ಕ್ರೈಮ್ ನ್ಯೂಸ್

ಅಪಾರ್ಟ್ ಮೆಂಟ್ ಒಂದರ ಐದನೇ ಮಹಡಿಯಿಂದ ಕೆಳಗೆಬಿದ್ದು ಎರಡು ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 18. ಅಪಾರ್ಟ್ಮೆಂಟ್ ಒಂದರ ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆಬಿದ್ದ ಎರಡು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಇಲೆಕ್ಟ್ರಾನ್ ಸಿಟಿಯಲ್ಲಿ ನಡೆದಿದೆ. ಮೃತ ಮಗುವನ್ನು ದಿವ್ಯಾಂಶ್ ರೆಡ್ಡಿ(2) ಎಂದು ಗುರುತಿಸಲಾಗಿದೆ. ಈತನ ಅಜ್ಜಿ ಕೆಲದಿನಗಳಿಂದ ನಗರದಲ್ಲಿ ಬಾಡಿಗೆ ಮನೆ ಹುಡುಕುತ್ತಿದ್ದು, ಈ ಸಂದರ್ಭ ನೀಲಾದ್ರಿ ಇನ್ವೆಸ್ಟ್ ಮೆಂಟ್ ಲೇಔಟ್ ನ ಅಪಾರ್ಟ್ಮೆಂಟ್ ಒಂದರಲ್ಲಿ ಮನೆ ಬಾಡಿಗೆಗಿರುವುದು ಗಮನಕ್ಕೆ ಬಂದ ಹಿನ್ನೆಲೆ ಶುಕ್ರವಾರದಂದು ಸಂಜೆ ಅಜ್ಜಿ ಮೊಮ್ಮಗನನ್ನು ಕರೆದುಕೊಂಡು ಐದನೇ ಮಹಡಿಯಲ್ಲಿರುವ ಮನೆ […]

ಅಪಾರ್ಟ್ ಮೆಂಟ್ ಒಂದರ ಐದನೇ ಮಹಡಿಯಿಂದ ಕೆಳಗೆಬಿದ್ದು ಎರಡು ವರ್ಷದ ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈ ರೀತಿ ವೀಳ್ಯದೆಲೆ ಜೊತೆಗೆ ಈ ಒಂದು ವಸ್ತುವನ್ನು ಸೇರಿಸಿ ಅರ್ಪಿಸಿದರೆ ನಿಮ್ಮ ಜೀವನದಲ್ಲಿ ಎಂದು ಕಾಣದ ಯಶಸ್ಸನ್ನು ಕಾಣುತ್ತೀರಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಆಂಜನೇಯಸ್ವಾಮಿಗೆ ಇಷ್ಟವಾದಂತಹ ವಿಳೆದೆಲೆಯಿಂದ ಈ ಒಂದು ಕೆಲಸ ಮಾಡಿದರೆ ನಿಮ್ಮ ಕಷ್ಟಗಳೆಲ್ಲ ದೂರವಾಗುತ್ತದೆ, ಹೌದು ಸ್ನೇಹಿತರೆ ಹಿಂದು ಧರ್ಮದಲ್ಲಿ ವಿಳೆದೆಲೆಗೆ ತುಂಬಾ ಮಹತ್ವವಾದ ಸ್ಥಾನವಿದೆ. ಎಲ್ಲಾ ಶುಭಕಾರ್ಯಗಳಿಗೂ ಪೂಜೆಗಳಿಗೂ

ಈ ರೀತಿ ವೀಳ್ಯದೆಲೆ ಜೊತೆಗೆ ಈ ಒಂದು ವಸ್ತುವನ್ನು ಸೇರಿಸಿ ಅರ್ಪಿಸಿದರೆ ನಿಮ್ಮ ಜೀವನದಲ್ಲಿ ಎಂದು ಕಾಣದ ಯಶಸ್ಸನ್ನು ಕಾಣುತ್ತೀರಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಲಂಚ ಸ್ವೀಕಾರ ಪ್ರಕರಣ ➤ ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 17. ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಂಗಳೂರು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಯು.ಜಿತೇಂದ್ರ ನಾಥ್ ಅವರಿಗೆ 7 ವರ್ಷ ಶಿಕ್ಷೆ ಹಾಗೂ ಮೂವತ್ತು ಸಾವಿರ ರೂ. ಡಂದ ಹಾಗೂ ಎರಡನೇ ಆರೋಪಿ ಗುತ್ತಿಗೆ ಆಧಾರಿತ ಕಂಪ್ಯೂಟರ್ ಆಪರೇಟರ್ ಅನುಷ್ಕಾ ಗೆ ಮೂರು ವರ್ಷಗಳ ಸಾದಾ ಸಜೆ ಹಾಗೂ ಹತ್ತು ಸಾವಿರ ದಂಡವನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ ಜಕಾತಿ ಅವರು ತೀರ್ಪು

