ಕ್ರೈಮ್ ನ್ಯೂಸ್

ಬೆಳ್ಳಾರೆ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ➤ ಆರೋಪಿ ಅಂದರ್- ಫೋಕ್ಸೋ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜ. 32. ಬಾಲಕಿಯೋರ್ವಳು ಮನೆಯಲ್ಲೇ ಒಬ್ಬಳೆ ಇದ್ದ ಸಂದರ್ಭ ಮನೆಗೆ ಬಂದ ಯುವಕನೋರ್ವ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ತಾಲೂಕಿನ ಪೆರುವಾಜೆ ಗ್ರಾಮದಲ್ಲಿ ನಡೆದಿದೆ. ಆರೋಪಿ ಪೆರುವಾಜೆಯ ದೀಕ್ಷಿತ್ ಪೀಚೆ ಎಂದು ಗುರುತಿಸಲಾಗಿದೆ. ಈತ ಬಾಲಕಿಯನ್ನು ತಬ್ಬಿ ಹಿಡಿದು ಮುಖಕ್ಕೆ ಚುಂಬಿಸಿ ದೌರ್ಜನ್ಯವೆಸಗಿರುವುದಾಗಿ ಬಾಲಕಿಯ ತಾಯಿಯು ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಿದ ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿರುವುದಾಗಿ ತಿಳಿದುಬಂದಿದೆ.      

ಬೆಳ್ಳಾರೆ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ➤ ಆರೋಪಿ ಅಂದರ್- ಫೋಕ್ಸೋ ಕೇಸ್ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮರ್ಧಾಳ: ನೆಕ್ಕಿತ್ತಡ್ಕ ದರ್ಗಾದಲ್ಲಿ ಕಳ್ಳರ ಕೈಚಳಕ ➤ ಬೀಗ ಮುರಿದು ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ಜ.31. ಇಲ್ಲಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ದರ್ಗಾದ ಒಳಗಿದ್ದ ಹಣವನ್ನು ಕದ್ದೊಯ್ದಿದ್ದಾರೆ. ರಾತ್ರಿ 3 ಗಂಟೆಯ ಸುಮಾರಿಗೆ ಬೈಕಿನಲ್ಲಿ ಆಗಮಿಸಿದ ಇಬ್ಬರು ಕಳ್ಳರು ದರ್ಗಾದ ಬೀಗವನ್ನು ಮುರಿದು ಒಳನುಗ್ಗಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದರ್ಗಾದ ಕಬ್ಬಿಣದ ಬಾಗಿಲಿಗೆ 2 ಬೀಗಗಳನ್ನು ಹಾಕಲಾಗಿದ್ದು, ಒಂದು ಬೀಗವನ್ನು ಮುರಿದಿರುವ ಕಳ್ಳರು, ಎರಡನೇ ಬೀಗವನ್ನು ಮುರಿಯಲಾಗದ ಕಾರಣ ಬಾಗಿಲಿನ ಚಿಲಕವನ್ನೇ ಮುರಿದಿದ್ದಾರೆ. ದರ್ಗಾದಲ್ಲಿದ್ದ ಸುಮಾರು 30 ಸಾವಿರಕ್ಕೂ

ಮರ್ಧಾಳ: ನೆಕ್ಕಿತ್ತಡ್ಕ ದರ್ಗಾದಲ್ಲಿ ಕಳ್ಳರ ಕೈಚಳಕ ➤ ಬೀಗ ಮುರಿದು ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾಟ ಮಂತ್ರ, ದುಷ್ಟಶಕ್ತಿಗಳಿಂದ ನೊಂದಿದ್ದರೆ ಏನು ಮಾಡಬೇಕು ಎಂದು ತಿಳಿದಿದೆಯೇ ನಿಮಗೆ ? ಇಲ್ಲಿದೆ ಸುಲಭ ಪರಿಹಾರ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮಾಟಮಂತ್ರದ ಪ್ರಯೋಗದಿಂದ ಯಾವಾಗಲೂ ಕಿರಿಕಿರಿ ಯಾಗುತ್ತಿದ್ದರೆ ಅಥವಾ ಆರೋಗ್ಯದ ಸಮಸ್ಯೆ ಕಾಡುತ್ತಿದ್ದರೆ ಅಥವಾ ಹಣಕಾಸಿನ ಸಮಸ್ಯೆ ಕಾಡುತ್ತಿದ್ದರೆ ಇದರಿಂದ ಹೊರಬರಲು ಅತಿ ಸುಲಭವಾದ ಪರಿಹಾರ ಮಾರ್ಗವಿದೆ. ಹಾಗಾದರೆ ಯಾವ

