ಕ್ರೈಮ್ ನ್ಯೂಸ್

ಪುತ್ತೂರು: ಬೈಕ್ -ಸ್ಕೂಟರ್ ನಡುವೆ ಅಪಘಾತ ➤ ಸ್ಕೂಟರ್ ಸವಾರ ಮೃತ್ಯು, ಬೈಕ್ ಸವಾರ ಗಂಭೀರ..!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 20. ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಸೋಮವಾರದಂದು ಬೆಳಿಗ್ಗೆ ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ನಡೆದಿದೆ. ಕೊಲ್ಲಾಜೆ ಕಡೆಯಿಂದ ಬರುತ್ತಿದ್ದ ಜುಪಿಟರ್ ವಾಹನವು ಮುಖ್ಯ ರಸ್ತೆಗೆ ಬರುತ್ತಿದ್ದ ವೇಳೆ ಕೆಯ್ಯೂರು ಕಡೆಯಿಂದ ಕುಂಬ್ರ ಕಡೆಗೆ ಹೋಗುತ್ತಿದ್ದ ಕೆ.ಟಿ.ಎಂ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ಗಂಭೀರ ಗಾಯಗಳೊಂದಿಗೆ ರಸ್ತೆ ಮಧ್ಯೆ ಬಿದ್ದುಕೊಂಡಿದ್ದರೂ, ಗಾಯಾಳುಗಳನ್ನು […]

ಪುತ್ತೂರು: ಬೈಕ್ -ಸ್ಕೂಟರ್ ನಡುವೆ ಅಪಘಾತ ➤ ಸ್ಕೂಟರ್ ಸವಾರ ಮೃತ್ಯು, ಬೈಕ್ ಸವಾರ ಗಂಭೀರ..! Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 20. ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸೂಪರಿಂಡೆಂಟ್ ಇಂಜಿನಿಯರ್ ಓರ್ವ ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರದಂದು ರಾತ್ರಿ ಹುಬ್ಬಳ್ಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ರಂಗರಾಜು ಎಸ್(59) ಎಂದು ಗುರುತಿಸಲಾಗಿದೆ‌. ಇವರು ಹುಬ್ಬಳ್ಳಿ-ಬೆಂಗಳೂರು ರೈಲಿಗೆ ಹತ್ತುವ ಬದಲು ಬೆಳಗಾವಿ- ಬೆಂಗಳೂರು ರೈಲಿಗೆ ಹತ್ತಿದ್ದು, ರೈಲು ಚಲಿಸಲಾರಂಭಿಸಿದ ಬಳಿಕ ರೈಲು ಬದಲಾದ ವಿಚಾರ ತಿಳಿದ ಇವರು ರೈಲಿನಿಂದ ಇಳಿಯಲೆತ್ನಿಸಿದ್ದಾರೆ. ಈ ಸಂದರ್ಭ ಪ್ಲಾಟ್ ಫಾರಂ ನಲ್ಲೇ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ಅವಳಿ ಮಕ್ಕಳು ಮೃತ್ಯು, ತಂದೆ-ತಾಯಿ ಸ್ಥಿತಿ ಚಿಂತಾಜನಕ…!

(ನ್ಯೂಸ್ ಕಡಬ) newskadaba.com ಹಾಸನ, ಡಿ. 20. ಚಲಿಸುತ್ತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಅವಳಿ ಮಕ್ಕಳಿಬ್ಬರು ಸ್ಥಳದಲ್ಲೇ ಮೃತಪಟ್ಟು, ತಂದೆ ತಾಯಿ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಹೊರವಲಯದ ರಾ.ಹೆ ಭೂವನಹಳ್ಳಿ ಸಮೀಪ ನಡೆದಿದೆ. ಮೃತಪಟ್ಟವರನ್ನು ಅವಳಿ ಮಕ್ಕಳಾದ ಪ್ರಣತಿ ಹಾಗೂ ಪ್ರಣವ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಶಿವಾನಂದ್ ಹಾಗೂ ಜ್ಯೋತಿ ದಂಪತಿಯ ಸ್ಥಿತಿ ಚಿಂತಾಜನಕವಾಗಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಪ್ರಯಾಣಿಸುತ್ತಿದ್ದ ಸ್ಕೂಟರ್

ಚಲಿಸುತ್ತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ಅವಳಿ ಮಕ್ಕಳು ಮೃತ್ಯು, ತಂದೆ-ತಾಯಿ ಸ್ಥಿತಿ ಚಿಂತಾಜನಕ…! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾಜಿ ಅಥ್ಲೀಟ್ ಓರ್ವರಿಗೆ ಪಿ.ಟಿ. ಉಷಾ ವಂಚನೆ- ದೂರು ದಾಖಲು..!

