ಕ್ರೈಮ್ ನ್ಯೂಸ್

ಗಂಡ ಹೆಂಡತಿ ನಡುವೆ ಹೊಂದಾಣಿಕೆಯಿಲ್ಲ ಮನೆಯಲ್ಲಿ ಕಲಹ ಉಂಟಾಗುತ್ತಿದ್ದರೆ ತಪ್ಪದೆ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಒಂದು ಮನೆ ಎಂದ ಮೇಲೆ ಜಗಳ ಕಲಹಗಳು ಸಾಮಾನ್ಯ, ಅದೇ ರೀತಿಯಾಗಿ ಗಂಡ-ಹೆಂಡತಿಯ ನಡುವೆ ಕೂಡ ಜಗಳಗಳು ಮನಸ್ತಾಪಗಳು ಉಂಟಾಗುತ್ತವೆ ಆದರೆ ಅದು ಅಪರೂಪಕ್ಕೆ ಬಂದು ಹೋದಾಗ ಯಾವುದೇ […]

ಗಂಡ ಹೆಂಡತಿ ನಡುವೆ ಹೊಂದಾಣಿಕೆಯಿಲ್ಲ ಮನೆಯಲ್ಲಿ ಕಲಹ ಉಂಟಾಗುತ್ತಿದ್ದರೆ ತಪ್ಪದೆ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಓಂ ಶ್ರೀ ನರಸಿಂಹಸ್ವಾಮಿ ನೆನೆಯುತ್ತ ಹಿಂದಿನ ದಿನ ಭವಿಷ್ಯ ವನ್ನು ತಿಳಿದುಕೊಳ್ಳಿ ಈ ಐದು ರಾಶಿಯವರಿಗೆ ಶುಭಫಲ ದೊರೆಯುತ್ತದೆ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ:- ಸಣ್ಣಪುಟ್ಟ ಕೆಲಸಗಳನ್ನು ಬಹಳ ನಿಗಾ ವಹಿಸಿ ಮಾಡಬೇಕಾಗಿದೆ. ವ್ಯಾಪಾರಸ್ಥರು ಕಠಿಣ ಪರಿಶ್ರಮದ ನಂತರ ಪ್ರತಿಫಲವನ್ನು ಪಡೆಯುತ್ತೀರಿ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ನೆಮ್ಮದಿ ಇರುತ್ತದೆ. ಸಂಗಾತಿಯೊಂದಿಗೆ

ಓಂ ಶ್ರೀ ನರಸಿಂಹಸ್ವಾಮಿ ನೆನೆಯುತ್ತ ಹಿಂದಿನ ದಿನ ಭವಿಷ್ಯ ವನ್ನು ತಿಳಿದುಕೊಳ್ಳಿ ಈ ಐದು ರಾಶಿಯವರಿಗೆ ಶುಭಫಲ ದೊರೆಯುತ್ತದೆ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕೇಸರಿ ಶಾಲು ಹಾಕುವ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ➤ ಚೂರಿ ಇರಿತ..!

(ನ್ಯೂಸ್ ಕಡಬ) newskadaba.com ಮಡಿಕೇರಿ, ಫೆ. 08. ಕೇಸರಿ ಶಾಲು ಹಾಕುವ ವಿಚಾರದಲ್ಲಿ ಒಂದೇ ಗುಂಪಿನ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದು ಒರ್ವ ವಿದ್ಯಾರ್ಥಿಗೆ ಚಾಕುವಿನಿಂದ ಇರಿದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ಸುಂದರನಗರ ಕಾಲೇಜಿನ ಆವರಣದಲ್ಲಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದವನನ್ನು ಅಂತಿಮ ವರ್ಷದ ವಿದ್ಯಾರ್ಥಿ ಸಂದೀಪ್ ಎಂದು ಗುರುತಿಸಲಾಗಿದೆ. ಈತನನ್ನು ಕುಶಾಲನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕುವಂತೆ ಅಂತಿಮ ವರ್ಷದ ವಿದ್ಯಾರ್ಥಿಗಳು ಬಲಾತ್ಕಾರ ಮಾಡಿದ್ದು, ಈ ವೇಳೆ ಘಟನೆ

ಕೇಸರಿ ಶಾಲು ಹಾಕುವ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ➤ ಚೂರಿ ಇರಿತ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಕಾರು ಪಲ್ಟಿ ➤ ಪ್ರಯಾಣಿಕರು ಪಾರು..!

