ಕ್ರೈಮ್ ನ್ಯೂಸ್

ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 15. ಅಡಿಕೆ ಮರ ಹತ್ತಿ ಅಡಿಕೆ ಕೀಳುತ್ತಿದ್ದ ಕಾರ್ಮಿಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ನಡೆದಿದೆ. ಮೃತಪಟ್ಟ ಕಾರ್ಮಿಕನನ್ನು ಬೋಳಂಗಡಿ ಮಜಲ್ ಮನೆ ನಿವಾಸಿ ಜೋನ್ ಲೋಬೊ(45) ಎಂದು ಗುರುತಿಸಲಾಗಿದೆ. ಅವರು ನ. 13ರಂದು ಬೋಳಂಗಡಿ ಪದ್ಮನಾಭ ಪ್ರಭು ಅವರ ತೋಟದಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ಅಡಿಕೆ ಮರದಿಂದ ಬಿದ್ದಿದ್ದಾರೆ. ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ […]

ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಯಲ್ಲಿ ಸಂಗ್ರಹಿಸಿಟ್ಟ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಗೋವಾ ಮದ್ಯ ವಶಕ್ಕೆ

(ನ್ಯೂಸ್ ಕಡಬ) newskadaba.com ನ. 14. ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಗೋವಾ ಮದ್ಯವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ವಶಕ್ಕೆ ಪಡೆದಿದ್ದಾರೆ. ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅವಿನಾಶ್ ಮಲ್ಲಿ ಎಂಬವರಿಗೆ ಸಂಬಂಧಿಸಿದ ಎರಡು ಮನೆಗಳ ಮೇಲೆ ದಾಳಿ ನಡೆಸಿದ ಉಡುಪಿ ಅಬಕಾರಿ ಇಲಾಖೆಯ ಅಧಿಕಾರಿಗಳು ಸುಮಾರು 250ಕ್ಕೂ ಅಧಿಕ ಬಾಕ್ಸ್ ಗಳನ್ನು ವಶಕ್ಕೆ ಪಡೆದಿದ್ದು, ವಶಕ್ಕೆ ಪಡೆದ ಮದ್ಯದ ಮೌಲ್ಯ ಲಕ್ಷಾಂತರ ರೂಪಾಯಿ ಆಗಿರುತ್ತದೆ. ಆರೋಪಿಗಳು ಗೋವಾದಿಂದ

ಮನೆಯಲ್ಲಿ ಸಂಗ್ರಹಿಸಿಟ್ಟ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಗೋವಾ ಮದ್ಯ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಸಿದುಬಿದ್ದು ಉಪನ್ಯಾಸಕಿ ಮೃತ್ಯು – 5 ಜನರಿಗೆ ಅಂಗಾಂಗ ದಾನ

(ನ್ಯೂಸ್ ಕಡಬ) newskadaba.com ನ. 14. ಕುಸಿದುಬಿದ್ದು ತೀವ್ರ ಅಸ್ವಸ್ಥರಾಗಿ ನಗರದ ಸಂತ ಅಲೋಶಿಯಸ್‌ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್‌ ಅವರು ಮೃತಪಟ್ಟಿದ್ದು, ಅವರ ಅಂಗಾಂಗವನ್ನು ದಾನಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.   ನ. 08ರಂದು ಕಾಲೇಜಿನಲ್ಲಿ ಮೆಟ್ಟಿಲು ಇಳಿಯುತ್ತಿದ್ದಾಗ ತಲೆಸುತ್ತು ಬಂದು ಬಿದ್ದ ಪರಿಣಾಮ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಕಂಕನಾಡಿ ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ನುರಿತ ವೈದ್ಯರ ತಂಡ ತಿಳಿಸಿದ್ದರು.

ಕುಸಿದುಬಿದ್ದು ಉಪನ್ಯಾಸಕಿ ಮೃತ್ಯು – 5 ಜನರಿಗೆ ಅಂಗಾಂಗ ದಾನ Read More »

