ಕ್ರೈಮ್ ನ್ಯೂಸ್

ಶ್ರೀ ತಾಯಿ ಚಾಮುಂಡೇಶ್ವರಿ ನೆನೆಯುತ್ತಾ ಇಂದಿನ ದಿನ ಭವಿಷ್ಯವನ್ನು ತಿಳಿದುಕೊಳ್ಳಿ ಈ 8 ರಾಶಿಯವರಿಗೆ ಶುಭಫಲ ದೊರೆಯುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಋಷಭ ರಾಶಿ:- ಈ ದಿನ ವ್ಯಾಪಾರಿಗಳ ಆಗಿದ್ದರೆ ನಿಮಗೆ ಲಾಭ ದೊರೆಯಲಿದೆ ಇನ್ನು ಸ್ನೇಹಿತರು ನಿಮ್ಮ ಜೀವನದಲ್ಲಿ ಅಗತ್ಯಕ್ಕಿಂತಲೂ ಹೆಚ್ಚು ಹಸ್ತಕ್ಷೇಪ ಮಾಡಲಿದ್ದಾರೆ ಇದರಿಂದ ನಿಮಗೆ ಸ್ವಲ್ಪ ಕಿರಿಕಿರಿ […]

ಶ್ರೀ ತಾಯಿ ಚಾಮುಂಡೇಶ್ವರಿ ನೆನೆಯುತ್ತಾ ಇಂದಿನ ದಿನ ಭವಿಷ್ಯವನ್ನು ತಿಳಿದುಕೊಳ್ಳಿ ಈ 8 ರಾಶಿಯವರಿಗೆ ಶುಭಫಲ ದೊರೆಯುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ರಸ್ತೆ ಬದಿಯಲ್ಲಿ ಮಗುವಿಗೆ ಹಾಲುಣಿಸುತ್ತಿದ್ದ ಬಲೂನ್ ಮಾರಾಟಗಾರ್ತಿ ಮೇಲೆ ಹರಿದ ಕಾರು ➤ ಮಹಿಳೆ ಮೃತ್ಯು…!

(ನ್ಯೂಸ್ ಕಡಬ) newskadaba.com ಮುಂಬೈ, ಫೆ 03. ತಾಯಿಯೋರ್ವಳು ಮಗುವಿಗೆ ಹಾಲುಣಿಸುತ್ತಿದ್ದ ವೇಳೆ, ವೇಗವಾಗಿ ಬಂದ ಕಾರೊಂದು ಆಕೆಯ ಮೇಲೆಯೇ ಹರಿದ ಪರಿಣಾಮ ರಸ್ತೆ ಬದಿಯಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ಮಹಿಳೆ ಮೃತಪಟ್ಟ ದಾರುಣ ಘಟನೆ ಮುಂಬೈನಲ್ಲಿ ನಡೆದಿದೆ. ಬೋರಿವ್ಲಿ ವೆಸ್ಟ್‌ನ ಕೋರಾ ಸಿಗ್ನಲ್‌ನಲ್ಲಿ ಬಲೂನ್ ಮಾರಾಟಗಾರ್ತಿ ತನ್ನ ಐದು ತಿಂಗಳ ಮಗುವಿಗೆ ಹಾಲುಣಿಸುತ್ತಿದ್ದ ವೇಳೆ ಆಕೆಯೆ ಮೇಲೆ ಕಾರು ಹರಿದಿದ್ದು, ಪರಿಣಾಮ ಗಂಭೀರ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ರಸ್ತೆ ಬದಿಯಲ್ಲಿ ಮಗುವಿಗೆ ಹಾಲುಣಿಸುತ್ತಿದ್ದ ಬಲೂನ್ ಮಾರಾಟಗಾರ್ತಿ ಮೇಲೆ ಹರಿದ ಕಾರು ➤ ಮಹಿಳೆ ಮೃತ್ಯು…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ವೇಶ್ಯಾವಾಟಿಕೆ- ಅಪ್ರಾಪ್ತ ವಿದ್ಯಾರ್ಥಿನಿಯರ ರಕ್ಷಣೆ ➤ ಮೂವರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 03. ನಗರದ ಅತ್ತಾವರದ ನಂದಿಗುಡ್ಡೆ ಬಳಿ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಅಪ್ರಾಪ್ತ ಪಿಯುಸಿ ವಿದ್ಯಾರ್ಥಿನಿಯರ ಸಹಿತ ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ನಗರ ಪೊಲೀಸ್ ಆಯುಕ್ತ ಎನ್ . ಶಶಿಕುಮಾರ್ ತಿಳಿಸಿದ್ದಾರೆ. ನಗರದ ಕಾಲೇಜೊಂದರ ಮುಖ್ಯಸ್ಥೆ ಹಾಗೂ ಸಂತ್ರಸ್ತೆ ನೀಡಿದ ದೂರಿನಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಲವು ದಿನಗಳಿಂದ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದು

