ಕ್ರೈಮ್ ನ್ಯೂಸ್

ಬಂಟ್ವಾಳ: ಮರ ಕಡಿಯುತ್ತಿದ್ದ ವ್ಯಕ್ತಿಯ ಮೇಲೆಯೇ ಉರುಳಿಬಿದ್ದ ಮರ ➤ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 10. ತೆಂಗಿನಮರ ಕಡಿಯುತ್ತಿದ್ದ ಯುವಕನ ಮೇಲೆಯೇ ಮರಬಿದ್ದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಶಂಭೂರು ಗ್ರಾಮದ ನಾಯಿಲದಲ್ಲಿ ನಡೆದಿದೆ. ಮೃತ ಯುವಕನನ್ನು ನಾಯಿಲ ಬೆಟ್ಟುಗದ್ದೆ ನಿವಾಸಿ ದಿ.ಪೂವಪ್ಪ ಪೂಜಾರಿ ಅವರ ಪುತ್ರ ಯತಿರಾಜ್ (37) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ವ್ಯಕ್ತಿಯೋರ್ವರ ತೋಟದಲ್ಲಿ ತೆಂಗಿನಮರ ಕಡಿಯುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದ್ದು, ತಕ್ಷಣವೇ ಅವರನ್ನು ಬಂಟ್ವಾಳದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದರು ಎನ್ನಲಾಗಿದೆ.  

ಬಂಟ್ವಾಳ: ಮರ ಕಡಿಯುತ್ತಿದ್ದ ವ್ಯಕ್ತಿಯ ಮೇಲೆಯೇ ಉರುಳಿಬಿದ್ದ ಮರ ➤ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಎಲ್.ಜಿ ಶೋರೂಂ ನಲ್ಲಿ ಅಗ್ನಿ ಅವಘಡ ➤ ಲಕ್ಷಾಂತರ ರೂ.‌ ನಷ್ಟ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 10. ಎಲೆಕ್ಟ್ರಾನಿಕ್ ಉತ್ಪನ್ನಗಳ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಗರದ ಬೆಂದೂರ್ ವೆಲ್ ನಲ್ಲಿ ಸೋಮವಾರದಂದು ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದ್ದು, ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ದಳ ಸಿಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿಯಾಗಿದ್ದಾರೆ.

ಮಂಗಳೂರು: ಎಲ್.ಜಿ ಶೋರೂಂ ನಲ್ಲಿ ಅಗ್ನಿ ಅವಘಡ ➤ ಲಕ್ಷಾಂತರ ರೂ.‌ ನಷ್ಟ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜೀವನದಲ್ಲಿ ಸೋಲು, ದುರಾದೃಷ್ಟವೇ ಆವರಿಸಿದ್ದರೆ ಪ್ರತಿದಿನ ಈ ಮಂತ್ರ ಪಠಿಸಿ ಪರಿಹರಿಸಿಕೊಳ್ಳಿ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸರ್ವರಿಗೂ ನಮಸ್ಕಾರ, ಜೀವನದಲ್ಲಿ ಸೋಲು, ದುರಾದೃಷ್ಟವೇ ಆವರಿಸಿದ್ದರೆ ಪ್ರತಿದಿನ ಈ ಮಂತ್ರವನ್ನು ಪಠಿಸಿ ಪರಿಹರಿಸಿಕೊಳ್ಳಿ ಅದೇನು ಅಂತೀರಾ ತಿಳಿಯಲು ಇದನ್ನು ಓದಿ, ಪೂಜೆ ಸಲ್ಲಿಸುವಾಗ ಕೆಲವು ಮಂತ್ರಗಳನ್ನು ವಿಶೇಷವಾಗಿ ಹೇಳಿದರೆ

ಜೀವನದಲ್ಲಿ ಸೋಲು, ದುರಾದೃಷ್ಟವೇ ಆವರಿಸಿದ್ದರೆ ಪ್ರತಿದಿನ ಈ ಮಂತ್ರ ಪಠಿಸಿ ಪರಿಹರಿಸಿಕೊಳ್ಳಿ Read More »

ಅಡುಗೆ, ಆರೋಗ್ಯ ಮಾಹಿತಿ, ಉದ್ಯೋಗ, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಇಂದು ವಿಶೇಷವಾದ ಭಾನುವಾರ ಇಂದಿನಿಂದ ಈ ರಾಶಿಯವರಿಗೆ ಮದುವೆ ಯೋಗ, ವ್ಯಾಪಾರ ದಾಂಪತ್ಯದಲ್ಲಿ ಹೊಂದಾಣಿಕೆ, ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಭಾನುವಾರದಿಂದ ಈ 6 ರಾಶಿಯವರಿಗೆ ಮುಟ್ಟಿದ್ದೆಲ್ಲ ಚಿನ್ನವಾಗುತ್ತದೆ. ಈ 6 ರಾಶಿಯವರಿಗೆ ಇಂದಿನಿಂದ ಕೆಲವೊಂದು ಶುಭಫಲಗಳನ್ನು ಪಡೆದುಕೊಳ್ಳುತ್ತಾರೆ. ಆ ಅದೃಷ್ಟವಂತ ರಾಶಿಗಳು ಯಾವುವು ಎಂದು ಈ ಲೇಖನದ ಮೂಲಕ

