ಕ್ರೈಮ್ ನ್ಯೂಸ್

ಪೋಟೋ ಶೂಟ್ ವೇಳೆ ರೈಲು ಢಿಕ್ಕಿ ➤ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಜ. 24. ರೈಲ್ವೇ ಹಳಿಯಲ್ಲಿ ನಿಂತು ಫೋಟೋಶೂಟ್ ನಡೆಸುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಡಿಸಿಎಂ ಟೌನ್ ಶಿಪ್ ಬಳಿ ನಡೆದಿದೆ. ಮೃತ ಯುವಕನನ್ನು ಸಚಿನ್(16) ಎಂದು ಗುರುತಿಸಲಾಗಿದೆ. ಈತ ಫೋಟೋಶೂಟ್ ನಡೆಸುತ್ತಿದ್ದ ವೇಳೆ ರೈಲು ಬಂದಿದ್ದು, ಅದು ಪಕ್ಕದ ಹಳಿಯಲ್ಲಿ ಹೋಗಬಹುದು ಎಂದು ಭಾವಿಸಿ ಅಲ್ಲೇ ನಿಂತ ಯುವಕನಿಗೆ ರೈಲು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ […]

ಪೋಟೋ ಶೂಟ್ ವೇಳೆ ರೈಲು ಢಿಕ್ಕಿ ➤ ಯುವಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿನ್ನ ಕೋಟಿಂಗ್ ವಿಚಾರದಲ್ಲಿ ಪರಸ್ಪರ ಹಲ್ಲೆ…! ➤ ಓರ್ವ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜ. 24. ಬೆಳ್ಳಿ ಆಭರಣಕ್ಕೆ ಚಿನ್ನದ ಕೋಟಿಂಗ್ ಮಾಡಿಸಲು ಜ್ಯುವೆಲ್ಲರಿ ಶಾಪ್ ಗೆ ಹೋದ ವ್ಯಕ್ತಿ ಹಾಗೂ ಜ್ಯುವೆಲ್ಲರಿ ಶಾಪ್ ಮಾಲಕರ ನಡುವೆ ಪರಸ್ಪರ ಹಲ್ಲೆ ನಡೆದು ಓರ್ವ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯದಲ್ಲಿ ನಡೆದಿದೆ.   ಜಾಲ್ಸೂರಿನ ವಿಮಲೇಶ್ ಜ್ಯುವೆಲರಿ ಶಾಪ್ ಮಾಲಕ ಗೋಪಾಲ್ ಶೇಟ್ ಎಂಬವರು ಸುಳ್ಯದ ರಾಮ್ ಬಾರ್ ಸಮೀಪವಿರುವ ಜ್ಯುವೆಲ್ಲರಿ ಅಂಗಡಿಗೆ ಹೋಗಿ ಅಲ್ಲಿನ ಮಾಲಕ ಉತ್ತಮ್ ಶೇಟ್ ಜೊತೆ ಬೆಳ್ಳಿಗೆ ಚಿನ್ನದ ಕೋಟಿಂಗ್ ಮಾಡಲು

ಚಿನ್ನ ಕೋಟಿಂಗ್ ವಿಚಾರದಲ್ಲಿ ಪರಸ್ಪರ ಹಲ್ಲೆ…! ➤ ಓರ್ವ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಸೀದಿಯ ಗೇಟು ಹಾರಿ ಹರಕೆ ಡಬ್ಬಿ ಕಳ್ಳತನ..! ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 24. ಇಲ್ಲಿನ ಪ್ರಸಿದ್ದ ಜೆಪ್ಪು ಮುಹಿಯುದ್ದೀನ್ ಜುಮಾ ಮಸೀದಿಯಿಂದ ಹರಕೆ ಡಬ್ಬಿ ಕಳ್ಳತನಗೈದ ಘಟನೆ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ತಡರಾತ್ರಿಯಲ್ಲಿ ಕಳ್ಳನೋರ್ವ ಗೇಟನ್ನು ಹಾರಿ ಮಸೀದಿಯ ಆವರಣ ಪ್ರವೇಶಿಸಿ ಅಲ್ಲಿದ್ದ ಹರಕ್ಎ ಡಬ್ಬಿಯನ್ನು ಹೊತ್ತೊಯ್ದಿದ್ದು, ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಮಸೀದಿ ಆಡಳಿತ ಮಂಡಳಿ ಕಾರ್ಯದರ್ಶಿ ಮುಝಮ್ಮಿಲ್ ಹುಸೈನ್ ಅವರು ಪ್ರಕರಣ ದಾಖಲಿಸಿದ್ದಾರೆ.    

