ಕ್ರೈಮ್ ನ್ಯೂಸ್

ಈ 8 ರಾಶಿಯವರಿಗೆ ಕಂಕಣ ಭಾಗ್ಯ, ವ್ಯಾಪಾರ ಅಭಿವೃದ್ಧಿ ಅಂದುಕೊಂಡ ಕಾರ್ಯ ನಿವಾರಣೆಯಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಧನು ರಾಶಿ:ವಿಧ ಮೂಲಗಳಿಂದ ಧನಾಗಮನದಿಂದಾಗಿ ಕಾರ್ಯಾನುಕೂಲವಾಗಲಿದೆ. ಮಹಿಳಾ ಉದ್ಯೋಗಿಗಳಿಗ ಪದೋನ್ನತಿ ದೊರಕುವ ಸಾಧ್ಯತೆ. ಅಸಹನೆಯ ಮನೋವೃತ್ತಿ ಅನಾವಶ್ಯಕ ತಪ್ಪು ಅಭಿಪ್ರಾಯಕ್ಕೆ ಹೇತುವಾದೀತು.ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ […]

ಈ 8 ರಾಶಿಯವರಿಗೆ ಕಂಕಣ ಭಾಗ್ಯ, ವ್ಯಾಪಾರ ಅಭಿವೃದ್ಧಿ ಅಂದುಕೊಂಡ ಕಾರ್ಯ ನಿವಾರಣೆಯಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಂಗಳೂರು – ಬೆಂಗಳೂರು ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ➤ ಆರೋಪಿ ಸುಳ್ಯ ನಿವಾಸಿ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26. ರೈಲಿನಲ್ಲಿ ರಾತ್ರಿ ನಿದ್ರಿಸುತ್ತಿದ್ದ ಪ್ರಯಾಣಿಕರ ಬೆಲೆಬಾಳುವ ವಸ್ತುಗಳನ್ನು ಕಳ್ಳತನಗೈಯ್ಯುತ್ತಿದ್ದ ಆರೋಪಿಯನ್ನು ಮಂಗಳೂರು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಕಲ್ಲುಮುಟ್ಲು ನಿವಾಸಿ ಅಬ್ದುಲ್ ಅಜೀಜ್(19) ಎಂದು ಗುರುತಿಸಲಾಗಿದೆ. ಆರೋಪಿಯು ಮಂಗಳೂರು – ಬೆಂಗಳೂರು ರೈಲಿನಲ್ಲಿ ನಿತ್ಯ ಸಂಚರಿಸಿ ಯಾತ್ರಿಕರ ಮೊಬೈಲ್ ಫೋನ್, ಲೇಡೀಸ್ ಬ್ಯಾಗ್ ಕಳವುಗೈಯುತ್ತಿದ್ದ ಎನ್ನಲಾಗಿದೆ. ಆರೋಪಿಯಿಂದ 11 ಮೊಬೈಲ್ ಫೋನ್, 1 ಟ್ಯಾಬ್‌, ಒಂದು ವ್ಯಾನಿಟಿ ಬ್ಯಾಗ್, ಪಾಸ್ ಪೋರ್ಟ್ ಸೇರಿದಂತೆ ಬೆಲೆಬಾಳುವ ದಾಖಲೆಗಳನ್ನು

ಮಂಗಳೂರು – ಬೆಂಗಳೂರು ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ➤ ಆರೋಪಿ ಸುಳ್ಯ ನಿವಾಸಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈ 9 ರಾಶಿಯವರಿಗೆ ,ಮದುವೆ ಯೋಗ, ವ್ಯಾಪಾರ ದಾಂಪತ್ಯದಲ್ಲಿ ಹೊಂದಾಣಿಕೆ, ಯಾವುದೇ ಸಮಸ್ಯೆ ಇದ್ದರೂ ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ:ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ತಮ್ಮ ಸ್ವಂತ ಬುದ್ದಿಯ ಬಹಳ ಉಪಯೋಗಿಸುತ್ತಾರೆ ಮತ್ತು ಇವರು ಯಾರ ಸಹಾಯವಿಲ್ಲದೆ ಮೇಲ್ಬರುವ ವ್ಯಕ್ತಿಗಳು ಇವರಾಗಿರುತ್ತಾರೆ ಅಷ್ಟೇ ಅಲ್ಲ ಇವರು ತಮ್ಮ