ಮಾಟ ಮಂತ್ರ, ದುಷ್ಟಶಕ್ತಿಗಳಿಂದ ನೊಂದಿದ್ದರೆ ಏನು ಮಾಡಬೇಕು ಎಂದು ತಿಳಿದಿದೆಯೇ ನಿಮಗೆ ? ಇಲ್ಲಿದೆ ಸುಲಭ ಪರಿಹಾರ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಂಜುನಾಥ ಸ್ವಾಮಿಯನ್ನು ನೆನೆಯುತ್ತಾ ಇಂದಿನ ದಿನ ಭವಿಷ್ಯವನ್ನು ತಿಳಿದುಕೊಳ್ಳುವ ಈ8 ರಾಶಿಯವರಿಗೆ ಕಂಕಣಭಾಗ್ಯ ಧನಪ್ರಾಪ್ತಿ ಯೋಗ ಕಷ್ಟ ಕಾರ್ಯಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ :- ಮುಂದಿನ ವರ್ಷ ಈ ರಾಶಿಯವರಿಗೆ ವಿಶೇಷವಾದ ಸ್ಥಾನ ಮಾನ ಗೌರವ ಸಿಗುತ್ತದೆ ಮತ್ತು ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಇವರು ಕೈಗೊಳ್ಳುವ ವ್ಯವಹಾರದಲ್ಲಿ ಲಾಭ, ಕೀರ್ತಿ,

ಮಂಜುನಾಥ ಸ್ವಾಮಿಯನ್ನು ನೆನೆಯುತ್ತಾ ಇಂದಿನ ದಿನ ಭವಿಷ್ಯವನ್ನು ತಿಳಿದುಕೊಳ್ಳುವ ಈ8 ರಾಶಿಯವರಿಗೆ ಕಂಕಣಭಾಗ್ಯ ಧನಪ್ರಾಪ್ತಿ ಯೋಗ ಕಷ್ಟ ಕಾರ್ಯಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮದುವೆಯಾಗುವ ಗಂಡು ಮತ್ತು ಹೆಣ್ಣಿನ ಜಾತಕ ನೋಡುವುದರ ಹಿಂದೆ ಒಂದು ಬಲವಾದ ಕಾರಣ ಇದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮದುವೆಯಾಗುವಾಗ ಗಂಡು ಮತ್ತು ಹೆಣ್ಣಿನ ಜಾತಕವನ್ನು ನೋಡುವುದರ ಹಿಂದೆ ಇದೆ ಒಂದು ಬಲವಾದ ಕಾರಣ ಇದೆ. ಯಾಕೆ ಅಂದರೆ ಈ ಗಂಡು ಮತ್ತು ಹೆಣ್ಣಿನ ರಾಶಿ ಹೊಂದದೆ ಹೋದಾಗ

ಮದುವೆಯಾಗುವ ಗಂಡು ಮತ್ತು ಹೆಣ್ಣಿನ ಜಾತಕ ನೋಡುವುದರ ಹಿಂದೆ ಒಂದು ಬಲವಾದ ಕಾರಣ ಇದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಪುತ್ತೂರು: ಕಾರು ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 29., ರಿಕ್ಷಾ ಹಾಗೂ ರಿಟ್ಝ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ದರ್ಬೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ರಿಕ್ಷಾ ನಡುವ ದನ್ವಂತರಿ ಆಸ್ಪತ್ರೆಯ ಮುಂಬಾಗ ಪರಸ್ಪರ ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.      

ಪುತ್ತೂರು: ಕಾರು ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ಪ್ರಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಅಂಗಡಿ ಯಾಕೆ ತಡವಾಗಿ ತೆರೆಯುತ್ತೀಯಾ? ಎಂದು ಪ್ರಶ್ನಿಸಿ ವ್ಯಕ್ತಿಗೆ ಚೂರಿ ಇರಿತ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 29. ಅಂಗಡಿ ತೆರೆಯುತ್ತಿದ್ದ ವೇಳೆ ಬಂದ ಅಂಗಡಿ ಮಾಲಕನು ಅಂಗಡಿಯನ್ನು ಯಾಕೆ ತಡವಾಗಿ ತೆರೆಯುತ್ತೀಯಾ? ಎಂದು ಕೇಳಿ ಹರಿತವಾದ ಆಯುಧದಿಂದ ಇರಿದು ಬೆದರಿಕೆ ಹಾಕಿದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಸದಕತುಲ್ಲಾ ಎಂದು ಗುರುತಿಸಲಾಗಿದೆ. ಈತ ಮೆಲ್ಕಾರ್ ನಲ್ಲಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಬಟ್ಟೆ ಅಂಗಡಿಯೊಂದನ್ನು ಮಾಲಕ ನಿಸಾರ್ ಅಹಮ್ಮದ್ ರವರಿಂದ ಬಾಡಿಗೆಗಾಗಿ ಪಡೆದಿದ್ದನು. ಸದಕತುಲ್ಲಾ ಎಂದಿನಂತೆ ಅಂಗಡಿ ತೆರೆಯುತ್ತಿದ್ದ ವೇಳೆ ಅಲ್ಲಿಗೆ ಬಂದ ನಿಸಾರ್ ಅಂಗಡಿ ಯಾಕೆ ತಡವಾಗಿ

