ಕ್ರೈಮ್ ನ್ಯೂಸ್

ಸುಳ್ಯ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರನಿಗೆ ಗಾಯ..!

(ನ್ಯೂಸ್ ಕಡಬ) newskadaba.com ಸುಳ್ಯ, ಜ. 18. ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಸೋಣಂಗೇರಿ ಸಮೀಪದ ಸುತ್ತುಕೋಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಯತೀನ್ ಎಂದು ಗುರುತಿಸಲಾಗಿದೆ. ಈತ ದುಗ್ಗಲಡ್ಕದಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ್ದು, ಪರಿಣಾಮ ಯತೀನ್ ರವರ ಎಡ ಕೈ, ತಲೆ ಹಾಗೂ ಮುಖಕ್ಕೆ ಗಾಯವಾಗಿರುವುದು ತಿಳಿದುಬಂದಿದೆ.    

ಸುಳ್ಯ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರನಿಗೆ ಗಾಯ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಟೋರಿಕ್ಷಾದಲ್ಲಿ ಅಕ್ರಮ‌ ದನದ ಮಾಂಸ ಸಾಗಾಟ ➤ ಆರೋಪಿಯ ಸಹಿತ ರಿಕ್ಷಾ, ಮಾಂಸ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 17. ವಿಕೇಂಡ್ ಕರ್ಪ್ಯೂ ಸಂದರ್ಭದಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡಲೆತ್ನಿಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಆರೋಪಿ ಸಹಿತ ಮಾಂಸವನ್ನು ವಶಕ್ಕೆ ಪಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರು ಗ್ರಾಮದ ಪಟ್ಲ ನಿವಾಸಿ ಅಬ್ದುಲ್‌ ಖಾದರ್‌ (30) ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 60 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ವೀಕೆಂಡ್ ಕರ್ಪೂ

ಆಟೋರಿಕ್ಷಾದಲ್ಲಿ ಅಕ್ರಮ‌ ದನದ ಮಾಂಸ ಸಾಗಾಟ ➤ ಆರೋಪಿಯ ಸಹಿತ ರಿಕ್ಷಾ, ಮಾಂಸ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊರಗಜ್ಜನ ವೇಷ ಹಾಕಿ ವಿವಾದಕ್ಕೆ ಕಾರಣನಾದ ವರನ ಮನೆಯ ಮೇಲೆ ಕಿಡಿಗೇಡಿಗಳಿಂದ ದಾಳಿ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 17. ಕೊರಗಜ್ಜನ ವೇಷ ಧರಿಸಿ ವಿವಾದಕ್ಕೆ ಕಾರಣನಾಗಿದ್ದ ಮದುಮಗನ ಮನೆ ಮೇಲೆ ದಾಳಿ ನಡೆಸಿದ ಕಿಡಿಗೇಡಿಗಳು ಮನೆಯ ಗೇಟ್ ನ ಗೋಡೆಗೆ ಕಾವಿ ಬಣ್ಣ ಬಳಿದ ಘಟನೆ ವರದಿಯಾಗಿದೆ. ಬೇಕೂರು ಅಗರ್ತಿಮೂಲೆಯಲ್ಲಿರುವ ವರನ ಮನೆಗೆ ಕಲ್ಲೆಸೆಯಲಾಗಿದ್ದು, ಮನೆಯ ಮುಂಭಾಗದ ಎರಡು ಕಿಟಕಿ ಗಾಜುಗಳು ಹುಡಿಯಾಗಿವೆ. ಸೋಮವಾರದಂದು(ಜ. 17) ಮುಂಜಾನೆಯ ವೇಳೆಗೆ ಬೈಕ್ ನಲ್ಲಿ ಬಂದ ಯಾರೋ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದು, ಈ ಕುರಿತು ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.

