ಕ್ರೈಮ್ ನ್ಯೂಸ್

16 ವರ್ಷಗಳ ಹಿಂದೆ ಮನೆಯಿಂದ ಚಿನ್ನಾಭರಣ ಕದ್ದೊಯ್ದ ಪ್ರಕರಣ ➤ ಆರೋಪಿಗೆ 9 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 04. 16 ವರ್ಷಗಳ ಹಿಂದೆ ಪುತ್ತೂರಿನ ಮೊಟ್ಟೆತ್ತಡ್ಕ ನಿವಾಸಿ ಮಹೇಂದ್ರ ಕುಮಾರ್ ಎಂಬವರ ಮನೆಯ ಬಾಗಿಲಿನ ಬೀಗ ತುಂಡರಿಸಿ 43,000 ರೂ. ಹಾಗೂ 50.930 ಗ್ರಾಂ ತೂಕದ ಚಿನ್ನಾಭರಣ ಕಳವುಗೈದ ಪ್ರಕರಣದ ಆರೋಪಿಗೆ ಪುತ್ತೂರಿನ ನ್ಯಾಯಾಲಯವು 9 ವರ್ಷಗಳ ಕಾಲ ಜೈಲು ಶಿಕ್ಷೆ ಘೋಷಿಸಿದೆ. ಶಿಕ್ಷೆಗೊಳಗಾದ ಆರೋಪಿಯನ್ನು ಮಂಗಳೂರು ತಾಲೂಕಿನ ಸುರತ್ಕಲ್ ಬಳಿಯ ವಿದ್ಯಾನಗರ ಹೊನ್ನಕಟ್ಟೆಯ ನಾಗರಾಜ್ ಬಳೆಗಾರ ಎಂದು ಗುರುತಿಸಲಾಗಿದೆ. ಸದ್ಯ ಈತ ಇನ್ನೊಂದು ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ […]

16 ವರ್ಷಗಳ ಹಿಂದೆ ಮನೆಯಿಂದ ಚಿನ್ನಾಭರಣ ಕದ್ದೊಯ್ದ ಪ್ರಕರಣ ➤ ಆರೋಪಿಗೆ 9 ವರ್ಷ ಜೈಲು ಶಿಕ್ಷೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಈ 8 ರಾಶಿಯವರಿಗೆ ಶುಭಫಲ, ಕಂಕಣಭಾಗ್ಯ ದಾಂಪತ್ಯದ ಸಮಸ್ಯೆ ವ್ಯಾಪಾರಾಭಿವೃದ್ಧಿ ಕಷ್ಟಗಳು ಪರಿಹರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ: ನಿಮ್ಮ ಸಾಧನೆಗಳು ನಿಮಗೆ ಉನ್ನತ ವ್ಯಕ್ತಿಯನ್ನಾಗಿ ಮಾಡುತ್ತದೆ. ಈ ದಿನ ಸಂಗಾತಿ ಜೊತೆಗೆ ಕಿರಿ ಕಿರಿ ಆಗದೆ ಇರೋ ರೀತಿಯಲ್ಲಿ ನೋಡಿಕೊಳ್ಳಿ. ಈ ದಿನ ತಾಳ್ಮೆ

ಈ 8 ರಾಶಿಯವರಿಗೆ ಶುಭಫಲ, ಕಂಕಣಭಾಗ್ಯ ದಾಂಪತ್ಯದ ಸಮಸ್ಯೆ ವ್ಯಾಪಾರಾಭಿವೃದ್ಧಿ ಕಷ್ಟಗಳು ಪರಿಹರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕೊಂಬಾರು: ರಬ್ಬರ್ ಪ್ಲಾಂಟೇಷನ್ ಗೆ ಬೆಂಕಿ..!!

(ನ್ಯೂಸ್ ಕಡಬ) newskadaba.com ಕಡಬ, ಮಾ. 03. ಕೊಂಬಾರು ಸಮೀಪದ ಮಂಡೇಕರ ಎಂಬಲ್ಲಿ ವಿದ್ಯುತ್ ಲೈನಿಗೆ ರಬ್ಬರ್ ಗೆಲ್ಲು ಬಿದ್ದು ರಬ್ಬರ್ ಪ್ಲಾಂಟೇಷನ್ ಗೆ ಬೆಂಕಿ ಬಿದ್ದ ಪರಿಣಾಮ ಪ್ಲಾಂಟೇಷನ್ ಹೊತ್ತಿ ಉರಿದ ಬಗ್ಗೆ ವರದಿಯಾಗಿದೆ. ಘಟನಾ ಸ್ಥಳದಲ್ಲಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.

