ಕ್ರೈಮ್ ನ್ಯೂಸ್

ಮಂಗಳೂರು: ದುಷ್ಕರ್ಮಿಗಳಿಂದ ಯುವಕನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಯುವಕನೋರ್ವನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ತೊಕ್ಕೊಟ್ಟು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಇಬ್ರಾಹೀಂ ಹರ್ಷದ್ (31) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ ನಿರ್ವಾಹಕ ಯಶ್ಚಿತ್ ಹಾಗೂ ಇತರರಿಬ್ಬರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಗಾಯಾಳು ಯುವಕ‌ ಆರೋಪಿಸಿದ್ದಾರೆ. ಗಾಯಾಳು ಯುವಕ ರಿಕ್ಷಾ ಚಾಲಕನಾಗಿದ್ದು, ತೊಕ್ಕೊಟ್ಟುನಲ್ಲಿ ಪ್ರಯಾಣಿಕರೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ ಎನ್ನಲಾಗಿದೆ. ಈ ಕುರಿತು ಉಳ್ಳಾಲ‌ ಠಾಣೆಯಲ್ಲಿ ಪ್ರಕರಣ […]

ಮಂಗಳೂರು: ದುಷ್ಕರ್ಮಿಗಳಿಂದ ಯುವಕನಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಟೋರಿಕ್ಷಾ- ಕಾರು ನಡುವೆ ಢಿಕ್ಕಿ ➤ ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 07. ಕಾರು ಹಾಗೂ ಆಟೋರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಮಹಿಳೆ ಮೃತಪಟ್ಟ ಘಟನೆ ಅಮ್ಟೂರು ಸಮೀಪದ ಸುಬ್ಬಕೋಡಿ ಎಂಬಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ ಎಂದು ಗುರುತಿಸಲಾಗಿದೆ. ಆಟೋ ಚಾಲಕ ಭೋಜ ಮೂಲ್ಯ ಎಂಬವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಟೋರಿಕ್ಷಾ- ಕಾರು ನಡುವೆ ಢಿಕ್ಕಿ ➤ ಮಹಿಳೆ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಬೈಕ್ ಗಳ ನಡುವೆ ಢಿಕ್ಕಿ- ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ. 07. ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಕಳಾರದಲ್ಲಿ ನಡೆದಿದೆ. ಗಾಯಾಳುಗಳನ್ನು ನಾಗೇಶ್ ಹಾಗೂ ಸುರೇಶ್ ಎಂದು ಗುರುತಿಸಲಾಗಿದೆ. ಓರ್ವ ಗಾಯಾಳುವನ್ನು ಪುತ್ತೂರು ಹಾಗೂ ಮತ್ತೋರ್ವನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಡಬ: ಬೈಕ್ ಗಳ ನಡುವೆ ಢಿಕ್ಕಿ- ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾದಕ ವಸ್ತು ಮಾರಾಟಕ್ಕೆ ಯತ್ನ ➤ ಎಂಡಿಎಂಎ ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಕಾಸರಗೋಡಿನಿಂದ ಮಂಗಳೂರಿಗೆ ಮಾದಕ ವಸ್ತು ಎಂಡಿಎಂಎ ನ್ನು ತಂದು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡಿನ ಅಬ್ದುಲ್ ರಹ್ಮಾನ್ ಎಂದು ಗುರುತಿಸಲಾಗಿದೆ. ಈತನಿಂದ 75,000 ರೂ. ಮೌಲ್ಯದ ಎಂಡಿಎಂಎ ಹಾಗೂ ಸಾಗಾಟ ಮಾಡಲು ಬಳಸಿದ ಕಾರು ಸಹಿತ ಒಟ್ಟು 3,30,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.‌ ಅಬಕಾರಿ ಅಧಿಕಾರಿಗಳು ಗಸ್ತು ತಿರುಗುತ್ತಿದ್ದ ವೇಳೆ ಅನುಮಾನಾಸ್ಪದ ರೀತಿಯಲ್ಲಿ ಕಾರೊಂದು ರಸ್ತೆ ಬದಿ

