ಕ್ರೈಮ್ ನ್ಯೂಸ್

ಈ ರಾಶಿಯವರನ್ನು ನೀವು ಮದುವೆಯಾದರೆ ನಿಮ್ಮ ಜೀವನದಲ್ಲಿ ಯಾವುದೇ ಕಾರಣಕ್ಕೂ ಸಮಸ್ಯೆ ಬರುವುದಿಲ್ಲ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಈ ರಾಶಿಯಲ್ಲಿ ಜನಿಸಿದಂಥವರು ಮದುವೆಯಾದರೆ ಅಂತಹವರ ಜೀವನ ಬಂಗಾರದಂತೆ ಇರುತ್ತದೆಯಂತೆ, ಹೌದು ಸಂಸಾರದಲ್ಲಿ ಮುಖ್ಯವಾಗಿ ಬೇಕಾಗಿರುವುದು ಹೊಂದಾಣಿಕೆ, ಈ ಹೊಂದಾಣಿಕೆ ಎಂಬುದು ಬಹಳ ಅತ್ಯುತ್ತಮವಾಗಿರುತ್ತದೆ ಎಂದು ಹೇಳಲಾಗಿದೆ, ಈ […]

ಈ ರಾಶಿಯವರನ್ನು ನೀವು ಮದುವೆಯಾದರೆ ನಿಮ್ಮ ಜೀವನದಲ್ಲಿ ಯಾವುದೇ ಕಾರಣಕ್ಕೂ ಸಮಸ್ಯೆ ಬರುವುದಿಲ್ಲ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 27. ಇಲ್ಲಿನ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸುಮಾರು 35 ವರ್ಷದ ವ್ಯಕ್ತಿಯ ಮೃತದೇಹವೊಂದು ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು,ಸ್ಥಳೀಯ ನಾಡದೋಣಿ ನಾವಿಕ ಮಹಮ್ಮದ್ ಗೂಡಿನಬಳಿ ಅವರ ತಂವು ಮೃತದೇಹವನ್ನು ನದಿಯಿಂದ ಮೇಲಕ್ಕೆ ಎತ್ತಿ ಹಾಕಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತರ ಗುರುತು ಪತ್ತೆಯಾಗದ ಹಿನ್ನಲೆ ಪೋಲೀಸರು ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.    

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ..!

(ನ್ಯೂಸ್ ಕಡಬ) newskadaba.com ಸುಳ್ಯ, ಜ. 27. ನಾಪತ್ತೆಯಾಗಿದ್ದ ವಿವಾಹಿತ ಮಹಿಳೆಯೋರ್ವರು ಪ್ರಿಯಕರನೊಂದಿಗೆ ಪತ್ತೆಯಾದ ಘಟನೆ ನಡೆದಿದೆ. ಈ ಮಹಿಳೆಯು ಜ. 25ರಂದು ಪೈಚಾರು ಮನೆಯಿಂದ ನಾಪತ್ತೆಯಾಗಿದ್ದರು. ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆ ಆಕೆಯ ಪತಿ ಕೋಗನ್ ತಾತಿ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದರು. ಕಳೆದ ನಾಲ್ಕು ತಿಂಗಳಿನಿಂದ ಪೈಚಾರು ಸಂಸ್ಥೆಯೊಂದರಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸವನ್ನು ಮಾಡಿಕೊಂಡಿದ್ದ ಮಹಿಳೆ, ಪತಿ ಮತ್ತು ಮಕ್ಕಳು, ಸಂಸ್ಥೆಯವರು ನೀಡಿದ ರೂಮ್ ನಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಮಹಿಳೆಯ ಪತಿ ನೀಡಿದ ದೂರಿನ

ಸುಳ್ಯ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸ್ಟೇರಿಂಗ್ ತುಂಡಾಗಿ ಪಲ್ಟಿಯಾದ ಬಸ್.! ➤ 20 ಮಂದಿ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಧಾರವಾಡ, ಜ. 27. ಬಸ್ ಸ್ಟೇರಿಂಗ್ ತುಂಡಾಗಿ ಪಲ್ಟಿಯಾದ ಪರಿಣಾಮ 20 ಮಂದಿ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಬೆಣ್ಣೆಹಳ್ಳದ ಹತ್ತಿರ ನಡೆದಿದೆ. ಬಾಗಲಕೋಟೆಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಬಸ್ ನ ಸ್ಟೇರಿಂಗ್ ತುಂಡಾಗಿ ಬಸ್ ಪಲ್ಟಿಯಾದ ಪರಿಣಾಮ ಪಕ್ಕದಲ್ಲಿದ್ದ ಹೊಲಕ್ಕೆ ನುಗ್ಗಿ ಹಳ್ಳಕ್ಕೆ ಬಿದ್ದಿದೆ. ಪರಿಣಾಮ ಬಸ್ಸಿನಲ್ಲಿದ್ದ 30 ಮಂದಿಯ ಪೈಕಿ 20 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.    

