ಕ್ರೈಮ್ ನ್ಯೂಸ್

ನಿಷೇಧಿತ ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 25. ಕೇರಳಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಅಮೀರ್, ಮುಹಮ್ಮದ್ ಫರ್ವೀಝ್, ಅನ್ಸಿಫ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಕಡೆಯಿಂದ ಬಂದ ಕಾರನ್ನು ಖಚಿತ ಮಾಹಿತಿಯ ಮೇರೆಗೆ ಮಂಗಳೂರು ವಿವಿ ದ್ವಾರದ ಬಳಿ ತಡೆದು ನಿಲ್ಲಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ 60 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತು, ಎರಡು ಸ್ಮೋಕ್ ಟ್ಯೂಬ್, 1 ಲೈಟರ್ ಪತ್ತೆಯಾಗಿದೆ. […]

ನಿಷೇಧಿತ ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಮೂವರು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆರ್ಡರ್ ಡೆಲಿವರಿಯಾಗದ ಹಿನ್ನೆಲೆ ➤ ಫ್ಲಿಪ್ ಕಾರ್ಟ್ ಕಸ್ಟಮರ್ ಕೇರ್ ಎಂದು ಭಾವಿಸಿ ಕರೆಮಾಡಿ 48 ಸಾವಿರ ಕಳೆದುಕೊಂಡ ನಗರದ ವ್ಯಕ್ತಿ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 25. ಫ್ಲಿಪ್‌ಕಾರ್ಟ್‌ ನ ಕಸ್ಟಮರ್ ಕೇರ್ ನಂಬರ್ ಎಂದು ಭಾವಿಸಿದ ವ್ಯಕ್ತಿಯೊಬ್ಬರು ಯಾವುದೋ ನಂಬರ್‌ಗೆ ಕರೆ ಮಾಡಿ 48,354 ರೂ. ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ನಗರದ ವ್ಯಕ್ತಿಯೊಬ್ಬರು ಫ್ಲಿಪ್‌ಕಾರ್ಟ್‌ನಲ್ಲಿ ‘ಕೀ ಬಂಚ್’ ಆರ್ಡರ್ ಮಾಡಿ 12 ದಿನ ಕಳೆದರೂ ಕೈಗೆ ತಲುಪದ ಹಿನ್ನಲೆ ಗೂಗಲ್‌ನಲ್ಲಿ ಫ್ಲಿಪ್‌ಕಾರ್ಟ್‌ನ ಕಸ್ಟಮರ್ ಕೇರ್ ನಂಬರ್ ಗಾಗಿ ಹುಡುಕಾಡಿದ್ದು, ಅಲ್ಲಿ ಸಿಕ್ಕಿದ ಯಾವುದೋ ನಂಬರ್ ಗೆ ಕರೆ ಮಾಡಿದ್ದರು. ಆಗ ಆ ಕಡೆಯಿಂದ ಕರೆ

ಆರ್ಡರ್ ಡೆಲಿವರಿಯಾಗದ ಹಿನ್ನೆಲೆ ➤ ಫ್ಲಿಪ್ ಕಾರ್ಟ್ ಕಸ್ಟಮರ್ ಕೇರ್ ಎಂದು ಭಾವಿಸಿ ಕರೆಮಾಡಿ 48 ಸಾವಿರ ಕಳೆದುಕೊಂಡ ನಗರದ ವ್ಯಕ್ತಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಮ್ಮ ಕಷ್ಟಗಳು ಪರಿಹಾರ ಬೇಗ ಆಗಬೇಕೆಂದರೆ ಲಾಭ ಪಡೆಯಲು ಈ ಕೆಲಸ ಮಾಡಬೇಕು

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಮಸ್ಕಾರ ಸ್ನೇಹಿತರೆ ಪ್ರತಿಯೊಂದು ಶುಭ ಸಮಾರಂಭ ಮತ್ತು ಪ್ರತಿಯೊಂದು ಪೂಜೆ ವ್ರತ ಹೋಮಗಳಲ್ಲಿ ವೀಳ್ಯದೆಲೆ ಮತ್ತು ಅಡಿಕೆಯನ್ನು ಪ್ರಧಾನವಾಗಿ ಬಳಸಲಾಗುತ್ತದೆ, ಯಾವ ಪೂಜೆಯ ಕೂಡ ವಿಳ್ಳೆದೆಲೆ ಮತ್ತು ಅಡಿಕೆ