ಮಾದಕ ವಸ್ತು ಮಾರಾಟಕ್ಕೆ ಯತ್ನ ➤ ಎಂಡಿಎಂಎ ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಥಸಪ್ತಮಿಯ ದಿನ ಈ ಒಂದು ವಸ್ತುವನ್ನು ಧಾನವಾಗಿ ನೀಡಿದರೆ ಎಲ್ಲ ರೀತಿಯ ಸಂಕಷ್ಟಗಳು ನಿವಾರಣೆಯಾಗುತ್ತವೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಮಸ್ಕಾರ ಸ್ನೇಹಿತರೆ ರಥಸಪ್ತಮಿ ಎಂದರೆ ಸೂರ್ಯದೇವನು ಜನಿಸಿದಂತಹ ದಿನ ಈ ದಿನವನ್ನು ಸೂರ್ಯನ ದಿನ ಎಂದು ಕರೆಯಲಾಗುತ್ತದೆ, ಈ ದಿನದಲ್ಲಿ ಸೂರ್ಯದೇವನಿಗೆ ಇಷ್ಟವಾಗುವಂತಹ ಕೆಲವು ಕೆಲಸಗಳನ್ನು ಮಾಡುವುದರಿಂದ ಅಥವಾ

ರಥಸಪ್ತಮಿಯ ದಿನ ಈ ಒಂದು ವಸ್ತುವನ್ನು ಧಾನವಾಗಿ ನೀಡಿದರೆ ಎಲ್ಲ ರೀತಿಯ ಸಂಕಷ್ಟಗಳು ನಿವಾರಣೆಯಾಗುತ್ತವೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಕ್ಕಳ ಮದುವೆಗೆ ಅಡೆತಡೆಗಳು ಜಾಸ್ತಿಯಾಗಿದ್ದರೆ ಈ ಒಂದು ಕೆಲಸ ಮಾಡಿ ನಿಮ್ಮ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ಮನೆಯಲ್ಲು ಹೆಣ್ಣು ಮಗಳು ಇದ್ದರೆ ಆ ಮನೆಯ ಮುಖ್ಯ ಜವಾಬ್ದಾರಿಗೆ ಮಗಳ ಮದುವೆಯನ್ನು ಮಾಡುವುದು, ಒಂದು ವೇಳೆ ಮನೆಯ ಮಗನಿಗೆ ಮದುವೆ ತಡವಾದರೂ ಪರವಾಗಿಲ್ಲ

ಮಕ್ಕಳ ಮದುವೆಗೆ ಅಡೆತಡೆಗಳು ಜಾಸ್ತಿಯಾಗಿದ್ದರೆ ಈ ಒಂದು ಕೆಲಸ ಮಾಡಿ ನಿಮ್ಮ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಶ್ರೀ ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಇಂದಿನ ದಿನ ಭವಿಷ್ಯ ತಿಳಿದುಕೊಳ್ಳಿ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ, ವ್ಯಾಪಾರ ಅಭಿವೃದ್ಧಿ ಅಂದುಕೊಂಡ ಕಾರ್ಯ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸಿಂಹ ರಾಶಿ: ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ ಹೊಂದಿರುತ್ತೀರಿ ನೀವು ನಿಮ್ಮ ಇಂದಿನ ದಿನವನ್ನು ಉತ್ತಮಗೊಳಿಸಲು ಕಳೆದ ದಿನಗಳಲ್ಲಿ

ಶ್ರೀ ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಇಂದಿನ ದಿನ ಭವಿಷ್ಯ ತಿಳಿದುಕೊಳ್ಳಿ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ, ವ್ಯಾಪಾರ ಅಭಿವೃದ್ಧಿ ಅಂದುಕೊಂಡ ಕಾರ್ಯ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಬಾವಿಗೆ ಹಾರಿದ ಸ್ಥಿತಿಯಲ್ಲಿ ತಾಯಿ- ಮಗುವಿನ ಮೃತದೇಹ ಪತ್ತೆ ➤ ಕೊಲೆ ಶಂಕೆ..!?

