ಕ್ರೈಮ್ ನ್ಯೂಸ್

Breaking News ➤ ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!

(ನ್ಯೂಸ್ ಕಡಬ) newskadaba.com ಕಡಬ, ಜ. 26. ಇಲ್ಲಿನ ಅರಣ್ಯ ಪ್ರದೇಶದ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದ ಪರಿಣಾಮ ತಲೆ ಹಾಗೂ ಸೊಂಟಕ್ಕೆ ಗಂಭೀರ ಗಾಯವಾದ ಘಟನೆ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ರೇವಪ್ಪ ಎಂದು ಗುರುತಿಸಲಾಗಿದೆ. ಇವರು ನೆಡುತೋಪಿನಲ್ಲಿ ಗಿಡ ನೆಡುವ ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು, ಗ್ರಾಮ […]

Breaking News ➤ ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು- ಆಟೋ ರಿಕ್ಷಾ ನಡುವೆ ಅಪಘಾತ ➤ ಇಬ್ಬರು ಗಂಭೀರ..!

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 26. ಕಾರು ಹಾಗೂ ಆಟೋರಿಕ್ಷಾ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಚರ್ಚ್ ಬಳಿ ಬುಧವಾರದಂದು ಬೆಳಗ್ಗೆ ಸಂಭವಿಸಿದೆ. ಗಾಯಗೊಂಡ ಆಟೋ ಚಾಲಕ ಶೇಖರ್ ಮಡಿವಾಳ ಹಾಗೂ ಮತ್ತೋರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಕಾರು- ಆಟೋ ರಿಕ್ಷಾ ನಡುವೆ ಅಪಘಾತ ➤ ಇಬ್ಬರು ಗಂಭೀರ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಎಂಡೋಪೀಡಿತ ಯುವಕ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಜ. 26. ಎಂಡೋಪೀಡಿತ ಸಂತ್ರಸ್ತ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಪೆರಾಬೆ ಗ್ರಾಮದ ಮನವಳಿಕೆ ನಿವಾಸಿ ಚಂದ್ರಾವತಿ ರೈ ಎಂಬವರ ಪುತ್ರ ಶಶಾಂಕ್ ಎಂದು ಗುರುತಿಸಲಾಗಿದೆ. ಈತ ಬಾಲ್ಯದಿಂದಲೇ ಎಂಡೋಪೀಡಿತನಾಗಿ ಹಾಸಿಗೆ ಹಿಡಿದಿದ್ದರೆನ್ನಲಾಗಿದೆ. ಮೃತರು ತಮ್ಮ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.  

ಕಡಬ: ಎಂಡೋಪೀಡಿತ ಯುವಕ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದುಬೈನಿಂದ ಮಂಗಳೂರಿಗೆ ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಸಹಿತ ಚಿನ್ನ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 26. ದುಬೈಯಿಂದ ಮಂಗಳೂರಿಗೆ ಬಂದ ಪ್ರಯಾಣಿಕನೋರ್ವ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದುದನ್ನು ತಪಾಸಣೆಯ ವೇಳೆ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಪೇಸ್ಟ್ ರೂಪಕ್ಕೆ ಪರಿವರ್ತಿಸಿದ 29,14,160ರೂ. ಮೌಲ್ಯದ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.  

ದುಬೈನಿಂದ ಮಂಗಳೂರಿಗೆ ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಸಹಿತ ಚಿನ್ನ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೀವು ಇಷ್ಟಪಟ್ಟ ಹುಡುಗಿ ಜೊತೆಗೆ ವಿವಾಹ ಆಗಲು ಈ ಸಣ್ಣ ಕೆಲಸ ಮಾಡಿ ಸಾಕು ನಿಮ್ಮ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಎಷ್ಟೋ ಯುವಜನರು ಈ ಒಂದು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ, ಈ ಹಿಂದೆ ನಮ್ಮ ಹಿರಿಯರು ಮದುವೆಯ ವಯಸ್ಸು ಬರುತ್ತಿದ್ದ ಹಾಗೆ ಅಥವಾ ವಯಸ್ಸು ಬರುವುದಕ್ಕಿಂತ ಮುಂಚೆ ಮದುವೆಯನ್ನು ಮಾಡಿಬಿಡುತ್ತಿದ್ದರು, ಆದರೆ

