ಕ್ರೈಮ್ ನ್ಯೂಸ್

ಸುಲ್ತಾನ್ ಗೋಲ್ಡ್ ನಿಂದ ಕೋಟ್ಯಂತರ ಮೌಲ್ಯದ ವಜ್ರಾಭರಣ ಕಳ್ಳತನ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 11. ನಗರದ ಸುಲ್ತಾನ್ ಗೋಲ್ಡ್ ಜ್ಯುವೆಲ್ಲರಿಯಿಂದ 2.88 ಕೋಟಿ‌ರೂ. ಮೌಲ್ಯದ ವಜ್ರಾಭರಣ ದೋಚಿದ ಪ್ರಕರಣಕ್ಕೆ ಸಂಬಂದಿಸಿ ಎರಡನೇ ಆರೋಪಿಯನ್ನು ಪೊಲೀಸರು ಬಂಧಿಸಿದ‌ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಇಮ್ರಾನ್ ಶಾಫಿ ಎಂದು‌ ಗುರುತಿಸಲಾಗಿದೆ. ಈತ ಪ್ರಮುಖ ಆರೋಪಿ ತಲೆಮರೆಸಿಕೊಂಡಿರುವ ಫಾರೂಕ್ ಎಂಬಾತನ ಸಹೋದರ ಎಂದು ಪೊಲೀಸರು ತಿಳಿಸಿದ್ದಾರೆ. ಈತನನ್ನು ಕಾಸರಗೋಡು‌ ಡಿವೈಎಸ್ಪಿ ನೇತೃತ್ವದ ತಂಡವು ಬೆಂಗಳೂರಿನಲ್ಲಿ ಬಂಧಿಸಿದೆ. ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಬಳಿಕ ಕಸ್ಟಡಿಗೆ ಪಡೆದು […]

ಸುಲ್ತಾನ್ ಗೋಲ್ಡ್ ನಿಂದ ಕೋಟ್ಯಂತರ ಮೌಲ್ಯದ ವಜ್ರಾಭರಣ ಕಳ್ಳತನ ➤ ಓರ್ವನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ದೊಣ್ಣೆಯಿಂದ ಹೊಡೆದು ಕೊಲೆಯತ್ನ..! ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 11. ಕೊಯ್ಯೂರು ಗ್ರಾಮದ ಬೀಜದಡಿ ನಿವಾಸಿ ವಂಕಪ್ಪ ಗೌಡ(40) ಎಂಬವರಿಗೆ ಪ್ರಮೋದ್ ಎಂಬಾತ ಮರದ ಕೋಲಿನಿಂದ ಹೊಡೆದು ಕೊಲೆಗೆ ಯತ್ನಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಜಮೀನಿನ ವಿಚಾರವಾಗಿ ಆರೋಪಿ ಪ್ರಮೋದ್ ಎಂಬಾತ ವೆಂಕಪ್ಪ ಗೌಡರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮರದ ದೊಣ್ಣೆಯಿಂದ ಹೊಡೆದಿದ್ದು, ಗಂಭೀರ ಗಾಯಗೊಂಡ ವೆಂಕಪ್ಪ ಗೌಡರ ಬೊಬ್ಬೆ ಕೇಳಿ ಸ್ಥಳೀಯರು ಓಡಿಬಂದು ಬೆಳ್ತಂಗಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಆರೋಪಿ ಈ ಹಿಂದೆ ವೆಂಕಪ್ಪ ಗೌಡ ಹಾಗೂ

