ಕ್ರೈಮ್ ನ್ಯೂಸ್

ಬಂಟ್ವಾಳ: ಕಾರು-ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು..

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 15. ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸಜಿಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಕುಮ್ಡೇಲು ನಿವಾಸಿ ಸನ್ವಿತ್ ಎಂದು ಗುರುತಿಸಲಾಗಿದೆ. ಈತ ಸಜೀಪ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಕೊಣಾಜೆ ಕಡೆಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ […]

ಬಂಟ್ವಾಳ: ಕಾರು-ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು.. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆರೆಸ್ಸೆಸ್ ಕಾರ್ಯಕರ್ತನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ. 15. ಆರ್ ಎಸ್ ಎಸ್ ಕಾರ್ಯಕರ್ತನೋರ್ವ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತ ಯುವಕನನ್ನು ಅಣಂಗೂರು ಜೆ. ಪಿ. ಕಾಲನಿ ನಿವಾಸಿ ಜ್ಯೋತಿಷ್ (35) ಎಂದು ಗುರುತಿಸಲಾಗಿದೆ. ಈತನ ಮೃತದೇಹವು ಫೆ. 15 ರ ಬುಧವಾರದಂದು ಬೆಳಿಗ್ಗೆ ತನ್ನ ಮನೆ ಸಮೀಪದ ಮರವೊಂದರಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಿನ್ನೆ ರಾತ್ರಿ ಮನೆಯಲ್ಲೇ ಮಲಗಿದ್ದ ಜ್ಯೋತಿಷ್ ಇಂದು ಬೆಳಿಗ್ಗೆ ನಾಪತ್ತೆಯಾಗಿದ್ದು, ಹುಡುಕಾಡಿದಾಗ ನೇಣುಬಿಗಿದ ಸ್ಥಿತಿಯಲ್ಲಿ

ಆರೆಸ್ಸೆಸ್ ಕಾರ್ಯಕರ್ತನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಸಿ ಸಾಂಬಾರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಕಂದಮ್ಮ ದುರ್ಮರಣ…!

(ನ್ಯೂಸ್ ಕಡಬ) newskadaba.com ವಿಜಯವಾಡ, ಫೆ. 15. ಬಿಸಿ ಸಾಂಬಾರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಕಂದಮ್ಮ ಮೃತಪಟ್ಟ ದಾರುಣ ಘಟನೆ ಆಂದ್ರಪ್ರದೇಶದ ಕೃಷ್ಣಾ ಜಿಲ್ಲೆಯ ಕಲಗಾರ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಕರುಮುಂಚಿ ಶಿವ, ಬನ್ನು ದಂಪತಿ ಪುತ್ರಿ ತೇಜಸ್ವಿನಿ ಎಂದು ಗುರುತಿಸಲಾಗಿದೆ. ಮಗುವಿನ ಹುಟ್ಡುಹಬ್ಬದ ಪ್ರಯುಕ್ತ ಮನೆಯಲ್ಲಿ ಬಗೆಬಗೆಯ ಭಕ್ಷ್ಯಗಳನ್ನು ಮಾಡಲಾಗಿತ್ತು. ಅತ್ತ ಮನೆಗೆ ಬಂದ ಅತಿಥಿಗಳನ್ನು ಪಾಲಕರು ಸತ್ಕರಿಸುತ್ತಿದ್ದರೆ, ಇತ್ತ ಮನೆಯ ಹೊರಗೆ ಆಟವಾಡುತ್ತಿದ್ದ ಮಗು ಅಡುಗೆ ಕೋಣೆಗೆ ತೆರಳಿ ಕುರ್ಚಿ ಹತ್ತಲು

ಬಿಸಿ ಸಾಂಬಾರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಕಂದಮ್ಮ ದುರ್ಮರಣ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಮಹಿಳೆಯ ಮಾನಭಂಗಕ್ಕೆ ಯತ್ನ..! ➤ ಆರೋಪಿ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 15. ಮನೆಗೆ ನುಗ್ಗಿ ಮಹಿಳೆಯೋರ್ವಳ ಮಾನಭಂಗಕ್ಕೆ ಯತ್ನಿಸಿ ಕೊಲೆ ಬೆದರಿಕೆಯೊಡ್ಡಿದ ಘಟನೆಗೆ ಸಂತ್ರಸ್ತ ಮಹಿಳೆ ಆರೋಪಿ ವಿರುದ್ದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಳೆದು ಒಂದು ವರ್ಷಗಳ ಹಿಂದೆ ಪರಿಚಯವಾದ ಮಂಚಿ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತ ಪದೇ ಪದೇ ಪೋನ್ ಮಾಡಿ ಅಸಹ್ಯವಾಗಿ ಮಾತನಾಡುತ್ತಿದ್ದುದಲ್ಲದೇ ಕರೆ ಸ್ವೀಕರಿಸಿದೇ ಇದ್ದಾಗ ಅವಾಚ್ಯ ಶಬ್ದಗಳಿಂದ ಬೈಯುತ್ತಿದ್ದನು. ಜೊತೆಗೆ ವಿಡಿಯೋ ಕಾಲ್ ಮಾಡುವಂತೆಯೂ ಒತ್ತಾಯಿಸುತ್ತಿದ್ದ. ಅಲ್ಲದೇ ಜನವರಿ 25 ರಂದು