ನೀವು ಇಷ್ಟಪಟ್ಟ ಹುಡುಗಿ ಜೊತೆಗೆ ವಿವಾಹ ಆಗಲು ಈ ಸಣ್ಣ ಕೆಲಸ ಮಾಡಿ ಸಾಕು ನಿಮ್ಮ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಂಗಳೂರು: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 1.48 ಕೋಟಿ ರೂ. ಚಿನ್ನ, ನಗದು ವಶಕ್ಕೆ…!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 25. ಕೇರಳದಿಂದ ಮಂಗಳೂರಿಗೆ ರೈಲಿನಲ್ಲಿ ಬಂದ ಪ್ರಯಾಣಿಕ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ನಗದನ್ನು ಮಂಗಳೂರು ರೈಲ್ವೇ ಪೊಲೀಸರು ಪತ್ತೆ ಹಚ್ಚಿ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಬಂದ ರೈಲನ್ನು ತಪಾಸಣೆ ನಡೆಸಿದಾಗ ಎಸ್ 4 ಸೀಟ್ ನಂಬರ್ 35ರಲ್ಲಿದ್ದ ಪ್ರಯಾಣಿಕನ ಬಳಿಕ ಕಪ್ಪು ಬಣ್ಣದ ಬ್ಯಾಗ್ ಪತ್ತೆಯಾಗಿದ್ದು, ಅದನ್ನು ಪರಿಶೀಲಿಸಿದಾಗ ಅದರಲ್ಲಿ 14ಕೋಟಿ ರೂ. ನಗದು ಹಾಗೂ 40 ಲಕ್ಷ

ಮಂಗಳೂರು: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 1.48 ಕೋಟಿ ರೂ. ಚಿನ್ನ, ನಗದು ವಶಕ್ಕೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

50 ಅಡಿ ಆಳದ ಪ್ರಪಾತಕ್ಕೆ ಉರುಳಿದ ಕಾರು ➤ ಬಿಜೆಪಿ ಶಾಸಕನ ಪುತ್ರ ಸಹಿತ 7 ಮಂದಿ ದುರ್ಮರಣ..!

(ನ್ಯೂಸ್ ಕಡಬ) newskadaba.com ವಾರ್ಧಾ, ಜ. 25. ಕಾರೊಂದು ಸೇತುವೆಯಿಂದ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಬಿಜೆಪಿ ಶಾಸಕನ ಪುತ್ರ ಸಹಿತ 7 ಮಂದಿ ವ್ಯದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಸೆಲ್ಸುರಾ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಮೃತಪಟ್ಟವರನ್ನು ತಿರೊಡಾ ಕ್ಷೇತ್ರದ ಬಿಜೆಪಿ ಶಾಸಕ ವಿಜಯ್ ರಹಂಗ್ ಡೇಲ್ ಅವರ ಪುತ್ರ ಆವಿಷ್ಕಾರ್ ಆತನ ಸ್ನೇಹಿತರಾದ ನೀರಜ್ ಚೌಹಾನ್, ನಿತೇಶ್ ಸಿಂಗ್, ವಿವೇಕ್ ನಂದನ್, ಪ್ರತ್ಯೂಷ್ ಸಿಂಗ್, ಶುಭಂ ಜೈಸ್ವಾಲ್ ಹಾಗೂ ಪವನ್

50 ಅಡಿ ಆಳದ ಪ್ರಪಾತಕ್ಕೆ ಉರುಳಿದ ಕಾರು ➤ ಬಿಜೆಪಿ ಶಾಸಕನ ಪುತ್ರ ಸಹಿತ 7 ಮಂದಿ ದುರ್ಮರಣ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಅಕ್ರಮ ಗೋಸಾಗಾಟ ➤ 25ಕ್ಕೂ ಅಧಿಕ ಗೋವುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 25. ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಸಂಪಾಜೆ ಗೇಟಿನಲ್ಲಿ ತಪಾಸಣಾ ನಿರತ ಸಿಬ್ಬಂದಿಗಳು ಬಂಧಿಸಿದ ಘಟನೆ ನಡೆದಿದೆ. ಸೋಮವಾರದಂದು ರಾತ್ರಿ ಸಂಪಾಜೆ ಗೇಟಿನಲ್ಲಿ ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಮಡಿಕೇರಿ ಕಡೆಯಿಂದ ಬಂದ ಈಚರ್ ಲಾರಿ ಚಾಲಕನನ್ನು ವಿಚಾರಿಸಿದಾಗ ದನದ ಫುಡ್ ಸಾಗಾಟ ಮಾಡುವ ಲಾರಿ ಎಂದು ಹೇಳಿದ್ದು, ಅನುಮಾನಗೊಂಡ ಗೇಟು ಸಿಬ್ಬಂದಿ ಇಣುಕಿ ನೋಡಿದಾಗ ಫುಡ್ ಜೊತೆಗೆ 25ಕ್ಕೂ ಹೆಚ್ಚು ದನಗಳು ಕಂಡುಬಂದಿವೆ. ಚಾಲಕನನ್ನು ಮತ್ತಷ್ಟು

