ಕ್ರೈಮ್ ನ್ಯೂಸ್

ಗಂಡ ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲ ಎಂದರೆ ಸುಖವಾದ ದಾಂಪತ್ಯಕ್ಕೆ ಇಲ್ಲಿದೆ ಸುಲಭ ದಾರಿ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ […]

ಗಂಡ ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲ ಎಂದರೆ ಸುಖವಾದ ದಾಂಪತ್ಯಕ್ಕೆ ಇಲ್ಲಿದೆ ಸುಲಭ ದಾರಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಸುಳ್ಯ: ಕ್ಯಾಂಟಿನ್ ನ ಪಾತ್ರೆಗಳನ್ನು ಬಾವಿಗೆಸೆದು, ಮಗನಿಗೆ ಕತ್ತಿಯಿಂದ ಕಡಿದ ತಂದೆ..!

(ನ್ಯೂಸ್ ಕಡಬ) newskadaba.com ಎಲಿಮಲೆ, ಜ. 19. ಮಾನಸಿಕ ಸ್ಥಿರತೆಯನ್ನು ಕಳಡೆದುಕೊಂಡ ವ್ಯಕ್ತಿಯೋರ್ವರು ಕ್ಯಾಂಟಿನ್ ಒಂದರ ಪಾತ್ರೆಗಳು ಮತ್ತು ಗ್ಯಾಸ್ ಸಿಲಿಂಡರ್ ನ್ನು ಎಸೆದು, ತನ್ನ ಮಗನ ಹೋಟೆಲ್ ಗೆ ನುಗ್ಗಿ ಮಗನಿಗೆ ಕತ್ತಿಯಿಂದ ಕಡಿದ ಘಟನೆ ಮಂಗಳವಾರದಂದು ಎಲಿಮಲೆಯಲ್ಲಿ ನಡೆದಿದೆ. ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಯಕ್ತಿಯನ್ನು ಎಲಿಮಲೆಯ ರಾಜೇಶ್(55) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ರಾತ್ರಿ ಎಲಿಮಲೆಯಲ್ಲಿ ಕಾರ್ಯಾಚರಿಸುತ್ತಿದ್ದ ಬಾಲಕೃಷ್ಣ ಎಂಬವರ ಕ್ಯಾಂಟಿನ್ ಗೆ ನುಗ್ಗಿ ಪಾತ್ರೆಗಳನ್ನೆಲ್ಲ ಪಕ್ಕದ ಬಾವಿಗೆಸೆದು, ಗ್ಯಾಸ್ ಸಿಲಿಂಡರ್ ನ್ನು ಸುಮಾರು

ಸುಳ್ಯ: ಕ್ಯಾಂಟಿನ್ ನ ಪಾತ್ರೆಗಳನ್ನು ಬಾವಿಗೆಸೆದು, ಮಗನಿಗೆ ಕತ್ತಿಯಿಂದ ಕಡಿದ ತಂದೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಿಸಿಲೆ ಘಾಟ್ ನಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನ…! ➤ ಯುವತೇಜಸ್ಸು ತಂಡದಿಂದ ಬದುಕಿಸಲು ಯತ್ನ- ಆಸ್ಪತ್ರೆಗೆ ಸಾಗಿಸುವ ವೇಳೆ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 19. ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯೋರ್ವರು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಬಿಸಿಲೆಘಾಟ್ ನ ಚೌಡೇಶ್ವರಿ ಅಮ್ಮನವರ ಗುಡಿಯಿಂದ ಸುಮಾರು ನೂರು ಮೀಟರ್ ಇಳಿಜಾರು ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೋರ್ವರು ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಇದನ್ನು ಗಮನಿಸಿದ ಸ್ಥಳೀಯರು ಸುಬ್ರಹ್ಮಣ್ಯದ ಯುವತೇಜಸ್ಸು ಟ್ರಸ್ಟ್ ಗೆ ತಿಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಟ್ರಸ್ಟ್ ನ ಸದಸ್ಯರು ಅವರನ್ನು ಸುಬ್ರಹ್ಮಣ್ಯ ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಸುಳ್ಯದ ಆಸ್ಪತ್ರೆಗೆ ಕರೆದೊಯ್ಯುವ ಮಧ್ಯೆ ಕೊನೆಯುಸಿರೆಳೆದಿದ್ದಾರೆ