ನಿಮ್ಮ ಕಷ್ಟಗಳು ಪರಿಹಾರ ಬೇಗ ಆಗಬೇಕೆಂದರೆ ಲಾಭ ಪಡೆಯಲು ಈ ಕೆಲಸ ಮಾಡಬೇಕು Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಪೊಲೀಸ್ ಕಾನ್ಸ್‌ಟೇಬಲ್ ಸಹಿತ ನಾಲ್ವರಿಂದ ಗ್ಯಾಂಗ್ ರೇಪ್ ➤ ವಿಷ ಸೇವಿಸಿ ಯುವತಿ ಆತ್ಮಹತ್ಯೆ..!!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಫೆ. 24. ಪೊಲೀಸ್ ಕಾನ್ಸ್ ಟೇಬಲ್ ಸೇರಿದಂತೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯೋರ್ವಳು ತನ್ನ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣ ರಾಜ್ಯದ ಮೆಹಬೂಬಬಾದ್ ಜಿಲ್ಲೆಯ ನೆಲ್ಲಿಕುಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಫೆ.16ರಂದು ಯುವತಿಯು ತನ್ನ ಗೆಳೆಯನ ಮನೆಗೆ ತೆರಳಿದ್ದಾಗ ಅಲ್ಲಿ ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿತ್ತು. ಬಳಿಕ ಮರುದಿನವೂ ಆಕೆಯನ್ನು ಬೇರೆ ಕೆಲವು ಯುವಕರು ಸೇರಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಫೆ.18ರಂದು ಬೆಳಗ್ಗೆ

ಪೊಲೀಸ್ ಕಾನ್ಸ್‌ಟೇಬಲ್ ಸಹಿತ ನಾಲ್ವರಿಂದ ಗ್ಯಾಂಗ್ ರೇಪ್ ➤ ವಿಷ ಸೇವಿಸಿ ಯುವತಿ ಆತ್ಮಹತ್ಯೆ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಕಿಡಿಗೇಡಿಗಳಿಂದ ಮಸೀದಿಗೆ ಬಿಯರ್ ಬಾಟಲಿ ಎಸೆದು ದುಷ್ಕೃತ್ಯ..!

(ನ್ಯೂಸ್ ಕಡಬ) newskadaba.com‌ಬೆಳ್ತಂಗಡಿ, ಫೆ. 24. ಇಲ್ಲಿಗೆ ಸಮೀಪದ ಮುರ ಎಂಬಲ್ಲಿನ ಮಸೀದಿಯೊಂದಕ್ಕೆ ದುಷ್ಕರ್ಮಿಗಳ ತಂಡವೊಂದು ಬಿಯರ್ ಬಾಟಲಿ ಎಸೆದು ದಾಂಧಲೆ ನಡೆಸಿದ ಘಟನೆ ಬುಧವಾರದಂದು ತಡರಾತ್ರಿ ನಡೆದಿದೆ. ದುಷ್ಕರ್ಮಿಗಳು ನಡೆಸಿದ ದುಷ್ಕೃತ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಘಟನೆಯಿಂದಾಗಿ ಮಸೀದಿ ಮತ್ತು ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಹಾನಿಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರಿಸಿದ್ದಾರೆ.  

ಬೆಳ್ತಂಗಡಿ: ಕಿಡಿಗೇಡಿಗಳಿಂದ ಮಸೀದಿಗೆ ಬಿಯರ್ ಬಾಟಲಿ ಎಸೆದು ದುಷ್ಕೃತ್ಯ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಡಿತದ ಮತ್ತಿನಲ್ಲಿ ಜಗಳ ನಡೆದು ಮಗನನ್ನೇ ಕೊಂದ ತಂದೆ…! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 24. ವ್ಯಕ್ತಿಯೋರ್ವರು ಮದ್ಯದ ಅಮಲಿನಲ್ಲಿ ತನ್ನ ಮಗನನ್ನೇ ಹೊಡೆದು ಕೊಲೆಗೈದ ಘಟನೆ ವಿಟ್ಲಮುಡ್ನೂರು ಗ್ರಾಮದ ಕಾಂತಮೂಲೆ ಎಂಬಲ್ಲಿ ಬುಧವಾರದಂದು ರಾತ್ರಿ ನಡೆದಿದೆ. ಕೊಲೆಯಾದವರನ್ನು ವಿಟ್ಲಮುಡ್ನೂರು ಗ್ರಾಮದ ಕಾಂತಮೂಲೆ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಆರೋಪಿ ತಂದೆ ವಸಂತ ಗೌಡ ಎಂದು ತಿಳಿದುಬಂದಿದೆ. ವಿವಾಹಿತರಾಗಿದ್ದ ದಿನೇಶ್, ಕೌಟುಂಬಿಕ ಕಲಹದಿಂದಾಗಿ ಕೆಲ ವರ್ಷಗಳ ಹಿಂದೆಯೇ ಪತ್ನಿಯನ್ನು ತೊರೆದು, ಕಾಂತಮೂಲೆಯ ಮನೆಯಲ್ಲಿ ತಂದೆ ಹಾಗೂ ಮಗ ವಾಸವಾಗಿದ್ದರು. ಇವರಿಬ್ಬರ ನಡುವೆ ಆಗಾಗ ಸಣ್ಣಪುಟ್ಟ ಜಗಳ