ಮಸೀದಿಯ ಗೇಟು ಹಾರಿ ಹರಕೆ ಡಬ್ಬಿ ಕಳ್ಳತನ..! ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ- ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ..

(ನ್ಯೂಸ್ ಕಡಬ) newskadaba.com ಸುಳ್ಯ, ಜ. 24. ಬೈಕ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಪ್ರೀತೇಶ್ ಕಾಡುಸೊರಂಜ ಎಂದು ಗುರುತಿಸಲಾಗಿದೆ. ಇವರು ಸುಳ್ಯದಿಂದ ಹಳೆಗೇಟು ಕಡೆಗೆ ತೆರಳುತ್ತಿದ್ದ ಸಂದರ್ಭ ವಿರುದ್ದ ದಿಕ್ಕಿನಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.    

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ.. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯಲ್ಲಿ ಸಣ್ಣ ಸಣ್ಣ ಕಿರಿಕಿರಿ ಗಂಡ ಹೆಂಡತಿ ಜಗಳ ಮನಸ್ತಾಪ ಉಂಟಾಗಲು ಕಾರಣಗಳು | ಸೂಕ್ತ ನಿವಾರಣೆ ಇಲ್ಲಿದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮನೆಯಲ್ಲಿ ಕಿರಿಕಿರಿ, ಜಗಳ ಮನಸ್ತಾಪಗಳು ಉಂಟಾಗುತ್ತಿದೆ ಇದಕ್ಕೆ ಯಾವ ದೋಷ ಕಾರಣವಿರಬಹುದು ಎಂದು ತಿಳಿಯೋಣ ಬನ್ನಿ ಸ್ನೇಹಿತರೆ ಪ್ರತಿನಿತ್ಯ ನಿಮ್ಮ ಮನೆಯಲ್ಲಿ ಸಣ್ಣ ಸಣ್ಣ ಕಾರಣಕ್ಕೆ ಜಗಳ ಉಂಟಾಗುತ್ತಿರಬಹುದು

ಮನೆಯಲ್ಲಿ ಸಣ್ಣ ಸಣ್ಣ ಕಿರಿಕಿರಿ ಗಂಡ ಹೆಂಡತಿ ಜಗಳ ಮನಸ್ತಾಪ ಉಂಟಾಗಲು ಕಾರಣಗಳು | ಸೂಕ್ತ ನಿವಾರಣೆ ಇಲ್ಲಿದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕಡಬ: ನಾಯಿ ಅಡ್ಡಬಂದ ಪರಿಣಾಮ ಬೈಕ್ ಪಲ್ಟಿ..! ➤ ದಂಪತಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜ. 23. ನಾಯಿಯೊಂದು ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ದಂಪತಿ ಗಾಯಗೊಂಡ ಘಟನೆ ಕಳಾರದಲ್ಲಿ ಭಾನುವಾರದಂದು ಮುಂಜಾನೆ ನಡೆದಿದೆ.   ಗಾಯಗೊಂಡ ದಂಪತಿಗಳನ್ನು ಬಲ್ಯ ಗ್ರಾಮದ ಕತ್ತರಿಗುಡ್ಡದ ಪ್ರಸಾದ್ ಮತ್ತು ಜ್ಯೋತಿ ಎಂದು ಗುರುತಿಸಲಾಗಿದೆ. ನೇಮೋತ್ಸದ ಹಿನ್ನೆಲೆಯಲ್ಲಿ ಕಡಬಕ್ಕೆ ಹೂ ಖರೀದಿಸಲೆಂದು ಹೋಗಿ ಹಿಂತಿರುಗುತ್ತಿದ್ದ ವೇಳೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಗಾಯಾಳುಗಳಿಗೆ ಕಡಬ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ.

