ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಮೂವರು ದುರ್ಮರಣ
(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸೈಯ್ಯದ್ ಇಸ್ಮಾಯಿಲ್ ದಾವೂದ್ (64), ಸುಶೀಲಾ ಡಿಕೋಸ್ತಾ (73) ಹಾಗೂ ವಾಸಿಂ ಹುಸೇನ್ ಖಾನ್ (35) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಜಾವೀದ್ ದಾವೂದ್ (41) ಹಾಗೂ ಮುಕ್ತಿಯಾರ್ ಯೂಸುಫ್ ಸೈಯ್ಯದ್ (46) ಎಂದು ಗುರುತಿಸಲಾಗಿದೆ. ದಾರವಾಡದಿಂದ ಬೆಳಗಾವಿಗೆ ತೆರಳುತ್ತಿದ್ದ ಕಾರು, […]
ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಮೂವರು ದುರ್ಮರಣ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್







