ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಶೆಡ್ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವುಗೈದು ಪರಾರಿಯಾಗುತ್ತಿದ್ದ ವೇಳೆ ಲಾರಿಗೆ ಢಿಕ್ಕಿ ➤ ಸವಾರ ಗಂಭೀರ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 17. ಇಲ್ಲಿನ ಹಿರೇಬಂಡಾಡಿ ಗ್ರಾಮದ ಕೊಳ್ಳೇಜಾಲ್ ‌ನಿವಾಸಿ ಮುಹಮ್ಮದ್ ಎಂಬವರು ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿಯ ಜೈನ ಬಸದಿ ಸಮೀಪದ ಮನೆಯೊಂದರಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಕಳ್ಳರು ನಕಲಿ ಕೀ ಬಳಸಿ ಕಳವುಗೈದಿದ್ದು, ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ದೂರು ಕೂಡಾ ದಾಖಲಾಗಿತ್ತು. ಆದರೆ ಅಪರಿಚಿತ ಕಳ್ಳರು ಬೈಕ್ ಕದ್ದೊಯ್ದು ಪರಾರಿಯಾಗುತ್ತಿದ್ದ ವೇಳೆ ಬೈಕ್ ಶಿರಾಡಿ ಸಮೀಪದ ಅಡ್ಡಹೊಳೆ ಎಂಬಲ್ಲಿ ಲಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ […]

ಉಪ್ಪಿನಂಗಡಿ: ಶೆಡ್ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವುಗೈದು ಪರಾರಿಯಾಗುತ್ತಿದ್ದ ವೇಳೆ ಲಾರಿಗೆ ಢಿಕ್ಕಿ ➤ ಸವಾರ ಗಂಭೀರ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗೀಸರ್ ನಿಂದ ಅನಿಲ ಸೋರಿಕೆ ➤ ಸ್ನಾನಕ್ಕೆಂದು ತೆರಳಿದ್ದ ತಾಯಿ- ಮಗಳು ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 17. ಸ್ನಾನಕ್ಕೆಂದು ಬಾತ್ ರೂಂ‌ಗೆ ತೆರಳಿದ್ದ ತಾಯಿ- ಮಗಳು ಉಸಿರುಗಟ್ಟಿ ಮೃತಪಟ್ಟ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ತಾಯಿ ಮಂಗಳ(35) ಹಾಗೂ ಮಗಳು ಗೌತಮಿ (7) ಎಂದು ಗುರುತಿಸಲಾಗಿದೆ. ರಾಮನಗರ ನಿವಾಸಿಗಳಾದ ಇವರು ಸುಮಾರು ಹದಿನೈದು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ಇವರು ತನ್ನ ಮಗಳನ್ನು ಸ್ನಾನಕ್ಕೆಂದು ಸ್ನಾನಗೃಹಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಬಿಸಿನೀರಿಗಾಗಿ ಗೀಸರ್ ಆನ್ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಗ್ಯಾಸ್ ಗೀಸರ್ ನಿಂದ

ಗೀಸರ್ ನಿಂದ ಅನಿಲ ಸೋರಿಕೆ ➤ ಸ್ನಾನಕ್ಕೆಂದು ತೆರಳಿದ್ದ ತಾಯಿ- ಮಗಳು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂದುಕೊಂಡ ಕೆಲಸ ಕಾರ್ಯಗಳು ಬೇಗನೆ ಆಗಬೇಕೆಂದರೆ ತಪ್ಪದೇ ಈ ನಿಯಮ ಪಾಲಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಮಸ್ಕಾರ ಸ್ನೇಹಿತರೆ ಎಷ್ಟೋಬಾರಿ ನಾವು ಅಂದುಕೊಂಡಂತೆ ಕೆಲಸ ಕಾರ್ಯಗಳು ಆಗುವುದಿಲ್ಲ, ಎಷ್ಟೇ ಪ್ರಯತ್ನಪಟ್ಟರೂ ಹಲವಾರು ಸಮಸ್ಯೆಗಳಿಂದ ಅದು ಪೂರ್ಣಗೊಳ್ಳುವುದಿಲ್ಲ, ಅಥವಾ ನಾವು ಅಂದುಕೊಂಡಂತೆ ಆ ಸಮಯಕ್ಕೆ ಕಾರ್ಯಸಿದ್ದಿ ಎನ್ನುವುದು

