ಕಡಬ: ಬೈಕ್ – ಟಿಪ್ಪರ್ ನಡುವೆ ಅಪಘಾತ ➤ ಪವಾಡ ಸದೃಶ ಪಾರಾದ ಬೈಕ್ ಸವಾರ
(ನ್ಯೂಸ್ ಕಡಬ) newskadaba.com ಕಡಬ, ಜ.05. ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಯ ಬದಿಗೆ ಎಸೆಯಲ್ಪಟ್ಟಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ಬುಧವಾರದಂದು ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಹಾಗೂ ನಡುವೆ ನೆಕ್ಕರೆ ಎಂಬಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕಿನ ಮುಂಭಾಗದ ಚಕ್ರದ ಮೇಲೆ ಟಿಪ್ಪರ್ ಹರಿದಿದ್ದು, ಬೈಕ್ ನಜ್ಜುಗುಜ್ಜಾಗಿದೆ. […]
ಕಡಬ: ಬೈಕ್ – ಟಿಪ್ಪರ್ ನಡುವೆ ಅಪಘಾತ ➤ ಪವಾಡ ಸದೃಶ ಪಾರಾದ ಬೈಕ್ ಸವಾರ Read More »
ಕರಾವಳಿ, ಕ್ರೈಮ್ ನ್ಯೂಸ್




