ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಮತ್ತೆ ತಲವಾರು ದಾಳಿ ➤ ಯುವಕನಿಗೆ ಮಾರಣಾಂತಿಕ ಹಲ್ಲೆ- ಪರಿಚಯಸ್ಥರಿಂದಲೇ ಕೃತ್ಯ…!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ಯುವಕನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಯುವಕ ಗಂಭೀರ ಗಾಯಗೊಂಡ ಘಟನೆ ಕಾಟಿಪಳ್ಳ ಆರನೇ ಬ್ಲಾಕ್ ನಲ್ಲಿ ಮಂಗಳವಾರದಂದು ತಡರಾತ್ರಿ ಸಂಭವಿಸಿದೆ. ಹಲ್ಲೆಗೀಡಾದ ಯುವಕನನ್ನು ಕಾಟಿಪಳ್ಳ ಎರಡನೇ ಬ್ಲಾಕ್ ನಿವಾಸಿ ಮುಹಮ್ಮದ್ ಅನಸ್ ಎಂದು ಗುರುತಿಸಲಾಗಿದೆ. ಈತ ಮಂಗಳವಾರದಂದು ರಾತ್ರಿ 11:30ರ ವೇಳೆಗೆ ಬಾಡಿಗೆ ವಿಚಾರದಲ್ಲಿ ಮಾತನಾಡುವ ಸಲುವಾಗಿ 6ನೇ ಬ್ಲಾಕ್ ನಲ್ಲಿರುವ ಅಬೂಬಕ್ಕರ್ ಎಂಬವರ ಮನೆಗೆ ತೆರಳಿ ಮನೆಯ ಹೊರಗಡೆ ನಿಂತು ಮಾತನಾಡುತ್ತಿದ್ದಾಗ ಬ್ರಿಝಾ […]

ಕರಾವಳಿಯಲ್ಲಿ ಮತ್ತೆ ತಲವಾರು ದಾಳಿ ➤ ಯುವಕನಿಗೆ ಮಾರಣಾಂತಿಕ ಹಲ್ಲೆ- ಪರಿಚಯಸ್ಥರಿಂದಲೇ ಕೃತ್ಯ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವೃದ್ದೆಯರನ್ನು ಕಟ್ಟಿಹಾಕಿ ಮನೆ ದರೋಡೆ ➤ 2.5 ಲಕ್ಷ ರೂ ನಗದು ಹಾಗೂ 83 ಗ್ರಾಂ. ಚಿನ್ನಾಭರಣ ಕಳವು…!!

(ನ್ಯೂಸ್ ಕಡಬ) newskadaba.com ಮಡಿಕೇರಿ, ಫೆ. 02. ತಡರಾತ್ರಿಯಲ್ಲಿ ಮನೆಯೊಳಗೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು ವೃದ್ದೆಯರನ್ನು ಕಟ್ಟಿ ಹಾಕಿ ಕಳ್ಳತನಗೈದ ಘಟನೆ ಕೊಡಗು ಜಿಲ್ಲೆಯ ನಾಪೊಕ್ಲು ಸಮೀಪದ ಕೊಳಕೇರಿ ಗ್ರಾಮದ ಬೊಮ್ಮಂಜಿಗೇರಿಯಲ್ಲಿ ನಡೆದಿದೆ. ವೃದ್ದೆಯರಾದ ಜಾನಕಿ ಹಾಗೂ ಅಮ್ನಕ್ಕಿ ಎಂಬವರನ್ನು ಬೆದರಿಸಿ, ಅವರ ಕೈಕಾಲುಗಳನ್ನು ಕಟ್ಟಿಹಾಕಿದ ಕಳ್ಳರು ಮನೆಯಲ್ಲಿದ್ದ 2.5 ಲ.ರೂ ನಗದು ಹಾಗೂ 83 ಗ್ರಾಂ. ಚಿನ್ನಾಭರಣ ಕಳವು ಮಾಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ನಾಪೊಕ್ಲು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ವೃದ್ದೆಯರನ್ನು ಕಟ್ಟಿಹಾಕಿ ಮನೆ ದರೋಡೆ ➤ 2.5 ಲಕ್ಷ ರೂ ನಗದು ಹಾಗೂ 83 ಗ್ರಾಂ. ಚಿನ್ನಾಭರಣ ಕಳವು…!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಠಾಣೆಯ ಎದುರು ನಿಲ್ಲಿಸಿದ್ದ ಪೊಲೀಸ್ ವಾಹನ ಕಳವು..! ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಧಾರವಾಡ, ಫೆ. 02. ಪೊಲೀಸ್ ಠಾಣೆಯ ಎದುರು ನಿಲ್ಲಿಸಲಾಗಿದ್ದ ಪೊಲೀಸ್ ವಾಹನವನ್ನು ಕಳ್ಳತನಗೈದ ಆರೋಪಿಯನ್ನು ಅಣ್ಣಿಗೇರಿ ಪೊಲೀಸರು ಪತ್ತೆಹಚ್ಚಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಅಂಬಿಕಾನಗರ ನಿವಾಸಿ ನಾಗಪ್ಪ ಹಡಪದ ಎಂದು ಗುರುತಿಸಲಾಗಿದೆ. ಪೊಲೀಸ್ ಸಿಬ್ಬಂದಿ ಪೊಲೀಸ್ ವಾಹನವನ್ನು ಬಳಸಿ ಕೀಯನ್ನು ವಾಹನದಲ್ಲೇ ಬಿಟ್ಟಿದ್ದು, ಇದನ್ನು ಗಮನಿಸಿದ ಆರೋಪಿ ಬೊಲೆರೋವನ್ನು ಕಳ್ಳತನ ಮಾಡಿ ಬ್ಯಾಡಗಿವರೆಗೆ ತೆರಳಿದ್ದಾನೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ವಾಹನವನ್ನು ಹಿಂಬಾಲಿಸಿ ವಾಹನ ಸಹಿತಿ ಆರೋಪಿಯನ್ನು ಪತ್ತೆಹಚ್ಚಿದ್ದಾರೆ.