(ನ್ಯೂಸ್ ಕಡಬ) newskadaba.com ರಿಪ್ಪನ್ ಪೇಟೆ, ಫೆ. 04. ಮಗುವನ್ನು ತನ್ನ ಸೊಂಟಕ್ಕೆ ಕಟ್ಟಿಕೊಂಡು ತಾಯಿಯೋರ್ವಳು ಮನೆ ಮುಂಭಾಗದಲ್ಲಿರುವ ಬಾವಿಗೆ ಹಾರಿರುವ ಘಟನೆ ಬಿದರಹಳ್ಳಿ ಗ್ರಾಮದ ಮಜರೆ ಚಿಟ್ಟೆ ಗದ್ದೆಯಲ್ಲಿ ನಡೆದಿದೆ. ಮೃತರನ್ನು ವಿದ್ಯಾ (32) ಮಗು ತನ್ವಿ (4)ಎಂದು ಗುರುತಿಸಲಾಗಿದೆ. ವಿದ್ಯಾ ತನ್ನ ಮಗು ತನ್ವಿಯನ್ನು ವೇಲ್‌ನಿಂದ ಸೊಂಟಕ್ಕೆ ಕಟ್ಟಿಕೊಂಡು ಮನೆ ಮುಂಭಾಗದ ಬಾವಿಗೆ ಹಾರಿದ್ದಾರೆ ಎನ್ನಲಾಗಿದೆ. ಮೂಲತಃ ಶಿಕಾರಿಪುರ ತಾಲ್ಲೂಕಿನ ಸಿದ್ದಾಪುರದ ನಿವಾಸಿಯಾದ ವಿದ್ಯಾಳನ್ನು 2014ರಲ್ಲಿ ಲೋಹಿತ್ ಎಂಬವನಿಗೆ ವಿವಾಹ ಮಾಡಿ ಕೊಡಲಾಗಿತ್ತು. ವಿವಾಹದ

ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಬಾವಿಗೆ ಹಾರಿದ ಸ್ಥಿತಿಯಲ್ಲಿ ತಾಯಿ- ಮಗುವಿನ ಮೃತದೇಹ ಪತ್ತೆ ➤ ಕೊಲೆ ಶಂಕೆ..!? Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಎಎಸ್ಐ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!!

(ನ್ಯೂಸ್ ಕಡಬ) newskadaba.com ಕುಶಾಲನಗರ, ಫೆ. 04. ಎಎಸ್ಐ ಅಧಿಕಾರಿಯೋರ್ವರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹಾಸನದ ಕೊಣನೂರಿನ ಕೆರೆಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಹಾಸನ ಜಿಲ್ಲೆಯ ಕೊಣನೂರು ಸಿದ್ದಾಪುರ ಗೇಟ್ ನವರಾದ ಎಎಸ್ಐ ಸುರೇಶ್ ಎಂದು ಗುರುತಿಸಲಾಗಿದೆ. ಇವರು ಕುಶಾಲನಗರ ಸಂಚಾರಿ ಠಾಣೆಯಲ್ಲಿ ಎಎಸ್ಐ ಆಗು ಕರ್ತವ್ಯ ನಿರ್ವಹಿಸುತ್ತಿದ್ದು, ಕರ್ತವ್ಯದ ನಿಮಿತ್ತ ಮನೆಯಿಂದ ಹೊರಹೋದವರು ಅತ್ತ ಠಾಣೆಗೂ ಹೋಗದೇ ಇತ್ತ ಮನೆಗೂ ಬಾರದೇ ನಾಪತ್ತೆಯಾಗಿದ್ದರು. ಈ ಹಿನ್ನೆಲೆ ಪತ್ನಿ ಕುಶಾಲನಗರ ಠಾಣೆಯಲ್ಲಿ ದೂರು

ನಾಪತ್ತೆಯಾಗಿದ್ದ ಎಎಸ್ಐ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಔಷಧಿ ಮಾರಾಟದ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 04. ಕಸ್ತೂರಿ ಮಾತ್ರೆ ಮಾರಾಟ ಮಾಡುತ್ತಾ ಬಂದ ವ್ಯಕ್ತಿಯೋರ್ವ ಮನೆಗೆ ನುಗ್ಗಿ ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿದ ಘಟನೆ ಕೊಳಂಬೆ ಗ್ರಾಮದ ಕಜೆಕೋಡಿ ಹೌಸ್ ಬಳಿ ನಡೆದಿದೆ. ಆರೋಪಿಯನ್ನು ಮುಲ್ಕಿ ಕೆಂಚನಕೆರೆ ನಿವಾಸಿ ಮುಹಮ್ಮದ್ ಇಕ್ಬಾಲ್ ಎಂದು ಗುರುತಿಸಲಾಗಿದೆ. ಈತ ಕಜೆಕೋಡಿ ಎಂಬಲ್ಲಿ ಮಾತ್ರೆಗಳನ್ನು ಮಾರಾಟ ಮಾಡುತ್ತಾ ಬಂದು ಮಹಿಳೆಯೋರ್ವರ ಕೈ ಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಮಹಿಳೆನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಔಷಧಿ ಮಾರಾಟದ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ ➤ ಆರೋಪಿ ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top