ಕೊರಗಜ್ಜನ ವೇಷ ಹಾಕಿ ವಿವಾದಕ್ಕೆ ಕಾರಣನಾದ ವರನ ಮನೆಯ ಮೇಲೆ ಕಿಡಿಗೇಡಿಗಳಿಂದ ದಾಳಿ ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಈ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ, ದಾಂಪತ್ಯದಲ್ಲಿ ಹೊಂದಾಣಿಕೆ ಯಾವುದೇ ಸಮಸ್ಯೆ ಇದ್ದರೂ ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮಕರ ರಾಶಿ:- ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ನೆಲೆಸುತ್ತದೆ. ನಿಮ್ಮ ಸಂಗಾತಿಯೊಂದಿಗೆ ಸಣ್ಣ ಜಗಳವೊಂದು ನಡೆಯಬಹುದು ಅದು ಶೀಘ್ರದಲ್ಲೇ ಪರಿಹಾರ ಆಗುತ್ತದೆ. ಕಚೇರಿಯಲ್ಲಿ ಕೆಟ್ಟ ವಿಷಯ ಗಳಿಂದ ದೂರವಿರಿ

ಈ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ, ದಾಂಪತ್ಯದಲ್ಲಿ ಹೊಂದಾಣಿಕೆ ಯಾವುದೇ ಸಮಸ್ಯೆ ಇದ್ದರೂ ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಟಿಪ್ಪರ್ – ದ್ವಿಚಕ್ರ ವಾಹನ ನಡುವೆ ಅಪಘಾತ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.17. ಬೈಕ್ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕ ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಮೃತ ಸವಾರನನ್ನು ನಾವೂರು ನಿವಾಸಿ ಹಮೀದ್ ಕುದುರು ಅವರ ಪುತ್ರ ಮಿಸ್ಬಾಯಿಲ್(19) ಹಾಗೂ ಕುವೆಟ್ಟು ಗ್ರಾಮದ ಗುರುವಾಯನಕೆರೆ ‌ನಿವಾಸಿ ಅಶ್ರಫ್ ಎಂಬವರ ಪುತ್ರ ಅಶ್ಪಾನ್(19) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಟಿಪ್ಪರ್ ಸ್ಕೂಟಿಗೆ ಢಿಕ್ಕಿ ಹೊಡೆದು

ಟಿಪ್ಪರ್ – ದ್ವಿಚಕ್ರ ವಾಹನ ನಡುವೆ ಅಪಘಾತ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

Breaking: ನೋಡ ನೋಡುತ್ತಿದ್ದಂತೆ ಬೆಂಕಿಗಾಹುತಿಯಾದ ಹಿಟಾಚಿ ➤ ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ಜ.17. ನೋಡ ನೋಡುತ್ತಿದ್ದಂತೆಯೇ ಹಿಟಾಚಿ ವಾಹನವೊಂದು ಬೆಂಕಿಗಾಹುತಿಯಾದ ಘಟನೆ ಸೋಮವಾರ ಸಂಜೆ ಕಡಬ ಸಮೀಪದ ಕೊಂಬಾರು ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಕಾಂಚನದ ಸಂಸ್ಥೆಗೆ ಸೇರಿದ ಹಿಟಾಚಿಯನ್ನು ಕೊಂಬಾರು ದೇವಸ್ಥಾನದ ಗದ್ದೆಯಲ್ಲಿ ನಿಲ್ಲಿಸಲಾಗಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ. ತಕ್ಷಣವೇ ಹಿಟಾಚಿಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ನೀರು ಹಾಯಿಸಿ ಬೆಂಕಿಯನ್ನು ನಂದಿಸಲು ಯತ್ನಿಸಿದರಾದರೂ, ಬೆಂಕಿ ಪಸರಿಸಿದ್ದರಿಂದ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದರಿಂದಾಗಿ ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ.  