ಕರಾವಳಿ, ಕ್ರೈಮ್ ನ್ಯೂಸ್

ಚುನಾವಣಾಧಿಕಾರಿಗೆ ಕಪಾಳಮೋಕ್ಷ : ಅಭ್ಯರ್ಥಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com ನ. 14.  ರಾಜಸ್ಥಾನದ ಡಿಯೋಲಿ-ಉನಿಯಾರಾ ಅಸೆಂಬ್ಲಿಯ ಉಪಚುನಾವಣೆಯ ವೇಳೆ ಚುನಾವಣಾಧಿಕಾರಿಗೆ ಕಪಾಳಮೋಕ್ಷ ಮಾಡಿದ್ದ ಸ್ವತಂತ್ರ ಅಭ್ಯರ್ಥಿ ನರೇಶ್ ಮೀನಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನರೇಶ್ ಮೀನಾ ಬಂಧನಕ್ಕೂ ಕೆಲವೇ ನಿಮಿಷಗಳ ಮೊದಲು ʻನಾನು ಪೊಲೀಸರಿಗೆ ಶರಣಾಗುವುದಿಲ್ಲʼ ಎಂದು ಮಾಧ್ಯಮಗಳ ಮುಂದೆ ಘೋಷಿಸಿದ್ದರು. ಬುಧವಾರ ಸಂರವತ ಮತಗಟ್ಟೆಗೆ ತೆರಳಿದ್ದ ಮೀನಾ ಅವರು, ಚುನಾವಣಾ ಕರ್ತವ್ಯದಲ್ಲಿದ್ದ ಎಸ್‌ಡಿಎಂ ಅಮಿತ್ ಚೌಧರಿ ಅವರಿಗೆ ಕಪಾಳಮೋಕ್ಷ ಮಾಡಿದ್ದರು. ಅವರು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಗೆ ಕಪಾಳಮೋಕ್ಷ ಮಾಡುತ್ತಿರುವುದು ವೀಡಿಯೋದಲ್ಲಿ

ಚುನಾವಣಾಧಿಕಾರಿಗೆ ಕಪಾಳಮೋಕ್ಷ : ಅಭ್ಯರ್ಥಿ ಅರೆಸ್ಟ್‌ Read More »

ಕ್ರೈಮ್ ನ್ಯೂಸ್

ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ ಮೆರೆದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ನ. 14. ವಿದ್ಯಾರ್ಥಿಗಳು ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಬಾಂಬ್ ಸ್ಪೋಟಿಸಿ ಹುಚ್ಚಾಟ ಮೆರೆದಿರುವ ಘಟನೆ ಹಾಸನ ಹೊರವಲಯದ ಬೊಮ್ಮನಹಳ್ಳಿ ಎಂಬಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್ ಹಾಗೂ ಕಮೆಂಟ್ಸ್ ಗೋಸ್ಕರ ಹುಚ್ಚಾಟಕ್ಕೆ ಇಳಿದಿರುವ ವಿದ್ಯಾರ್ಥಿಗಳು ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಪೋಟಿಸಿ ಪುಂಡಾ ಮೆರೆದಿದ್ದು, ಸದ್ಯ ವಿಡಿಯೋವನ್ನು ಇನ್ಸ್ಟ್ರಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ ಎನ್ನಲಾಗಿದೆ.

ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ ಮೆರೆದ ವಿದ್ಯಾರ್ಥಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಅಸುರಕ್ಷಿತ ಡಾಮರು, ಜಲ್ಲಿ ಸಾಗಾಟ: ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ನ. 14. ಡಾಮರು, ಜಲ್ಲಿ ಸಾಗಿಸುತ್ತಿದ್ದ ಕೇರಳ ನೋಂದಣಿಯ ಲಾರಿಯೊಂದನ್ನು ಮಣಿಪಾಲ ಠಾಣಾ ಪೊಲೀಸರು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿರುವ ಕುರಿತು ವರದಿಯಾಗಿದೆ. ಲಾರಿಯು ಜಲ್ಲಿ ತುಂಬಿಸಿಕೊಂಡು ಪೆರಂಪಳ್ಳಿ ರಸ್ತೆ ಮೂಲಕ ಸಾಗುತ್ತಿದ್ದ ವೇಳೆ ಜಲ್ಲಿಗಳು ರಸ್ತೆಗೆ ಬಿದ್ದು, ಇತರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಈ ಕುರಿತು ಸಾರ್ವಜನಿಕರು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಂಬಾಗಿಲು ಕಡೆಗೆ ಹೋಗುತಿದ್ದ ಲಾರಿಯನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ.

ಅಸುರಕ್ಷಿತ ಡಾಮರು, ಜಲ್ಲಿ ಸಾಗಾಟ: ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ನ. 14. ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಮೃತ ದಂಪತಿಯನ್ನು ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಎಂದು ಗುರುತಿಸಲಾಗಿದೆ.  ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರು ಕಾವಲ್‌ನಲ್ಲಿರುವ ಜಮೀನಿನ ಹಳೆಯ ಖಾಲಿ ಮನೆಯೊಂದರಲ್ಲಿ ದಂಪತಿ ನೇಣಿಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ ಮಾಫಿಯಾದ ಒತ್ತಡ, ಉದ್ಯಮದಲ್ಲಿ‌ ನಷ್ಟ, ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ

ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ರೀಲ್ಸ್‌ ಗಾಗಿ ಪೆಟ್ರೋಲ್‌ ಬಾಂಬ್‌ ಸ್ಫೋಟ: ವಿದ್ಯಾರ್ಥಿಗಳ ವಿರುದ್ಧ ಕೇಸ್‌

(ನ್ಯೂಸ್ ಕಡಬ) newskadaba.com ನ. 14. ರೀಲ್ಸ್‌ ಗಾಗಿ ವಿದ್ಯಾರ್ಥಿಗಳು ಪೆಟ್ರೋಲ್ ಬಾಂಬ್ ಸ್ಪೋಟಿಸಿ ಎಲ್ಲೆ ಮೀರಿ ವರ್ತಿಸಿರುವ ಘಟನೆ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿಯಲ್ಲಿ ನಡೆದಿದೆ. ಆರ್ಯುವೇದ ಕಾಲೇಜಿನಲ್ಲಿ ಓದುತ್ತಿರುವ ಹಾಸನ ನಗರದ ಇಬ್ಬರು, ಕುಣಿಗಲ್ ತಾಲ್ಲೂಕಿನ ಓರ್ವ ವಿದ್ಯಾರ್ಥಿ ರಾತ್ರಿ ವೇಳೆ ಕಾಲೇಜಿನ ಎದುರಿನ ರಸ್ತೆಯಲ್ಲಿ ಪ್ಲಾಸ್ಟಿಕ್‌ ಕವರ್‌ಗೆ ಪೆಟ್ರೋಲ್ ತುಂಬಿ, ಅದರ ಮೇಲೆ ಪಟಾಕಿ ಬಾಂಬ್ ಇಟ್ಟು ಬೆಂಕಿ ಹಚ್ಚಿದ್ದಾರೆ. ಪರಿಣಾಮ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಪೆಟ್ರೋಲ್ ಬಾಂಬ್ ಸ್ಪೋಟಗೊಂಡ ಅನತಿ

ರೀಲ್ಸ್‌ ಗಾಗಿ ಪೆಟ್ರೋಲ್‌ ಬಾಂಬ್‌ ಸ್ಫೋಟ: ವಿದ್ಯಾರ್ಥಿಗಳ ವಿರುದ್ಧ ಕೇಸ್‌ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಲೇಜಿನಲ್ಲಿ ಕುಸಿದುಬಿದ್ದು ತೀವ್ರ ಅಸ್ವಸ್ಥ- ಉಪನ್ಯಾಸಕಿ ಮೃತ್ಯು

(ನ್ಯೂಸ್ ಕಡಬ) newskadaba.com ನ. 14. ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿಯೋರ್ವರು ಮೃತಪಟ್ಟಿರುವ ಕುರಿತು ಬುಧವಾರದಂದು ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಎಂದು ಗುರುತಿಸಲಾಗಿದೆ. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ಕಂಕನಾಡಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ವೈದ್ಯರ ತಂಡ ತಿಳಿಸಿತ್ತು. ಗ್ಲೋರಿಯಾ

ಕಾಲೇಜಿನಲ್ಲಿ ಕುಸಿದುಬಿದ್ದು ತೀವ್ರ ಅಸ್ವಸ್ಥ- ಉಪನ್ಯಾಸಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಂಧೂ ನದಿಗೆ ಉರುಳಿದ ಬಸ್: 26 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಡೈಮರ್, ನ. 13.  ಮದುವೆ ಮನೆಯಿಂದ ಜನರನ್ನು ಹೊತ್ತು ಬರುತ್ತಿದ್ದ ಬಸ್ ಸಿಂಧೂ ನದಿಗೆ ಉರುಳಿ ಬಿದ್ದು 26 ಮಂದಿ ಮೃತಪಟ್ಟ ಘಟನೆ ಪಾಕಿಸ್ತಾನದ ಉತ್ತರ ಗಿಲ್ಗಿಟ್-ಬಾಲ್ಟಿಸ್ತಾನ್ (ಜಿಬಿ) ಪ್ರದೇಶದಲ್ಲಿ ಸಂಭವಿಸಿದೆ. ಬಸ್ 28 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಡೈಮರ್ ಜಿಲ್ಲೆಯ ಥಾಲಿಚಿ ಪ್ರದೇಶದಲ್ಲಿ ನದಿಗೆ ಉರುಳಿದೆ. ಸ್ಥಳೀಯರು ಮತ್ತು ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದು, ಇಬ್ಬರ ಜೀವ ಉಳಿಸುವಲ್ಲಿ ಯಶಸ್ವಿಯಾದರು. ಇನ್ನು ಈ ಘಟನೆಗೆ ಪಾಕಿಸ್ತಾನ

ಸಿಂಧೂ ನದಿಗೆ ಉರುಳಿದ ಬಸ್: 26 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top