ಬೆಳ್ತಂಗಡಿ: ದೊಣ್ಣೆಯಿಂದ ಹೊಡೆದು ಕೊಲೆಯತ್ನ..! ➤ ವ್ಯಕ್ತಿ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುರುಪುರ ಸೇತುವೆ ಬಳಿ ಬೈಕ್ ನಿಲ್ಲಿಸಿ ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 11. ಗುರುಪುರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹವು ಗುರುಪುರ ಸಮೀಪದ ಬೈಲುಪೇಟೆ ಎಂಬಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ವಾಮಂಜೂರಿನ ಯೋಗಿಶ್ ಯಾನೆ ಮುನ್ನ ಎಂದು ಗುರುತಿಸಲಾಗಿದೆ. ಈತ ಬುಧವಾರ ಸಂಜೆಯಿಂದ ಕಾಣೆಯಾಗಿದ್ದು, ಗುರುವಾರದಂದು ಬೆಳಗ್ಗೆ ಗುರುಪುರ ನದಿ ಸೇತುವೆಯ ಬಳಿ ಅವರ ಚಪ್ಪಲಿ ಹಾಗೂ ಬೈಕ್ ಪತ್ತೆಯಾಗಿದ್ದು, ಇದರ ಹಿನ್ನೆಲೆ ಅಗ್ನಿಶಾಮಕ ದಳ ಹಾಗು ಬಜ್ಪೆ ಪೊಲೀಸರ ಸ್ಥಳೀಯರ ಸಹಕಾರದಿಂದ ಹುಡುಕಾಟ ನಡೆಸಿದ್ದು, ಎರಡು ದಿನಗಳ

ಗುರುಪುರ ಸೇತುವೆ ಬಳಿ ಬೈಕ್ ನಿಲ್ಲಿಸಿ ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಾವತ್ತಡ್ಕ: ಕಾಡಾನೆ ದಾಳಿ ➤ ತೆಂಗು, ಬಾಳೆ ಕೃಷಿಗೆ ಹಾನಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 11. ನೂಜಿಬಾಳ್ತಿಲ ಗ್ರಾಮದ ಲಾವತ್ತಡ್ಕ ಪರಿಸರದ ಅರಣ್ಯ ಪ್ರದೇಶದಂಚಿನಲ್ಲಿ ಕಾಡಾನೆಯ ದಾಳಿ ಮುಂದುವರಿದಿದ್ದು, ಲಾವತ್ತಡ್ಕ ನಿವಾಸಿ ವರ್ಗೀಸ್ ತೋಮಸ್ ಎಂಬವರ ತೋಟಕ್ಕೆ ನುಗ್ಗಿದ ಆನೆಯು ಕೃಷಿಗೆ ಹಾನಿಯನ್ನುಂಟು ಮಾಡಿದ ಘಟನೆ ವರದಿಯಾಗಿದೆ. ವರ್ಗೀಸ್ ತೋಮಸ್ ಎಂಬವರ ತೋಟಕ್ಕೆ ಕಾಡಾನೆ ದಾಳಿ ನಡೆಸಿ ತೆಂಗು ಹಾಗೂ ಬಾಳೆ ಗಿಡಗಳನ್ನು ಕೆಡವಿ ಹಾಕಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿರುವುದು ತಿಳಿದುಬಂದಿದೆ.    

ಲಾವತ್ತಡ್ಕ: ಕಾಡಾನೆ ದಾಳಿ ➤ ತೆಂಗು, ಬಾಳೆ ಕೃಷಿಗೆ ಹಾನಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತಲೆ ನೋವಿನ ಪರಿಹಾರಕ್ಕಾಗಿ ತಲೆಗೆ ಹೊಡೆದ ಪೂಜಾರಿ ➤ ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಹಾಸನ, ಡಿ. 11. ಪೂಜಾರಿಯೋರ್ವ ಪೂಜೆಯ ನೆಪದಲ್ಲಿ ಅನಾರೋಗ್ಯ ಪೀಡಿತ ಮಹಿಳೆಯ ತಲೆಗೆ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟ ಅಮಾನವೀಯ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೆಕ್ಕಗ್ರಾಮದಲ್ಲಿ ನಡೆದಿದೆ. ಮೃತರನ್ನು ಪಾರ್ವತಿ (47) ಎಂದು ಗುರುತಿಸಲಾಗಿದೆ. ಪಾರ್ವತಿ ಎಂಬವರು ತಲೆ ನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ಹೋಗಿಯೂ ಗುಣಮುಖರಾಗದ ಹಿನ್ನೆಲೆ ಗ್ರಾಮದ ಪಿರಿಯಾಪಟ್ಟಣದ ದೇವರ ಪೂಜಾರಿ ಮಧು ಎಂಬವರ ಬಳಿ ಕರೆದುಕೊಂಡು ಹೋಗಿದ್ದು, ತಲೆ ನೋವನ್ನು ಬೆತ್ತದಿಂದ ಸರಿಪಡಿಸುವುದಾಗಿ ಹೇಳಿದ ಪೂಜಾರಿ ಮಹಿಳೆಗೆ ಬೆತ್ತದಿಂದ ಹೊಡೆದಿದ್ದು,