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 08. ಅತಿ ವೇಗವಾಗಿ ಕೇರಳ ಕಡೆಯಿಂದ ಬರುತ್ತಿದ್ದ ಬಲೆನೊ ಕಾರೊಂದು ಪಲ್ಟಿಯಾದ ಘಟನೆ ಇಲ್ಲಿನ ನಾಗಪಟ್ಟಣ ವಿಶ್ರಾಂತಿಗೃಹದ ಬಳಿ ತಿರುವಿನಲ್ಲಿ ನಡೆದಿದೆ. ಕಾರಿನಲ್ಲಿ ಮಡಿಕೇರಿ ಮೂಲದ ಯುವಕ ಮತ್ತು ಯುವತಿಯಿದ್ದು, ಇವರಿಬ್ಬರು ಕೇರಳದ ಬಂದಡ್ಕ ಕಡೆಯಿಂದ ಕೋಲ್ಚಾರು ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದರು ಎನ್ನಲಾಗಿದೆ. ಅತಿಯಾದ ವೇಗದಿಂದ ಇದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.‌ ಕಾರಿನಲ್ಲಿದ್ದ ಯುವಕ ಯುವತಿ ಅನ್ಯಕೋಮಿನವರಾಗಿದ್ದು, ವಿಚಾರಣೆಗಾಗಿ

ಸುಳ್ಯ: ಕಾರು ಪಲ್ಟಿ ➤ ಪ್ರಯಾಣಿಕರು ಪಾರು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಐದು ವರ್ಷದ ಬಾಲಕಿಯನ್ನು ತುಳಿದು ಕೊಂದ ಒಂಟಿಸಲಗ…!

(ನ್ಯೂಸ್ ಕಡಬ) newskadaba.com ತ್ರಿಶ್ಯೂರ್, ಫೆ. 08. ಐದು ವರ್ಷದ ಬಾಲಕಿಯನ್ನು ಕಾಡಾನೆಯೊಂದು ತುಳಿದು ಹತ್ಯೆ ನಡೆಸಿರುವ ಘಟನೆ ಕೇರಳದ ಆತಿರಪಿಲ್ಲಿ ಕನ್ನಂಕುಝಿ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನಿಖಿಲ್ ಎಂಬವರ ಪುತ್ರಿ ಅಗ್ನಿಮಿಯಾ ಎಂದು ಗುರುತಿಸಲಾಗಿದೆ. ಕೇರಳದ ಮಾಲಾ ಎಂಬಲ್ಲಿ ಅಜ್ಜಿಯ ತಿಥಿ ಕಾರ್ಯದಲ್ಲಿ ಭಾಗವಹಿಸಿ, ತಂದೆ ತಾಯಿ ಜೊತೆಗೆ ಹಿಂತಿರುಗುತ್ತಿದ್ದ ವೇಳೆ ಏಕಾಏಕಿ ಒಂಟಿ ಸಲಗವೊಂದು ದಾಳಿ ನಡೆಸಿದ್ದು, ಬಾಲಕಿಯ ತಲೆಗೆ ತುಳಿದು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಐದು ವರ್ಷದ ಬಾಲಕಿಯನ್ನು ತುಳಿದು ಕೊಂದ ಒಂಟಿಸಲಗ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಯುವತಿಯ ಮಾನಭಂಗಕ್ಕೆ ಯತ್ನ..! ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಫೆ. 08. ಅಪ್ರಾಪ್ತ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಮಾನಭಂಗಕ್ಕೆ ಯತ್ನಸಿದ ವ್ಯಕ್ತಿ ಹಾಗೂ ಯುವತಿಗೆ ಹಲ್ಲೆ ಮಾಡಿದ ಅರೋಪದಡಿ ಆತನ ಪತ್ನಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಯುವತಿಯ ದೂರಿನ ಆಧಾರದಲ್ಲಿ ಕಡಬ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಡಬ: ಯುವತಿಯ ಮಾನಭಂಗಕ್ಕೆ ಯತ್ನ..! ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಸ್ಐ ಸಹಿತ ನಾಲ್ವರು ಪೊಲೀಸರ ಮೇಲೆ ಯುವಕನಿಂದ ಹಲ್ಲೆ..! ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ. 08. ಪೊಲೀಸರ ಮೇಲೆ ಯುವಕನೋರ್ವ ಹಲ್ಲೆ ನಡೆಸಿದ ಪರಿಣಾಮ ನಾಲ್ವರು ಪೊಲೀಸರು ಗಾಯಗೊಂಡ ಘಟನೆ ನಗರದ ಹೊರವಲಯದ ಅಣಂಗೂರು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ನಗರ ಠಾಣಾ ಇನ್ಸ್‌ಪೆಕ್ಟರ್ ವಿಷ್ಣು ಪ್ರಸಾದ್, ಚಾಲಕ ಸಜಿತ್, ಸನೀಶ್ ಹಾಗೂ ಬಾಬು ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯನ್ನು ಆಲೂರು ನಿವಾಸಿ ಮುನೀರ್ ಎಂದು ಗುರುತಿಸಲಾಗಿದೆ. ಅಣಂಗೂರಿನ ಬಾರ್ ಒಂದರಲ್ಲಿ ದಾಂಧಲೆ ನಡೆಸುತ್ತಿರುವ ಮಾಹಿತಿಯನ್ನು ಖಚಿತಪಡಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯುವ ಸಂದರ್ಭ ಕಾರಿನ ಗಾಜನ್ನು