ಅಂದುಕೊಂಡ ಕೆಲಸ ಕಾರ್ಯಗಳು ಬೇಗನೆ ಆಗಬೇಕೆಂದರೆ ತಪ್ಪದೇ ಈ ನಿಯಮ ಪಾಲಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕಡಬ: ನಾಪತ್ತೆಯಾಗಿದ್ದ ಯುವತಿ ವಿವಾಹವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಕಡಬ, ಜ. 16. ನಾಪತ್ತೆಯಾಗಿದ್ದ ತಾಲೂಕಿನ ಕೋಡಿಂಬಾಳದ ಯುವತಿ ಮದುವೆಯಾಗಿ ಧರ್ಮಸ್ಥಳದಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಕಡಬ ಗಾಣದಗುಂಡಿ ದಿವ್ಯ ಎಂಬಾಕೆ ಕಳೆದ ಎರಡು ದಿನಗಳ ಹಿಂದೆ ಮನೆಯಿಂದ ಹೋದವರು ವಾಪಾಸು ಹಿಂತಿರುಗದೆ ನಾಪತ್ತೆಯಾಗಿದ್ದರು ಎಂದು ಆಕೆಯ ತಂದೆ ದೂರು ನೀಡಿದ್ದರು. ಪ್ರಕರಣವನ್ನು ತನಿಖೆ ನಡೆಸಿದ ಪೊಲೀಸರು ಯುವತಿ ಹಾಗೂ ಆಕೆಯ ಪತಿ ರುಕ್ಮಯ ಮುಗೇರ ಅವರನ್ನು ಧರ್ಮಸ್ಥಳದಲ್ಲಿ ಪತ್ತೆಹಚ್ಚಿದ್ದಾರೆ.    

ಕಡಬ: ನಾಪತ್ತೆಯಾಗಿದ್ದ ಯುವತಿ ವಿವಾಹವಾಗಿ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಈ ರಾಶಿಯವರು ಪ್ರೀತಿ ಮತ್ತು ಪ್ರೇಮದಲ್ಲಿ ಹೆಚ್ಚಿನ ಆಸಕ್ತಿ ಬೆಳೆಯುತ್ತದೆ ನಿಮ್ಮ ರಾಶಿ ಇದೆ ಎಂದು ತಿಳಿದುಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಯುವಕ ಮತ್ತು ಯುವತಿಯರು ಒಂದು ನಿರ್ದಿಷ್ಟ ವಯಸಿನಲ್ಲಿ ಪ್ರೀತಿ ಪ್ರೇಮದಲ್ಲಿ ಬೀಳುವುದು ಸಹಜ ಆದ್ರೆ ನಾವು ತಿಳಿಸುವ ಈ ವಿಶೇಷ ರಾಶಿ ಜನರು ನಿರ್ದಿಷ್ಟವಾಗಿ ಪ್ರೀತಿಯ ಗುಂಗಿನಲ್ಲಿ ಇರುತ್ತಾರೆ

ಈ ರಾಶಿಯವರು ಪ್ರೀತಿ ಮತ್ತು ಪ್ರೇಮದಲ್ಲಿ ಹೆಚ್ಚಿನ ಆಸಕ್ತಿ ಬೆಳೆಯುತ್ತದೆ ನಿಮ್ಮ ರಾಶಿ ಇದೆ ಎಂದು ತಿಳಿದುಕೊಳ್ಳಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಪುತ್ತೂರು: ತಾಯಿಯನ್ನೇ ಅತ್ಯಾಚಾರಗೈದ ಪಾಪಿ ಪುತ್ರ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 15. ಹೆತ್ತಮ್ಮನನ್ನೇ ಬಲವಂತದಿಂದ ಅತ್ಯಾಚಾರಗೈದು ವಿಕೃತಿ ಮೆರೆದ ಆರೋಪಿ ಕೆದಂಬಾಡಿ ಗ್ರಾಮದ ಕುರಿಕ್ಕಾರು ನಿವಾಸಿ ಜಯರಾಮ ಎಂಬಾತನನ್ನು ಸಂತ್ರಸ್ತ ತಾಯಿಯು ನೀಡಿದ ದೂರಿನಂತೆ ಸಂಪ್ಯ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ತಾಯಿಯೊಂದಿಗೆ ವಾಸವಾಗಿರುವ ಜಯರಾಮ ಜ.12ರಂದು ಎಂದಿನಂತೆ ರಾತ್ರಿ ಊಟ ಮಾಡಿ ರೂಮ್ ನಲ್ಲಿ ಮಲಗಿದ್ದ. ಮುಂಜಾನೆ 3 ಗಂಟೆಯ ವೇಳೆಗೆ ತಾಯಿ ಮಲಗಿದ್ದ ರೂಮ್ ಗೆ ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಸಂದರ್ಭ ಆಕೆ ಆತನನ್ನು ತಳ್ಳಿ ಬೊಬ್ಬೆ ಹಾಕಿದಾಗ

