ಸಿಸಿಬಿ ಪೊಲೀಸರ್ ಭರ್ಜರಿ ಬೇಟೆ ➤ 22 ಕೇಸುಗಳ ರೌಡಿಶೀಟರ್ ಆಕಾಶಭವನ ಶರಣ್ ಮತ್ತು ನಾಲ್ವರು ಸಹಚರರ ಬಂಧನ…!
(ನ್ಯೂಸ್ ಕಡಬ) newskadaba.com ಮಂಗಳೂರು, ಜ.14. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ 2 ತಿಂಗಳ ಹಿಂದೆ ಜೈಲಿನಿಂದ ಜಾಮೀನಿನ ಮೇರೆಗೆ ಬಿಡುಗಡೆಗೊಂಡಿದ್ದ ಆಕಾಶ ಭವನ ಶರಣ್ ಸಹಿತ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೋಹಿದಾಸ್ ಯಾನೆ ಶರಣ್ ಆಕಾಶಭವನ (38), ಅನಿಲ್ ಕುಮಾರ್ ಸಾಲ್ಯಾನ್ ಯಾನೆ ಅನಿಲ್ ಪಂಪ್ ವೆಲ್ (40), ಸೈನಾಲ್ ಡಿ ಸೋಜಾ (22), […]