ಈ 9 ರಾಶಿಯವರಿಗೆ ,ಮದುವೆ ಯೋಗ, ವ್ಯಾಪಾರ ದಾಂಪತ್ಯದಲ್ಲಿ ಹೊಂದಾಣಿಕೆ, ಯಾವುದೇ ಸಮಸ್ಯೆ ಇದ್ದರೂ ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ 8 ರಾಶಿಯವರಿಗೆ ವಿವಾಹ ಯೋಗ. ಕಂಕಣ ಪ್ರಾಪ್ತಿ. ಕುಟುಂಬದಲ್ಲಿನ ಕಲಹಗಳು ನಿವಾರಣೆಯಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ವೃಷಭ ರಾಶಿ: ಕೆಲಸ–ಗಣ್ಯವ್ಯಕ್ತಿಗಳಿಗೆ ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಸ್ಥಾನಮಾನ ಗೌರವಗಳು ಲಭಿಸಲಿವೆ. ವ್ಯಾಪಾರ ವ್ಯವಹಾರದಲ್ಲಿರುವವರಿಗೆ ಅಧಿಕ ಲಾಭ. ಉನ್ನತ ಹುದ್ದೆಯಲ್ಲಿರುವವರಿಗೆ ಬಡ್ತಿ ಸಾಧ್ಯತೆ. ನಿಮ್ಮ ಜೀವನದ ಯಾವುದೇ

ಈ 8 ರಾಶಿಯವರಿಗೆ ವಿವಾಹ ಯೋಗ. ಕಂಕಣ ಪ್ರಾಪ್ತಿ. ಕುಟುಂಬದಲ್ಲಿನ ಕಲಹಗಳು ನಿವಾರಣೆಯಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ 9 ರಾಶಿಯವರಿಗೆ ಮದುವೆ ಯೋಗ, ವ್ಯಾಪಾರ ಅಭಿವೃದ್ಧಿ, ಗಂಡ-ಹೆಂಡತಿಯ ಕಲಹ, ಯಾವುದೇ ಸಮಸ್ಯೆ ಇದ್ದರೂ ಪರಿಹಾರ ಶತಸಿದ್ಧ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ : ಸ್ನೇಹಿತರು ನಿಮಗೆ ಮಾಡುವ ಸಹಾಯ ಇಂದು ಅಪಾರವಾದದ್ದು.ಹಳೆ ಸ್ನೇಹಿತರ ಭೇಟಿ.ಸಂಬಂಧಿಸಿದಕರಿಂದ ಧನ ಸಹಾಯ.ನಿಮ್ಮನ್ನು ಮಾತನಾಡಿಸಲು ಬರುವವರ ಜೊತೆ ಸಭ್ಯದಿಂದ ವರ್ತಿಸಿ.ಹಳೆ ಕೋರ್ಟ ಕೇಸ್ ಗಳು