(ನ್ಯೂಸ್ ಕಡಬ) newskadaba.com ಕೇರಳ, ಡಿ. 20. ಮಾಜಿ ಅಥ್ಲೀಟ್ ಪಿ.ಟಿ.ಉಷಾ ವಿರುದ್ದ ಕೇರಳ ಪೊಲೀಸರು ವಂಚನೆ ಪ್ರಕರಣ ದಾಖಲಿಸಿರುವ ಕುರಿತು ವರದಿಯಾಗಿದೆ. ಇವರು ಮಾಜಿ ಅಥ್ಲೀಟ್ ಜೆಮ್ಮಾ ಜೋಸೆಫ್ ಅವರಿಗೆ ಬಿಲ್ಡರ್ ಓರ್ವರಿಂದ ಫ್ಲಾಟ್ ಕೊಡಿಸುವುದಾಗಿ ಭರವಸೆ ನೀಡಿ, ಜೆಮ್ಮಾ ಜೋಸೆಫ್ ಅವರಿಂದ ಕಂತುಗಳ ಮೂಲಕ 46 ಲಕ್ಷ ರೂ. ಹಣ ಪಡೆದುಕೊಂಡಿದ್ದರು. ಭರವಸೆಯಂತೆ ನಿಗದಿತ ಸಮಯಕ್ಕೆ ಫ್ಲಾಟ್ ನೀಡದೆ ಇದ್ದ ಹಿನ್ನೆಲೆ ಜೆಮ್ಮಾ ಜೋಸೆಫ್ ಅವರು ಪಿ.ಟಿ ಉಷಾ ವಿರುದ್ದ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.

ಮಾಜಿ ಅಥ್ಲೀಟ್ ಓರ್ವರಿಗೆ ಪಿ.ಟಿ. ಉಷಾ ವಂಚನೆ- ದೂರು ದಾಖಲು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಂಬಿಬಿಎಸ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 20. ಖಾಸಗಿ ವಸತಿ ಸಂಕೀರ್ಣದಲ್ಲಿ ವಾಸವಾಗಿದ್ದ ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುತ್ತಾರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವಳನ್ನು ಬೀದರ್ ಆನಂದನಗರ ನಿವಾಸಿ ವೈಶಾಲಿ ಗಾಯಕವಾಡ್ ಎಂದು ಗುರುತಿಸಲಾಗಿದೆ. ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ಎಂಬಿಬಿಎಸ್ ಪದವಿ ಮುಗಿಸಿ ಅಲ್ಲೇ ಇಂಟರ್ನ್ಶಿಪ್ ನಡೆಸುತ್ತಿದ್ದ ಈಕೆ ವಸತಿ ಕೋಣೆಯಲ್ಲಿ ಫ್ಯಾನ್ ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಉಳ್ಳಾಲ

ಎಂಬಿಬಿಎಸ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೇಲೂರಿನಲ್ಲಿ ರಸ್ತೆ ಅಪಘಾತ ➤ ಬೆಳ್ತಂಗಡಿಯ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 20. ಆಲ್ಟೋ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿಯ ವ್ಯಕ್ತಿಯೋರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ಮೃತರನ್ನು ಪೆರಾಲ್ದರಕಟ್ಟೆಯ ಶರೀಫ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನೂರ್ ಮುಹಮ್ಮದ್, ಬಳಂಜದ ಅಝೀಝ್ ಹಾಗೂ ಕಕ್ಕಿಂಜೆಯ ಗಾಂಧಿನಗರ ನಿವಾಸಿ ಸಲೀಂ ಎಂದು ಗುರುತಿಸಲಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊರೆದೊಯ್ಯಲಾಗಿದೆ. ಇವರೆಲ್ಲ ಸಂಬಂಧಿಗಳು ಹಾಗೂ ಸ್ನೇಹಿತರಾಗಿದ್ದು ಗಾರೆ ಹಾಗೂ

ಬೇಲೂರಿನಲ್ಲಿ ರಸ್ತೆ ಅಪಘಾತ ➤ ಬೆಳ್ತಂಗಡಿಯ ಯುವಕ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗಂಡ ಹೆಂಡತಿಯ ನಡುವೆ ಕಲಹ ಮನಸ್ತಾಪಗಳು ಇದ್ದರೆ ಅದನ್ನು ಈ ರೀತಿಯಾಗಿ ಬಗೆಹರಿಸಿಕೊಳ್ಳಬಹುದು.