ಕೊಂಬಾರು: ರಬ್ಬರ್ ಪ್ಲಾಂಟೇಷನ್ ಗೆ ಬೆಂಕಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ವಿದ್ಯುತ್ ತಂತಿಯಿಂದ ಬಿದ್ದ ಬೆಂಕಿ ಕಿಡಿ ➤ ಸರಕಾರಿ ಆಸ್ಪತ್ರೆಯ ಹಿಂಭಾಗದ ಗುಡ್ಡೆಗೆ ಬೆಂಕಿ

(ನ್ಯೂಸ್ ಕಡಬ) newskadaba.com ಕಡಬ, ಮಾ.03. ವಿದ್ಯುತ್ ಶಾರ್ಕ್ ಸರ್ಕ್ಯೂಟ್ ನಿಂದಾಗಿ ಒಣ ಹುಲ್ಲಿಗೆ ಬೆಂಕಿ ಬಿದ್ದ ಪರಿಣಾಮ ಕಡಬ ಸಮುದಾಯ ಆರೋಗ್ಯ ಕೇಂದ್ರದ ಹಿಂಭಾಗದ ಗುಡ್ಡೆ ಹೊತ್ತಿ‌ ಉರಿದ ಘಟನೆ ಗುರುವಾರ ಅಪರಾಹ್ನ ನಡೆದಿದೆ. ಆಸ್ಪತ್ರೆಯ ಹಿಂಭಾಗದಲ್ಲಿ ಒಣ ಹುಲ್ಲು ಇದ್ದುದರಿಂದ ವಿದ್ಯುತ್ ತಂತಿಯಲ್ಲಿ ಕಾಣಿಸಿಕೊಂಡ ಬೆಂಕಿಯು ಏಕಾಏಕಿ ಪಕ್ಕದಲ್ಲೆಲ್ಲಾ ಹಬ್ಬಿದೆ. ತಕ್ಷಣವೇ ಊರವರು ಸೇರಿಕೊಂಡು ಬೆಂಕಿ ನಂದಿಸಿದ್ದರಿಂದಾಗಿ ಅಪಾಯ ತಪ್ಪಿದಂತಾಗಿದೆ.  

ಕಡಬ: ವಿದ್ಯುತ್ ತಂತಿಯಿಂದ ಬಿದ್ದ ಬೆಂಕಿ ಕಿಡಿ ➤ ಸರಕಾರಿ ಆಸ್ಪತ್ರೆಯ ಹಿಂಭಾಗದ ಗುಡ್ಡೆಗೆ ಬೆಂಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಬೆಂಕಿ..! ➤ ಕೆಲಸಗಾರನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಅರಂತೋಡು, ಮಾ. 03. ಅರಂತೋಡು ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸಮೀಪ ತೆಕ್ಕಿಲ್ ಸಮುದಾಯ ಭವನ ಮುಂಭಾಗದಲ್ಲಿರುವ ವಿದ್ಯುತ್ ಟ್ರಾನ್ಸ್‌‌ ಫೋರ್ಟ್ ಕಂಬದಿಂದ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ ಬೆಂಕಿ ಅವರಿಸಿದ್ದು, ಸಮುದಾಯದ ಕೆಲಸಗಾರನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ತೆಕ್ಕಿಲ್ ಪ್ರತಿಷ್ಠಾನ ಕಾರ್ಯದರ್ಶಿ ಅಶ್ರಫ್ ಗುಂಡಿ, ಹೆಚ್.ಪಿ.ಗ್ಯಾಸ್ ಕಚೇರಿ ಮ್ಯಾನೇಜರ್ ಧನುರಾಜ್, ಸಮುದಾಯ ಭವನ ಮೇಲ್ವಿಚಾರಕ ಲತೀಫ್, ಆಶಿಕ್ ಕುಕ್ಕುಂಬಳ, ಉಮ್ಮರ್ ಎ ಹಾಗೂ ತಾಜುದ್ದೀನ್ ಅರಂತೋಡು ವಿಷಯ ತಿಳಿದ ತಕ್ಷಣ

ಸುಳ್ಯ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಬೆಂಕಿ..! ➤ ಕೆಲಸಗಾರನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅತ್ತಿಗೆಯ ಮಾನಭಂಗಕ್ಕೆ ಯತ್ನಿಸಿದ ಮೈದುನ..! ➤ ಆರೋಪಿ ವಿರುದ್ದ FIR ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 03. ಮೈದುನನೋರ್ವ ತನ್ನ ಅತ್ತಿಗೆಯ ಕೈಹಿಡಿದೆಳೆದು ಆಕೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ವೀರಕಂಬ ಎಂಬಲ್ಲಿ ನಡೆದಿದೆ. ಆರೋಪಿಯು ಮಹಿಳೆಯ ಗಂಡನ ದೊಡ್ಡಪ್ಪನ ಮಗನಾಗಿದ್ದು, ಮಹಿಳೆಯ ಮನೆಯ ಹತ್ತಿರದ ಮನೆಯಲ್ಲೇ ವಾಸವಾಗಿದ್ದ. ಮಹಿಳೆಯ ಗಂಡ ಫೆ.‌25ರಂದು ದನಕ್ಕೆ ಸೊಪ್ಪು ತರಲೆಂದು ಗುಡ್ಡಕ್ಕೆ ಹೋಗಿದ್ದು, ಸ್ವಲ್ಪ ಸಮಯದ ಬಳಿಕ ಮಹಿಳೆಯೂ ಮನೆಕೆಲಸ ಮುಗಿಸಿಕೊಂಡು ಹೋಗಿ ಗಂಡ ಕತ್ತರಿಸಿದ್ದ ಸೊಪ್ಪನ್ನು ತರುತ್ತಿದ್ದ ವೇಳೆ ಗುಡ್ಡದಲ್ಲಿ ಅಡ್ಡಗಟ್ಟಿದ ಜನಾರ್ಧನ ಕೈಹಿಡಿದು ಎಳೆದು,

ವಿಟ್ಲ: ಅತ್ತಿಗೆಯ ಮಾನಭಂಗಕ್ಕೆ ಯತ್ನಿಸಿದ ಮೈದುನ..! ➤ ಆರೋಪಿ ವಿರುದ್ದ FIR ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಮೃತ್ಯು, ಮೂವರಿಗೆ ಗಾಯ…!!!!