ಈ 9 ರಾಶಿಯವರಿಗೆ ಮದುವೆ ಯೋಗ, ವ್ಯಾಪಾರ ಅಭಿವೃದ್ಧಿ, ಗಂಡ-ಹೆಂಡತಿಯ ಕಲಹ, ಯಾವುದೇ ಸಮಸ್ಯೆ ಇದ್ದರೂ ಪರಿಹಾರ ಶತಸಿದ್ಧ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಸುಳ್ಯ: ವೃದ್ದ ಮಹಿಳೆಗೆ ಸ್ಕೂಟರ್ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 22. ವೃದ್ದ ಮಹಿಳೆಯೋರ್ವರಿಗೆ ಸ್ಕೂಟಿ ಢಿಕ್ಕಿ ಹೊಡೆದು ಪರಿಣಾಮ ಮಹಿಳೆ ಹಾಗೂ ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ಹರಿಹರದಿಂದ ನಡೆದಿದೆ. ಕೊಲ್ಲಮೊಗ್ರ ಕಡೆಯಿಂದ ಬರುತ್ತಿದ್ದ ಸ್ಕೂಟಿಗೆ ದನಗಳು ಅಡ್ಡಬಂದಿದ್ದು, ತಕ್ಷಣವೇ ಸವಾರ ಸ್ಕೂಟಿಯನ್ನು ರಸ್ತೆಯ ಪಕ್ಕಕ್ಕೆ ತೆಗೆದಿದ್ದು, ಅದೇ ಸಂದರ್ಭ ಅಲ್ಲಿ ನಡೆದುಕೊಂಡು ಬರುತ್ತಿದ್ದ ಪುಟ್ಟಮ್ಮ ಎಂಬವರಿಗೆ ಢಿಕ್ಕಿ ಹೊಡೆದಿದೆ. ಘಟನೆಯಿಂದ ಮಹಿಳೆ ಹಾಗೂ ಸವಾರನಿಗೆ ಗಾಯಗಳಾಗಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಳ್ಯ: ವೃದ್ದ ಮಹಿಳೆಗೆ ಸ್ಕೂಟರ್ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಕಾರ್ಮಿಕರಿಂದ ಮೊಬೈಲ್ ಎಗರಿಸಿ ಪರಾರಿಯಾದ ಅಪರಿಚಿತರು..!

(ನ್ಯೂಸ್ ಕಡಬ) newskadaba.com ಕಡಬ, ಡಿ. 22. ಇಲ್ಲಿನ ಮಿನಿ ವಿಧಾನಸೌಧದ ಕಟ್ಟಡ ಕಾಮಗಾರಿ ಮಾಡುತ್ತಿದ್ದ ಹಿಂದಿ ಕಾರ್ಮಿಕರ ಮೊಬೈಲ್ ನ್ನು ಬೈಕ್ ನಲ್ಲಿ ಬಂದ ಅಪರಿಚಿತರು ಎಗರಿಸಿಕೊಂಡು ಪರಾರಿಯಾದ ಘಟನೆ ಕಡಬದಲ್ಲಿ ಬುಧವಾರದಂದು ಸಂಜೆ ನಡೆದಿದೆ. ಕಡಬ ತಹಶೀಲ್ದಾರ್ ಕಛೇರಿಯ ಹಿಂಭಾಗದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅಲ್ಲಿಗೆ ಬೈಕ್ ನಲ್ಲಿ ಬಂದ ಅಪರಿಚಿತರು ತುರ್ತು ಕರೆಯನ್ನು ಮಾಡಲು ಮೊಬೈಲ್ ಕೊಡುವಂತೆ ಕೇಳಿದ್ದು, ಅದರಂತೆ ಕಾರ್ಮಿಕರು ಮೊಬೈಲ್ ಕೊಟ್ಟಿದ್ದಾರೆ. ಮೊಬೈಲ್ ಸಿಗುತ್ತಿದ್ದಂತೆಯೇ ಯುವಕರು ಪರಾರಿಯಾಗಿದ್ದು, ಕಡಬ ಠಾಣೆಯಲ್ಲಿ

