ಕ್ರೈಮ್ ನ್ಯೂಸ್

ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

(ನ್ಯೂಸ್ ಕಡಬ) newskadaba.com ಮಣಿಪಾಲ, ನ. 19. ಮಣಿಪಾಲ ಸರಳಬೆಟ್ಟು ಬಾಲಮಿತ್ರ ಯಕ್ಷಗಾನ ಮಂಡಳಿಯ ಸಂಚಾಲಕ, ಆರ್ಯಭಟ ಪ್ರಶಸ್ತಿ ಪುರಸ್ಕೃತ ರಾದ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನರಾಗಿದ್ದಾರೆ. ಯಕ್ಷಗಾನ ಕಲೆಯನ್ನು ವಿದ್ಯಾರ್ಥಿಗಳಲ್ಲಿ ಬಾಲ ಪ್ರತಿಭೆಗಳನ್ನುರೂಪಿಸಿವಲ್ಲಿ ಬಾಲ ಮಿತ್ರ ಯಕ್ಷಗಾನ ಮಂಡಳಿ ಮಣಿಪಾಲದ ಸರಳ ಬೆಟ್ಟು ವಿನಲ್ಲಿ ಸ್ಥಾಪಿಸಿದ್ದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಸೌತ್ ಆಫ್ರಿಕಾ, ದುಬೈ, ಮೊದಲಾದ ದೇಶಗಳಲ್ಲಿ ಯಕ್ಷಗಾನ ಪ್ರದರ್ಶನ ನೀಡಿದ್ದರು . ದೆಹಲಿ, ಮುಂಬೈ ,ಬೆಂಗಳೂರು, ಮೊದಲಾದ ಕಡೆಯಲ್ಲಿಯೂ ಮಕ್ಕಳ ಯಕ್ಷಗಾನದ ಪ್ರದರ್ಶನ […]

ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ರಾಯಚೂರು, ನ. 19. ಸಾಲಬಾಧೆ ತಾಳದೆ ರೈತ ಓರ್ವ ಜಮೀನನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾಲ್ಕಿ ತಾಲೂಕಿನ ಹುಣಜಿ (ಕೆ) ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಉದಯಕುಮಾರ್ (42) ಎಂದು ಗುರುತಿಸಲಾಗಿದೆ. ಉದಯಕುಮಾರ್ ಲಕ್ಷಗಟ್ಟಲೆ ಸಾಲ ಮಾಡಿದ್ದ ಎನ್ನಲಾಗುತ್ತಿದ್ದು. ಸಾಲವನ್ನು ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಿನ್ನೆ ಸಾಯಂಕಾಲ ತನ್ನ ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಪರಾಧ ವಿಭಾಗದ ಪಿಎಸ್ ವಿರಶೇಟ್ಟಿ ಪಾಟೀಲ್ ಅವರು ಭೇಟಿ ನೀಡಿ

ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣು..! Read More »

ಕ್ರೈಮ್ ನ್ಯೂಸ್

ಕುಡಿದ ಮತ್ತಿನಲ್ಲಿ ಬಸ್ ಗಳ ಮೇಲೆ ಕಲ್ಲು ತೂರಾಟ: ಹಲವು ವಾಹನಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ರಾಯಚೂರು, ನ. 19. ಕುಡಿದ ಮತ್ತಿನಲ್ಲಿ ಯುವಕರ ಗುಂಪೊಂದು ಕೆಎಸ್ಸಾರ್ಟಿಸಿ ಬಸ್‌ ಸೇರಿದಂತೆ ಖಾಸಗಿ ಬಸ್‌ಗಳಿಗೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿರುವ ಘಟನೆ ಲಿಂಗಸಗೂರು ತಾಲೂಕಿನ ಗುರುಗುಂಟ ಹೊರವಲಯದಗೋಲಪಲ್ಲಿ ಸಮೀಪ ಸೋಮವಾರ ತಡರಾತ್ರಿ ನಡೆದಿದೆ. ಸುರುಪುರ ತಾಲೂಕಿನಿಂದ ಲಿಂಗಸುಗೂರು ಕಡೆಗೆ ಹೊರಟಿದ್ದ ಸರ್ಕಾರಿ ಬಸ್ ಗಳಿಗೆ ಗೊಲಪಲ್ಲಿ ಗುಡ್ಡದ ಬಳಿ ರಾತ್ರಿ 2 ಗಂಟೆ ಸುಮಾರಿಗೆ ಕುಡಿದ ಮತ್ತಿನಲ್ಲಿ ಬಂದ ಸುಮಾರು 20 ಯುವಕರ ಗುಂಪು ಬಸ್‌ಗಳ ಮೇಲೆ ಕಲ್ಲು ತೂರಾಟ