ಮಂಗಳೂರು: ವೇಶ್ಯಾವಾಟಿಕೆ- ಅಪ್ರಾಪ್ತ ವಿದ್ಯಾರ್ಥಿನಿಯರ ರಕ್ಷಣೆ ➤ ಮೂವರು ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಬೈಕ್ ಗೆ ಗೂಡ್ಸ್ ಟೆಂಪೋ ಢಿಕ್ಕಿ ➤ ಸವಾರ ಬೆಳ್ಳಿಪ್ಪಾಡಿ ದೇವಳದ ಅರ್ಚಕನಿಗೆ ಗಾಯ.!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 03. ಬೈಕ್ ಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ 34 ನೆಕ್ಕಿಲಾಡಿಯಲ್ಲಿ ಗುರುವಾರದಂದು ನಡೆದಿದೆ.     ಗಾಯಗೊಂಡ ಬೈಕ್ ಸವಾರನನ್ನು ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ಅರ್ಚಕ ಶ್ರೀಕಾಂತ್ ಭಟ್ ಎಂದು ಗುರುತಿಸಲಾಗಿದೆ. ಇವರು ಉಪ್ಪಿನಂಗಡಿಯಿಂದ ಪೆರ್ನೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಅತೀ ವೇಗದಿಂದ ಬಂದ ಅಪರಿಚಿತ ಗೂಡ್ಸ್ ಟೆಂಪೋವೊಂದು ಢಿಕ್ಕಿ ಹಿಡೆದಿದೆ. ಪರಿಣಾಮ ಬೈಕ್ ಸವಾರ ರಸ್ತೆಯ ಪಕ್ಕದಲ್ಲಿದ್ದ ಚರಂಡಿಗೆ ಎಸೆಯಲ್ಪಟ್ಟಿದ್ದು, ಸವಾರನ ಕಾಲು

ಉಪ್ಪಿನಂಗಡಿ: ಬೈಕ್ ಗೆ ಗೂಡ್ಸ್ ಟೆಂಪೋ ಢಿಕ್ಕಿ ➤ ಸವಾರ ಬೆಳ್ಳಿಪ್ಪಾಡಿ ದೇವಳದ ಅರ್ಚಕನಿಗೆ ಗಾಯ.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ಯಹ್ಮಣ್ಯ: 13ರ ಬಾಲಕಿ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 03. ಹದಿಮೂರು ವರ್ಷದ ಅಪ್ರಾಪ್ತ ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನ್ಯಾಯವಾದಿ ಗುತ್ತಿಗಾರಿನ ಪೂಜಾರಿಕೋಡಿ ಹರೀಶ್‌ರವರ ಪುತ್ರಿ ನಿಹಾರಿಕಾ ( 13) ಎಂದು ಗುರುತಿಸಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸುಬ್ಯಹ್ಮಣ್ಯ: 13ರ ಬಾಲಕಿ ನೇಣುಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಾವನ್ನು ರಕ್ಷಿಸಲು ಹೋಗಿ ನಾಲೆಗೆ ಬಿದ್ದ ಕಾರು ➤ ಪತ್ನಿ ಮೃತ್ಯು…!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಫೆ. 03. ರಸ್ತೆಯಲ್ಲಿ ಕಾರಿಗೆ ಅಡ್ಡ ಬಂದ ಹಾವನ್ನು ರಕ್ಷಿಸುವ ಭರದಲ್ಲಿ ಕಾರು ಪಕ್ಕದಲ್ಲಿದ್ದ ನಾಲೆಗೆ ಉರುಳಿಬಿದ್ದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಸುಷ್ಮಾ ಎಂದು ಗುರುತಿಸಲಾಗಿದೆ. ಈಕೆಯ ಪತಿ ಚೇತನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರಿಬ್ಬರು ಅನಾರೋಗ್ಯದಿಂದಿದ್ದ ಪತ್ನಿಯ ಸುಷ್ಮಾಳ ತಾಯಿಯನ್ನು ನೋಡಲು ತುಮಕೂರಿಗೆ ತೆರಳುತ್ತಿದ್ದ ವೇಳೆ ರಸ್ತೆಗೆ ಅಡ್ಡಲಾಗಿ ಹಾವು ಬಂದಿದ್ದು, ಇದನ್ನು ತಪ್ಪಿಸಲು ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಕಾರು ನಾಲೆಗೆ ಹೋಗಿ ಬಿದ್ದಿದೆ.

ಹಾವನ್ನು ರಕ್ಷಿಸಲು ಹೋಗಿ ನಾಲೆಗೆ ಬಿದ್ದ ಕಾರು ➤ ಪತ್ನಿ ಮೃತ್ಯು…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯ ಕೊಲೆ..!!

