ಕ್ರೈಮ್ ನ್ಯೂಸ್

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಮೂವರು ದುರ್ಮರಣ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸೈಯ್ಯದ್ ಇಸ್ಮಾಯಿಲ್ ದಾವೂದ್ (64), ಸುಶೀಲಾ ಡಿಕೋಸ್ತಾ (73) ಹಾಗೂ ವಾಸಿಂ ಹುಸೇನ್ ಖಾನ್ (35) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಜಾವೀದ್ ದಾವೂದ್ (41) ಹಾಗೂ ಮುಕ್ತಿಯಾರ್ ಯೂಸುಫ್ ಸೈಯ್ಯದ್ (46) ಎಂದು ಗುರುತಿಸಲಾಗಿದೆ. ದಾರವಾಡದಿಂದ ಬೆಳಗಾವಿಗೆ ತೆರಳುತ್ತಿದ್ದ ಕಾರು, […]

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಮೂವರು ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈ 5 ವಸ್ತುಗಳು ಮನೆಯಲ್ಲಿ ಇದ್ದರೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಆಗುತ್ತದೆ

ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಮನೆಯ ಅಲಂಕಾರಕ್ಕಾಗಿ ಎಂದು ಕೆಲವು ವಸ್ತುಗಳನ್ನು ಇಡುತ್ತಾರೆ, ಇನ್ನು ಕೆಲವರು ಮನೆಯಲ್ಲಿ ಏನಾದರೂ ಸಮಸ್ಯೆಗಳು ಇದ್ದರೆ ವಾಸ್ತು ದೋಷಗಳು ಇದ್ದರೆ ಅವುಗಳು ನಿವಾರಣೆಯಾಗಲಿ ಎಂದು ವಾಸ್ತುವಿಗೆ ಸಂಬಂಧಿಸಿದಂತಹ ವಸ್ತುಗಳನ್ನು ಮನೆಯಲ್ಲಿ ಇಡುತ್ತಾರೆ. ಇನ್ನು ಮನೆಯಲ್ಲಿ ಸಮಸ್ಯೆಗಳು ಇದ್ದರೆ, ವಾಸ್ತು ದೋಷ ಗಳು ಇದ್ದರೆ, ಮನೆಯಲ್ಲಿ ಏನಾದರೂ ನಕಾರತ್ಮಕ ಶಕ್ತಿಗಳಿಂದ ಕಲಹಗಳು ಜಗಳಗಳು ಉಂಟಾಗುತ್ತಿದ್ದರೆ, ಜೀವನದಲ್ಲಿ ಅದೃಷ್ಟವೇ ಇಲ್ಲ ಎನ್ನುವುದಾದರೆ ತಪ್ಪದೇ ಮನೆಯಲ್ಲಿ ಈ 5 ವಸ್ತುಗಳನ್ನು ಇಡಬೇಕು. ಮನೆಯಲ್ಲಿ 5

ಈ 5 ವಸ್ತುಗಳು ಮನೆಯಲ್ಲಿ ಇದ್ದರೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಾಣಿ: ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಾಣಿ, ಡಿ. 21. ರಿಕ್ಷಾ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ. ಮಾಣಿಯಿಂದ ಗಡಿಯಾರ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಕ್ಕೆ ಉಪ್ಪಿನಂಗಡಿ ಕಡೆಯಿಂದ ವೇಗವಾಗಿ ಬಂದ ಬೈಕ್ ಡಿಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ಹಾಗೂ ಸಹಸವಾರನಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮಾಣಿ: ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರರಿಬ್ಬರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪಿ.ಎ ಎಂಜಿನಿಯರಿಂಗ್ ಕಾಲೇಜು ಅಧ್ಯಕ್ಷ ಡಾ.ಪಿ.ಎ ಇಬ್ರಾಹಿಂ ಹಾಜಿ ವಿಧಿವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಇಲ್ಲಿನ ನಡುಪದವುನಲ್ಲಿರುವ ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಅಧ್ಯಕ್ಷ, ಉದ್ಯಮಿ ಡಾ.ಪಿ.ಎ ಇಬ್ರಾಹಿಂ ಹಾಜಿ(78) ಮಂಗಳವಾರದಂದು ಕೇರಳದ ಕ್ಯಾಲಿಕಟ್ ನಲ್ಲಿ ನಿಧನರಾಗಿದ್ದಾರೆ‌. ಡಾ.ಪಿಎ ಇಬ್ರಾಹಿಂ ಹಾಜಿ ಶಿಕ್ಷಣ ಪ್ರೇಮಿಯಾಗಿದ್ದ ಇವರು, ಮಲಬಾರ್ ಗೋಲ್ಡ್ ಗ್ರೂಪ್‌ನ ವೈಸ್ ಚೆಯರ್ ಮಾನ್ ಆಗಿದ್ದರು. ಪಿಎ ಕಾಲೇಜು ಸಹಿತ ಹಲವು ಶಿಕ್ಷಣ ಸಂಸ್ಥೆಗಳನ್ನು ಹುಟ್ಟುಹಾಕಿದ್ದ ಇವರಿಗೆ ಹಲವು ಸಂಘ ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು.‌ ಕೆಲವು ದಿನಗಳ ಹಿಂದೆ ದುಬೈಗೆ ತೆರಳಿದ್ದ ಇವರು ಅನಾರೋಗ್ಯಕ್ಕೀಡಾಗಿದ್ದು,