ಕುಡಿದ ಮತ್ತಿನಲ್ಲಿ ಬಸ್ ಗಳ ಮೇಲೆ ಕಲ್ಲು ತೂರಾಟ: ಹಲವು ವಾಹನಗಳಿಗೆ ಹಾನಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೊಲೀಸ್ ಎನ್ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂಗೌಡ ಬಲಿ

(ನ್ಯೂಸ್ ಕಡಬ) newskadaba.com ಉಡುಪಿ, ನ. 19. ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೆಬ್ರಿ ಪರಿಸರದಲ್ಲಿ ಕಳೆದ ಕೆಲದಿನಗಳಿಂದ ನಕ್ಸಲ್ ಓಡಾಟ ವರದಿಯಾಗಿದ್ದು, ಎಎನ್ ಎಫ್ ತೀವ್ರ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಸೋಮವಾರ ತಡರಾತ್ರಿ ಒಂದು ಗಂಟೆ ಸುಮಾರಿಗೆ 5 ಮಂದಿ ನಕ್ಸಲರ ತಂಡ ಪೀತ

ಪೊಲೀಸ್ ಎನ್ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂಗೌಡ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್

7ನೇ ಅಂತಸ್ತಿನಿಂದ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com  ನ. 18. 16 ವರ್ಷದ ಯುವಕನೋರ್ವ ತನ್ನ ಅಪಾರ್ಟ್ ಮೆಂಟ್ ನ 7ನೇ ಅಂತಸ್ತಿನಿಂದ ಕೆಳಗೆ ಹಾರಿ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನ ಗೆದ್ದಲಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಪದವಿಪೂರ್ವ ಕಾಲೇಜಿನಲ್ಲಿ ಮೊದಲ ವರ್ಷದ ಪದವಿ ಪೂರ್ವ ವ್ಯಾಸಂಗ ಮಾಡುತ್ತಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ಕೆಳಗ ಬಿದ್ದ ರಭಸಕ್ಕೆ ರಕ್ತದ ಮಡುವಿನಲ್ಲಿ ಬಿದ್ದು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾನೆ ಎಂದು ಹೇಳಲಾಗಿದೆ. ಯುವಕನ ಈ ರೀತಿಯ ನಡೆಗೆ ಕಾರಣವೇನು ಎಂಬುದನ್ನು ತನಿಖೆ

7ನೇ ಅಂತಸ್ತಿನಿಂದ ಬಿದ್ದು ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್
Death, deadbody, Waterfall

ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 18. ದುಬೈಯಲ್ಲಿ ಸಮುದ್ರಕ್ಕಿಳಿದ ಕಾಸರಗೋಡು ಮೂಲದ ಬಾಲಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ಬಾಲಕನನ್ನು ಮೂಲತಃ ಚೆಂಗಳ ನಿವಾಸಿ ಅಬ್ದುಲ್ಲ ಮಫಾಝ್(15) ಎಂದು ಗುರುತಿಸಲಾಗಿದೆ. ದುಬೈ ನ್ಯೂ ಇಂಡಿಯನ್ ಮಾಡೆಲ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ ಈತ ಶುಕ್ರವಾರ ಮಮ್ಝಾರ್ ಬೀಚ್ ಗೆ ತೆರಳಿದ್ದ ವೇಳೆ ಘಟನೆ ನಡೆದಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.    

ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಂಬ್ ಸ್ಫೋಟ: ಮೂವರು ಯೋಧರು ಮೃತ್ಯು

(ನ್ಯೂಸ್ ಕಡಬ) newskadaba.com ಹಾಸನ, ನ. 18. ಇರಾಕ್‍ನ ಯೋಧರು ಪ್ರಯಾಣಿಸುತ್ತಿದ್ದ ವಾಹನವನ್ನು ಗುರಿಯಾಗಿಸಿ ರಸ್ತೆ ಬದಿ ಇರಿಸಿದ್ದ ಬಾಂಬ್ ಸ್ಫೋಟಿಸಿ ಮೂವರು ಯೋಧರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಇರಾಕ್‍ ನ ಸಲಾದೀನ್ ಪ್ರಾಂತದ ಆಗ್ನೇಯದಲ್ಲಿರುವ ತುಜ್ ಖರ್ಮಾತು ಪಟ್ಟಣದ ಬಳಿ ರವಿವಾರ ನಡೆದ ಸ್ಫೋಟದಲ್ಲಿ ಇತರ ಮೂವರು ಯೋಧರು ತೀವ್ರವಾಗಿ ಗಾಯಗೊಂಡಿರುವುದಾಗಿ ಭದ್ರತಾ ಪಡೆಯ ಮೂಲಗಳು ಹೇಳಿವೆ. ರಸ್ತೆ ಬದಿ ಇರಿಸಲಾಗಿದ್ದ ಸ್ಫೋಟಕವನ್ನು ಇರಾಕ್ ಸೇನೆಯ ಗಸ್ತುವಾಹನ ಬರುತ್ತಿದ್ದಂತೆಯೇ ದೂರ ನಿಯಂತ್ರಕ ಸಾಧನದ ಮೂಲಕ ಸ್ಫೋಟಿಸಲಾಗಿದೆ. ಸ್ಫೋಟದ

