ಉಪ್ಪಿನಂಗಡಿ: ಶೆಡ್ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವುಗೈದು ಪರಾರಿಯಾಗುತ್ತಿದ್ದ ವೇಳೆ ಲಾರಿಗೆ ಢಿಕ್ಕಿ ➤ ಸವಾರ ಗಂಭೀರ..!
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 17. ಇಲ್ಲಿನ ಹಿರೇಬಂಡಾಡಿ ಗ್ರಾಮದ ಕೊಳ್ಳೇಜಾಲ್ ನಿವಾಸಿ ಮುಹಮ್ಮದ್ ಎಂಬವರು ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿಯ ಜೈನ ಬಸದಿ ಸಮೀಪದ ಮನೆಯೊಂದರಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಕಳ್ಳರು ನಕಲಿ ಕೀ ಬಳಸಿ ಕಳವುಗೈದಿದ್ದು, ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ದೂರು ಕೂಡಾ ದಾಖಲಾಗಿತ್ತು. ಆದರೆ ಅಪರಿಚಿತ ಕಳ್ಳರು ಬೈಕ್ ಕದ್ದೊಯ್ದು ಪರಾರಿಯಾಗುತ್ತಿದ್ದ ವೇಳೆ ಬೈಕ್ ಶಿರಾಡಿ ಸಮೀಪದ ಅಡ್ಡಹೊಳೆ ಎಂಬಲ್ಲಿ ಲಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ […]