ಲಂಚ ಸ್ವೀಕಾರ ಪ್ರಕರಣ ➤ ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾನಸಿಕ ಅಸ್ವಸ್ಥನಿಂದ ತಾಯಿ ಹಾಗೂ ಸಹೋದರನಿಗೆ ಹಲ್ಲೆ..! ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 17. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತನ್ನ ತಾಯಿ ಹಾಗೂ ಸಹೋದರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಾಲೂಕಿನ ಕುವೆಟ್ಟು ಗ್ರಾಮದ ಕೊಂಕೋಡಿ ಎಂಬಲ್ಲಿ ನಡೆದಿದೆ. ಆರೋಪಿ ಸಿರಿಲ್ ಪಿಂಟೋ ಎನ್ನಲಾಗಿದೆ. ಗಾಯಗೊಂಡವರನ್ನು ಆರೋಪಿಯ ತಾಯಿ ಫೆಲ್ಸಿ ಮೋನಿಸ್ ಹಾಗೂ ಸಹೋದರ ಹೆನ್ರಿ ಪಿಂಟೋ ಎಂದು ಗುರುತಿಸಲಾಗಿದೆ. ಈತ ಡಿ. 14ರಂದು ರಾತ್ರಿ ಅಮಲು ಪದಾರ್ಥ ಸೇವಿಸಿ ಬಂದಿದ್ದ ಸಹೋದರನಿಗೆ ಮರದ ದೊಣ್ಣೆಯಿಂದ ಥಳಿಸಿ ತಲೆ ಹಾಗೂ ಕೈಗಳಿಗೆ

ಮಾನಸಿಕ ಅಸ್ವಸ್ಥನಿಂದ ತಾಯಿ ಹಾಗೂ ಸಹೋದರನಿಗೆ ಹಲ್ಲೆ..! ➤ ಇಬ್ಬರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈ 8 ರಾಶಿಯವರಿಗೆ ಶುಭಫಲ ದೊರೆಯುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಕನ್ಯಾರಾಶಿ:~ ಈ ರಾಶಿಯವರಿಗೆ ಶನಿ ದೇವರ ಕೃಪೆಯಿಂದ ವ್ಯಾಪಾರ ವ್ಯವಹಾರದಲ್ಲಿ ಒಳ್ಳೆಯ ಲಾಭ ಬರಲಿದ್ದು ಮತ್ತು ಇಂದಿನ ದಿನ ಹಣವನ್ನು ಕೂಡಿಸಲು ಆರಂಭ ಮಾಡಿದರೆ ಮುಂದಿನ ದಿನಗಳನ್ನು ನೀವು

ಈ 8 ರಾಶಿಯವರಿಗೆ ಶುಭಫಲ ದೊರೆಯುತ್ತದೆ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕಾಪು ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ತಂಡದ ವಿದ್ಯಾರ್ಥಿಗಳ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ಕಾಪು, ಡಿ. 16. ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದ ಘಟನೆ ವರದಿಯಾಗಿದೆ. ವಿದ್ಯಾರ್ಥಿನಿಯೋರ್ವಳ ಜೊತೆ ಅನ್ಯಕೋಮಿನ ವಿದ್ಯಾರ್ಥಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿ, ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದು ಬಳಿಕ ಹೊಡೆದಾಟ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪ್ರಾಂಶುಪಾಲರ ಜೊತೆ ಮಾತುಕತೆ ನಡೆಸಿದ್ದಾರೆ.

ಕಾಪು ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ತಂಡದ ವಿದ್ಯಾರ್ಥಿಗಳ ನಡುವೆ ಹೊಡೆದಾಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಹೆಸರಾಂತ ದೈವನರ್ತಕ ಹುಕ್ರಪ್ಪ ಪರವ ವಿಧಿವಶ

(ನ್ಯೂಸ್ ಕಡಬ) newskadaba.com ಕಡಬ, ಡಿ. 16. ಹೆಸರಾಂತ ದೈವನರ್ತಕ, ಇಚಿಲಂಪಾಡಿ ಗ್ರಾಮದ ಬಿಜೇರು ನಿವಾಸಿ ಹುಕ್ರಪ್ಪ ಪರವ(72) ಅವರು ಗುರುವಾರದಂದು ತನ್ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ತನ್ನ ಹದಿನಾರನೇ ವಯಸ್ಸಿನಲ್ಲಿ ದೈವನರ್ತನ ಆರಂಭಿಸಿದ್ದ ಇವರು, ಮೂರು ವರ್ಷದ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಮನೆಯಲ್ಲಿಯೇ ಇದ್ದರು. ಇವರು ಇಚಿಲಂಪಾಡಿ ಬೂಡು ಉಳ್ಳಾಕ್ಲು ದೈವಸ್ಥಾನ, ಎಣ್ಮೂರು ಕೋಟಿ ಚೆನ್ನಯ ಗರಡಿ, ಸುಳ್ಯ ಪದವು ಶ್ರೀ ಬ್ರಹ್ಮಬೈದರ್ಕಳ ಗರಡಿ, ಶಿಬಾಜೆ, ಮೊಂಟೆತಡ್ಕ ಸೇರಿದಂತೆ ಕಾಸರಗೋಡು ಹಾಗೂ ದ.ಕ ಜಿಲ್ಲೆಯ ವಿವಿಧ ದೈವಸ್ಥಾನಗಳಲ್ಲಿ