ಸ್ಟೇರಿಂಗ್ ತುಂಡಾಗಿ ಪಲ್ಟಿಯಾದ ಬಸ್.! ➤ 20 ಮಂದಿ ಪ್ರಯಾಣಿಕರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರಿಗೆ ಢಿಕ್ಕಿ ಹೊಡೆದ ಲಾರಿ ➤ ಇಬ್ಬರು ದುರ್ಮರಣ…!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ. 27. ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಚೇನಹಳ್ಳಿ ಎಂಬಲ್ಲಿ ನಡೆದಿದೆ. ಮೃತರನ್ನು ಷಣ್ಮುಖ ಹಾಗೂ ರಾಮಚಂದ್ರ ಎಂದು ಗುರುತಿಸಲಾಗಿದೆ. ಇವರಿಬ್ಬರು ಭದ್ರಾವತಿಯಿಂದ ತೀರ್ಥಹಳ್ಳಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಲಾರಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಕಾರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ

ಕಾರಿಗೆ ಢಿಕ್ಕಿ ಹೊಡೆದ ಲಾರಿ ➤ ಇಬ್ಬರು ದುರ್ಮರಣ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಂತಿದ್ದ ಈಚರ್ ಲಾರಿಗೆ ಏಕಾಏಕಿ ಹೊತ್ತಿಕೊಂಡ ಬೆಂಕಿ..! ➤ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಜ. 27. ನಿಲ್ಲಿಸಿದ್ದ ಈಚರ್ ವಾಹನವೊಂದು ಏಕಾಏಕಿ ಹೊತ್ತಿ ಉರಿದ ಘಟನೆ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ. ವಾಹನ ಚಾಲಕ ವಾಹನದಲ್ಲಿ ಅಡುಗೆ ತಯಾರಿ ಮಾಡುತ್ತಿದ್ದ ಸಂದರ್ಭ ಏಕಾಏಕಿ ಬೆಂಕಿ ಹೊತ್ತಿ ಉರಿದಿದೆ. ತಕ್ಷಣವೇ ಚಾಲಕ ವಾಹನದ ಹಾರಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.  

ನಿಂತಿದ್ದ ಈಚರ್ ಲಾರಿಗೆ ಏಕಾಏಕಿ ಹೊತ್ತಿಕೊಂಡ ಬೆಂಕಿ..! ➤ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗೋಣಿಚೀಲದಲ್ಲಿದ್ದ ಮಹಿಳೆಯ ಮೃತದೇಹವನ್ನು ಎಳೆದಾಡಿ ತಿನ್ನುತ್ತಿದ್ದ ಬೀದಿನಾಯಿಗಳು..! ➤ ಮನಕಲುಕುವ ದೃಶ್ಯ

(ನ್ಯೂಸ್ ಕಡಬ) newskadaba.com ಮೀರತ್, ಜ. 27. ಬುರ್ಖಾ ಧರಿಸಿದ್ದ ಮಹಿಳೆಯೋರ್ವರ ಮೃತದೇಹವು ಗೋಣಿಚೀಲದಲ್ಲಿ ಪತ್ತೆಯಾಗಿದ್ದು, ನಾಯಿಗಳು ಅದನ್ನು ಎಳೆದಾಡಿ ತಿನ್ನಲು ಯತ್ನಿಸುತ್ತಿದ್ದ ಘಟನೆ ಮೀರತ್ ಜಿಲ್ಲೆಯ ಪರ್ತಾಪುರ್ ಪ್ರದೇಶದಲ್ಲಿ ಕಂಡುಬಂದಿದೆ. ಮೃತದೇಹವಿದ್ದ ಗೋಣಿಚೀಲವನ್ನು ನಾಯಿಗಳು ಎಳೆದಾಡುತ್ತಾ ತಿನ್ನಲು ಪ್ರಯತ್ನಿಸಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು ಗೋಣಿಚೀಲ ತೆರೆದು ನೋಡಿದಾಗ ಬುರ್ಖಾ ಧರಿಸಿದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತದೇಹದ ಗುರುತು ಇನ್ನೂ ಪತ್ತೆಯಾಗಿಲ್ಲ, ಬೇರೆ ಕಡೆ ಮಹಿಳೆಯನ್ನು ಕೊಂದು ತಂದು ಎಸೆದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಎಎಸ್ಪಿ

ಗೋಣಿಚೀಲದಲ್ಲಿದ್ದ ಮಹಿಳೆಯ ಮೃತದೇಹವನ್ನು ಎಳೆದಾಡಿ ತಿನ್ನುತ್ತಿದ್ದ ಬೀದಿನಾಯಿಗಳು..! ➤ ಮನಕಲುಕುವ ದೃಶ್ಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿ ದಂಪತಿ ಆತ್ಮಹತ್ಯೆ..! ➤ ಉಪ್ಪಿನಂಗಡಿಯಲ್ಲಿ ಯುವಕನ ಆತ್ಮಹತ್ಯೆ ಬೆನ್ನಲ್ಲೇ ನಡೆದ ಘಟನೆ…!