ಕಡಬ: ನಾಯಿ ಅಡ್ಡಬಂದ ಪರಿಣಾಮ ಬೈಕ್ ಪಲ್ಟಿ..! ➤ ದಂಪತಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆರ್ಥಿಕ ಸಮಸ್ಯೆಗಳು ಪರಿಹಾರವಾಗಲಿವೆ ಒಂದು ಕೆಲಸ ಮಾಡಿ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸಾಮಾನ್ಯವಾಗಿ ಎಷ್ಟೋ ಜನರಿಗೆ ಆರ್ಥಿಕ ಸಮಸ್ಯೆಗಳು ಹೆಚ್ಚಾಗಿರುತ್ತವೆ, ಈ ಹಿಂದೆ ಎಲ್ಲ ರೀತಿಯಲ್ಲಿ ಚೆನ್ನಾಗಿದ್ದು ರಾಜ ವೈಭೋಗದಿಂದ ಜೀವನ ನಡೆಸುತ್ತಿದ್ದವರು ತುಂಬಾ ನೀಚ ಸ್ಥಾನಕ್ಕೆ ಹೋಗುತ್ತಾರೆ, ಆರ್ಥಿಕ ಸಮಸ್ಯೆಗಳು

ಆರ್ಥಿಕ ಸಮಸ್ಯೆಗಳು ಪರಿಹಾರವಾಗಲಿವೆ ಒಂದು ಕೆಲಸ ಮಾಡಿ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಂಗಳೂರಿಗೆ ತೆರಳಿದ್ದ ಎಣ್ಮೂರಿನ ದಂಪತಿ ➤ ಪತ್ನಿ ಮಿಸ್ಸಿಂಗ್- ಪತಿಯಿಂದ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 21.  ವಿವಾಹಿತ ಮಹಿಳೆಯೋರ್ವರು ಉರ್ವ ಸ್ಟೋರ್ ಬ್ಯಾಂಕ್ ಗೆಂದು ತೆರಳಿ ನಾಪತ್ತೆಯಾದ ಘಟನೆ ವರದಿಯಾಗಿದೆ. ನಾಪತ್ತೆಯಾದ ಮಹಿಳೆಯನ್ನುಕಲ್ಮಡ್ಕ ನಿವಾಸಿ ದಿವ್ಯ(29) ಎಂದು ಗುರುತಿಸಲಾಗಿದೆ. ಸುಳ್ಯ ತಾಲೂಕಿನ ಕಲ್ಮಡ್ಕದ ಮನೆಯಿಂದ ದಂಪತಿಗಳಿಬ್ಬರು ಶುಕ್ರವಾರದಂದು ಮಂಗಳೂರಿಗೆ ತೆರಳಿದ್ದರು. ಅಲ್ಲಿಂದ ಬಳಿಕ ಉರ್ವ ಸ್ಟೋರ್ ಬ್ಯಾಂಕ್ ಗೆ ಹೋಗಿಬರುವುದಾಗಿ ತೆರಳಿರುವ ಅವರು ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಈಕೆಯನ್ನು ಎಲ್ಲಾದರೂ ಕಂಡಲ್ಲಿ ಮಾಹಿತಿ ನೀಡುವಂತೆ ಮಹಿಳೆಯ ಪತಿ ಸಾಮಾಜಿಕ ಜಾಲತಾಣದಲ್ಲಿ