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಹೆಸರಾಂತ ದೈವನರ್ತಕ ಹುಕ್ರಪ್ಪ ಪರವ ವಿಧಿವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಮಹಿಳೆ ಅರೆಸ್ಟ್ ➤ 36.43 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ಅವರಿಂದ ಸುಮಾರು 36,43,270 ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಆರೋಪಿ ಮಹಿಳೆಯು ಕಾಸರಗೋಡು ಮೂಲದ ತಲಂಗೆರೆಯವರಾಗಿದ್ದು, ಇವರು ಏರ್ ಇಂಡಿಯಾ ವಿಮಾನದ ಮೂಲಕ ದುಬೈನಿಂದ ಮಂಗಳೂರಿಗೆ ಗುರುವಾರದಂದು ಬಂದಿಳಿದಿದ್ದು, ಈ ಸಂದರ್ಭ ಅಧಿಕಾರಿಗಳು ತಪಾಸಣೆಗೊಳಪಡಿಸಿದಾಗ 24 ಕ್ಯಾರೆಟ್ ನ 739 ಗ್ರಾಂ. ಚಿನ್ನವನ್ನು ಗಮ್ ರೂಪದಲ್ಲಿ ಮಾಡಿ ಪ್ಲಾಸ್ಟಿಕ್

ಮಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಮಹಿಳೆ ಅರೆಸ್ಟ್ ➤ 36.43 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೆದ್ದಾರಿಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್..! ➤ ಅದೃಷ್ಟವಶಾತ್ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) Newskadaba.com ಕಾರವಾರ, ಡಿ. 16. ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿದ ಪರಿಣಾಮ ಬಸ್ ಸಂಪೂರ್ಣ ಹೊತ್ತಿ ಉರಿದ ಘಟನೆ ಉ.ಕ ಜಿಲ್ಲೆಯ ಯಲ್ಲಾಪುರದ ಜೋಡು ಕೆರೆ ಬಳಿ ನಡೆದಿದೆ. ಮುಂಬೈನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ನಲ್ಲಿ ಸುಮಾರು 22 ಮಂದಿ ಪ್ರಯಾಣಿಸುತ್ತಿದ್ದು, ಈ ವೇಳ ಬಸ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ಹೊತ್ತಿ ಉರಿದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ

ಹೆದ್ದಾರಿಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್..! ➤ ಅದೃಷ್ಟವಶಾತ್ ಪಾರಾದ ಪ್ರಯಾಣಿಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಾಲಿನ ಪೌಡರ್ ಡಬ್ಬದಲ್ಲಿ ಡ್ರಗ್ಸ್ ಮಾರಾಟ..! ➤ ಓರ್ವ ಅಂದರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 16. ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಗೋವಿಂದರಾಜಪುರ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಎರಡು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಈತ ಚನ್ನಸಂದ್ರದಲ್ಲಿ ವಾಸವಾಗಿದ್ದ. ಈತ ಯಾರಿಗೂ ಅನುಮಾನ ಬಾರದಂತೆ ಅಮೂಲ್ ಡಬ್ಬಿಯಲ್ಲಿ ಮಾದಕ ಮಾತ್ರ ಹಾಗೂ ಹೈಡ್ರೋ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಮಹಿತಿಯನ್ನು ಖಚಿತ ಪಡಿಸಿಕೊಂಡ ಪೊಲೀಸರು ಬಂಧಿಸಿದ್ದಾರೆ. ಈತನಿಂದ 80 ಗ್ರಾಂ ಹೈಡ್ರೋ ಗಾಂಜಾ ಹಾಗೂ 260 ಮಾತ್ರೆಗಳನ್ನು ವಶಕ್ಕೆ

ಹಾಲಿನ ಪೌಡರ್ ಡಬ್ಬದಲ್ಲಿ ಡ್ರಗ್ಸ್ ಮಾರಾಟ..! ➤ ಓರ್ವ ಅಂದರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top