(ನ್ಯೂಸ್ ಕಡಬ) newskadaba.com ಮೈಸೂರು, ಫೆ. 03. ಮಹಿಳೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಇಲ್ಲಿನ ಕ್ಯಾತಮಾರನಹಳ್ಳಿಯ ಶ್ರೀಕಂಠೇಶ್ವರ ಬಳಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಸುನೀತಾ ಎಂದು‌ ಗುರುತಿಸಲಾಗಿದೆ. ಆರೋಪಿ ಗಿರೀಶ್ ಎಂದು ಗುರುತಿಸಲಾಗಿದೆ. ಸುನೀತಾಳ ಕೊಲೆ ತಡೆಯಲು ಮುಂದಾದ ಆಕೆಯ ತಾಯಿಗೂ ಗಂಭೀರ ಗಾಯಗಳಾಗಿವೆ ಎನ್ನಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಗಿರೀಶ್ ತಮಿಳುನಾಡಿನಲ್ಲಿ ಕೆಲಸ ಮಾಡಿಕೊಂಡಿದ್ದು, ಎರಡು ದಿನಗಳ ಹಿಂದೆಯಷ್ಟೇ ಮೈಸೂರಿಗೆ ಬಂದಿದ್ದ ಎಂದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯ ಕೊಲೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಈ 4 ರಾಶಿಯ ಮೇಲೆ ಮಹಾಲಕ್ಷ್ಮಿಯ ದಿವ್ಯದೃಷ್ಟಿ ಬೀಳುವುದರಿಂದ ಈ ರಾಶಿಯವರಿಗೆ ರಾಜಯೋಗ ಪ್ರಾರಂಭವಾಗಲಿದೆ ಹಾಗೂ ಅವರು ಮುಟ್ಟಿದ್ದೆಲ್ಲ ಚಿನ್ನ ವಾಗಲಿದೆ.

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಈ ರಾಶಿಯವರು ಯಾವುದೇ ಕೆಲಸ ಮಾಡಿದರೂ ಅದರಲ್ಲಿ ಯಶಸ್ಸನ್ನು ಗಳಿಸುತ್ತಾರೆ. ಅದೃಷ್ಟ ಎಂಬುದು ಯಾವಾಗಲೂ ಇವರ ಜೊತೆಗೆ ಇರಲಿದ್ದು ಹೊಸ ವ್ಯಾಪಾರ, ವ್ಯವಹಾರ ಮಾಡುವವರಿಗೆ ಸೂಕ್ತವಾದ ಸಮಯವಾಗಿದೆ ಅದೃಷ್ಟವಂತ

ಈ 4 ರಾಶಿಯ ಮೇಲೆ ಮಹಾಲಕ್ಷ್ಮಿಯ ದಿವ್ಯದೃಷ್ಟಿ ಬೀಳುವುದರಿಂದ ಈ ರಾಶಿಯವರಿಗೆ ರಾಜಯೋಗ ಪ್ರಾರಂಭವಾಗಲಿದೆ ಹಾಗೂ ಅವರು ಮುಟ್ಟಿದ್ದೆಲ್ಲ ಚಿನ್ನ ವಾಗಲಿದೆ. Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಂಗಳೂರು: ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತ- ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ಕಾರು ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತಕ್ಕೆ ಒಳಗಾಗಿ ಚಾಲಕ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಚಾಲಕನನ್ನು ಶರೀಫ್ ಎಂದು ಗುರುತಿಸಲಾಗಿದೆ. ಇವರು ಕಾರನ್ನು ಚಲಾಯಿಸುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತವಾಗಿ ನಿಯಂತ್ರಣ ತಪ್ಪಿದ ಕಾರಣ ಬೈಕ್, ಟೆಂಪೋ ಹಾಗೂ ಬಸ್ಸಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಮಂಗಳೂರು: ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತ- ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಹೊಳೆಯಲ್ಲಿ ಮುಳುಗಿ ಆರರ ಬಾಲಕ ಮೃತ್ಯು…!

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 02. ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಪೈಚಾರು ದೊಡ್ಡೇರಿ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಆಂಧ್ರ ಮೂಲದ ಕುಪ್ಪರಾ ಎಂದು ಗುರುತಿಸಲಾಗಿದೆ. ಈತನ ಕುಟುಂಬವು ಸುಳ್ಯದ ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡಿಕೊಂಡು ಅಲ್ಲೇ ಡೇರೆ ಕಟ್ಟಿ ವಾಸಿಸುತ್ತಿದ್ದು, ಇವರ ಪೈಕಿ ಕೆಲವು ಮಕ್ಕಳು ಹಾಗೂ ಹಿರಿಯರು ಸ್ನಾನಕ್ಕೆಂದು ನದಿಗಿಳಿದಿದ್ದಾರೆ. ಈ ಸಂದರ್ಭ ಕುಪ್ಪರಾ ಎಂಬ ಮಗು ಕಾಣೆಯಾಗಿದ್ದು, ಹುಡುಕಾಡಿದಾಗ ಹೊಳೆಯಲ್ಲಿ ಮೃತದೇಹ ಲಭಿಸಿದೆ

ಸುಳ್ಯ: ಹೊಳೆಯಲ್ಲಿ ಮುಳುಗಿ ಆರರ ಬಾಲಕ ಮೃತ್ಯು…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top