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 03. ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟು ಮೂವರು ಗಾಯಗೊಂಡ ಘಟನೆ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ನಡೆದಿದೆ. ಮೃತ ಯುವಕನನ್ನು ಬೆಂಗಳೂರು ಮೂಲದ ಅಕ್ಷಯ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ತೇಜಸ್, ಪವನ್ ಹಾಗೂ ಹರ್ಷ ಗಾಯಗೊಂಡಿದ್ದು, ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಬೆಂಗಳೂರಿನಿಂದ ಕರಾವಳಿಗೆ ಪ್ರವಾಸಕ್ಕೆಂದು ಬಂದ ಪುನಃ ಬೆಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಉಡುಪಿಯ ಕಿರಿಮಂಜೇಶ್ವರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಮೃತ್ಯು, ಮೂವರಿಗೆ ಗಾಯ…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಪಿಯುಸಿ ವಿದ್ಯಾರ್ಥಿ ಮೃತ್ಯು…!!

(ನ್ಯೂಸ್ ಕಡಬ) newskadaba.com ಕಡಬ, ಮಾ. 03. ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಿಡ್ಡೋ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ನಿಡ್ಡೋ ನಿವಾಸಿ ಪದ್ಮನಾಭ ಗೌಡ ಹಾಗೂ ಯಶೋದಾ ದಂಪತಿ ಪುತ್ರ ಧನುಷ್ ಎಂದು ಗುರುತಿಸಲಾಗಿದೆ. ಈತ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಈತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿ ತಂದೆ,

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಪಿಯುಸಿ ವಿದ್ಯಾರ್ಥಿ ಮೃತ್ಯು…!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಗುಡ್ಡ ಬೆಂಕಿಗಾಹುತಿ ➤ ಊರವರಿಂದ ಬೆಂಕಿ ನಂದಿಸಲು ಹರಸಾಹಸ – ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 02. ಇಲ್ಲಿನ ತಡಗಜೆ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ಬುಧವಾರದಂದು ನಡೆದಿದೆ. ಬೆಳ್ಳಾರೆ ಬಸ್ ನಿಲ್ದಾಣದ ಹಿಂಭಾಗದ ಗುಡ್ಡದಲ್ಲಿ ಬುಧವಾರ ಅಪರಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಸಂಪೂರ್ಣವಾಗಿ ವ್ಯಾಪಿಸಿದೆ. ಸ್ಥಳೀಯರು ಹರಸಾಹಸಪಟ್ಟು ಬೆಂಕಿಯನ್ನು ನಂದಿಸಲು ಯತ್ನಿಸಿದರಾದರೂ ಹತೋಟಿಗೆ ಬಂದಿರಲಿಲ್ಲ. ಕೊನೆಗೆ ಸುಳ್ಯದಿಂದ ಅಗ್ನಿ ಶಾಮಕದಳದವರು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ಳಾರೆ: ಗುಡ್ಡ ಬೆಂಕಿಗಾಹುತಿ ➤ ಊರವರಿಂದ ಬೆಂಕಿ ನಂದಿಸಲು ಹರಸಾಹಸ – ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಿಗರೇಟ್ ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಹಿಂಸೆ…!!! ➤ ಆರೋಪಿ ಪತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 02. ಸಿಗರೇಟ್ ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಚಿತ್ರಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂದಾಪುರ ತಾಲೂಕಿನ ಬರೆಗಟ್ಟು ನಿವಾಸಿ ಪ್ರದೀಪ್ ಪೂಜಾರಿ ಎಂದು ಗುರುತಿಸಲಾಗಿದೆ. ಪ್ರದೀಪ್ ಹಾಗೂ ಪ್ರಿಯಾಂಕ ಪ್ರೀತಿಸಿ ಮದುವೆಯಾಗಿದ್ದು, ವರದಕ್ಷಿಣೆಗಾಗಿ ಪತ್ನಿಯನ್ನು ಥಳಿಸಿ, ಸಿಗರೇಟ್ ನಿಂದ ಸುಟ್ಟು ಕಿರುಕುಳ ನೀಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಪತ್ನಿ ನೀಡಿದ ದೂರಿನಂತೆ ಆರೋಪಿ ಪತಿ

ಸಿಗರೇಟ್ ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಹಿಂಸೆ…!!! ➤ ಆರೋಪಿ ಪತಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top