ಮಂಗಳೂರು: ಪಿ.ಎ ಎಂಜಿನಿಯರಿಂಗ್ ಕಾಲೇಜು ಅಧ್ಯಕ್ಷ ಡಾ.ಪಿ.ಎ ಇಬ್ರಾಹಿಂ ಹಾಜಿ ವಿಧಿವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಿಕ್ಸಿ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 21. ಮಿಕ್ಸಿಯನ್ನು ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ 76 ಬಡಗುಬೆಟ್ಟು ಗ್ರಾಮದ ಒಳಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ಒಳಕಾಡು ನಿವಾಸಿ ಚಂದ್ರ ಜೋಗಿ (43) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಖಾಸಗಿ ಶಾಲಾ ಬಸ್ಸಿನ ಚಾಲಕರಾಗಿದ್ದ ಇವರು, ಮನೆಯಲ್ಲಿ ರಾತ್ರಿ ಊಟಕ್ಕೆ ಚಟ್ನಿ ತಯಾರಿಸಲು ಮಿಕ್ಸಿ ಆನ್ ಮಾಡಿದ್ದು, ಆಗ ಮಿಕ್ಸಿಯ ವೈರ್ ನಲ್ಲಿ ತೊಂದರೆ ಇರುವುದನ್ನು ಕಂಡು ರಿಪೇರಿ ಮಾಡಲು ಮುಂದಾಗಿದ್ದಾರೆ‌. ಈ

ಮಿಕ್ಸಿ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಗೆ ಧಮ್ಕಿ ➤ ಆರ್ ಟಿಐ ಕಾರ್ಯಕರ್ತ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಸರಕಾರಿ ಕಛೇರಿಯಲ್ಲಿ ಮಹಿಳಾ ಅಧಿಕಾರಿಯೋರ್ವರಿಗೆ ಧಮ್ಕಿ ಹಾಕಿರೋ ಹಿನ್ನೆಲೆ ಓರ್ವ ಆರ್ಟಿಐ ಕಾರ್ಯಕರ್ತನನ್ನು ಬಂಧಿಲಾಗಿದೆ. ಬಂಧಿತನನ್ನು ಕೃಷ್ಣ ಮೂರ್ತಿ ಎಂದು ಗುರುತಿಸಲಾಗಿದೆ. ಈತ ಡಿ. 18ರಂದು ಕತ್ರಿಗುಪ್ಪೆಯ ಬಿಬಿಎಂಪಿ ವಾರ್ಡ್ ಇಂಜಿನಿಯರ್ ಕಛೇರಿಗೆ ತೆರಳಿ, ಅಸಿಸ್ಟೆಂಟ್ ಇಂಜಿನಿಯರ್ ಓರ್ವರಿಗೆ ‘ನಿನ್ನನ್ನು ಕೆಲಸದಿಂದ ಹೇಗೆ ತೆಗಿಸಬೇಕು ಅಂತ ಗೊತ್ತಿದೆ. ಸರಕಾರದ ಯಾವುದೇ ಡಿಪಾರ್ಟ್ಮೆಂಟ್ ಗೆ ಹೋದರೂ ಬಿಡುವುದಿಲ್ಲ’ ಎಂದು ಧಮ್ಕಿ ಹಾಕಿದ್ದನು. ಈ ಕುರಿತು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದೂರು

ಮಹಿಳೆಗೆ ಧಮ್ಕಿ ➤ ಆರ್ ಟಿಐ ಕಾರ್ಯಕರ್ತ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಫೆವಿಕಲ್ ಗಮ್ ವಾಸನೆ ಸೇವಿಸುತ್ತಿದ್ದ ಅಪ್ರಾಪ್ತ ಬಾಲಕರು..! ➤ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 21. ಇಲ್ಲಿನ ಜಯ‌ನಗರದ ಮನೆಯೊಂದರಲ್ಲಿ ಸುಮಾರು 9, 10 ವರ್ಷ ವಯಸ್ಸಿನ ಮೂವರು ಬಾಲಕರು ಫೆವಿಕಲ್ ಗಮ್ ವಾಸನೆ ಸೇವಿಸುತ್ತಿದ್ದ ಸಂದರ್ಭ ಸ್ಥಳೀಯರು ಸೇರಿ ಬಾಲಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಬಾಲಕರನ್ನು ವಿಚಾರಣೆ ನಡೆಸಿದ ಪೊಲೀಸರು ಪೋಷಕರನ್ನು ಕರೆಸಿ ಬಾಲಕರಿಗೆ ಎಚ್ಚರಿಕೆ ನೀಡಿ ಬುದ್ದಿಮಾತು ಹೇಳಿ ಮರಳಿ ಕಳುಹಿಸಿರುವುದಾಗಿ ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ಮಕ್ಕಳು ಮಾದಕ ವ್ಯಸನಕ್ಕೆ ಬಲಿಯಾಗಿ ತಮ್ಮ ಜೀವನವನ್ನು ಹಾಳುಮಾಡುತ್ತಿದ್ದು, ಈ