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಗಂಡ ಹೆಂಡತಿಯ ನಡುವೆ ಮನಸ್ತಾಪಗಳು ಜಗಳಗಳು ಸಾಮಾನ್ಯ, ಗಂಡ ತಪ್ಪನ್ನು ಮಾಡಿದರೆ ಹೆಂಡತಿ ಬುದ್ಧಿ ಹೇಳುವುದು ಮತ್ತು ಹೆಂಡತಿ ತಪ್ಪು ಮಾಡಿದಾಗ ಗಂಡ ಬುದ್ಧಿ ಹೇಳುವುದು, ಒಬ್ಬರು ತಪ್ಪು

ಗಂಡ ಹೆಂಡತಿಯ ನಡುವೆ ಕಲಹ ಮನಸ್ತಾಪಗಳು ಇದ್ದರೆ ಅದನ್ನು ಈ ರೀತಿಯಾಗಿ ಬಗೆಹರಿಸಿಕೊಳ್ಳಬಹುದು. Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 19. ಎರಡು‌ ಬೈಕುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಸಂಪ್ಯದಲ್ಲಿ ನಡೆದಿದೆ. ಎರಡೂ ದ್ವಿಚಕ್ರ ವಾಹನಗಳು ದರ್ಬೆ ಕಡೆಯಿಂದ ಕುಂಬ್ರ ಕಡೆಗೆ ಸಾಗುತ್ತಿದ್ದ ವೇಳೆ ಓರ್ವ ಬೈಕ್ ಸವಾರ ಏಕಾಏಕಿ ಬಲಭಾಗಕ್ಕೆ‌ ತಿರುಗಿದ ಕಾರಣ ಹಿಂದಿನಿಂದ ಬಂದ ಇನ್ನೊಂದು ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.  

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ನಿವೃತ್ತ ಸೈನಿಕ ಮಲಗಿದ ಸ್ಥಿತಿಯಲ್ಲೇ ಮೃತ್ಯು.!

(ನ್ಯೂಸ್ ಕಡಬ) newskadaba.com ಕಡಬ, ಡಿ. 18. ನಿವೃತ್ತ ಸೈನಿಕರೋರ್ವರು ಮಲಗಿದ ಸ್ಥಿತಿಯಲ್ಲೇ ಮೃತಪಟ್ಟ ಘಟನೆ ಕೋಡಿಂಬಾಳ ಗ್ರಾಮದ ಕುದುಂಬೂರು ಸಮೀಪ ಶುಕ್ರವಾರದಂದು ಸಂಜೆ ವರದಿಯಾಗಿದೆ. ಮೃತರನ್ನು ನೂಜಿಬಾಳ್ತಿಲ ಕನ್ವರೆ ಸಮೀಪದ ವೇಳಿಕಲ್ ನಿವಾಸಿ ನಿವೃತ್ತ ಸೈನಿಕ ಯೋಹನ್ನಾನ್ (50) ಎಂದು ಗುರುತಿಸಲಾಗಿದೆ. ಇವರು ಕಳೆದ ರಾತ್ರಿಯೇ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಇವರು ಮನೆಯಲ್ಲಿ ಓರ್ವರೇ ಇದ್ದು ಮನೆಯ ಎದುರಿನ ಲೈಟ್ ಹಾಕಲಾಗಿತ್ತು. ಹಗಲು ವೇಳೆಯಲ್ಲೂ ಲೈಟ್ ಉರಿಯುತ್ತಿದ್ದು ಚಿಲಕ ಹಾಕಿದ್ದರಿಂದ ಸ್ಥಳೀಯರಿಗೆ ಸಂಶಯ ಬಂದು ಬಾಗಿಲು

ಕಡಬ: ನಿವೃತ್ತ ಸೈನಿಕ ಮಲಗಿದ ಸ್ಥಿತಿಯಲ್ಲೇ ಮೃತ್ಯು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮದುವೆಗೆ ಒಪ್ಪಿಗೆ ದೊರೆತರೂ ಪ್ರೇಮಿಗಳ ಬಾಳು ಕಂಡ ದುರಂತ ಅಂತ್ಯ..!

(ನ್ಯೂಸ್ ಕಡಬ) newskadaba.com ಕಲಬುರ್ಗಿ, ಡಿ. 18. ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿಗೆ ಕುಟುಂಬದವರಿಂದ ಒಪ್ಪಿಗೆ ದೊರೆತಿದ್ದಾದರೂ, ಇದೇ ಸಂತೋಷದಲ್ಲಿ ನೂರಾರು ಕನಸು ಹೊತ್ತಿದ್ದ ಪ್ರಿಯಕರ ತಿಂಗಳ ಹಿಂದೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದು, ಇದರಿಂದ ನೊಂದ ಪ್ರೇಯಸಿಯು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ. ಮೃತರನ್ನು ಹನುಮಂತ ಹಾಗೂ ಶೃತಿ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಸಂಬಂಧಿಕರಾಗಿದ್ದು, ಇವರ ನಡುವಿನ ಸಲುಗೆಯೇ ಪ್ರೀತಿಗೆ ತಿರುಗುದ್ದು, ವಿಚಾರ ತಿಳಿದ ಕುಟುಂಬಿಕರು ಪ್ರೀತಿಯನ್ನು ಒಪ್ಪಿಕೊಂಡು ಮದುವೆಗೆ

ಮದುವೆಗೆ ಒಪ್ಪಿಗೆ ದೊರೆತರೂ ಪ್ರೇಮಿಗಳ ಬಾಳು ಕಂಡ ದುರಂತ ಅಂತ್ಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top