ಇಂದು ವಿಶೇಷವಾದ ಭಾನುವಾರ ಇಂದಿನಿಂದ ಈ ರಾಶಿಯವರಿಗೆ ಮದುವೆ ಯೋಗ, ವ್ಯಾಪಾರ ದಾಂಪತ್ಯದಲ್ಲಿ ಹೊಂದಾಣಿಕೆ, ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಶ್ರೀ ಆಂಜನೇಯಸ್ವಾಮಿ ನೆನೆಯುತ್ತಾ ಇಂದಿನ ದಿನ ಭವಿಷ್ಯ ತಿಳಿದುಕೊಳ್ಳಿ ಕಷ್ಟಗಳಿಂದ ಮುಕ್ತಿ ಪಡೆಯಿರಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ: ನೂತನ ಕೆಲಸ–ಕಾರ್ಯಗಳ ಆರಂಭಕ್ಕೆ ಮತ್ತು ಒಡಂಬಡಿಕೆಗಳಿಗೆ ಇಂದು ಸೂಕ್ತಕಾಲ. ಕಾರ್ಯದೊತ್ತಡದ ನಡುವೆ ಕುಟುಂಬದ ಸಮಸ್ಯೆಯತ್ತ ಗಮನ ನೀಡುವುದನ್ನು ಮರೆಯದಿರಿ.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ

ಶ್ರೀ ಆಂಜನೇಯಸ್ವಾಮಿ ನೆನೆಯುತ್ತಾ ಇಂದಿನ ದಿನ ಭವಿಷ್ಯ ತಿಳಿದುಕೊಳ್ಳಿ ಕಷ್ಟಗಳಿಂದ ಮುಕ್ತಿ ಪಡೆಯಿರಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಗಂಡ-ಹೆಂಡತಿಯ ನಡುವೆ ಕಲಹ ಉಂಟಾಗುತ್ತಿದ್ದರೆ ತಪ್ಪದೇ ಈ ನಿಯಮ ಪಾಲಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸರ್ವರಿಗೂ ನಮಸ್ಕಾರ, ಅಶುಭ ಗ್ರಹ ರಾಹು ಜಾತಕದಲ್ಲಿ ಏಳನೇ ಮನೆಯಲ್ಲಿ ಕೂತಿದ್ದಾಗ ದೋಷ ಉಂಟಾಗುತ್ತದೆ ಇದರಿಂದ ವೈವಾಹಿಕ ಜೀವನ ಸಂತೋಷ ಹಾಗೂ ಸಂಗಾತಿಯೊಂದಿಗಿನ ಸಂಬಂಧವನ್ನು ಸೂಚಿಸುತ್ತದೆ ಈ ಮನೆ

ಗಂಡ-ಹೆಂಡತಿಯ ನಡುವೆ ಕಲಹ ಉಂಟಾಗುತ್ತಿದ್ದರೆ ತಪ್ಪದೇ ಈ ನಿಯಮ ಪಾಲಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಸುಳ್ಯ: ಮಸಾಲೆ ಪುಡಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯ ಕೈಗೆ ಗಂಭೀರ ಗಾಯ..!

(ನ್ಯೂಸ್ ಕಡಬ) newskadaba.com ಸುಳ್ಯ, ಜ. 06. ಇಂಡಸ್ಟ್ರಿ ಒಂದರಲ್ಲಿ ಮಸಾಲೆ ಪುಡಿಗೆ ಬಳಸುವ ಪದಾರ್ಥಗಳ ಡ್ರೈ ಮಾಡುವ ಮಿಷನ್ ಗೆ ಮಹಿಳೆಯೋರ್ವ ಕೈ ಸಿಲುಕಿ ಗಂಭೀರ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಜಯನಗರ ನಿವಾಸಿ ಸಾವಿತ್ರಿ ಎಂದು ಗುರುತಿಸಲಾಗಿದೆ. ಇವರು ಜಯನಗರ ಇಂಡಸ್ಟ್ರೀಸ್ ನಲ್ಲಿ ಕೆಲಸ ಮಾಡುತ್ತಿದ್ದು, ಮಸಾಲೆ ಪದಾರ್ಥಕ್ಕೆ ಬಳಸುವ ಸಾಮಗ್ರಿಗಳನ್ನು ಡ್ರೈ ಮಾಡುವ ಯಂತ್ರದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕೈ ಸಿಲುಕಿ ಈ ಘಟನೆ ಸಂಭವಿಸಿದೆ. ತಕ್ಷಣವೇ ಸಹಸಿಬ್ಬಂದಿಗಳು ಸೇರಿ