(ನ್ಯೂಸ್ ಕಡಬ) newskadaba.com ಮೈಸೂರು, ಜ. 27. ಇತ್ತೀಚಿನ ದಿನಗಳಲ್ಲಿ ಆರ್ಥಿಕ ಸಂಕಷ್ಟಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದ್ದು, ಇದೇ ರೀತಿ ಆರ್ಥಿಕ ಸಂಕಷ್ಟಕ್ಕೊಳಗಾದ ಮೈಸೂರಿನ ದಂಪತಿ ಆತ್ಮಹತ್ಯೆ ಶರಣಾದ ಘಟನೆ ಉದಯಗಿರಿ ಬಳಿಯ ಸಾತಗಳ್ಳಿ ಲೇಔಟ್ ಎಂಬಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಂತೋಷ್ ಹಾಗೂ ಪತ್ನಿ ಭವ್ಯ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ವ್ಯಾಪಾರಿಯಾಗಿದ್ದ ಸಂತೋಷ್ ದಂಪತಿ ಕೆಲವು ದಿನಗಳಿಂದ ನಷ್ಟ ಅನುಭವಿಸಿ, ಸಾಲ ಮಾಡಿಕೊಂಡಿದ್ದರು. ಇದನ್ನು ತೀರಿಸಲಾಗದೇ ಮನನೊಂದ ದಂಪತಿ ಊಟಕ್ಕೆ ವಿಷ ಬೆರೆಸಿ

ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿ ದಂಪತಿ ಆತ್ಮಹತ್ಯೆ..! ➤ ಉಪ್ಪಿನಂಗಡಿಯಲ್ಲಿ ಯುವಕನ ಆತ್ಮಹತ್ಯೆ ಬೆನ್ನಲ್ಲೇ ನಡೆದ ಘಟನೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೀವನದಲ್ಲಿ ನೆಮ್ಮದಿ ಬೇಕು ಅಂದ್ರೆ ಇದನ್ನು ಪಾಲಿಸಿ ಯಾವುದೇ ಕಷ್ಟಗಳು ಬರುವುದಿಲ್ಲ ನಿಮ್ಮ ಸಮಸ್ಯೆಗಳಿಗೆ ಗುರೂಜಿ ಅವರನ್ನು ಸಂಪರ್ಕಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ವ್ಯಕ್ತಿ ವ್ಯಕ್ತಿಗಳ ನಡುವೆ ನೇರವಾಗಿ ಎದುರು ಜಗಳಗಳು ಆದರೆ ಅದನ್ನು ಹೇಗೆ ಬೇಕಾದರೂ ನಿಭಾಯಿಸಬಹುದು, ಆದರೆ ಕಣ್ಣಿಗೆ ಕಾಣಿಸದ ದುಷ್ಟಶಕ್ತಿಗಳ ಕಾಟಗಳು ನರದೃಷ್ಟಿ ದೋಷ

ಜೀವನದಲ್ಲಿ ನೆಮ್ಮದಿ ಬೇಕು ಅಂದ್ರೆ ಇದನ್ನು ಪಾಲಿಸಿ ಯಾವುದೇ ಕಷ್ಟಗಳು ಬರುವುದಿಲ್ಲ ನಿಮ್ಮ ಸಮಸ್ಯೆಗಳಿಗೆ ಗುರೂಜಿ ಅವರನ್ನು ಸಂಪರ್ಕಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಸಿನಿಮಾ

ವಿಟ್ಲದ ವ್ಯಕ್ತಿ ಉಪ್ಪಿನಂಗಡಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 26. ವಿಟ್ಲದ ವ್ಯಕ್ತಿಯೋರ್ವ ಉಪ್ಪಿನಂಗಡಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವಿಟ್ಲ ಮುಡ್ನೂರು ನಿವಾಸಿ ಮಹಮ್ಮದ್ ಶರೀಪ್ (37) ಎಂದು ಗುರುತಿಸಲಾಗಿದೆ. ನಿನ್ನೆ ಉಪ್ಪಿನಂಗಡಿ ಲಾಡ್ಜ್ ನಲ್ಲಿ ರೂಂ ಪಡೆದಿದ್ದ ಇವರು, ಇಂದು ರೂಂ ಖಾಲಿ ಮಾಡಬೇಕಿತ್ತು. ಅದರೆ ಅವರ ರೂಂ ಬಂದ್ ಆಗಿದ್ದ ಕಾರಣ ಲಾಡ್ಜ್ ಸಿಬ್ಬಂದಿಗಳು ಪರಿಶೀಲನೆ ನಡೆಸಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಿಳಿದು ಬಂದಿದೆ.  

ವಿಟ್ಲದ ವ್ಯಕ್ತಿ ಉಪ್ಪಿನಂಗಡಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top