Breaking: ನೋಡ ನೋಡುತ್ತಿದ್ದಂತೆ ಬೆಂಕಿಗಾಹುತಿಯಾದ ಹಿಟಾಚಿ ➤ ಲಕ್ಷಾಂತರ ರೂ. ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಬುಧಾಬಿ ಏರ್ ಪೋರ್ಟ್ ನಲ್ಲಿ ತೈಲ ಟ್ಯಾಂಕರ್ ಗಳ ಮೇಲೆ ಡ್ರೋನ್ ದಾಳಿ ಶಂಕೆ…! ➤ ಇಬ್ಬರು ಭಾರತೀಯರು ಸೇರಿದಂತೆ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಅಬುಧಾಬಿ, ಜ. 17. ಅಬುಧಾಬಿಯ ವಿಮಾನ ನಿಲ್ದಾಣವೊಂದರಲ್ಲಿ ಹೌದಿ ಬಂಡುಕೋರರು ನಡೆಸಿದ ಡ್ರೋನ್‌ ದಾಳಿಯಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಮೂರು ಮಂದಿ ಮೃತಪಟ್ಟ ಘಟನೆ ವರದಿಯಾಗಿದೆ. ಮುಸಫ್ಫಾ ಸಮೀಪದ ವಿಮಾನ ನಿಲ್ದಾಣವನ್ನು ಗುರಿಯಾಗಿಸಿ ನಡೆದ ಈ ದಾಳಿಯಲ್ಲಿ ಇಬ್ಬರು ಭಾರತೀಯರು ಹಾಗೂ ಓರ್ವ ಪಾಕಿಸ್ತಾನಿ ಪ್ರಜೆ ಮೃತಪಟ್ಟಿದ್ದಾರೆಂದು ಅಧಿಕೃತ ಮೂಲಗಳು ತಿಳಿಸಿವೆ. ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ಮೂರು ತೈಲ ಟ್ಯಾಂಕರ್‌ ಗಳಿಗೆ ಡ್ರೋನ್‌ ಬಡಿದು ಸ್ಫೋಟ ಸಂಭವಿಸಿದೆನ್ನಲಾಗಿದೆ.  

ಅಬುಧಾಬಿ ಏರ್ ಪೋರ್ಟ್ ನಲ್ಲಿ ತೈಲ ಟ್ಯಾಂಕರ್ ಗಳ ಮೇಲೆ ಡ್ರೋನ್ ದಾಳಿ ಶಂಕೆ…! ➤ ಇಬ್ಬರು ಭಾರತೀಯರು ಸೇರಿದಂತೆ ಮೂವರು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊಕ್ಕಡ: ಆಟೋರಿಕ್ಷಾದಲ್ಲಿದ್ದ ಮನೆಯ ಕೀ ಬಳಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!

(ನ್ಯೂಸ್ ಕಡಬ) newskadaba.com ಕೊಕ್ಕಡ, ಜ. 17. ಆಟೋ ರಿಕ್ಷಾ ಚಾಲಕನೋರ್ವ ತನ್ನ ಆಟೋದಲ್ಲಿ ಮರೆತು ಬಿಟ್ಟುಹೋಗಿದ್ದ ಮನೆಯ ಬೀಗದ ಕೀಯನ್ನು ಕದ್ದೊಯ್ದ ಕಳ್ಳರು ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಬಲಿಪಗುಡ್ಡೆ ನಿವಾಸಿ ಅಶೋಕ ಎಂಬವರು ತನ್ನ ಆಟೋ ರಿಕ್ಷಾವನ್ನು ಕೊಕ್ಕಡದಲ್ಲಿ ನಿಲ್ಲಿಸಿ ಪುತ್ತೂರಿಗೆ ತೆರಳಿದ್ದರು. ಈ ವೇಳೆ ಮನೆಯ ಬೀಗದ ಕೈ ಅನ್ನು ರಿಕ್ಷಾದಲ್ಲಿಯೇ ಮರೆತು ಹೋಗಿದ್ದು, ಮರಳಿ ಬಂದು ನೋಡಿದಾಗ ಕೀ ಕಾಣೆಯಾಗಿತ್ತು. ಬಳಿಕ

