ನೇಣಿಗೆ ಶರಣು…!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಒಂದೇ ಮರಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತೆ & ಯುವಕ…!!!

(ನ್ಯೂಸ್ ಕಡಬ) newskadaba.com ಕೋಲಾರ, ಮಾ. 08. ಅಪ್ರಾಪ್ತ ಬಾಲಕಿ ಹಾಗೂ ಯುವಕನೋರ್ವ ಒಂದೇ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಲಿಖಿಯ ಹಾಗೂ ಗಂಗಾಧರ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂದೇ ಮರಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತೆ & ಯುವಕ…!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಗೋಸಾಗಾಟ…!! ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 08. ಅಕ್ರಮ ಗೋಸಾಗಾಟವನ್ನು ತಡೆಹಿಡಿದ ಭಜರಂಗದಳ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ವರದಿಯಾಗಿದೆ. ಮನೆಗಳಿಂದ ಗುಜರಿ ಸಾಗಾಟದ ನೆಪದಲ್ಲಿ ದನಗಳನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ. ಕಾರ್ಯಾಚರಣೆಯ ವೇಳೆ ದನಸಾಗಾಟ ಮಾಡುತ್ತಿದ್ದ ಯಾವುದೇ ದಾಖಲೆಗಳಿಲ್ಲದ ಪಿಕಪ್ ವಾಹನ ಹಾಗೂ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಅಕ್ರಮ ಗೋಸಾಗಾಟ…!! ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯರ ವಿಡಿಯೋ ಹಾಗೂ ಫೋಟೋ ಚಿತ್ರೀಕರಣ ಮಾಡುತ್ತಿದ್ದ 60ರ ವೃದ್ದ ಅಂದರ್..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 07. ನೆರೆಹೊರೆಯ ಮನೆಗಳಲ್ಲಿನ ಮಹಿಳೆಯರು ಹಾಗೂ ಯುವತಿಯರ ಫೋಟೋ ಹಾಗೂ ವಿಡಿಯೋಗಳನ್ನು ಅವರಿಗೆ ತಿಳಿಯದಂತೆಯೇ ಚಿತ್ರೀಕರಣ ಮಾಡುತ್ತಿದ್ದ ವೃದ್ದನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಪೀಣ್ಯ ನಿವಾಸಿ ನಾರಾಯಣ ಗೌಡ ಎಂದು ಗುರುತಿಸಲಾಗಿದೆ. ಈತ ನೆರೆಹೊರೆಯ ಮಹಿಳೆಯರು ಹಾಗೂ ಯುವತಿಯರು ಬಟ್ಟೆ ಒಗೆಯುವ, ಪಾತ್ರೆ ತೊಳೆಯುವ ಫೋಟೋ ಹಾಗೂ ವೀಡಿಯೋಗಳನ್ನು ಅವರಿಗೆ ತಿಳಿಯದಂತೆ ಚಿತ್ರೀಕರಿಸುತ್ತಿದ್ದ ಎನ್ನಲಾಗಿದೆ. ಇತೀಚೆಗೆ ಈತ ಇದೇ ರೀತಿ ಚಿತ್ರೀಕರಣದಲ್ಲಿ ತೊಡಗಿದ್ದ ವೇಳೆ ಪಕ್ಕದ

ಮಹಿಳೆಯರ ವಿಡಿಯೋ ಹಾಗೂ ಫೋಟೋ ಚಿತ್ರೀಕರಣ ಮಾಡುತ್ತಿದ್ದ 60ರ ವೃದ್ದ ಅಂದರ್..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು…!

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 07. ಮರದ ಗೆಲ್ಲನ್ನು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಮುಪ್ಪೇರ್ಯ ಗ್ರಾಮದ ಪಾಜಪಳ್ಳ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಾಧವ ಎಂದು ಗುರುತಿಸಲಾಗಿದೆ. ಇವರು ಪಾಜಪಳ್ಳ ರಾಜೇಂದ್ರಪ್ರಸಾದ್ ಎಂಬವರ ತೋಟದಲ್ಲಿ ಮರದ ಗೆಲ್ಲನ್ನು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಬೆಳ್ಳಾರೆ

ಬೆಳ್ಳಾರೆ: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಲಗುವುದಾಗಿ ಹೇಳಿ ಕೋಣೆಗೆ ತೆರಳಿದ ಯುವಕ ನೇಣುಬಿಗಿದು ಆತ್ಮಹತ್ಯೆ..!!