ಬಾಂಬ್ ಸ್ಫೋಟ: ಮೂವರು ಯೋಧರು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಲಾರಿ

(ನ್ಯೂಸ್ ಕಡಬ) newskadaba.com ಹಾಸನ, ನ. 18. ನಗರದ 80 ಅಡಿ ರಸ್ತೆಯಲ್ಲಿ ಪ್ಲಾಸ್ಟಿಕ್‌ ತುಂಬಿದ್ದ ಲಾರಿ ಆಕಸ್ಮಿಕ ಬೆಂಕಿಗೆ ಸಂಪೂರ್ಣ ಆಹುತಿಯಾಗಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ಮೂಡಿಗೆರೆ ಮೂಲದ ಲಾರಿ ಪ್ಲಾಸ್ಟಿಕ್‌ ತುಂಬಿಕೊಂಡು ಹಾಸನದಿಂದ ಬೆಂಗಳೂರಿಗೆ ತೆರಳುತ್ತಿತ್ತು. ವಾಹನ ಚಾಲಕ ನಗರದವರೇ ಆಗಿದ್ದು, ರಾತ್ರಿ 7.30ರ ಸಮಯದಲ್ಲಿ ರಸ್ತೆ ಪಕ್ಕದ ಸೇತುವೆ ಬಳಿ ಲಾರಿ ನಿಲ್ಲಿಸಿ ಊಟಕ್ಕೆ ತೆರಳಿದ್ದರು. ಸ್ಥಳೀಯರು ಕಸಕ್ಕೆ ಹಾಕಿದ್ದ ಬೆಂಕಿ ಲಾರಿಗೆ ವ್ಯಾಪಿಸಿ ಹೊತ್ತಿ ಉರಿಯಿತು ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ

ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಲಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂವರು ಯುವತಿಯರ ಮೃತ್ಯು ಪ್ರಕರಣ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 18. ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರೆಸಾರ್ಟ್ ಮಾಲೀಕ ಮನೋಹರ್ ಹಾಗೂ ಮೆನೇಜರ್ ಭರತ್ ಎಂದು ಗುರುತಿಸಲಾಗಿದೆ. ಅವರ ನಿರ್ಲಕ್ಷ್ಯ ಧೋರಣೆಯಿಂದ ಈ ಅನಾಹುತ ಸಂಭವಿಸಿದ್ದು, ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈಜು ಕೊಳದಲ್ಲಿ ಮೃತಪಟ್ಟ ಕೀರ್ತನ, ನಿಶಿತಾ ಹಾಗೂ ಪಾರ್ವತಿ ಅವರ ಪೋಷಕರು ರವಿವಾರ ತಡರಾತ್ರಿ

ಮೂವರು ಯುವತಿಯರ ಮೃತ್ಯು ಪ್ರಕರಣ: ಇಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಡಿಲು ಬಡಿದು ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 18. ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ಕೆದಿಲ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಇಲ್ಲಿನ ಮುರಿಯಾಜೆ ನಿವಾಸಿ ಚಂದ್ರಹಾಸ ಎಂಬವರ ಪುತ್ರ ಸುಭೋದ್(14) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ 5.30ರ ಸುಮಾರಿಗೆ ಮನೆಯ ಸಿಟೌಟ್ ನಲ್ಲಿ ಕುಳಿತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ತೀವ್ರ ಅಸ್ವಸ್ಥಗೊಂಡಿದ್ದ. ತಕ್ಷಣ ಮನೆಮಂದಿ ಮಾಣಿಯ ಕ್ಲಿನಿಕ್ ವೊಂದಕ್ಕೆ ಕರೆತಂದಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಅದರಂತೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು,

ಸಿಡಿಲು ಬಡಿದು ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top