ಕ್ರೈಮ್ ನ್ಯೂಸ್

ಸಿಸಿಬಿ ಪೊಲೀಸರ್ ಭರ್ಜರಿ ಬೇಟೆ ➤ 22 ಕೇಸುಗಳ ರೌಡಿಶೀಟರ್ ಆಕಾಶಭವನ ಶರಣ್ ಮತ್ತು ನಾಲ್ವರು‌ ಸಹಚರರ ಬಂಧನ…!

(ನ್ಯೂಸ್ ಕಡಬ) newskadaba.com ಮಂಗಳೂರು, ಜ.14. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ 2 ತಿಂಗಳ ಹಿಂದೆ ಜೈಲಿನಿಂದ ಜಾಮೀನಿನ ಮೇರೆಗೆ ಬಿಡುಗಡೆಗೊಂಡಿದ್ದ ಆಕಾಶ ಭವನ ಶರಣ್ ಸಹಿತ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೋಹಿದಾಸ್ ಯಾನೆ ಶರಣ್ ಆಕಾಶಭವನ (38), ಅನಿಲ್ ಕುಮಾರ್ ಸಾಲ್ಯಾನ್ ಯಾನೆ ಅನಿಲ್ ಪಂಪ್ ವೆಲ್ (40), ಸೈನಾಲ್ ಡಿ ಸೋಜಾ (22), […]

ಸಿಸಿಬಿ ಪೊಲೀಸರ್ ಭರ್ಜರಿ ಬೇಟೆ ➤ 22 ಕೇಸುಗಳ ರೌಡಿಶೀಟರ್ ಆಕಾಶಭವನ ಶರಣ್ ಮತ್ತು ನಾಲ್ವರು‌ ಸಹಚರರ ಬಂಧನ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಬುಲೆಟ್ ಟ್ಯಾಂಕರ್ ನ ಹಿಂಭಾಗ ಕಾರಿಗೆ ಢಿಕ್ಕಿ ➤ ತೋಡಿಗೆ ಉರುಳಿಬಿದ್ದ ಕಾರು..

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 14. ಕಾರೊಂದು ಬುಲೆಟ್ ಟ್ಯಾಂಕರ್ ನ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಪಕ್ಕದ ತೋಡಿಗೆ ಬಿದ್ದ ಘಟನೆ ರಾ.ಹೆ 75ರ ನೀರಕಟ್ಟೆ ಎಂಬಲ್ಲಿರುವ ಅಪಾಯಕಾರಿ ತಿರುವಿನಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಸಕಲೇಶಪುರಕ್ಕೆ ತೆರಳುತ್ತಿದ್ದ ಕಾರಿಗೆ ವಿರುದ್ದ ದಿಕ್ಕಿನಿಂದ ಬಂದ ಟ್ಯಾಂಕರ್ ಹಿಂಭಾಗ ಢಿಕ್ಕಿಯಾದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ಪಕ್ಕದ ತೋಡಿಗೆ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.    

ನೆಲ್ಯಾಡಿ: ಬುಲೆಟ್ ಟ್ಯಾಂಕರ್ ನ ಹಿಂಭಾಗ ಕಾರಿಗೆ ಢಿಕ್ಕಿ ➤ ತೋಡಿಗೆ ಉರುಳಿಬಿದ್ದ ಕಾರು.. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಾಸನ: ಕಾರು ಹಾಗೂ ಲಾರಿ ಭೀಕರ ಅಪಘಾತ ➤ ಪುತ್ತೂರಿನ ಯುವಕರಿಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಹಾಸನ, ಜ. 14. ಲಾರಿ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಪುತ್ತೂರು ನಿವಾಸಿಗಳಿಬ್ಬರು ಮೃತಪಟ್ಟ ಘಟನೆ ಚನ್ನರಾಯಪಟ್ಟಣ ಎಂಬಲ್ಲಿ ಶುಕ್ರವಾರದಂದು ಬೆಳಗ್ಗೆ ನಡೆದಿದೆ. ಮೃತರನ್ನು ಬೆಂಗಳೂರಿನ ಇನ್ಫೋಸಿಸ್ ನಲ್ಲಿ ಉದ್ಯೋಗಿಯಾಗಿರುವ ಈಶ್ವರಮಂಗಲ ನಿವಾಸಿ ದೇವಿಪ್ರಸಾದ್ ಶೆಟ್ಟಿ ಹಾಗೂ ವಿಟ್ಲದ ನಿವಾಸಿ ಸುದರ್ಶನ್ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಿಂದ ಊರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಹಾಸನ: ಕಾರು ಹಾಗೂ ಲಾರಿ ಭೀಕರ ಅಪಘಾತ ➤ ಪುತ್ತೂರಿನ ಯುವಕರಿಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ➤ ಆರೋಪಿ ಕಾನ್ಸ್‌ಟೇಬಲ್ ಶಿವರಾಜ್ ಜಾಮೀನು ಅರ್ಜಿ ತಿರಸ್ಕೃತ

