ಕ್ರೈಮ್ ನ್ಯೂಸ್

ಮಂಗಳೂರು: ಮೊಬೈಲ್ ಕಳ್ಳತನ ➤ ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಮೊಬೈಲ್‌ ಕಸಿದು ಪರಾರಿಗೆತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಓರ್ವ ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಹರೀಶ್ ಪೂಜಾರಿ ಹಾಗೂ ಇನ್ನೋರ್ವ ಶಮಂತ್‌ (20) ಎಂದು ಗುರುತಿಸಲಾಗಿದೆ. ಆರೊಪಿಗಳಿಬ್ಬರು ನೆಹರೂ ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೊಬೈಲ್ ಕದ್ದು ಪರಾರಿಗೆ ಯತ್ನಿಸುತ್ತಿದ್ದ ವೇಳೆ ನೀರುಮಾರ್ಗದ ಹರೀಶ್‌ ಪೂಜಾರಿ ಎಂಬಾತನನ್ನು ಬೆನ್ನಟ್ಟಿ ಹಿಡಿದಿದ್ದು ಈ ವೇಳೆ ಮತ್ತೋರ್ವ ಆರೋಪಿ ರಾಜೇಶ್‌‌ ಪರಾರಿಯಾಗಿದ್ದು, ಆತನನ್ನೂ ಬಂಧಿಸಲಾಗಿದೆ. ಆರೋಪಿಗಳನ್ನು ತನಿಖೆ ನಡೆಸಿದ […]

ಮಂಗಳೂರು: ಮೊಬೈಲ್ ಕಳ್ಳತನ ➤ ಇಬ್ಬರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯ ಕೊಲೆ ➤ ಆಸ್ತಿ ವೈಷಮ್ಯದ ಶಂಕೆ..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 13. ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಉದನೆ ಸಮೀಪದ ನೇಲ್ಯಡ್ಯದ ದೇವಸ್ಯ ಎಂಬಲ್ಲಿ ನಡೆದಿದೆ. ಹತ್ಯೆಗೀಡಾದವರನ್ನು ಎಲ್ಐಸಿ ಪ್ರತಿನಿಧಿ ಶಾಂತಪ್ಪ ಗೌಡ ದೇವಸ್ಯ ಎಂದು ಗುರುತಿಸಲಾಗಿದೆ. ವೈಯಕ್ತಿಕ‌ ದ್ವೇಷ ಹಾಗೂ ಆಸ್ತಿ ವೈಷಮ್ಯವೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದ್ದು, ಇನ್ನಷ್ಟೇ ನಿಖರ ಮಾಹಿತಿ‌ ತಿಳಿದು ಬರಬೇಕಿದೆ.      

ನೆಲ್ಯಾಡಿ: ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯ ಕೊಲೆ ➤ ಆಸ್ತಿ ವೈಷಮ್ಯದ ಶಂಕೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮೊಬೈಲ್ ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಪೊಲೀಸ್..! ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಮೊಬೈಲ್ ಕದ್ದೊಯ್ದು ಪರಾರಿಯಾಗಲೆತ್ನಿಸುತ್ತಿದ್ದ ಯುವಕನೋರ್ವನನ್ನು ಕಂಡ ಪೊಲೀಸ್ ಸಿನಿಮೀಯ ಶೈಲಿಯಲ್ಲಿ ಆತನನ್ನು ಬೆನ್ನಟ್ಟಿ ಹಿಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ನೆಹರೂ ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯೋರ್ವನ ಮೊಬೈಲ್ ಕದ್ದು ಪರಾರಿಯಾಗುತ್ತಿದ್ದುದನ್ನು ಕಂಡ ಸ್ಥಳೀಯರು ಹಾಗೂ ಪೊಲೀಸರು ಬೆನ್ನಟ್ಟಿದ್ದು, ಕೊನೆಗೆ ಪೊಲೀಸ್ ಓರ್ವರು ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಹಿಡಿದು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಮಂಗಳೂರು: ಮೊಬೈಲ್ ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಪೊಲೀಸ್..! ➤ ವಿಡಿಯೋ ವೈರಲ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಾಸನದ ಉದ್ಯಮಿ ಬೆಳ್ತಂಗಡಿ ಲಾಡ್ಜ್ ನಲ್ಲಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 13. ತೆಗೆದುಕೊಂಡ ಸಾಲ ತೀರಿಸಲಾಗದೇ ಮನನೊಂದ ಹಾಸನ ಮೂಲದ ಉದ್ಯಮಿಯೋರ್ವರು ಕಕ್ಕಿಂಜೆ ಲಾಡ್ಜ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯನ್ನು ಹಾಸನ ಜಿಲ್ಲೆಯ ಬೇಲೂರು ನಿವಾಸಿ ಕುಮಾರ್ ಎಂ.ಎಸ್ ಎಂದು ಗುರುತಿಸಲಾಗಿದೆ. ಇವರು ಜ. 11ರಂದು ತನ್ನ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹೋದವರು ಹಿಂತಿರುಗಲಿಲ್ಲ. ಬಳಿಕ ಬುಧವಾರದಂದು ಸುಮಾರು ಎಂಟು ಗಂಟೆಯ ವೇಳೆ ಪತ್ನಿಗೆ ಕರೆ ಮಾಡಿ ತಾನು ಧರ್ಮಸ್ಥಳದಿಂದ 10 ಕಿ.ಮೀ ದೂರದಲ್ಲಿರುವುದಾಗಿ