ಕುಡಿತದ ಮತ್ತಿನಲ್ಲಿ ಜಗಳ ನಡೆದು ಮಗನನ್ನೇ ಕೊಂದ ತಂದೆ…! ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅದೃಷ್ಟ ಬದಲಾಗಬೇಕು ನೀವು ಹೋಗುವ ಕೆಲಸ ನಿಮ್ಮಂತೆ ಯಾಗಬೇಕು ಎಂದರೆ ಈ ಒಂದು ವಿಧಾನ ಮಾಡಿ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಎಷ್ಟೋ ಜನರ ಬಾಯಲ್ಲಿ ಕೇಳುವ ಹಾಗೆ ನಮ್ಮ ಹಣೆಬರಹವೇ ಚೆನ್ನಾಗಿಲ್ಲ ನಮ್ಮ ಅದೃಷ್ಟವೇ ಚನ್ನಾಗಿಲ್ಲ ಯಾವುದೇ ಕೆಲಸ ಕಾರ್ಯಗಳನ್ನು ಮಾಡಿದರು ಕೂಡ ಅದು ನಮ್ಮ ಕೈ ಹಿಡಿಯುವುದಿಲ್ಲ ಎಲ್ಲದರಲ್ಲಿಯೂ

ಅದೃಷ್ಟ ಬದಲಾಗಬೇಕು ನೀವು ಹೋಗುವ ಕೆಲಸ ನಿಮ್ಮಂತೆ ಯಾಗಬೇಕು ಎಂದರೆ ಈ ಒಂದು ವಿಧಾನ ಮಾಡಿ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮದುವೆಗೆ ದೋಷಗಳು ನಿವಾರಣೆಯಾಗಬೇಕು ಎಂದರೆ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮದುವೆ ಎನ್ನುವುದು ಪ್ರತಿಯೊಬ್ಬ ವ್ಯಕ್ತಿಯ ಜೀವನದ ಒಂದು ಮುಖ್ಯವಾದ ಘಟ್ಟ, ಇಂತಹ ಮದುವೆ ಕಾರ್ಯದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ ವಯಸ್ಸು ಹೆಚ್ಚಾಗುತ್ತಿದ್ದರೂ ಕೂಡ ಕಂಕಣಭಾಗ್ಯ ಎನ್ನುವುದು ಕೂಡಿ ಬಂದಿರುವುದಿಲ್ಲ

ಮದುವೆಗೆ ದೋಷಗಳು ನಿವಾರಣೆಯಾಗಬೇಕು ಎಂದರೆ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಆರೋಪಿಯ ಬಂಧಿಸಲೆತ್ನಿಸಿದ ಪೊಲೀಸ್ ಸಿಬ್ಬಂದಿಗೆ ಚೂರಿ ಇರಿತ..! ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಕಾಸರಗೋಡು ಮೂಲದ ವ್ಯಕ್ತಿಯೋರ್ವ ಕದ್ದ ವಾಚ್‌ನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಮಾಹಿತಿಯನ್ನು ಖಚಿತಪಡಿಸಿಕೊಂಡ ಆತನನ್ನು ಬಂಧಿಸಲೆಂದು ಬಂದ ಮಂಗಳೂರು ಉತ್ತರ ಠಾಣಾ ಪೊಲೀಸ್‌ ಸಿಬ್ಬಂದಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ನಡೆದಿದೆ.     ವ್ಯಕ್ತಿಯೋರ್ವ ಮಂಗಳೂರಿನ ದುಬೈ ಬಜಾರ್​ನಲ್ಲಿ ಅನುಮಾನಾಸ್ಪದವಾಗಿ ದುಬಾರಿ ವಾಚ್​ ಮಾರಾಟ ಮಾಡಲು ಬಂದಿದ್ದ ವೇಳೆ ಅನುಮಾನಗೊಂಡ ಅಂಗಡಿ ಮಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕಾಗಮಿಸಿದ ಪೊಲೀಸರು

ಆರೋಪಿಯ ಬಂಧಿಸಲೆತ್ನಿಸಿದ ಪೊಲೀಸ್ ಸಿಬ್ಬಂದಿಗೆ ಚೂರಿ ಇರಿತ..! ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಟೂತ್ ಪೇಸ್ಟ್ ಎಂದು ತಪ್ಪಾಗಿ ತಿಳಿದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ..! ➤ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 22. ಹಲ್ಲುಜ್ಜುವ ಪೇಸ್ಟ್ ಎಂದು ತಿಳಿದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿ ಅಸ್ವಸ್ಥಗೊಂಡು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿಯು ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಮರ್ಕಂಜ ಗ್ರಾಮದ ಬೇರಿಕೆ ನಿವಾಸಿ ರಮೇಶ ಎಂಬವರ ಪುತ್ರಿ ಶ್ರಾವ್ಯಾ (17) ಎಂದು ಗುರುತಿಸಲಾಗಿದೆ. ಪುತ್ತೂರಿನ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಶ್ರಾವ್ಯಾ ವಾರದ ಹಿಂದೆ ಮನೆಯಲ್ಲಿ ಹಲ್ಲುಜ್ಜುವ ಟೂತ್‌ಪೇಸ್ಟ್‌ ಎಂದು ತಪ್ಪಾಗಿ ತಿಳಿದು ಇಲಿ ಪಾಷಾಣದಲ್ಲಿ

ಟೂತ್ ಪೇಸ್ಟ್ ಎಂದು ತಪ್ಪಾಗಿ ತಿಳಿದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ..! ➤ ಚಿಕಿತ್ಸೆ ಫಲಿಸದೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top