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 07. ಜಾತ್ರಾ ಮಹೋತ್ಸವಕ್ಕೆಂದು ದೊಡ್ಡಮ್ಮನ ಮನೆಗೆ ಬಂದಿದ್ದ ಯುವಕನೋರ್ವ ಮಲಗುವುದಾಗಿ ಕೋಣೆಗೆ ತೆರಳಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪ್ರಕಾಶ್ ನಗರ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪಡೀಲು ನಿವಾಸಿ ಸೌರವ್ ಎಂದು ಗುರುತಿಸಲಾಗಿದೆ. ಈತ ರವಿವಾರದಂದು ನಡೆದ ಪಿಲಾರು ಜಾತ್ರಾ ಮಹೋತ್ಸವಕ್ಕೆಂದು ಬಂದು ತನ್ನ ತಾಯಿಯ ಅಕ್ಕ ಪ್ರಕಾಶ್ ನಗರದ ಸುಜಾತ ಎಂಬವರ ಮನೆಗೆ ತೆರಳಿದ್ದು, ಮಧ್ಯಾಹ್ನ ಊಟದ ಬಳಿಕ ನಿದ್ದೆ ಬರುತ್ತದೆ ಎಂದು ಹೇಳಿ ಕೋಣೆಗೆ

ಮಲಗುವುದಾಗಿ ಹೇಳಿ ಕೋಣೆಗೆ ತೆರಳಿದ ಯುವಕ ನೇಣುಬಿಗಿದು ಆತ್ಮಹತ್ಯೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಮಹಿಳೆಯೋರ್ವರಿಗೆ ಅಶ್ಲೀಲ ಸಂದೇಶ ಕಳುಹಿಸಿ ಬೆದರಿಕೆಯೊಡ್ಡಿದ ಪ್ರಕರಣ ➤ ಆರೋಪಿಗೆ ಶರತ್ತುಬದ್ದ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಕಡಬ, ಮಾ. 07. ಕಡಬ ತಾಲೂಕಿನ ಮಹಿಳೆಯೋರ್ವರ ಮೊಬೈಲ್ ಗೆ ವಾಟ್ಸಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆದರಿಕೆ ಒಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ರಂಝೀನ್ ಅವರಿಗೆ ಪುತ್ತೂರು ನ್ಯಾಯಾಲಯವು ಶರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ನಿರಂತರವಾಗಿ, ಮಹಿಳೆಯೊರ್ವರ ಮೊಬೈಲ್ ನಂಬರ್ ಪಡೆದುಕೊಂಡು, ವಾಟ್ಸಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸುವುದಲ್ಲದೇ ಬೇರೆಯವರ ಶರೀರಕ್ಕೆ ಮಹಿಳೆಯ ಮುಖವನ್ನು ಎಡಿಟ್ ಮಾಡಿ ಇದನ್ನು ಪ್ರಚಾರ ಪಡಿಸುವುದಾಗಿ ಬೆದರಿಕೆಯೊಡ್ಡಿದ

ಕಡಬ: ಮಹಿಳೆಯೋರ್ವರಿಗೆ ಅಶ್ಲೀಲ ಸಂದೇಶ ಕಳುಹಿಸಿ ಬೆದರಿಕೆಯೊಡ್ಡಿದ ಪ್ರಕರಣ ➤ ಆರೋಪಿಗೆ ಶರತ್ತುಬದ್ದ ಜಾಮೀನು ಮಂಜೂರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಪುರಭವನ ಬಳಿಯಿರುವ ಮರಕ್ಕೆ ಕಿಡಿಗೇಡಿಗಳಿಂದ ಬೆಂಕಿ..! ➤ ಸ್ಥಳೀಯರಿಂದ ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 07. ನಗರದ ಪುರಭವನದ ಬಳಿಯಲ್ಲಿರುವ ಮರವೊಂದರ ಬುಡಕ್ಕೆ ಯಾರೋ ದುಷ್ಕರ್ಮಿಗಳು ಬೆಂಕಿಯಿಟ್ಟ ಘಟನೆ ನಡೆದಿದೆ. ಇದೀಗ ಪರಿಸರವಾದಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಇಂತಹ ಸಮಾಜಘಾತುಕ ಕೃತ್ಯವನ್ನು ಎಸಗಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ನಗರಪಾಲಿಕೆ ಮತ್ತು ಪೊಲೀಸರು ಈ ಬಗ್ಗೆ ಗಮನಹರಿಸಿ ಇಂತಹ ಸಮಾಜಘಾತುಕ ಹಾಗೂ ಕಾನೂನುಬಾಹಿರ ಚಟುವಟಿಕೆಗಳಿಂದ ಧಕ್ಕೆ ಬಾರದಂತೆ ನೋಡಿಕೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಮಂಗಳೂರು: ಪುರಭವನ ಬಳಿಯಿರುವ ಮರಕ್ಕೆ ಕಿಡಿಗೇಡಿಗಳಿಂದ ಬೆಂಕಿ..! ➤ ಸ್ಥಳೀಯರಿಂದ ತೀವ್ರ ಆಕ್ರೋಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top