ಹಾಸನದ ಉದ್ಯಮಿ ಬೆಳ್ತಂಗಡಿ ಲಾಡ್ಜ್ ನಲ್ಲಿ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಮಿನಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ- ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 13. ಮಿನಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಾಯಗೊಂಡ ಘಟನೆ ಏನೆಕಲ್ಲು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ವಿಟ್ಲ ನಿವಾಸಿ ವಿನಯ್ ನಾಯಕ್ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕ್ ನಲ್ಲಿ ಸುಬ್ರಹ್ಮಣ್ಯದಿಂದ ವಿಟ್ಲದ ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಮಿನಿ ಬಸ್ ನಡುವೆ ಢಿಕ್ಕಿ ಸಂಭವಿಸಿದೆ. ಬಸ್ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಪೊಲೀಸ್

ಸುಬ್ರಹ್ಮಣ್ಯ: ಮಿನಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ- ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ನೇಣುಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜ.13. ಅನಾರೋಗ್ಯ ದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ಠಾಣಾ ವ್ಯಾಪ್ತಿಯ ಕೋಡಿಂಬಾಳ ದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಗಿಳೆಯನ್ನು ಕೋಡಿಂಬಾಳ ಗ್ರಾಮದ ಬೆದ್ರಾಜೆ ನಿವಾಸಿ ಕುಮಾರ ಎಂಬವರ ಪತ್ನಿ ಲಲಿತಾ(38 ವ.) ಎಂದು ಗುರುತಿಸಲಾಗಿದೆ. ಮೃತ ಲಲಿತಾರವರು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು ಎಲ್ಲೂ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ದನಕರುಗಳ ಸಾಕಾಣಿಕೆ ಮಾಡಿಕೊಂಡಿದ್ದರು. ಬುಧವಾರದಂದು ಲಲಿತಾ ಅವರ ಗಂಡ ಕುಮಾರರವರು ಬೆಳಗ್ಗೆ ನೆರೆಯ ಹಮೀದ್ ಎಂಬವರ

ಕಡಬ: ನೇಣುಬಿಗಿದು ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಜಾತಕದಲ್ಲಿ ದೈವ ಬಲದಿಂದ ಲಗ್ನ ಬಲ ಚೆನ್ನಾಗಿದ್ದರೆ ನಿಮ್ಮ ಜೀವನ ಸುಂದರವಾಗಿರುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಲಗ್ನ ಲಗ್ನದಲ್ಲಿ 1 ರಿಂದ 12 ಮನೆಗಳು ನಮಗೆ ಇರುತ್ತದೆ ಅದರಲ್ಲಿ ಮೊದಲನೆಯದು ನಮಗೆ ಲಗ್ನ ಚೆನ್ನಾಗಿರಬೇಕು ಲಗ್ನ ಎಂದರೆ ನಾವು ನಮ್ಮ ದೇಹ ನಮ್ಮ ಸಂತೋಷ ಜೀವನದಲ್ಲಿ

ಜಾತಕದಲ್ಲಿ ದೈವ ಬಲದಿಂದ ಲಗ್ನ ಬಲ ಚೆನ್ನಾಗಿದ್ದರೆ ನಿಮ್ಮ ಜೀವನ ಸುಂದರವಾಗಿರುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಶುಭಕಾರ್ಯ ಅರ್ಧದಲ್ಲಿ ನಿಂತರೆ ಏನು ಮಾಡಬೇಕು ಇಲ್ಲಿದೆ ಸುಲಭ ಪರಿಹಾರ ಕಷ್ಟಗಳಿಗೆ ಶಾಶ್ವತ ಪರಿಹಾರ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನೀವು ಮಾಡುವ ಕೆಲಸ ಶುಭಕಾರ್ಯಗಳು ಅರ್ಧದಲ್ಲೇ ನಿಂತು ಹೋಗುತ್ತದೆ ಎಂದರೆ ಕೆಲವರಿಗೆ ಮನೆ ಕಟ್ಟುವುದು ಅರ್ಧಕ್ಕೆ ನಿಂತು ಹೋಗಬಹುದು ಇನ್ನು ಕೆಲವರಿಗೆ ಭೂಮಿಗೆ ಸಂಬಂಧಪಟ್ಟ ಕಾರ್ಯಗಳು ನಿಂತುಹೋಗುತ್ತದೆ ಜಮೀನಿನ