(ನ್ಯೂಸ್ ಕಡಬ) newskadaba.com ಕಡಬ, ಜ. 14. ಸಂತ್ರಸ್ತ ಬಾಲಕಿಗೆ ಸಹಾಯ ಮಾಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಗರ್ಭಿಣಿಯನ್ನಾಗಿಸಿದ ಬಳಿಕ ಗರ್ಭಪಾತ ಮಾಡಿಸಿದ ಆರೋಪಕ್ಕೆ ಸಂಬಂಧಿಸಿ ಬಂಧಿತನಾಗಿರುವ ಕಡಬ ಠಾಣಾ ಕಾನ್ಸ್‌ಟೇಬಲ್ ಶಿವರಾಜ್ ಅವರ ಜಾಮೀನು ಅರ್ಜಿಯನ್ನು ಪುತ್ತೂರಿನ ಐದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ. ಕಡಬ ತಾಲೂಕಿನ ಗ್ರಾಮವೊಂದರ ಬಾಲಕಿಯನ್ನು ಲೈಂಗಿಕವಾಗಿ ಬಳಸಿ ಆಕೆ ಗರ್ಭವತಿಯಾದಾಗ ಗರ್ಭಪಾತ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಶಿವರಾಜ್ ನನ್ನು ಕಳೆದ ಸೆ. 28ರಂದು ಬಂಧಿಸಲಾಗಿತ್ತು. ಇದೀಗ ಬಂಧನವಾಗಿ

ಕಡಬ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ➤ ಆರೋಪಿ ಕಾನ್ಸ್‌ಟೇಬಲ್ ಶಿವರಾಜ್ ಜಾಮೀನು ಅರ್ಜಿ ತಿರಸ್ಕೃತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗ್ರೈಂಡರ್ ನಲ್ಲಿ ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಸಹಿತ ಚಿನ್ನಾಭರಣ ವಶಕ್ಕೆ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 14. ಮಿಕ್ಸರ್ ಗ್ರೈಂಡರ್ ನಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಬಂಧಿತನನ್ನು ಕುಂಬಳೆ ಮೊಗ್ರಾಲ್ ಕೆ.ಕೆ ಪುರದ ಮೊಯ್ದಿನ್ ಕುಂಞಿ ಎಂದು ಗುರುತಿಸಲಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಈತನ ತಪಾಸಣೆ ನಡೆಸಿದ ವೇಳೆ ಗ್ರೈಂಡರ್ ನಲ್ಲಿ ಬಚ್ಚಿಡಲಾಗಿದ್ದ ಸುಮಾರು 68 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.  

ಗ್ರೈಂಡರ್ ನಲ್ಲಿ ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಸಹಿತ ಚಿನ್ನಾಭರಣ ವಶಕ್ಕೆ…! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರ್ತವ್ಯ ನಿರತ ಟಿ.ಸಿ ಗೆ ಪ್ರಯಾಣಿಕನಿಂದ ಹಲ್ಲೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 14. ಕರ್ತವ್ಯನಿರತ ಕೆಎಸ್ಸಾರ್ಟಿಸಿ ಬಸ್ ಸಂಚಾರ ನಿಯಂತ್ರಣಾಧಿಕಾರಿಗೆ ಪ್ರಯಾಣಿಕನೋರ್ವ ಹಲ್ಲೆ ನಡೆಸಿದ ಘಟನೆ ಇಲ್ಲಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರದಂದು ಸಂಜೆ ನಡೆದಿದೆ. ಹಲ್ಲೆಗೊಳಗಾದವರನ್ನು ಸಂಚಾರ ನಿಯಂತ್ರಣಾಧಿಕಾರಿ ಸುಬ್ರಹ್ಮಣ್ಯ ಭಟ್ ಎಂದು ಗುರುತಿಸಲಾಗಿದೆ. ಇವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಕರ್ತವ್ಯ ನಿರತರಾಗಿದ್ದ ವೇಳೆ ಪ್ರಯಾಣಿಕನೋರ್ವ ಕಾಂಞಂಗಾಡಿಗೆ ಹೋಗುವ ಕೇರಳ ಬಸ್ ನ ಮಾಹಿತಿ ಕೇಳಿದ್ದು, ಅದರಂತೆ ಮಾಹಿತಿ ನೀಡಿದ್ದೆ. ಸ್ವಲ್ಪ ಹೊತ್ತಿನ ಬಳಿಕ ಮತ್ತೆ ಬಂದ ಆತ