ತಲೆ ನೋವಿನ ಪರಿಹಾರಕ್ಕಾಗಿ ತಲೆಗೆ ಹೊಡೆದ ಪೂಜಾರಿ ➤ ಮಹಿಳೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅನ್ಯಕೋಮಿನ ತಂಡದಿಂದ ವ್ಯಕ್ತಿಯ ಮೇಲೆ ತಲವಾರು ದಾಳಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 11. ವ್ಯಕ್ತಿಯೋರ್ವರ ಮೇಲೆ ಭಜರಂಗದಳದ ಗುಂಪೊಂದು ತಲವಾರು ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಬಿತ್ತು ಪಾದೆಪಡು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಅಡ್ಯಾರ್ ಪದವು ನಿವಾಸಿ ಅಬ್ದುಲ್ ರಝಾಕ್ ಎಂದು ಗುರುತಿಸಲಾಗಿದೆ. ಜೀವನ್, ಕಿಶೋರ್, ಸುಜಿತ್, ಗಣೇಶ್ ಹಾಗೂ ತಂಡದಿಂದ ತ್ರಿಶೂಲ ದಾಳಿ ನಡೆಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಗಂಭೀರ ಗಾಯಗೊಂಡ ರಝಾಕ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಮಂಗಳೂರು: ಅನ್ಯಕೋಮಿನ ತಂಡದಿಂದ ವ್ಯಕ್ತಿಯ ಮೇಲೆ ತಲವಾರು ದಾಳಿ ➤ ವ್ಯಕ್ತಿ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈ ಮಂತ್ರ ಹೇಳುವುದರಿಂದ ನಿಮಗೆ ಮಂಗಳ ದೋಷ ಒಂದೇ ದಿನದಲ್ಲಿ ನಿವಾರಣೆ ಆಗುತ್ತದೆ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಈ ಮಂತ್ರ ಹೇಳುವುದರಿಂದ ನಿಮಗೆ ಮಂಗಳ ದೋಷ ಒಂದೇ ದಿನದಲ್ಲಿ ನಿವಾರಣೆ ಆಗುತ್ತದೆ, ಸ್ನೇಹಿತರೇ ಜೀವನದಲ್ಲಿ ಮಂಗಳ ದೋಷ ಬಂತು ಅಂದ್ರೆ ಸಾಕಷ್ಟು ಕಷ್ಟಗಳು ಬರುತ್ತದೆ, ಉದ್ಯೋಗ ಮತ್ತು

ಈ ಮಂತ್ರ ಹೇಳುವುದರಿಂದ ನಿಮಗೆ ಮಂಗಳ ದೋಷ ಒಂದೇ ದಿನದಲ್ಲಿ ನಿವಾರಣೆ ಆಗುತ್ತದೆ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ 4 ರಾಶಿಯವರಿಗೆ ವಿವಾಹ ಯೋಗ, ಜೀವನದ ಕಷ್ಟ ಪರಿಹಾರ ಡಿಸೆಂಬರ್ ತಿಂಗಳಿನಿಂದ ಈ ರಾಶಿಯವರ ಭವಿಷ್ಯ ತುಂಬಾ ಚೆನ್ನಾಗಿರುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮಕರ ರಾಶಿ: ಈ ರಾಶಿಯವರಿಗೆ ಕೆಲಸದಲ್ಲಿ ಕೆಲವರು ಅಡ್ಡಗಾಲು ಹಾಕುವವರು ಅವರನ್ನು ನೀವು ಚಾತುರ್ಯದಿಂದಲೇ ದೂರ ಇಡುವುದು ಒಳ್ಳೆಯದು ಅವರನ್ನು ದೂರಮಾಡುವುದು ಕ್ಷೇಮ ಸುಲಭವಾಗಿ ದುಡ್ಡು ಮಾಡುವುದು ಎಂದುಕೊಂಡು