ಬಿಸಿಲೆ ಘಾಟ್ ನಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನ…! ➤ ಯುವತೇಜಸ್ಸು ತಂಡದಿಂದ ಬದುಕಿಸಲು ಯತ್ನ- ಆಸ್ಪತ್ರೆಗೆ ಸಾಗಿಸುವ ವೇಳೆ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಾಪತ್ತೆಯಾಗಿದ್ದ ನಟಿ ರೈಮಾ ಶಿಮು ಮೃತದೇಹ ಗೋಣಿಚೀಲದಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಢಾಕಾ, ಜ. 19. ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶ ನಟಿ ರೈಮಾ ಶಿಮು ಅವರ ಮೃತದೇಹವು ಹಜರತ್ ಪುರ ಸಮೀಪದ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಶಿಮು ನಾಪತ್ತೆಯಾದ ಹಿನ್ನೆಲೆ ಸಂಬಂಧಿಕರು ಕಲಬಾಗನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸ್ಥಳೀಯರು ಮಾಹಿತಿ ನೀಡಿದ ನಂತರ ಕೆರಣಿಗಂಜ್ ಠಾಣಾ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಶವ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪ್ರಕರಣ ಕೈಗೆತ್ತಿಕೊಂಡ ಪೊಲೀಸರ ರೈಮಾ ಪತಿ ಹಾಗೂ

ನಾಪತ್ತೆಯಾಗಿದ್ದ ನಟಿ ರೈಮಾ ಶಿಮು ಮೃತದೇಹ ಗೋಣಿಚೀಲದಲ್ಲಿ ಪತ್ತೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗಿಫ್ಟ್ ಕಳುಹಿಸಿಕೊಡುವುದಾಗಿ ನಂಬಿಸಿದ ವಂಚಕ..! ➤ 2.92 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 19. ಗಿಫ್ಟ್ ಕಳುಹಿಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ 2.92 ಲಕ್ಷ ರೂ.ಗಳನ್ನು ಪಡೆದು ವಂಚನೆ ಮಾಡಿರುವ ಕುರಿತು ಮಂಗಳೂರಿನಲ್ಲಿ ನಡೆದಿದೆ. ವಂಚನೆಗೊಳಗಾದ ವ್ಯಕ್ತಿಯು ಕೆನರಾ ಬ್ಯಾಂಕ್‌ ಕೂಳೂರು ಶಾಖೆಯಲ್ಲಿ ಖಾತೆಯನ್ನು ಹೊಂದಿದ್ದು, ಅವರಿಗೆ ಮನೆ ಕಟ್ಟಲು ಹಣ ನೀಡುವುದಾಗಿ ಹಾಗೂ ಗಿಫ್ಟ್ ಕೂಡ ಕಳುಹಿಸಿಕೊಡುವುದಾಗಿ +22953861930ನಿಂದ ವ್ಯಕ್ತಿಯೋರ್ವ ವಾಟ್ಸ್‌ಆಯಪ್‌ ಸಂದೇಶದ ಮೂಲಕ 2021ರ ಸೆ.20ರಂದು ತಿಳಿಸಿದ್ದ. ಅನಂತರ ಅ. 5ರಂದು 8453027805ದಿಂದ ಕರೆ ಮಾಡಿ ಇಂಗ್ಲಿಷ್‌ ಭಾಷೆಯಲ್ಲಿ ಮಾತನಾಡಿ ಗಿಫ್ಟ್

ಗಿಫ್ಟ್ ಕಳುಹಿಸಿಕೊಡುವುದಾಗಿ ನಂಬಿಸಿದ ವಂಚಕ..! ➤ 2.92 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ- ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಂಜ: ಬೈಕ್- ಸ್ಕೂಟರ್ ಢಿಕ್ಕಿ ➤ ಸವಾರರಿಗೆ ಗಾಯ..!