ಶುಭಕಾರ್ಯ ಅರ್ಧದಲ್ಲಿ ನಿಂತರೆ ಏನು ಮಾಡಬೇಕು ಇಲ್ಲಿದೆ ಸುಲಭ ಪರಿಹಾರ ಕಷ್ಟಗಳಿಗೆ ಶಾಶ್ವತ ಪರಿಹಾರ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕಡಬ: ಆಸಿಡ್ ಸೇವಿಸಿ ಕೇರಳದ ವ್ಯಕ್ತಿ ಮೃತ್ಯು…!

(ನ್ಯೂಸ್ ಕಡಬ) newskadaba.com ಕಡಬ, ಜ. 12. ಆಸಿಡ್ ಸೇವಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಮೂಲತಃ ಕೇರಳದ ಶ್ರೀಧರನ್ ಕಾಣಿ ಎಂದು ಗುರುತಿಸಲಾಗಿದೆ. ಇವರು ಕುದ್ಮಾರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು, ರಬ್ಬರ್ ಟ್ಯಾಪಿಂಗ್ ವೃತ್ತಿ ಮಾಡುತ್ತಿದ್ದರು. ಇವರು ರಬ್ಬರ್ ಶೀಟ್ ಮಾಡಲು ಉಪಯೋಗಿಸುವ ಆಸಿಡ್ ನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಜೊತೆಗಿದ್ದ ರೆಝಿ ಆರ್ ಸೋಮರಾಜ್ ಎಂಬವರು ಸ್ಥಳೀಯರ ಸಹಾಯದಿಂದ ಪುತ್ತೂರು ಆಸ್ಪತ್ರೆಗೆ ದಾಖಲಿಸಿ, ವೈದ್ಯರ ಸಲಹೆಯಂತೆ

ಕಡಬ: ಆಸಿಡ್ ಸೇವಿಸಿ ಕೇರಳದ ವ್ಯಕ್ತಿ ಮೃತ್ಯು…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮದುವೆ ವಾಹನದಂತೆ ಸಿಂಗಾರಗೊಂಡ ಅಕ್ರಮ ಗೋಸಾಗಾಟದ ವಾಹನ..! ➤ ಖತರ್ನಾಕ್ ಪ್ಲಾನ್ ಉಲ್ಟಾ ಮಾಡಿದ ಹಿಂಜಾವೇ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಉಡುಪಿ, ಜ. 12. ಜಿಲ್ಲೆಯಲ್ಲಿ ಗೋಕಳ್ಳತನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಇನೋವಾ ವಾಹನವೊಂದನ್ನು ಮದುವೆ ವಾಹನದಂತೆ ಸಿಂಗರಿಸಿ ಎಸ್ಕಾರ್ಟ್ ಮಾಡಿಕೊಂಡು ಪ್ಲಾನ್ ಮಾಡಿ ಜಾನುವಾರು ಸಾಗಾಟ ಮಾಡುತ್ತಿದ್ದ ಸಂದರ್ಭ ಪೊಲೀಸರ ಕಣ್ಣಿಗೆ ಮಣ್ಣೆರಚಲು ಹೋದ ಗೋಕಳ್ಳರು ಸಿಕ್ಕಿಬಿದ್ದ ಘಟನೆ ಶರ್ವ ಗ್ರಾಮದಲ್ಲಿ ನಡೆದಿದೆ. ಶಿರ್ವ ವ್ಯಾಪ್ತಿಯ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದಾಗ ಇನೋವಾ ವಾಹನವೊಂದನ್ನು ಮದುವೆ ವಾಹನದಂತೆ ಸಿಂಗರಿಸಿ ಪಿಕಪ್ ವಾಹನಕ್ಕೆ ಎಸ್ಕಾರ್ಟ್ ಆಗಿ ಬಳಸಿ 16 ದನಗಳನ್ನು

ಮದುವೆ ವಾಹನದಂತೆ ಸಿಂಗಾರಗೊಂಡ ಅಕ್ರಮ ಗೋಸಾಗಾಟದ ವಾಹನ..! ➤ ಖತರ್ನಾಕ್ ಪ್ಲಾನ್ ಉಲ್ಟಾ ಮಾಡಿದ ಹಿಂಜಾವೇ ಕಾರ್ಯಕರ್ತರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top