ಕಡಬ: ಕಾರ್ಮಿಕರಿಂದ ಮೊಬೈಲ್ ಎಗರಿಸಿ ಪರಾರಿಯಾದ ಅಪರಿಚಿತರು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪತ್ನಿ ತವರುಮನೆಗೆ ಹೋಗಿದ್ದ ಸಂದರ್ಭ ಪತಿ ಕಾಣೆ..! ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 22. ಹೆಂಡತಿ ತವರುಮನೆಗೆ ಹೋಗಿದ್ದ ಸಂದರ್ಭ ಪತಿ ಸಂಶುದ್ದೀನ್ ಎಂಬಾತನೋರ್ವ ಮನೆಬಿಟ್ಟು ಹೋದ ಘಟನೆ ತಾಲೂಕಿನ ಕುವೆಟ್ಟು ಗ್ರಾಮದ ಸುನ್ನತ್ ಕೆರೆ ಎಂಬಲ್ಲಿ ನಡೆದಿದೆ. ಪತ್ನಿ ಹಾಗೂ ಎರಡು ಗಂಡುಮಕ್ಕಳೊಂದಿಗೆ ವಾಸವಾಗಿದ್ದ ಸಂಶುದ್ದೀನ್ ಅವರ ಪತ್ನಿ ಸುಮಾರು ಎರಡು ತಿಂಗಳ ಹಿಂದೆ ತವರುಮನೆಗೆ ಹೋಗಿದ್ದು ಪ್ರತೀದಿನ ಪತಿಯೊಂದಿಗೆ ಫೋನ್ ಮೂಲಕ ಮಾತನಾಡುತ್ತಿದ್ದರು ಎನ್ನಲಾಗಿದೆ. ಡಿ.‌ 18ರಂದು ಪತಿ ಯಾವುದೇ ಕರೆ ಮಾಡದೇ ಇದ್ದು, ಡಿ. 19 ರಂದು ಪತ್ನಿ ಸಂಶುದ್ದೀನ್

ಪತ್ನಿ ತವರುಮನೆಗೆ ಹೋಗಿದ್ದ ಸಂದರ್ಭ ಪತಿ ಕಾಣೆ..! ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಪಾದಚಾರಿ ಮಹಿಳೆಗೆ ಬೈಕ್ ಢಿಕ್ಕಿ – ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 22. ಪಾದಚಾರಿ ಮಹಿಳೆಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಅಡ್ಕಾರು ಎಂಬಲ್ಲಿ ಬುಧವಾರದಂದು ನಡೆದಿದೆ. ಗಾಯಾಳು ಮಹಿಳೆಯನ್ನು ಅಡ್ಕಾರು ನಿವಾಸಿ ಶಕುಂತಲಾ ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗೆ ಮೀಟಿಂಗ್ ಒಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ವೇಳೆ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದಿದೆ. ತಕ್ಷಣವೇ ಅವರನ್ನು ಸ್ಥಳೀಯರು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಸುಳ್ಯ: ಪಾದಚಾರಿ ಮಹಿಳೆಗೆ ಬೈಕ್ ಢಿಕ್ಕಿ – ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟ ➤ 2 ಕರುಗಳ ರಕ್ಷಣೆ, ಚಾಲಕ ಪರಾರಿ..!

(ನ್ಯೂಸ್ ಕಡಬ) newskadaba.com ಬೈಂದೂರು, ಡಿ. 22. ಅಕ್ರಮ ಜಾನುವಾರು ಸಾಗಾಟವನ್ನು ತಡೆದ ಪೊಲೀಸರು ಹಿಂಸಾತ್ಮಕವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ ಎರಡು ಕರುಗಳನ್ನು ರಕ್ಷಿಸಿದ ಘಟನೆ ಯಡ್ತರೆ ಜಂಕ್ಷನ್ ಬಳಿ ನಡೆದಿದೆ. ಎರಡು ಕರುಗಳನ್ನು ಕಳವುಗೈದು ಕಾರಿನಲ್ಲಿ ತುಂಬಿಸಿಕೊಂಡು ಕಿರಿಮಂಜೇಶ್ವರದಿಂದ ಬೈಂದೂರು ಕಡೆಗೆ ಸಾಗಿಸುತ್ತಿರುವ ಖಚಿತ ಮಾಹಿತಿ ದೊರೆತ ಬೈಂದೂರು ಪೊಲೀಸರು ಯಡ್ತರೆ ಜಂಕ್ಷನ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದು, ಈ ವೇಳೆ ಉಪ್ಪುಂದ ಕಡೆಯಿಂದ ಬೈಂದೂರು ಕಡೆಗೆ ಅತೀ ವೇಗವಾಗಿ ಬರುತ್ತಿದ್ದ ಕಾರನ್ನು ಪೊಲೀಸರು ತಡೆದು ನಿಲ್ಲಿಸಿದ್ದಾರೆ.

ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟ ➤ 2 ಕರುಗಳ ರಕ್ಷಣೆ, ಚಾಲಕ ಪರಾರಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top