(ನ್ಯೂಸ್ ಕಡಬ) newskadaba.com ಸುಳ್ಯ, ಜ. 19. ಬೈಕ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಪಂಜದಲ್ಲಿ ನಡೆದಿದೆ. ಗಾಯಗೊಂಡವರನ್ನು ಶಶಿಧರ್ ಹಾಗೂ ಪುನೀತ್ ಎಂದು ಗುರುತಿಸಲಾಗಿದೆ. ಪಂಜ ಪೇಟೆ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಸುಳ್ಯ ಕಡೆಗೆ ತೆರಳುತ್ತಿದ್ದ ಸ್ಕೂಟರ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಶಶಿಧರ್ ಎಂಬವರ ಕಾಲಿಗೆ ಗಾಯವಾಗಿದ್ದು, ಸ್ಕೂಟರ್ ಸವಾರ ಪುನೀತ್ ರವರ ಕೈಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಪಂಜ: ಬೈಕ್- ಸ್ಕೂಟರ್ ಢಿಕ್ಕಿ ➤ ಸವಾರರಿಗೆ ಗಾಯ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 19. ವ್ಯಕ್ತಿಯೋರ್ವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಾರಾಜೆ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ರಾತ್ರಿ ಸುಮಾರು ಗಂಟೆ ಹನ್ನೊಂದರ ವೇಳೆಗೆ ಸೇತುವೆಯಲ್ಲಿ ಬೈಕ್, ಚಪ್ಪಲಿ ಹಾಗೂ ಮೊಬೈಲ್ ನ್ನು ಇಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿದ್ದ ಮೊಬೈಲ್ ಆಧಾರದಲ್ಲಿ ಮೃತರು ಜಲೀಲ್ ಕಾರಾಜೆ ಎಂದು ಗುರುತಿಸಲಾಗಿದೆ. ತಡರಾತ್ರಿವರೆಗೂ ನದಿಯಲ್ಲಿ ಹುಡುಕಾಡಿದಾಗ ವ್ಯಕ್ತಿ ಪತ್ತೆಯಾಗಿರಲಿಲ್ಲ‌. ಇಂದು ಮುಂಜಾನೆಯಿಂದ

ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಲಂಕಾರು: ದೋಣಿ ಮಾಲಕ ನೇಮಣ್ಣ ಗೌಡ ಮೃತ್ಯು..!

(ನ್ಯೂಸ್ ಕಡಬ) newskadaba.com ಆಲಂಕಾರು, ಜ. 19. ಸುಮಾರು 47 ವರ್ಷಗಳಿಂದ ಕುಮಾರಧಾರ ನದಿಯ ದೋಣಿ ಮಾಲಿಕ ಹಾಗೂ ನಾವಿಕನಾಗಿ ದುಡಿಯುತ್ತಿದ್ದ ಆಲಂಕಾರು ಗ್ರಾಮದ ಕಕ್ವೆ ನೇಮಣ್ಣ ಗೌಡ (73) ಅವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಸ್ವ-ಗೃಹದಲ್ಲಿ ನಿಧನರಾದರು. ಮೃತರು ಶಾಂತಿಮೊಗರು ಕುಮಾರಧಾರ ನದಿಯಲ್ಲಿ ದೋಣಿಯಲ್ಲಿ ಜನರನ್ನು ಸಾಗಿಸುವುದರ ಮೂಲಕ ನಾವಿಕರಾಗಿ ಜನಪ್ರಿಯತೆ ಗಳಿಸಿದ್ದರು. ಇವರ ಸುದೀರ್ಘ ಸೇವೆಯನ್ನು ಗುರುತಿಸಿ ಆಲಂಕಾರು ಗ್ರಾಮ ಪಂಚಾಯತ್ ಸೇರಿದಂತೆ ಹಲವು ಸಂಘ ಸಂಸ್ಥೆಗಳು, ಧಾರ್ಮಿಕ ಕ್ಷೇತ್ರಗಳು ಸನ್ಮಾನಿಸಿ ಗುರುತಿಸಿದ್ದವು. ಮೃತರು

ಆಲಂಕಾರು: ದೋಣಿ ಮಾಲಕ ನೇಮಣ್ಣ ಗೌಡ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

200 ವರ್ಷಗಳ ನಂತರ ಈ 8 ರಾಶಿಯವರು ಶ್ರೀಮಂತರಾಗುತ್ತಾರೆ ಅದೃಷ್ಟದ ಬಾಗಿಲು ತೆರೆಯಲಿದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಬರೋಬ್ಬರಿ 200 ವರ್ಷಗಳ ನಂತರ ಈ 6 ರಾಶಿಯವರಿಗೆ ಗುರುಬಲ ಆರಂಭವಾಗುತ್ತಿದೆ, ಹಾಗದರೆ ಆ ಅದೃಷ್ಟವಂತ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ, ಹೌದು ಈ ರಾಶಿಯವರ ಮೇಲೆ

200 ವರ್ಷಗಳ ನಂತರ ಈ 8 ರಾಶಿಯವರು ಶ್ರೀಮಂತರಾಗುತ್ತಾರೆ ಅದೃಷ್ಟದ ಬಾಗಿಲು ತೆರೆಯಲಿದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ ಪತ್ನಿ ವಿಧಿವಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 18. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ್ ಕಂಬಾರ ಅವರ ಧರ್ಮಪತ್ನಿ ಸತ್ಯಭಾಮ ಅವರು ಇಂದು ಬೆಳಗ್ಗೆ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.   ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರು, ಜನವರಿ 3ರಂದು ಆಸ್ಪತ್ರೆಗೆ ದಾಖಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ ಪತ್ನಿ ವಿಧಿವಶ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top