ಈ 4 ರಾಶಿಯವರಿಗೆ ವಿವಾಹ ಯೋಗ, ಜೀವನದ ಕಷ್ಟ ಪರಿಹಾರ ಡಿಸೆಂಬರ್ ತಿಂಗಳಿನಿಂದ ಈ ರಾಶಿಯವರ ಭವಿಷ್ಯ ತುಂಬಾ ಚೆನ್ನಾಗಿರುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಬೆಳ್ತಂಗಡಿ: ಈಜಲು ತೆರಳಿದ್ದ ಪಿಯುಸಿ ವಿದ್ಯಾರ್ಥಿ ನೀರುಪಾಲು…!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 10. ಈಜಲೆಂದು ನೀರಿಗಿಳಿದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಮೂಲದ ಸಮರ್ಥ್(18) ಎಂದು ಗುರುತಿಸಲಾಗಿದೆ. ಈತ ಮಧ್ಯಾಹ್ನದ ಬಳಿಕ ತರಗತಿ ಇದ್ದ ಕಾರಣ ಗೆಳೆಯನ ಜೊತೆ ಈಜಲು ತೆರಳಿದ್ದಾನೆ. ಗೆಳೆಯ ಮೇಲೆ ನಿಂತಿದ್ದು, ಆದರೆ ಸಮರ್ಥ್ ಮೊದಲೇ ನೀರಿಗಿಳಿದು ನಾಪತ್ತೆಯಾಗಿದ್ದಾನೆ. ಇದರಿಂದ ಗಾಬರಿಗೊಂಡ ವಿದ್ಯಾರ್ಥಿ ಸ್ಥಳೀಯರನ್ನು ಕರೆದುಕೊಂಡು ಬಂದಿದ್ದು, ಬಳಿಕ ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ.  

ಬೆಳ್ತಂಗಡಿ: ಈಜಲು ತೆರಳಿದ್ದ ಪಿಯುಸಿ ವಿದ್ಯಾರ್ಥಿ ನೀರುಪಾಲು…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೈಲು ಢಿಕ್ಕಿ ಹೊಡೆದು ಚಿರತೆ ಸಾವು..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಡಿ. 10. ರೈಲು ಢಿಕ್ಕಿ ಹೊಡೆದು ಚಿರತೆಯೊಂದು ಮೃತಪಟ್ಟ ಘಟನೆ ತಾಲೂಕಿನ ನೀಲಾವರ ಸಮೀಪ ನಡೆದಿದೆ.   ಢಿಕ್ಕಿಯ ರಭಸಕ್ಕೆ ಚಿರತೆಯು ರೈಲ್ವೇ ಬ್ರಿಡ್ಜ್ ನಿಂದ ಗದ್ದೆಗೆಸೆಯಲ್ಪಟ್ಟು ಮೃತಪಟ್ಟಿದೆ. ಚಿರತೆಯು ಆಹಾರವನ್ನು ಅರಸಿಕೊಂಡು ಗ್ರಾಮಕ್ಕೆ ಬಂದಿರಬಹುದು ಎಂದು ಅಭಿಪ್ರಾಯ ಪಡಲಾಗಿದೆ. ಕುಂದಾಪುರ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿಕೊಟ್ಟು ಚಿರತೆಯ ಮೃತದೇಹವನ್ನು ಪರಿಶೀಲನೆ ನಡೆಸಿದ್ದಾರೆ.  

ರೈಲು ಢಿಕ್ಕಿ ಹೊಡೆದು ಚಿರತೆ ಸಾವು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top