ಕರ್ತವ್ಯ ನಿರತ ಟಿ.ಸಿ ಗೆ ಪ್ರಯಾಣಿಕನಿಂದ ಹಲ್ಲೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 14. ಇಲ್ಲಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ನಗರಸಭೆ ವಾಣಿಜ್ಯ ಸಂಕೀರ್ಣದ ಸಮೀಪ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಸ್ಥಳಕ್ಕೆ ಪುತ್ತೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಮಗನಿಂದಲೇ ತಾಯಿಯ ಅತ್ಯಾಚಾರ- ಬೆದರಿಕೆ….! ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 14. ಹೆತ್ತ ತಾಯಿಯನ್ನೇ ಪಾಪಿ ಪುತ್ರನೋರ್ವ ಅಮಾನುಷವಾಗಿ ಅತ್ಯಾಚಾರಗೈದ ಘಟನೆ ಕೆದಬಾಡಿ ಗ್ರಾಮದ ಕುರಿಕ್ಕಾರ ಎಂಬಲ್ಲಿ ನಡೆದಿದೆ. ಆರೋಪಿ ಜಯರಾಮ್ ರೈ ಎಂದು ಗುರುತಿಸಲಾಗಿದೆ. ಈತ ತನ್ನ ತಾಯಿಯೊಂದಿಗೆ ವಾಸವಾಗಿದ್ದು, ಜ.12ರಂದು ಎಂದಿನಂತೆ ರಾತ್ರಿ ಮಲಗಿ ಮುಂಜಾನೆ ಮೂರು ಗಂಟೆಯ ವೇಳೆಗೆ ತಾಯಿ ಮಲಗಿದ್ದ ರೂಮಿಗೆ ತೆರಳಿ ಬಲವಂತದಿಂದ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಸಂದರ್ಭ ತಾಯಿ ಬೊಬ್ಬೆ ಹಾಕಿದಾಗ ತಾಯಿಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರವೆಸಗಿದ್ದಾನೆ. ಈ ವಿಚಾರವನ್ನು ಯಾರಲ್ಲಾದರೂ

ಪುತ್ತೂರು: ಮಗನಿಂದಲೇ ತಾಯಿಯ ಅತ್ಯಾಚಾರ- ಬೆದರಿಕೆ….! ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವೈವಾಹಿಕ ಜೀವನದಲ್ಲಿ ಯಶಸ್ವಿಯಾಗಲು ಪುರುಷರು ಯಾವ ಗುಣಗಳನ್ನು ಹೊಂದಿರಬೇಕು ಗೊತ್ತೇ ?

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಪ್ರೀತಿ ಹಾಗೂ ವೈವಾಹಿಕ ಜೀವನದಲ್ಲಿ ಸಫಲರಾಗಲು ವ್ಯಕ್ತಿಯಲ್ಲಿ ಕೆಲವೊಂದು ಗುಣಗಳು ಇರುವುದು ಅತಿ ಮುಖ್ಯವಾಗಿರುತ್ತದೆ. ಪ್ರೀತಿ ಹಾಗೂ ವೈವಾಹಿಕ ಜೀವನದಲ್ಲಿ ಸಫಲರಾಗಬೇಕಾದರೆ ವ್ಯಕ್ತಿಯಲ್ಲಿ ಯಾವ ಗುಣ ಇರಬೇಕು ಪ್ರೀತಿ

ವೈವಾಹಿಕ ಜೀವನದಲ್ಲಿ ಯಶಸ್ವಿಯಾಗಲು ಪುರುಷರು ಯಾವ ಗುಣಗಳನ್ನು ಹೊಂದಿರಬೇಕು ಗೊತ್ತೇ ? Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಭೀಕರ ರಸ್ತೆ ಅಪಘಾತ ➤ “ನನ್ನಮ್ಮ ಸೂಪರ್ ಸ್ಟಾರ್” ಸ್ಪರ್ಧಿ ಸಮನ್ವಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 14. ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ನಮ್ಮಮ್ಮ ಸೂಪರ್ ಸ್ಟಾರ್ ಇದರ ಸ್ಪರ್ಧಿ, 6 ವರ್ಷದ ಬಾಲಕಿಯೋರ್ವಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.   ಮೃತ ಸ್ಪರ್ಧಿಯನ್ನು ಸಮನ್ವಿ ಎಂದು ಗುರುತಿಸಲಾಗಿದೆ. ಈಕೆ ತಾಯಿ ಅಮೃತಾ ನಾಯ್ಡು ಅವರು ಗಂಭೀರ ಗಾಯಗೊಂಡಿದ್ದಾರೆ. ಮೃತ ಬಾಲಕಿ ಸಮನ್ವಿ ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಕೋಣನಕುಂಟೆ ರಸ್ತೆಯಿಂದ

ಭೀಕರ ರಸ್ತೆ ಅಪಘಾತ ➤ “ನನ್ನಮ್ಮ ಸೂಪರ್ ಸ್ಟಾರ್” ಸ್ಪರ್ಧಿ ಸಮನ್ವಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top