ಮಂಗಳೂರಿಗೆ ತೆರಳಿದ್ದ ಎಣ್ಮೂರಿನ ದಂಪತಿ ➤ ಪತ್ನಿ ಮಿಸ್ಸಿಂಗ್- ಪತಿಯಿಂದ ದೂರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆಯಲ್ಲೇ ಡೀಸೆಲ್ ಸೋರಿಕೆ ➤ ಹಲವು ದ್ವಿಚಕ್ರ ವಾಹನಗಳು ಪಲ್ಟಿ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 21. ಮಾಣಿ- ಮೈಸೂರು ರಾ.ಹೆ ಕುಂಬ್ರ ಸಮೀಪ ರಸ್ತೆಯಲ್ಲಿ ವಾಹನವೊಂದರ ಡೀಸೆಲ್ ಆಯಿಲ್ ಲೀಕೇಜ್ ಆದ ಪರಿಣಾಮ ಹಲವು ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ. ಯಾವುದೋ ವಾಹನವೊಂದರ ಡೀಸೆಲ್ ಲೀಕೇಜ್ ಆಗಿ ರಸ್ತೆಯಲ್ಲೇ ಬಿದ್ದ ಪರಿಣಾಮ ಹಲವು ದ್ವಿಚಕ್ರ ವಾಹನ ಸವಾರರು ಬಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿರುವುದು ತಿಳಿದುಬಂದಿದೆ.  

ರಸ್ತೆಯಲ್ಲೇ ಡೀಸೆಲ್ ಸೋರಿಕೆ ➤ ಹಲವು ದ್ವಿಚಕ್ರ ವಾಹನಗಳು ಪಲ್ಟಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಣ ಡಬಲ್ ಮಾಡುವುದಾಗಿ ಮೋಸ ಮಾಡಿದ ಟಿಕ್ ಟಾಕ್ ಸ್ಟಾರ್..! ➤ ಮಂಗಳೂರಿನ ಯುವಕನಿಂದ ಸೈಬರ್ ಕ್ರೈಂ ಠಾಣೆಗೆ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 21. ಹಣ ಡಬಲ್ ಮಾಡಿಕೊಡುವುದಾಗಿ ಭರವಸೆಯನ್ನು ನೀಡಿದ ಟಿಕ್ ಟಾಕ್ ಸ್ಟಾರ್ ಓರ್ವರ ವಿಡಿಯೋವನ್ನು ನೋಡಿದ ಯುವಕನೋರ್ವ ಹಣ ಹೂಡಿಕೆ ಮಾಡಿ ಮೋಸ ಹೋದ ಕುರಿತು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ ಘಟನೆ ವರದಿಯಾಗಿದೆ.   ಟಿಕ್ ಟಾಕ್ ನಟ ಸೋನು ಶ್ರೀನಿವಾಸ ಗೌಡ ಎಂಬಾತ ಸೋಶಿಯಲ್ ಮೀಡಿಯಾ ಪ್ರೊಮೋಷನ್‌ನಲ್ಲಿ ಟ್ರೇಡರ್ ಸ್ಟೆಲ್ಲಾ ದ ಕುರಿತು ವೀಡಿಯೋವೊಂದನ್ನು ಹರಿಬಿಟ್ಟಿದ್ದು, ಇದನ್ನು ನೋಡಿದ ಮಂಗಳೂರಿನ ಯುವಕನೋರ್ವ ಹಣ ಹೂಡಿಕೆ ಮಾಡಿ

ಹಣ ಡಬಲ್ ಮಾಡುವುದಾಗಿ ಮೋಸ ಮಾಡಿದ ಟಿಕ್ ಟಾಕ್ ಸ್ಟಾರ್..! ➤ ಮಂಗಳೂರಿನ ಯುವಕನಿಂದ ಸೈಬರ್ ಕ್ರೈಂ ಠಾಣೆಗೆ ದೂರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top