ಬಂಟ್ವಾಳ: ಮಹಿಳೆಯ ಮಾನಭಂಗಕ್ಕೆ ಯತ್ನ..! ➤ ಆರೋಪಿ ವಿರುದ್ದ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪ್ರತ್ಯೇಕ ಪ್ರಕರಣ; ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ➤ ಇಬ್ಬರ ಬಂಧನ…!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ. ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ರೆಂಜಲಾಡಿಯ ಇಬ್ರಾಹಿಂ ಬಾತಿಷ್ ಎಂಬಾತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ನಗರದ ಕೋಡಿಕಲ್ ಸರಕಾರಿ ಶಾಲೆಯ ಬಳಿ ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಸೇವನೆಯ ಅಮಲಿನಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಲ್ಲಿ

ಪ್ರತ್ಯೇಕ ಪ್ರಕರಣ; ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ➤ ಇಬ್ಬರ ಬಂಧನ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಂದುಕೊಂಡ ಕೆಲಸ ಕಾರ್ಯಗಳು ಸಿದ್ಧಿ ಆಗಬೇಕೆಂದರೆ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಎಷ್ಟೋ ಬಾರಿ ನಾವು ಅಂದುಕೊಂಡ ಅಂತಹ ಕೆಲಸ ಕಾರ್ಯಗಳು ಯಾವುದು ಕೂಡ ನಡೆಯುವುದಿಲ್ಲ, ಯಾವುದೋ ಒಂದು ಕಾರಣದಿಂದ ಅರ್ಧಕ್ಕೆ ನಿಂತುಹೋಗುತ್ತದೆ, ಎಷ್ಟೋ ಜನರು ತಮ್ಮ ಜೀವನದಲ್ಲಿ ಯಾವುದಿದರೂ ಒಂದು

ಅಂದುಕೊಂಡ ಕೆಲಸ ಕಾರ್ಯಗಳು ಸಿದ್ಧಿ ಆಗಬೇಕೆಂದರೆ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಪ್ರೀತಿಯಲ್ಲಿ ನಂಬಿ ಮೋಸ ಹೋಗಿದ್ದಿರ ಮನೆಯಲ್ಲಿ ನಿಮ್ಮ ಪ್ರೀತಿ ಒಪ್ಪದಿದ್ದರೆ ಹೀಗೆ ಮಾಡಿ. ನಿಮ್ಮ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನೀವು ಒಬ್ಬರನ್ನು ಹೆಚ್ಚಾಗಿ ನಂಬಿ ಅವರನ್ನು ಇಷ್ಟಪಟ್ಟು ಅವರ ಬೇಕುಬೇಡಗಳನ್ನು ಈಡೇರಿಸಿ ಅವರು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಬೇಕು ನಿಮ್ಮ ಬಗ್ಗೆ ಕಾಳಜಿವಹಿಸಬೇಕು ಎಂದು ಅಪೇಕ್ಷ ಪಡುತ್ತೀರಾ ಈ ಪ್ರೀತಿಯಲ್ಲಿ

ಪ್ರೀತಿಯಲ್ಲಿ ನಂಬಿ ಮೋಸ ಹೋಗಿದ್ದಿರ ಮನೆಯಲ್ಲಿ ನಿಮ್ಮ ಪ್ರೀತಿ ಒಪ್ಪದಿದ್ದರೆ ಹೀಗೆ ಮಾಡಿ. ನಿಮ್ಮ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮದುವೆ ಮಾಡಿಸಿಲ್ಲವೆಂದು ತಂದೆಯನ್ನೇ ಹತ್ಯೆಗೈದ ಮಗ..!