ಸುಳ್ಯ: ಮಸಾಲೆ ಪುಡಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯ ಕೈಗೆ ಗಂಭೀರ ಗಾಯ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರೈಲು ಢಿಕ್ಕಿ ಹೊಡೆದು ತಂದೆ -ಮಗಳು ಮೃತ್ಯು..! ➤ ಹಳಿ ದಾಟುತ್ತಿದ್ದ ವೇಳೆ ನಡೆದ ಘಟನೆ

(ನ್ಯೂಸ್ ಕಡಬ) newskadaba.com ಮಲಪ್ಪುರಂ, ಜ. 06. ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲಿನಡಿ ಸಿಲುಕಿ ತಂದೆ ಹಾಗೂ ಮಗಳು ಮೃತಪಟ್ಟ ಘಟನೆ ಕೇರಳದ ತಾನೂರು ರೈಲ್ವೇ ಸ್ಟೇಷನ್ ನಲ್ಲಿ ನಡೆದಿದೆ. ಮೃತರನ್ನು ತಲಕ್ಕಡತೂರಿನ ನಿವಾಸಿ ಆಸೀಸ್(49) ಹಾಗೂ ಅವರ ಪುತ್ರಿ ಅಜ್ವಾ ಮರ್ವಾ(10) ಎಂದು ಗುರುತಿಸಲಾಗಿದೆ. ಇವರಿಬ್ಬರು ರೈಲ್ವೇ ಹಳಿ ದಾಟುತ್ತಿದ್ದ ವೇಳೆ ಮಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ರೈಲು ಢಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರೂ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ರೈಲು ಢಿಕ್ಕಿ ಹೊಡೆದು ತಂದೆ -ಮಗಳು ಮೃತ್ಯು..! ➤ ಹಳಿ ದಾಟುತ್ತಿದ್ದ ವೇಳೆ ನಡೆದ ಘಟನೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ➤ ಬಿಇ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬಿಇ ವಿದ್ಯಾರ್ಥಿನಿಯೋರ್ವಳು ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಅಶೋಕನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಆರ್.ಎಸ್.ಪಾಳ್ಯ ನಿವಾಸಿ ಸಂಜನಾ ಪ್ರಿಯಾ ಎಂದು ಗುರುತಿಸಲಾಗಿದೆ. ಗಾಯಗೊಂಡ ಸವಾರನನ್ನು ವಿನಯ್ ಕುಮಾರ್ ಎಂದು ಗುರುತಿಸಲಾಗಿದೆ. ಇವರಿಬ್ಬರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹಿಂದುಗಡೆಯಿಂದ ವೇಗವಾಗಿ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ವಿದ್ಯಾರ್ಥಿನಿಯ ತಲೆಯ

ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ➤ ಬಿಇ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಎರಡುಪ್ರತ್ಯೇಕ ಪ್ರಕರಣ ➤ ಪಿಎಸ್ಐ ಸೇರಿದಂತೆ ಆರು ಮಂದಿ ಪೊಲೀಸ್ ಸಿಬ್ಬಂದಿಗಳ ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕರ್ತವ್ಯಲೋಪ ಎಸಗಿದ ಮಹಿಳಾ ಎಸ್ಐ ಸೇರಿದಂತೆ ಆರು ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಫೋಕ್ಸೋ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸಿದ ಮಹಿಳಾ ಪೊಲೀಸ್ ಠಾಣಾ ಪಿಎಸ್ಐ ರೋಸಮ್ಮ ಎಂಬವರನ್ನು ಅಮಾನತುಗೊಳಿಸಿ, ಬಳಿಕ ಪ್ರಕರಣದ ಆರೋಪಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ನನ್ನು ಬಂಧಿಸಲಾಯಿತು. ಹಾಗೆಯೇ ಮತ್ತೊಂದು ಕಡೆ ಪೊಲೀಸ್ ಠಾಣೆಯಲ್ಲಿ ಮದ್ಯದ

ಮಂಗಳೂರು: ಎರಡುಪ್ರತ್ಯೇಕ ಪ್ರಕರಣ ➤ ಪಿಎಸ್ಐ ಸೇರಿದಂತೆ ಆರು ಮಂದಿ ಪೊಲೀಸ್ ಸಿಬ್ಬಂದಿಗಳ ಅಮಾನತು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top