ಸುಳ್ಯ: ಅಕ್ರಮ ಗೋಸಾಗಾಟ ➤ 25ಕ್ಕೂ ಅಧಿಕ ಗೋವುಗಳು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯೋಗದ ಆಮಿಷವೊಡ್ಡಿ 25 ಲಕ್ಷ ರೂ. ವಂಚನೆ..! ➤ ವ್ಯಕ್ತಿಯಿಂದ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 25. ಉದ್ಯೋಗದ ಆಮಿಷವೊಡ್ಡಿ 25,49,079ರೂ. ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ತಂಡವೊಂದರ ವಿರುದ್ದ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ವ್ಯಕ್ತಿಯೋರ್ವರು sign.com ವೆಬ್‌ಸೈಟ್ ನಲ್ಲಿ ನೌಕರಿಯ ಬಗ್ಗೆ 2021ರ ಎಪ್ರಿಲ್ ನಲ್ಲಿ ಹೇಳಿಕೊಂಡಿದ್ದು, ಬಳಿಕ ಅಂಕುರ್ ದೇಸಾಯಿ ಎಂಬಾತ ವ್ಯಕ್ತಿಗೆ ಕರೆಮಾಡಿ ಸೆಕ್ಯುರ್ ಕ್ಯಾರಿಯರ್.ಕಾಮ್ ವೆಬ್‌ಸೈಟ್ ನಲ್ಲಿ ತಮ್ಮ ವೈಯಕ್ತಿಯ ವಿಚಾರಗಳನ್ನು ನೋಂದಾಯಿಸುವಂತೆ ತಿಳಿಸಿದ್ದ. ಅದರಂತೆ ವ್ಯಕ್ತಿಯು 2,358ರೂ. ಪಾವತಿಸಿ ನೋಂದಾಯಿಸಿದ್ದರು. ಬಳಿಕ ಆರೋಪಿಗಳ ತಂಡವು

ಉದ್ಯೋಗದ ಆಮಿಷವೊಡ್ಡಿ 25 ಲಕ್ಷ ರೂ. ವಂಚನೆ..! ➤ ವ್ಯಕ್ತಿಯಿಂದ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಮಗನ ಎದೆಗೆ ಕತ್ತಿಯಿಂದ ಕಡಿದ ತಂದೆ…! ➤ ಮಗ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 25. ತಂದೆ ಮಗನ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದು ಬಳಿಕ ತಂದೆಯೇ ಮಗನ ಎದೆಗೆ ಕತ್ತಿಯಿಂದ ಇರಿದ ಘಟನೆ ತಾಲೂಕಿನ ಅಲೆಟ್ಟಿ ಗ್ರಾಮದ. ಗುಂಡ್ಯ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಜಯಪ್ರಕಾಶ್ ಎಂದು ಗುರುತಿಸಲಾಗಿದೆ. ತಂದೆ ಐತಪ್ಪ ನಾಯ್ಕ್ ಹಾಗೂ ಮಗ ಜಯಪ್ರಕಾಶ್ ನಡುವೆ ಮಾತಿನ ಚಕಮಕಿ ನಡುವೆ ಹೊಡೆದಾಟ ನಡೆದು, ತಂದೆಯೇ ಮಗನ ಎದೆಗೆ ಕತ್ತಿಯಿಂದ ಕಡಿದಿದ್ದು, ಪರಿಣಾಮ ಗಂಭೀರ ಗಾಯಗೊಂಡು ವಿಪರೀತ ರಕ್ತಸ್ರಾವಕ್ಕೊಳಗಾಗಿದ್ದು, ತಕ್ಷಣವೇ ಸುಳ್ಯದ

ಸುಳ್ಯ: ಮಗನ ಎದೆಗೆ ಕತ್ತಿಯಿಂದ ಕಡಿದ ತಂದೆ…! ➤ ಮಗ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top