ಎಸ್ಐ ಸಹಿತ ನಾಲ್ವರು ಪೊಲೀಸರ ಮೇಲೆ ಯುವಕನಿಂದ ಹಲ್ಲೆ..! ➤ ಆರೋಪಿ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ- ಆರೋಪಿ ಅಂದರ್…!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 08. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಕ್ಕೆ ಸಂಬಂಧಿಸಿ ಯುವಕನನ್ನು ಪೋಕ್ಸೋ ಕಾಯ್ದೆಯಡಿ ಬಂಟ್ವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಫರಂಗಿಪೇಟೆ ಕುಂಪನಮಜಲು ನಿವಾಸಿ ಮುಸ್ತಫಾ (32) ಎಂದು ಗುರುತಿಸಲಾಗಿದೆ. ಈತ ನೆರೆ ಮನೆಯ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಫರಂಗಿಪೇಟೆಯ ಅಂಚೆ ಕಚೇರಿ ಬಳಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ ಹೆತ್ತವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. ಅದರಂತೆ ಆರೋಪಿಯನ್ನು‌ ಬಂಧಿಸಲಾಗಿದೆ.

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ- ಆರೋಪಿ ಅಂದರ್…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮದ್ರಸಾ ಶಿಕ್ಷಕನಿಂದ ಲೈಂಗಿಕ ಕಿರುಕುಳ..! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 08. ಮದ್ರಸಾದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕುಂಡಡ್ಕ ಸಂಶುಲ್ ಹುದಾ ಮದ್ರಸಾ ಗುರುಗಳಾದ ಸಿರಾಜುದ್ದೀನ್ ಮದನಿ ಎಂಬಾತನನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿ, ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕುಂಡಡ್ಕದ ಮದ್ರಸಾದಲ್ಲಿ ಶಿಕ್ಷಣ ಪಡೆಯುತ್ತಿರುವ ಹೆಣ್ಮಕ್ಕಳಿಬ್ಬರು ಮನೆಗೆ ಹೋಗಿ ತಮ್ಮ ಮೇಲೆ ಉಸ್ತಾದ್ ಲೈಂಗಿಕ ದೌರ್ಜನ್ಯವೆಸಗುತ್ತಿರುವ ಬಗ್ಗೆ ತಾಯಿಗೆ ತಿಳಿಸಿದ್ದರು. ಈ ನಿಟ್ಟಿನಲ್ಲಿ

ಮದ್ರಸಾ ಶಿಕ್ಷಕನಿಂದ ಲೈಂಗಿಕ ಕಿರುಕುಳ..! ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳವಾರ ಯಾವುದೇ ಕಾರಣಕ್ಕೂ ಈ ಕೆಲಸಗಳನ್ನು ಮಾತ್ರ ಮಾಡಬೇಡಿ! ಕಷ್ಟಗಳು ಕಟ್ಟಿಟ್ಟ ಬುತ್ತಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಆಂಜನೇಯ ಸ್ವಾಮಿಯ ಪ್ರಿಯ ದಿನವೂ ಮಂಗಳವಾರ ಆಗಿರುತ್ತದೆ.ಮಂಗಳವಾರದ ದಿನ ಆಂಜನೇಯ ಸ್ವಾಮಿಯ ಪೂಜೆಯನ್ನು ಸಹ ಮಾಡುತ್ತಾರೆ. ಮಂಗಳವಾರದ ದಿನ ಆಂಜನೇಯ ಸ್ವಾಮಿಯ ಪೂಜೆಯನ್ನು ಒಳ್ಳೆಯ ಮನಸ್ಸಿನಿಂದ ಶ್ರದ್ಧೆಯಿಂದ ಮಾಡಿದರೆ

ಮಂಗಳವಾರ ಯಾವುದೇ ಕಾರಣಕ್ಕೂ ಈ ಕೆಲಸಗಳನ್ನು ಮಾತ್ರ ಮಾಡಬೇಡಿ! ಕಷ್ಟಗಳು ಕಟ್ಟಿಟ್ಟ ಬುತ್ತಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top