ಕೊಕ್ಕಡ: ಆಟೋರಿಕ್ಷಾದಲ್ಲಿದ್ದ ಮನೆಯ ಕೀ ಬಳಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಚಲಿಸುತ್ತಿದ್ದ ಬೈಕ್ ನ ಮೇಲೆ ಉರುಳಿಬಿದ್ದ ಮರ ➤ ರಸ್ತೆಗೆಸೆಯಲ್ಪಟ್ಟ ಸವಾರನಿಗೆ ಗಾಯ..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 17. ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಬಿದ್ದ ಪರಿಣಾಮ ಸವಾರ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾದ ಘಟನೆ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ. ಗಾಯಗೊಂಡ ಸವಾರನನ್ನು ಕಾಸರಗೋಡು ನಿವಾಸಿ ಪವನ್ ಎಂದು ಗುರುತಿಸಲಾಗಿದೆ. ಹಾಸನದ ಖಾಸಗಿ ಕಂಪನಿಯೊಂದರಲ್ಲಿ ಮೆನೇಜರ್ ಆಗಿದ್ದ ಇವರು, ಇಂದು ಬೆಳಗ್ಗೆ ಕಾಸರಗೋಡಿನಿಂದ ಹಾಸನಕ್ಕೆ ತೆರಳುತ್ತಿದ್ದ ವೇಳೆ ಅಡ್ಡಹೊಳೆ ತಲುಪುತ್ತಿದ್ದಂತೆಯೇ ದೂಪದ ಮರವೊಂದು ಬೈಕಿನ ಹಿಂಬದಿಗೆ ಬಿದ್ದಿದೆ. ಪರಿಣಾಮ ಬೈಕ್ ಪಲ್ಟಿಯಾಗಿ ಸುಮಾರು

ನೆಲ್ಯಾಡಿ: ಚಲಿಸುತ್ತಿದ್ದ ಬೈಕ್ ನ ಮೇಲೆ ಉರುಳಿಬಿದ್ದ ಮರ ➤ ರಸ್ತೆಗೆಸೆಯಲ್ಪಟ್ಟ ಸವಾರನಿಗೆ ಗಾಯ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಕ್ರಮ‌ ಮದ್ಯ ಮಾರಾಟ ➤ ಮದ್ಯ ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ವಿಟ್ಲ, ಜ. 17. ಅಕ್ರಮವಾಗಿ ಮನೆಪಕ್ಕದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿದ ಪೊಲೀಸರು ಆತನಿಂದ ನಗದು‌ ಹಾಗೂ ಮದ್ಯ ವಶಪಡಿಸಿಕೊಂಡ ಘಟನೆ ಅಳಿಕೆ ಗ್ರಾಮದ ಕುದ್ದುಪದವು ಎಂಬಲ್ಲಿ ನಡೆದಿದೆ. ವಿಟ್ಲ ಠಾಣಾ ಎಸ್.ಐ ಸಂದೀಪ್ ಕುಮಾರ್ ಶೆಟ್ಟಿಯವರು ತನ್ನ‌ ಸಿಬಂದಿಗಳೊಂದಿಗೆ ರೌಂಡ್ಸ್ ಗೆ ಹೋಗಿದ್ದ ಸಂದರ್ಭ ಕುದ್ದುಪದವು ಎಂಬಲ್ಲಿ ಆನಂದ ಪೂಜಾರಿ ಎಂಬವರ ಮನೆಯ ಪಕ್ಕದಲ್ಲಿ ಅಕ್ರಮ ಮದ್ಯ ಮಾರಾಟದ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.

ಅಕ್ರಮ‌ ಮದ್ಯ ಮಾರಾಟ ➤ ಮದ್ಯ ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top