ಪುತ್ತೂರು: ತಾಯಿಯನ್ನೇ ಅತ್ಯಾಚಾರಗೈದ ಪಾಪಿ ಪುತ್ರ ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಕಾರು ಢಿಕ್ಕಿ..! ➤ ಯುವತಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 14. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಟ್ರಾನ್ಸ್ ಫಾರ್ಮರ್ ಗೆ ಢಿಕ್ಕಿ ಹೊಡೆದ ಪರಿಣಾಮ ಯುವತಿ ಗಾಯಗೊಂಡ ಘಟನೆ ಪುತ್ತೂರಿನ ತೆಂಕಿಲ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ಕಂಬ ತುಂಡಾಗಿದೆ. ಯುವತಿಯು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾಳೆ ಎನ್ನಲಾಗಿದೆ.  

ಪುತ್ತೂರು: ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಕಾರು ಢಿಕ್ಕಿ..! ➤ ಯುವತಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಮನೆಯಿಂದ ಹೊರಹೋದ ಯುವತಿ ಹಿಂತಿರುಗದೆ ನಾಪತ್ತೆ ➤ ಪೊಲೀಸ್ ದೂರು

(ನ್ಯೂಸ್ ಕಡಬ) newskadaba.com ಕಡಬ, ಜ.14. ಮನೆಯಿಂದ ಹೊರಹೋದ ಯುವತಿಯೋರ್ವಳು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಕಡಬದಿಂದ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಕೋಡಿಂಬಾಳ ಗ್ರಾಮದ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯಾ(22) ಎಂದು ಗುರುತಿಸಲಾಗಿದೆ. ಬುಧವಾರದಂದು ಮನೆಯಿಂದ ಹೊರಹೋದ ದಿವ್ಯಾ ರಾತ್ರಿಯಾದರೂ ಮನೆಗೆ ಹಿಂತಿರುಗದೆ ಇದ್ದುದರಿಂದ ಸಂಬಂಧಿಕರಲ್ಲಿ ಹಾಗೂ ನೆರೆಕರೆಯವರಲ್ಲಿ ವಿಚಾರಿಸಿ ಪತ್ತೆಯಾಗದ ಹಿನ್ನೆಲೆಯಲ್ಲಿ ಆಕೆಯ ತಂದೆ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಕಡಬ: ಮನೆಯಿಂದ ಹೊರಹೋದ ಯುವತಿ ಹಿಂತಿರುಗದೆ ನಾಪತ್ತೆ ➤ ಪೊಲೀಸ್ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯ ಕೊಲೆ ಪ್ರಕರಣ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 14. ಎಲ್ಐಸಿ ಏಜೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಶಾಂತಪ್ಪ ಗೌಡ ಎಂಬವರನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಯಚಂದ್ರ ಎಂದು ಗುರುತಿಸಲಾಗಿದೆ. ಗುರುವಾರದಂದು ಬೆಳಗ್ಗೆ ಶಾಂತಪ್ಪ ಗೌಡರು ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಆರೋಪಿ ಜಯಚಂದ್ರ ಕೆಲಸದಾಳುಗಳೊಂದಿಗೆ ರಸ್ತೆಬದಿ ಪೊದೆಗಳನ್ನು ಕಡಿಯುತ್ತಿದ್ದ ಸಂದರ್ಭ ಏಕೆ ಪೊದೆಯನ್ನು ಕಡಿಯುವುದಾಗಿ ಪ್ರಶ್ನಿಸಿದ್ದಾರೆ. ಈ ವೇಳೆ ಜಯಚಂದ್ರ ಅವಾಚ್ಯ ಶಬ್ದಗಳಿಂದ ಶಾಂತಪ್ಪ ಅವರನ್ನು ಬೈದು

ನೆಲ್ಯಾಡಿ: ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯ ಕೊಲೆ ಪ್ರಕರಣ ➤ ಆರೋಪಿ ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕಟ್ಟಡ ಕಾಮಗಾರಿ ವೇಳೆ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 14. ಗಾರೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಟ್ಟಡದಿಂದ ಕೆಳಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ವೇಣೂರು ಮುದ್ದಾಡಿ ನಿವಾಸಿ ದಿನೇಶ್ (40) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದ ಇವರು, ಇಂದು ಬೆಳಗ್ಗೆ ಕಟ್ಟಡವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೆಳ್ತಂಗಡಿ: ಕಟ್ಟಡ ಕಾಮಗಾರಿ ವೇಳೆ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top