(ನ್ಯೂಸ್ ಕಡಬ) newskadaba.com ರಾಯಚೂರು, ಫೆ. 11. ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಮಗನೋರ್ವ ಸ್ವತಃ ತಂದೆಯನ್ನೇ ಹತ್ಯೆಗೈದ ಘಟನೆ ರಾಯಚೂರು ನಗರದ ಗೋಶಾಲೆ ಹಿಂಭಾಗದಲ್ಲಿ ನಡೆದಿದೆ. ಹತ್ಯೆಯಾದವರನ್ನು ನಿವೃತ್ತ ಎಎಸ್ಐ ಬಸವರಾಜಪ್ಪ(75) ಹಾಗೂ ಆರೋಪಿಯನ್ನು ಜಗದೀಶ ಎಂದು ಗುರುತಿಸಲಾಗಿದೆ. ಬಸವರಾಜಪ್ಪ ಅವರಿಗೆ ಐದು ಜನ ಮಕ್ಕಳ ಪೈಕಿ ಮೂವರು ಹೆಣ್ಣು ಮಕ್ಕಳಿಗೆ ಮದುವೆಯಾಗಿದ್ದು, ಗಂಡು ಮಕ್ಕಳಿಗೆ ಮದುವೆಯಾಗಿರಲಿಲ್ಲ. ಈ ಕಾರಣದಿಂದ ಕಿರಿಯ ಮಗ ಜಗದೀಶ್ ಮಾನಸಿಕ ಖಿನ್ನತೆಗೆ ಒಳಗಾಗಿ ಮದ್ಯ ವ್ಯಸನಿಯಾಗಿದ್ದ ಎನ್ನಲಾಗಿದೆ. ಎಂದಿನಂತೆ ಪಾನಮತ್ತನಾಗಿ

ಮದುವೆ ಮಾಡಿಸಿಲ್ಲವೆಂದು ತಂದೆಯನ್ನೇ ಹತ್ಯೆಗೈದ ಮಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ ಬಾರ್ ನಲ್ಲಿ ಚೂರಿ ಇರಿತ ➤ ಇಬ್ಬರಿಗೆ ಗಾಯ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 11. ಬಾರ್ ನಲ್ಲಿ ಕುಡಿತದ ಬಳಿಕ ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಜಗಳ ನಡೆದು ಬಳಿಕ ಚೂರಿಯಿಂದ ಇರಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡವರನ್ನು ಕಿಶೋರ್ ಹಾಗೂ ದಯಾನಂದ್ ಎಂದು ಗುರುತಿಸಲಾಗಿದೆ. ಆರೋಪಿಗಳಾದ ಅರದಬಿಗುಡ್ಡೆ ನಿವಾಸಿಗಳಾದ ಸುಚಿತ್, ಸಚಿನ್, ಧನು ಹಾಗೂ ಪುರುಷ ಎಂಬವರ ವಿರುದ್ದ ಪ್ರಕರಣ ದಾಖಲಾಗಿದ್ದು, ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಬಂಟ್ವಾಳ ಬಾರ್ ನಲ್ಲಿ ಚೂರಿ ಇರಿತ ➤ ಇಬ್ಬರಿಗೆ ಗಾಯ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಣಕಾಸಿನ ವ್ಯವಹಾರ ನಿಮ್ಮಂತೆಯೇ ಆಗಬೇಕು ಸಾಲದ ಸಮಸ್ಯೆಗಳು ನಿವಾರಣೆಯಾಗಬೇಕು ಕಷ್ಟಗಳು ಪರಿಹಾರ ಆಗಬೇಕೆಂದರೆ ಈ ನಿಯಮವನ್ನು ಪಾಲಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಾವು ಯಾವುದಾದರೂ ಹಣಕಾಸಿನ ವ್ಯವಹಾರವನ್ನು ಮಾಡುತ್ತಿರುವಾಗ ಕೆಲವೊಮ್ಮೆ ಹಣಕಾಸಿನ ವ್ಯವಹಾರಗಳು ನಮ್ಮ ಕೈತಪ್ಪಿ ಹೋಗುತ್ತದೆ, ಇದರಿಂದ ಸಾಕಷ್ಟು ಹಣಕಾಸಿನ ನಷ್ಟಗಳು ಉಂಟಾಗುತ್ತದೆ, ಇದರ ಜೊತೆಗೆ ಸಾಲದ ಸಮಸ್ಯೆ ದಿನದಿಂದ

ಹಣಕಾಸಿನ ವ್ಯವಹಾರ ನಿಮ್ಮಂತೆಯೇ ಆಗಬೇಕು ಸಾಲದ ಸಮಸ್ಯೆಗಳು ನಿವಾರಣೆಯಾಗಬೇಕು ಕಷ್ಟಗಳು ಪರಿಹಾರ ಆಗಬೇಕೆಂದರೆ ಈ ನಿಯಮವನ್ನು ಪಾಲಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top