ಬಂಟ್ವಾಳ: ಅಂಗಡಿ ಯಾಕೆ ತಡವಾಗಿ ತೆರೆಯುತ್ತೀಯಾ? ಎಂದು ಪ್ರಶ್ನಿಸಿ ವ್ಯಕ್ತಿಗೆ ಚೂರಿ ಇರಿತ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸೇತುವೆ ಮೇಲಿಂದ ತೋಡಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 29. ಕಿರುಸೇತುವೆಯಿಂದ ತೋಡಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣೆಮಂಗಳೂರಿನಲ್ಲಿ ಶನಿವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಂಟ್ವಾಳ ಸಜಿಪಮುನ್ನೂರು ಗ್ರಾಮದ ಮಡಿವಾಳಪಡ್ಪು ನಿವಾಸಿ ದೇವಪ್ಪ ಮಡಿವಾಳ (60) ಎಂದು ಗುರುತಿಸಲಾಗಿದೆ. ಪ್ರಗತಿಪರ ಕೃಷಿಕರಾಗಿದ್ದ ಇವರು, ಇಂದು ಬೆಳಗ್ಗೆ ಮನೆಯಿಂದ ಹೊರಟ ಅವರು ಪಾಣೆಮಂಗಳೂರು ಕಿರುಸೇತುವೆ ಬಳಿ ನೀರಿಗೆ ಹಾರಿದ್ದಾರೆ. ಸ್ಥಳೀಯರು ಇದನ್ನು ಗಮನಿಸಿ ಮಾಹಿತಿ ನೀಡಿದ್ದು, ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಸೇತುವೆ ಮೇಲಿಂದ ತೋಡಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಬ್-ಜಿ ಪ್ರಭಾವ ➤ ತಾಯಿ ಹಾಗೂ ಸಹೋದರ ಸಹೋದರಿಯನ್ನು ಹತ್ಯೆಗೈದ 14ರ ಬಾಲಕ..!

(ನ್ಯೂಸ್ ಕಡಬ) newskadaba.com ಲಾಹೋರ್, ಜ. 29. ಪಬ್‌ ಜಿ ಗೇಮ್ ಪ್ರಭಾವದಿಂದ 14 ವರ್ಷದ ಬಾಲಕನೋರ್ವ ಇಡೀ ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿದ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.   ಹತ್ಯೆಗೊಳಗಾದವರನ್ನು ತಾಯಿ ನಹೀದ್ ಮುಬಾರಕ್, ಮಗ ತೈಮೂರ್ ಮತ್ತೋರ್ವ ಸಹೋದರಿ ಎಂದು ಗುರುತಿಸಲಾಗಿದೆ. ಪಬ್‌ ಜಿ ವ್ಯಸನಿಯಾಗಿದ್ದ ಆರೋಪಿ ಬಾಲಕ ಆನ್‌ ಲೈನ್ ಗೇಮ್‌ ಪ್ರಭಾವದಿಂದ ತಾಯಿ ಮತ್ತು ಸಹೋದರ, ಸಹೋದರಿಯರನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ದಿನದ ಹೆಚ್ಚಿನ ಸಮಯವನ್ನು ಕಲಿಕೆಯ ಕಡೆ

ಪಬ್-ಜಿ ಪ್ರಭಾವ ➤ ತಾಯಿ ಹಾಗೂ ಸಹೋದರ ಸಹೋದರಿಯನ್ನು ಹತ್ಯೆಗೈದ 14ರ ಬಾಲಕ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರ ➤ ಸ್ಯಾಂಡಲ್ ವುಡ್ ನಿರ್ಮಾಪಕನ ಬಂಧನ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 29. ಸ್ಯಾಂಡಲ್ವುಡ್ ನಟಿಯೋರ್ವರನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಆರೋಪದ ಹಿನ್ನೆಲೆ ಸ್ಯಾಂಡಲ್ ವುಡ್ ನಿರ್ಮಾಪಕರೋರ್ವರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತರನ್ನು ವಿಷನ್ 2023 ಸಿನಿಮಾದ ನಟ, ನಿರ್ಮಾಪಕ ಹರ್ಷವರ್ಧನ್ ಟಿ.ಜಿ ಎಂದು ಗುರುತಿಸಲಾಗಿದೆ. ಈತ ಕನ್ನಡ ಸಿನಿಮಾಗಳಲ್ಲಿ ಸಹನಟಿಯಾಗಿ ನಟಿಸುತ್ತಿದ್ದ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಎರಡು ವರ್ಷಗಳಿಂದ ನಿರಂತರ ದೈಹಿಕವಾಗಿ ಬಳಸಿಕೊಂಡಿದ್ದಾನೆ. ಇದೀಗ ಮದುವೆ ಮಾಡಿಕೊಳ್ಳುವಂತೆ ಕೇಳಿದಾಗ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿದ್ದಾನೆ ಎಂದು ಹರ್ಷವರ್ಧನ್ ವಿರುದ್ದ ಅನ್ನಪೂರ್ಣೇಶ್ವರಿ

ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರ ➤ ಸ್ಯಾಂಡಲ್ ವುಡ್ ನಿರ್ಮಾಪಕನ ಬಂಧನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top