ಸುಳ್ಯ: ಫೆವಿಕಲ್ ಗಮ್ ವಾಸನೆ ಸೇವಿಸುತ್ತಿದ್ದ ಅಪ್ರಾಪ್ತ ಬಾಲಕರು..! ➤ ಖಾಕಿ ಬಲೆಗೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಢಿಕ್ಕಿ ಹೊಡೆದ ಆಟೋ ರಿಕ್ಷಾ..! ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 21. ಆಟೋ ರಿಕ್ಷಾವೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಜಾಲ್ಸೂರು ಗ್ರಾಮದ ಕಾಳಮ್ಮನೆ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರಿಗೆ ವಿರುದ್ದ ದಿಕ್ಕಿನಿಂದ ಬಂದ ಅಟೋ ರಿಕ್ಷಾ ಢಿಕ್ಕಿ ಹೊಡೆದಿದ್ದು, ಪರಿಣಾಮ ಅಟೋ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಗಳುಗಳನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಢಿಕ್ಕಿ ಹೊಡೆದ ಆಟೋ ರಿಕ್ಷಾ..! ➤ ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ‌ ಕಿರುಕುಳ ➤ ಆರೋಪಿ ವಕೀಲ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ ವಕೀಲ ಕೆ.ಎಸ್‌.ಎನ್‌. ರಾಜೇಶ್‌ ಭಟ್‌ ಕೊನೆಗೂ ನ್ಯಾಯಾಲಯಕ್ಕೆ ಸೋಮವಾರದಂದು ಶರಣಾಗಿದ್ದಾನೆ. ಕಾನೂನು ಮಹಾ ವಿದ್ಯಾಲಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕನಾಗಿದ್ದ ರಾಜೇಶ್‌ ಭಟ್ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದು, ಲೈಂಗಿಕ ಕಿರುಕುಳ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಆರೋಪಿ ವಿರುದ್ಧ

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ‌ ಕಿರುಕುಳ ➤ ಆರೋಪಿ ವಕೀಲ ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಂತಹ ಅಕ್ಷರಿಂದ ಹೆಸರು ಶುರು ಆಗುವ ಜನರನ್ನು ವಿವಾಹ ಜೇವನ ಅದ್ಬುತವಾಗಿರುತ್ತದೆ

ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯರಿಗೂ ತಮ್ಮ ಜೀವನದ ಸಂಗಾತಿ ಯಾವ ರೀತಿಯಾಗಿರಬೇಕು ಮುಂದಿನ ಜೀವನದಲ್ಲಿ ನಾವು ನಮ್ಮ ಜೀವನವನ್ನು ಯಾವ ರೀತಿಯಾಗಿ ಸಾಗಿಸಬೇಕು ಎಂಬುದರ ಬಗ್ಗೆ ತುಂಬಾ ಆಸೆ ಕನಸುಗಳು ಇರುತ್ತವೆ ಜಗತ್ತಿನಲ್ಲಿ ತಮ್ಮ ಜೋಡಿ ಅದ್ಭುತವಾದ ಜೋಡಿ ಅಂತ ಅನಿಸಬೇಕು ತಮ್ಮ ಜೋಡಿಯನ್ನು ನೋಡಿ ಎಲ್ಲರೂ ಖುಷಿಪಡಬೇಕು ಪ್ರೀತಿ ಮಾಡಿ ಜೀವನ ನಡೆಸಿದರೆ ಇವರ ರೀತಿಯಾಗಿ ನಡೆಸಬೇಕು ಎಂದು ಎಲ್ಲರೂ ಹಾಡಿ ಹೊಗಳಬೇಕು ತಮ್ಮ ಪ್ರೀತಿ ಎಲ್ಲರಿಗೂ ಮಾದರಿಯಾಗಿರಬೇಕು ತಮ್ಮ ಜೀವನದಲ್ಲಿ ಎಂದಿಗೂ ಮನಸ್ತಾಪಗಳು ಬರಬಾರದೆಂದು ಬಹು

ಇಂತಹ ಅಕ್ಷರಿಂದ ಹೆಸರು ಶುರು ಆಗುವ ಜನರನ್ನು ವಿವಾಹ ಜೇವನ ಅದ್ಬುತವಾಗಿರುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top