ಠಾಣೆಯ ಎದುರು ನಿಲ್ಲಿಸಿದ್ದ ಪೊಲೀಸ್ ವಾಹನ ಕಳವು..! ➤ ಆರೋಪಿ ಅಂದರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚರಂಡಿಗೆ ಬಿದ್ದು ಬಾಲಕಿಯರಿಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಶಾಜಾಪುರ, ಫೆ. 02. ಆಕಸ್ಮಿಕವಾಗಿ ಕೆರೆಗೆ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯ ಆಲಾ ಉಮ್ರೋಡ್ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯರನ್ನು ಪೂನಂ (7) ಮತ್ತು ಸಹೋದರಿ ಆಯುಷಿ (5) ಎಂದು ಗುರುತಿಸಲಾಗಿದೆ. ಆಯುಷಿ ಎಂಬಾಕೆ ಆಟವಾಡುತ್ತಿದ್ದ ವೇಳೆ ಚರಂಡಿಗೆ ಬಿದ್ದಿದ್ದು, ಇದನ್ನು ಕಂಡ ಸಹೋದರಿ ಪೂನಂ ಚರಂಡಿಗೆ ಹಾರಿ ರಕ್ಷಿಸಲು ಯತ್ನಿಸಿದ್ದಾಳೆ‌. ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಚರಂಡಿಗೆ ಬಿದ್ದು ಬಾಲಕಿಯರಿಬ್ಬರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಈ 8 ರಾಶಿಯವರಿಗೆ ಶುಭಫಲ, ಕಂಕಣ ಭಾಗ್ಯ, ದಾಂಪತ್ಯದಲ್ಲಿನ ಕಲಹ, ವ್ಯಾಪಾರ ಅಭಿವೃದ್ಧಿ ಸುಧಾರಿಸುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ:- ನಿಮ್ಮ ಮಾತಿನಲ್ಲಿ ಸೌಮ್ಯತೆ ಎಂಬುವುದು ಇದೆ ಈ ಒಂದು ಕಾರಣದಿಂದಾಗಿ ನೀವು ಯಾವುದೇ ವಿಚಾರದ ಬಗ್ಗೆ ಮಾತನಾಡಿದರು ಕೂಡ ನಿಮ್ಮ ಮಾತಿಗೆ ಬೆಲೆ ಎಂಬುದು ದೊರೆಯುತ್ತದೆ.

ಈ 8 ರಾಶಿಯವರಿಗೆ ಶುಭಫಲ, ಕಂಕಣ ಭಾಗ್ಯ, ದಾಂಪತ್ಯದಲ್ಲಿನ ಕಲಹ, ವ್ಯಾಪಾರ ಅಭಿವೃದ್ಧಿ ಸುಧಾರಿಸುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನೆಲ್ಯಾಡಿ: ಬೈಕ್- ಓಮ್ನಿ ಕಾರು ನಡುವೆ ಢಿಕ್ಕಿ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 31. ಬೈಕ್ ಹಾಗೂ ಓಮ್ನಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಪಡುಬೆಟ್ಟು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಈತ ಸ್ನೇಹಿತನ ಕಾರಿನಲ್ಲಿ ಪೆಟ್ರೋಲ್ ಖಾಲಿಯಾಗಿದೆ ಎಂದು ಕರೆ ಬಂದ ಹಿನ್ನೆಲೆ ತನ್ನ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ನೆಲ್ಯಾಡಿ ಹೈಸ್ಕೂಲ್ ಬಳಿ ಓಮ್ನಿ ಕಾರು ನಡುವೆ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ

ನೆಲ್ಯಾಡಿ: ಬೈಕ್- ಓಮ್ನಿ ಕಾರು ನಡುವೆ ಢಿಕ್ಕಿ ➤ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤➤ Breaking News ನೆಲ್ಯಾಡಿ: ಲಾರಿ ಹಾಗೂ ಇನೋವಾ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ಪ್ರಯಾಣಿಕರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 31. ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ಸೋಮವಾರದಂದು ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ

➤➤ Breaking News ನೆಲ್ಯಾಡಿ: ಲಾರಿ ಹಾಗೂ ಇನೋವಾ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ಪ್ರಯಾಣಿಕರಿಬ್ಬರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಣ್ಣೂರಿನಲ್ಲಿ ಬಾಂಬ್ ಸ್ಫೋಟ ➤ ಆರೆಸ್ಸೆಸ್ ಕಾರ್ಯಕರ್ತನಿಗೆ ಗಾಯ..!

(ನ್ಯೂಸ್ ಕಡಬ) newskadaba.com ಕಣ್ಣೂರು, ಜ. 31. ಬಾಂಬ್ ಸ್ಫೋಟಗೊಂಡ ಪರಿಣಾಮ ಆರೆಸ್ಸೆಸ್ ಕಾರ್ಯಕರ್ತನೋರ್ವ ಗಾಯಗೊಂಡ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಸಿಪಿಐಎಂ ಕಾರ್ಯಕರ್ತ ಧನರಾಜ್ ಹತ್ಯೆ ಪ್ರಕರಣದ ಆರೋಪಿ ಬಿಜು ಎಂದು ಗುರುತಿಸಲಾಗಿದೆ. ಇವರು ಬಾಂಬ್ ಸ್ಫೋಟದ ಪರಿಣಾಮ ತನ್ನ ಎರಡು ಬೆರಳುಗಳನ್ನು ಕಳೆದುಕೊಂಡಿದ್ದಾನೆ ಎನ್ನಲಾಗಿದೆ. ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಗಾಯಾಳು ಬಿಜು ಮನೆಯ ಸಮೀಪವೇ ಸ್ಫೋಟ ಸಂಭವಿಸಿದ್ದು, ಬಾಂಬ್ ತಯಾರಿಕೆಯ ವೇಳೆ ಸ್ಫೋಟವಾಗಿದೆಯೋ ಅಥವಾ ಬೇರೆ ಕಾರಣದಿಂದ ಸ್ಪೋಟವಾಗಿದೆಯೇ ಎಂಬುದು ತನಿಖೆಯ

ಕಣ್ಣೂರಿನಲ್ಲಿ ಬಾಂಬ್ ಸ್ಫೋಟ ➤ ಆರೆಸ್ಸೆಸ್ ಕಾರ್ಯಕರ್ತನಿಗೆ ಗಾಯ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಬಸ್ ಚಾಲಕನ ಬಂಧನ…!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಬಾಲಕಿಯೋರ್ವಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಂಬಂಧಿಸಿ ಬಸ್ ಚಾಲಕನನ್ನು ಮಂಗಳೂರು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಬಾಗಲಕೋಟೆ ಮೂಲದ ದಯಾನಂದ(32) ಎಂದು ಗುರುತಿಸಲಾಗಿದೆ. ನಗರದಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಈತ, 13 ವರ್ಷದ ಬಾಲಕಿಯನ್ನು ನಿರ್ಜನ‌ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಕುರಿತು ಬಾಲಕಿಯ ಪೋಷಕರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೋಕ್ಸೊ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಬಸ್ ಚಾಲಕನ ಬಂಧನ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ತಾಳಿಕಟ್ಟಿ 3 ದಿನ ಸಂಸಾರ ನಡೆಸಿದ ಕಾಮುಕ ಅರೆಸ್ಟ್…! ➤ ಬಾಲಕಿಯ ರಕ್ಷಣೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 31. ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದ ಯುವಕನೋರ್ವ ಆಕೆಗೆ ತಾಳಿ ಕಟ್ಟಿ ಆಕೆಯ ಜೊತೆ 3 ದಿನ ಸಂಸಾರ ನಡೆಸಿದ ಆರೋಪಿಯನ್ನು ಬಂಧಿಸಿದ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಳಚವಾಡಿ ಗ್ರಾಮದ ಮಹೇಂದ್ರ (21) ಎಂದು ಗುರುತಿಸಲಾಗಿದೆ. ಈತ ನಾಲ್ಕು ದಿನಗಳ ಹಿಂದೆ 16 ವರ್ಷದ ಬಾಲಕಿಯನ್ನು ಪುಸಲಾಯಿಸಿ ತಮಿಳುನಾಡಿಗೆ ಕರೆದೊಯ್ದು, ಬಳಿಕ ಅಲ್ಲಿಯೇ ಮನೆ ಮಾಡಿ, ತಾಳಿ ಕಟ್ಟಿದ್ದಲ್ಲದೇ ಆಕೆಯ ಜೊತೆ ಲೈಂಗಿಕ ಸಂಪರ್ಕವನ್ನು ಬೆಳೆಸಿದ್ದಾನೆ. ಇತ್ತ ಬಾಲಕಿಯ

ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ತಾಳಿಕಟ್ಟಿ 3 ದಿನ ಸಂಸಾರ ನಡೆಸಿದ ಕಾಮುಕ ಅರೆಸ್ಟ್…! ➤ ಬಾಲಕಿಯ ರಕ್ಷಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top